Darshan : ಸ್ಯಾಂಡಲ್ ವುಡ್ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕಾಟೇರ ಸಿನಿಮಾ ಬಹಳ ನೀರೀಕ್ಷೆಯನ್ನು ಮೂಡಿಸಿದೆ. ದರ್ಶನ್ ಗೆ ಜೋಡಿಯಾಗಿ ಕಾಟೇರ ಸಿನಿಮಾದಲ್ಲಿ ಮಾಲಾಶ್ರಿಯವರ ಪುತ್ರಿ ಆರಾಧನಾ ರಾಮ್ ಅಭಿನಯಿಸಿದ್ದಾರೆ. ಕಾಟೇರ ಸಿನಿಮಾವನ್ನು ತರುಣ್ ಸುಧೀರ್ ನಿರ್ದೇಶಿಸಿದ್ದು, ರಾಕ್ ಲೈನ್ ವೆಂಕಟೇಶ್ ನಿರ್ಮಾಣದಲ್ಲಿ ಮೂಡಿಬರುತ್ತಿದ್ದು, ಚಿತ್ರ ತಂಡವು ಸಿನಿಮಾದ ಬಗ್ಗೆ ಅಪ್ ಡೇಟ್ ನೀಡಿದೆ. ಕಾಟೇರ ಸಿನಿಮಾದ ಶೂಟಿಂಗ್ ಒಂದು ಹಂತದವರೆಗೆ ಮುಗಿದಿದ್ದು, ಡಬ್ಬಿಂಗ್ ಕೂಡ ಆಗಿದ್ದು, ಸಿನಿಮಾದ ಹಾಡುಗಳು ಮಾತ್ರ ಬಾಕಿಯಿವೆ.
ಇದನ್ನೂ ಕೂಡ ಓದಿ : Vehicle Scheme : 2023-24ನೇ ಸಾಲಿನ ಸರಕು ಸಾಗಾಣಿಕೆ ವಾಹನ / ಟ್ಯಾಕ್ಸಿ ಖರೀದಿಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ.!
ಹೀಗಾಗಿ ಸಿನಿಮಾದ ಬಗ್ಗೆ ಅಪ್ ಡೇಟ್ ನೀಡಲು ಕಾಟೇರ ಚಿತ್ರ ತಂಡವು ಸುದ್ಧಿಗೋಷ್ಠಿ ನಡೆಸಿದೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿರುವ ನಟ ದರ್ಶನ್ ಅವರು, ಕಾಲ್ ಶೀಟ್ ಸೇರಿದಂತೆ ಇನ್ನಿತರ ವಿಚಾರಗಳ ಬಗ್ಗೆ ಹೇಳಿದ್ದಾರೆ. ಎಲ್ಲರೂ ಕೇಳುತ್ತಾ ಇದ್ದರು. ನೂರು ದಿನ ಅಂತ, ಅವತ್ತಿಂದ ಇವತ್ತಿನವರೆಗೂ ನಾನು ರೂಲ್ಸ್ ಮಾಡ್ತಾನೆ ಇದ್ದೀನಿ, ನೀಟಾಗಿ ೮೫ ದಿನ ಅಷ್ಟೇನೆ.. ಯಾಕಂದ್ರೆ ಇವತ್ತು ನಂದು ೭೧ ನೇ ದಿನ. ೩೦ ದಿನ ಅವರ ಕೆಲಸ ಇರುತ್ತೆ. ಇನ್ನು ೫ ಸಾಂಗ್ ಮೂರು-ಮೂರು ದಿನ ಅಂತ ಲೆಕ್ಕ ಹಾಕಿದ್ರು, ೧೫ ದಿನ ಆಗುತ್ತೆ. ಕರೆಕ್ಟಾಗಿ ೮೫ ದಿನಕ್ಕೆ ನನ್ನ ಕೆಲಸ ಮುಗಿಯುತ್ತೆ ಎಂದಿದ್ದಾರೆ ದರ್ಶನ್ ಅವರು.
ಇದನ್ನೂ ಕೂಡ ಓದಿ : Dhruva Sarja : ಪ್ರೇರಣಾ ಸೀಮಂತಕ್ಕೆ ಮೇಘನಾ ರಾಜ್ ಯಾಕೆ ಬಂದಿಲ್ಲ.? ಕಣ್ಣೀರಿಟ್ಟ ಧ್ರುವ ಸರ್ಜಾ.! ಶಾಕಿಂಗ್ ಸುದ್ಧಿ.!
ನಟ ದರ್ಶನ್ ಕಾಟೇರ ನಟಿ ಆರಾಧನಾ ಅವರ ಬಗ್ಗೆ ಮಾತನಾಡಿದ್ದು, ರಕ್ಷಿತಾ ಅವರು ನನ್ನ ಜೊತೆ ನಟಿಸುವಾಗ ತುಂಬಾ ಸಿನಿಮಾ ಮಾಡಿದ್ದರು, ಆದರೆ ನನ್ನ ಜೊತೆ ಹೊಸದಾಗಿ ಸಿನಿಮಾ ಮಾಡಿದ್ದು ರಚಿತಾ ರಾಮ್. ಅವರೀಗ ೧೦ ವರ್ಷ ಸಿನಿಮಾ ರಂಗದಲ್ಲಿ ಯಶಸ್ವಿಯಾಗಿದ್ದಾರೆ. ಆ ಲೆವೆಲ್ ಗೆ ನಮ್ಮ ಹೀರೋಯಿನ್ ಆರಾಧನಾ ನಿಂತು ಕೊಳ್ಳುತ್ತಾರೆ. ಇಲ್ಲಿಯವರೆಗೂ ನಾನು ಕೆಲಸ ಮಾಡಿದ್ದೇನೆ. ಅವರು ಒನ್ ಟೇಕ್ ಆರ್ಟಿಸ್ಟ್. ನಾನು ಹೇಳಿದ್ದೆ, ಬೆರಳು ಕೊಟ್ಟರೆ ಕೈಯನ್ನೇ ನುಂಗಿಕೊಳ್ಳುತ್ತಾರೆ ಎಂದು ಹೇಳಿದ್ದಾರೆ ದರ್ಶನ್.
ಇದನ್ನೂ ಕೂಡ ಓದಿ : Dhruva Sarja : ಪ್ರೇರಣಾ ಸೀಮಂತಕ್ಕೆ ಬಂದ ನಟ ವಿಜಯ ರಾಘವೇಂದ್ರ ಅವರು ಧ್ರುವ ಸರ್ಜಾ ಬಳಿ ಹೇಳಿದ್ದೇನು.?
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ. ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Drought Relief : 1ನೇ ಕಂತಿನ ಬರ ಪರಿಹಾರ ಹಣ ಬಿಡುಗಡೆ – ಬರ ಪರಿಹಾರ 3 ಕಂತುಗಳಲ್ಲಿ ರೈತರ ಖಾತೆಗಳಿಗೆ ಬಿಡುಗಡೆ – ಸಿಎಂ ಸಿದ್ದರಾಮಯ್ಯ
- Property Rules : ಸ್ವಂತ ಆಸ್ತಿಯ ಮಾಲೀಕರಿಗೆ ಬಿಗ್ ಶಾಕ್ – ಡಿಸೆಂಬರ್ ನಿಂದ ಹೊಸ ರೂಲ್ಸ್ – ಮನೆ ಜಮೀನು ಪ್ಲಾಟ್ ಇದ್ದರೆ ನೋಡಿ
- Pension Scheme : 60 ವರ್ಷ ಮೇಲ್ಪಟ್ಟವರಿಗೆ ಬಂಪರ್ ಗಿಫ್ಟ್ – ಪ್ರತಿ ತಿಂಗಳಿಗೆ 5 ಸಾವಿರ ಹಣ ಬ್ಯಾಂಕ್ ಖಾತೆಗೆ ಜಮೆ.!
- Adike Rate Today : ಇಂದಿನ ಅಡಿಕೆ ಬೆಲೆ.? ಪ್ರಮುಖ ಮಾರುಕಟ್ಟೆಯಲ್ಲಿ ಎಷ್ಟಾಗಿದೆ ಗೊತ್ತಾ ಇಂದಿನ ಅಡಿಕೆಯ ಬೆಲೆ.?
- Gold – Silver Rate : 24 ಗಂಟೆಯಲ್ಲಿ ಚಿನ್ನದ ಹಾಗು ಬೆಳ್ಳಿಯ ಬೆಲೆ ಎಷ್ಟಾಗಿದೆ ಗೊತ್ತಾ.? ಇಳಿಕೆನಾ ಅಥವಾ ಏರಿಕೆನಾ.?
- Solar Scheme :ರೈತರಿಗೆ 4 ಲಕ್ಷ ಸಹಾಯಧನ.! ಸೋಲಾರ್ ವಿದ್ಯುತ್ ಅವಳಡಿಕೆಗಾಗಿ ರೈತರಿಗೆ ಹೊಸ ಸ್ಕೀಮ್.!
- Farmer’s Loan Waiver : ಎಲ್ಲಾ ರೈತರಿಗೆ ಭರ್ಜರಿ ಗುಡ್ ನ್ಯೂಸ್.! ರೈತರ ಸಾಲಮನ್ನಾ / ಶೂನ್ಯ ಬಡ್ಡಿ ದರದಲ್ಲಿ 5 ಲಕ್ಷ ಹೊಸ ಸಾಲ!
- Vehicle Subsidy : ವಾಹನ ಖರೀದಿಸುವವರಿಗೆ 3 ಲಕ್ಷ ಹಣ ಸಬ್ಸಿಡಿ ಸಿಗಲಿದೆ
- ಬಿಕಿನಿ ಹಾಕಿಕೊಂಡು ಬಂದು ಎಲ್ಲರಿಗೂ ಶಾಕ್ ಕೊಟ್ಟ ಸಂಗೀತ.!Sangeetha Sringeriಬಿಕಿನಿ ಹಾಕಿಕೊಂಡು ಬಂದು ಎಲ್ಲರಿಗೂ ಶಾಕ್ ಕೊಟ್ಟ ಸಂಗೀತ.!
- Bigg Boss Kannada Season 10 : ಇವರೇ ಬಿಗ್ ಬಾಸ್ ವೈಲ್ಡ್ ಕಾರ್ಡ್ ಎಂಟ್ರಿ – Wild Card Entry – Bbk10