Darshan : ಸ್ಯಾಂಡಲ್ ವುಡ್ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕಾಟೇರ ಸಿನಿಮಾ ಬಹಳ ನೀರೀಕ್ಷೆಯನ್ನು ಮೂಡಿಸಿದೆ. ದರ್ಶನ್ ಗೆ ಜೋಡಿಯಾಗಿ ಕಾಟೇರ ಸಿನಿಮಾದಲ್ಲಿ ಮಾಲಾಶ್ರಿಯವರ ಪುತ್ರಿ ಆರಾಧನಾ ರಾಮ್ ಅಭಿನಯಿಸಿದ್ದಾರೆ. ಕಾಟೇರ ಸಿನಿಮಾವನ್ನು ತರುಣ್ ಸುಧೀರ್ ನಿರ್ದೇಶಿಸಿದ್ದು, ರಾಕ್ ಲೈನ್ ವೆಂಕಟೇಶ್ ನಿರ್ಮಾಣದಲ್ಲಿ ಮೂಡಿಬರುತ್ತಿದ್ದು, ಚಿತ್ರ ತಂಡವು ಸಿನಿಮಾದ ಬಗ್ಗೆ ಅಪ್ ಡೇಟ್ ನೀಡಿದೆ. ಕಾಟೇರ ಸಿನಿಮಾದ ಶೂಟಿಂಗ್ ಒಂದು ಹಂತದವರೆಗೆ ಮುಗಿದಿದ್ದು, ಡಬ್ಬಿಂಗ್ ಕೂಡ ಆಗಿದ್ದು, ಸಿನಿಮಾದ ಹಾಡುಗಳು ಮಾತ್ರ ಬಾಕಿಯಿವೆ.
ಇದನ್ನೂ ಕೂಡ ಓದಿ : Vehicle Scheme : 2023-24ನೇ ಸಾಲಿನ ಸರಕು ಸಾಗಾಣಿಕೆ ವಾಹನ / ಟ್ಯಾಕ್ಸಿ ಖರೀದಿಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ.!
ಹೀಗಾಗಿ ಸಿನಿಮಾದ ಬಗ್ಗೆ ಅಪ್ ಡೇಟ್ ನೀಡಲು ಕಾಟೇರ ಚಿತ್ರ ತಂಡವು ಸುದ್ಧಿಗೋಷ್ಠಿ ನಡೆಸಿದೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿರುವ ನಟ ದರ್ಶನ್ ಅವರು, ಕಾಲ್ ಶೀಟ್ ಸೇರಿದಂತೆ ಇನ್ನಿತರ ವಿಚಾರಗಳ ಬಗ್ಗೆ ಹೇಳಿದ್ದಾರೆ. ಎಲ್ಲರೂ ಕೇಳುತ್ತಾ ಇದ್ದರು. ನೂರು ದಿನ ಅಂತ, ಅವತ್ತಿಂದ ಇವತ್ತಿನವರೆಗೂ ನಾನು ರೂಲ್ಸ್ ಮಾಡ್ತಾನೆ ಇದ್ದೀನಿ, ನೀಟಾಗಿ ೮೫ ದಿನ ಅಷ್ಟೇನೆ.. ಯಾಕಂದ್ರೆ ಇವತ್ತು ನಂದು ೭೧ ನೇ ದಿನ. ೩೦ ದಿನ ಅವರ ಕೆಲಸ ಇರುತ್ತೆ. ಇನ್ನು ೫ ಸಾಂಗ್ ಮೂರು-ಮೂರು ದಿನ ಅಂತ ಲೆಕ್ಕ ಹಾಕಿದ್ರು, ೧೫ ದಿನ ಆಗುತ್ತೆ. ಕರೆಕ್ಟಾಗಿ ೮೫ ದಿನಕ್ಕೆ ನನ್ನ ಕೆಲಸ ಮುಗಿಯುತ್ತೆ ಎಂದಿದ್ದಾರೆ ದರ್ಶನ್ ಅವರು.
ಇದನ್ನೂ ಕೂಡ ಓದಿ : Dhruva Sarja : ಪ್ರೇರಣಾ ಸೀಮಂತಕ್ಕೆ ಮೇಘನಾ ರಾಜ್ ಯಾಕೆ ಬಂದಿಲ್ಲ.? ಕಣ್ಣೀರಿಟ್ಟ ಧ್ರುವ ಸರ್ಜಾ.! ಶಾಕಿಂಗ್ ಸುದ್ಧಿ.!
ನಟ ದರ್ಶನ್ ಕಾಟೇರ ನಟಿ ಆರಾಧನಾ ಅವರ ಬಗ್ಗೆ ಮಾತನಾಡಿದ್ದು, ರಕ್ಷಿತಾ ಅವರು ನನ್ನ ಜೊತೆ ನಟಿಸುವಾಗ ತುಂಬಾ ಸಿನಿಮಾ ಮಾಡಿದ್ದರು, ಆದರೆ ನನ್ನ ಜೊತೆ ಹೊಸದಾಗಿ ಸಿನಿಮಾ ಮಾಡಿದ್ದು ರಚಿತಾ ರಾಮ್. ಅವರೀಗ ೧೦ ವರ್ಷ ಸಿನಿಮಾ ರಂಗದಲ್ಲಿ ಯಶಸ್ವಿಯಾಗಿದ್ದಾರೆ. ಆ ಲೆವೆಲ್ ಗೆ ನಮ್ಮ ಹೀರೋಯಿನ್ ಆರಾಧನಾ ನಿಂತು ಕೊಳ್ಳುತ್ತಾರೆ. ಇಲ್ಲಿಯವರೆಗೂ ನಾನು ಕೆಲಸ ಮಾಡಿದ್ದೇನೆ. ಅವರು ಒನ್ ಟೇಕ್ ಆರ್ಟಿಸ್ಟ್. ನಾನು ಹೇಳಿದ್ದೆ, ಬೆರಳು ಕೊಟ್ಟರೆ ಕೈಯನ್ನೇ ನುಂಗಿಕೊಳ್ಳುತ್ತಾರೆ ಎಂದು ಹೇಳಿದ್ದಾರೆ ದರ್ಶನ್.
ಇದನ್ನೂ ಕೂಡ ಓದಿ : Dhruva Sarja : ಪ್ರೇರಣಾ ಸೀಮಂತಕ್ಕೆ ಬಂದ ನಟ ವಿಜಯ ರಾಘವೇಂದ್ರ ಅವರು ಧ್ರುವ ಸರ್ಜಾ ಬಳಿ ಹೇಳಿದ್ದೇನು.?
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ. ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Pension Scheme : ಪ್ರತಿ ತಿಂಗಳು ನಿಮಗೆ ₹5,000/- ರೂಪಾಯಿ ಪೆನ್ಷನ್ ಹಣ ಬೇಕಾ.? ಕೂಡಲೇ ಈ ಯೋಜನೆಗೆ ಅರ್ಜಿ ಸಲ್ಲಿಸಿ
- Gold-Silver Rate : ಏದುಸಿರು ಬಿಡುತ್ತಿರುವ ಚಿನ್ನ.! ರೆಕಾರ್ಡ್ ಉಡೀಸ್ ಮಡಿದ ಬಂಗಾರ.!
- PM Fasal Bima Yojane : ಬೆಳೆ ವಿಮೆ ಮಾಡಿಸುವ ರೈತರಿಗೆ ಕೃಷಿ ಸಚಿವ ಬಂಪರ್ ಗಿಫ್ಟ್ – ಬೆಳೆವಿಮೆ ಇದ್ದವರಿಗೂ, ಇಲ್ಲದವರಿಗೂ..
- Small Farmers : ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಬಂಪರ್ ಗಿಫ್ಟ್ – ₹3,000 ಹಣ ರೈತರ ಬ್ಯಾಂಕ್ ಖಾತೆಗೆ ಜಮಾ.!
- Senior Citizens : 60 ವರ್ಷ ಮೇಲ್ಪಟ್ಟವರಿಗೆ ಬಂಪರ್ – ಅಜ್ಜ ಅಜ್ಜಿ ಇದ್ದವರು ತಪ್ಪದೆ ನೋಡಿ – ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್.!
- Labour Card Scholarship : ಕಲಿಕಾ ಭಾಗ್ಯ ಯೋಜನೆ : ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಧನ ಸಹಾಯ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ – Apply Online
- ಬ್ಯಾಂಕ್ ಖಾತೆ ಇದ್ದರೆ ಸಾಕು ನಿಮಗೆ ಸಿಗುತ್ತೆ 2 ಲಕ್ಷ.! – Suraksha Bima Yojana
- MGNREGA : ರೈತರಿಗೆ ನಿಮ್ಮ ಗ್ರಾಮ ಪಂಚಾಯಿತಿಗಳಲ್ಲಿ 2 ಲಕ್ಷ ಸಹಾಯಧನಕ್ಕಾಗಿ ಅರ್ಜಿ | ಗ್ರಾಮೀಣ ರೈತರಿಗೆ ಗುಡ್ ನ್ಯೂಸ್.!
- Free LPG Gas : ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಗ್ಯಾಸ್ ಫ್ರೀ! ಹೇಗೆ ಅರ್ಜಿ ಸಲ್ಲಿಸುವುದು.?
- Congress Guarantee : ಪಂಚ ಗ್ಯಾರಂಟಿ ಯೋಜನೆಗಳು ಬಂದ್.! ಎಲ್ಲಾ ಮಹಿಳೆಯರಿಗೆ ಬಿಗ್ ಶಾಕ್.! ಏನಿದು ಮಾಹಿತಿ