ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಕ್ರಾಂತಿ ಸಿನಿಮಾವನ್ನು ಸೋಲಿಸಲು ಎಷ್ಟೇ ಜನ ಪ್ರಯತ್ನಪಟ್ಟರು ಕೂಡ ಅದು ಸಾಧ್ಯವಾಗಲಿಲ್ಲ. ಇಂದಿಗೂ ಕೂಡ ಚಿತ್ರಮಂದಿರಗಳಲ್ಲಿ ಅದ್ಧೂರಿಯಾಗಿ ಪ್ರದರ್ಶನಗೊಳ್ಳುತ್ತಿದೆ. ಬಾಕ್ಸ್ ಆಫೀಸ್ ನಲ್ಲೂ ಕೂಡ ಒಳ್ಳೆ ಕಲೆಕ್ಷನ್ ಮಾಡಿ ದೊಡ್ಡ ಸಡ್ಡು ಮಾಡುತ್ತಿದೆ ಕ್ರಾಂತಿ ಸಿನಿಮಾ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಕ್ರಾಂತಿ ಸಿನಿಮಾ 100 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದೆ ಅಂತ ಚಿತ್ರ ತಂಡ ಘೋಷಿಸಿದೆ. ಇನ್ನು ಕೇಕ್ ಕೂಡ ಕಟ್ ಮಾಡಿ ಚಿತ್ರತಂಡ ಸಂಭ್ರಮಿಸಿದೆ. ನಟ ದರ್ಶನ್ ಸಧ್ಯ ಡಿ56 ಸಿನಿಮಾ ಕಡೆ ಮುಖ ಮಾಡಿದ್ದಾರೆ. ಭಾರತೀಯ ಚಿತ್ರರಂಗದಲ್ಲಿ ಈಗ ಸೀಕ್ವೆಲ್ ಸಿನಿಮಾಗಳ ಆರ್ಭಟ ನಡೆಯುತ್ತಿದೆ. ಕಥೆಯನ್ನು ಹಿಗ್ಗಿಸಿ ಎರೆಡೆರೆಡು ಸಿನಿಮಾ ಮಾಡಿ ಬಾಕ್ಸ್ ಆಫೀಸ್ ದೋಚುವಲ್ಲಿ ಲೆಕ್ಕಾಚಾರ ಜೋರಾಗಿದೆ. ಈಗಾಗಲೇ ಈ ಹಾದಿಯಲ್ಲಿ ಬಾಹುಬಲಿ, ಕೆಜಿಎಫ್ ಸರಣಿ ಸಿನಿಮಾಗಳು ಹಿಟ್ ಆಗಿವೆ.
ಇದನ್ನೂ ಓದಿ : ಡಿ ಬಾಸ್ ದರ್ಶನ್ ಅವರ ಹಿಟ್ ಅಂಡ್ ಫ್ಲಾಪ್ ಸಿನಿಮಾಗಳು (2002-2023)

ಕಬ್ಜ ಸೇರಿದಂತೆ ಒಂದಷ್ಟು ಸಿನಿಮಾಗಳು ಮುಂದಿನ ದಿನಗಳಲ್ಲಿ ಎರೆಡೆರಡು ಭಾಗಗಳಾಗಿ ತೆರೆಗೆ ಬರುವುದು ಪಕ್ಕಾ ಆಗಿದೆ. ಮತ್ತೊಂದೆಡೆ ನಟ ದರ್ಶನ್ ಅಭಿನಯದ ನವಗ್ರಹ ಸೀಕ್ವೆನ್ಸ್ ಬರುತ್ತೆ ಅಂತ ಅಭಿಮಾನಿಗಳು ಕಾಯುತ್ತಾ ಇದ್ದಾರೆ. ಇತ್ತೀಚೆಗೆ ನಟ ದರ್ಶನ್ ಸೀಕ್ವೆಲ್ ಸಿನಿಮಾಗಳನ್ನ ಮಾಡುವುದರ ಬಗ್ಗೆ ತಮ್ಮ ಅಭಿಪ್ರಾಯವನ್ನ ವ್ಯಕ್ತಪಡಿಸಿದ್ದರು.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮಾತುಗಳನ್ನ ಕೇಳಿದ ಮೇಲೆ ಅಭಿಮಾನಿಗಳು ಆ ಆಸೆಯನ್ನ ಬಿಟ್ಟು ಬಿಡುವುದೇ ಒಳ್ಳೆಯದು ಅನಿಸುತ್ತೆ. ಆರ್ ಜೆ ಸುನೀಲ ಪ್ರಾಂಕ್ ಕಾಲ್ಸ್ ಯುಟ್ಯೂಬ್ ಚಾನೆಲ್ ಗೆ ನೀಡಿದ ಸಂದರ್ಶನದಲ್ಲಿ ನಟ ದರ್ಶನ ಅವರು ಮಾತನಾಡಿದ್ದಾರೆ, ಅಭಿಮಾನಿಗಳು ಕೇಳಿದ ಪ್ರಶ್ನೆಗಳನ್ನು ನಿರೂಪಕ ದರ್ಶನ್ ಮುಂದೆ ಇಟ್ಟಾಗ, ಸಾಕಷ್ಟು ಜನ ನವಗ್ರಹ ಸೀಕ್ವೆಲ್ ಮಾಡ್ತೀರಾ.? ಅನ್ನುವ ಪ್ರಶ್ನೆಯನ್ನ ಕೇಳ್ತಿದ್ದಾರೆ ಅಂದಿದ್ದಕ್ಕೆ ನಟ ದರ್ಶನ ಅವರು ನಾನು ಸೀಕ್ವೆಲ್ ಸಿನಿಮಾಗಳನ್ನ ಮಾಡುವುದಿಲ್ಲ ನನಗೆ ಇಂಟರೆಸ್ಟ್ ಇಲ್ಲ, ಒಂದು ಸಿನಿಮಾವನ್ನ ಸೀಕ್ವೆಲ್ ಮಾಡಿದಾಗ ಕಥೆಯನ್ನ ಹೇಳ್ತೀರ, ಈಗ ಒಂದು ಸಿನಿಮಾವನ್ನೇ ಮಾಡ್ತೀರ, ಇನ್ನೂ ಎರಡು ವರ್ಷ ಆದಮೇಲೆ ಇನ್ನೊಂದು ಸಿನಿಮಾವನ್ನ ಮಾಡ್ತೀರ, ಅಷ್ಟರಲ್ಲಿ ಸಿನಿಮಾವನ್ನ ಜನ ಮರೆತೇ ಹೋಗಿರುತ್ತಾರೆ, ಎರೆಡನನ್ನೂ ಸೇರಿಸಿ ಒಂದೇ ಸಿನಿಮಾ ಮಾಡಿ ಕ್ರಿಸ್ಪಿಯಾಗಿ ಕೊಡಿ, ಸೀಕ್ವೆಲ್ ಸಿನಿಮಾವನ್ನ ಮಾಡುವಷ್ಟು ಟೈಮ್ ಇಲ್ಲ, ತಾಳ್ಮೆ ಕೂಡ ಇಲ್ಲ ಅಂತ ದರ್ಶನ್ ಹೇಳಿದ್ದಾರೆ.
ಇದನ್ನೂ ಓದಿ : ರಾಕಿಂಗ್ ಸ್ಟಾರ್ ಯಶ್ ಅವರ ಹಿಟ್ ಮತ್ತು ಫ್ಲಾಪ್ ಸಿನಿಮಾಗಳು
ನಟ ದರ್ಶನ್, ಸಾಕಷ್ಟು ಹಿಟ್ ಸಿನಿಮಾಗಳನ್ನ ಕೊಟ್ಟಿದ್ದಾರೆ. ಆದರೆ, ಅದರಲ್ಲಿ ನವಗ್ರಹ ಬಹಳ ವಿಭಿನ್ನವಾಗಿ ನಿಲ್ಲುತ್ತೆ. ಮೈಸೂರು ಅರಮನೆಯ ಅಂಬಾರಿಯನ್ನ ಕದಿಯುವ ರೋಚಕ ಕಥೆ ಸಿನಿರಸಿಕರಿಗೆ ಇಷ್ಟವಾಗಿತ್ತು. ದಿನಕರ್ ತೂಗುದೀಪ್ ನಿರ್ದೇಶನದ ಈ ಕಥೆ ಸಖತ್ ಸೌಂಡ್ ಮಾಡಿತ್ತು. ದರ್ಶನ ನೆಗೆಟಿವ್ ಶೇಡ್ ರೋಲ್ ನಲ್ಲಿ ಅಬ್ಬರಿಸಿದ್ದರು. ಹೀಗಾಗಿ ಈ ಸಿನಿಮಾ ಸೀಕ್ವೆಲ್ ನೋಡಬೇಕನ್ನುವುದು ಅಭಿಮಾನಿಗಳ ಆಶಯವಾಗಿದೆ.

ಹದಿನಾಲ್ಕು ವರ್ಷಗಳ ಹಿಂದೆ ಬಂದಿದ್ದ ಆಕ್ಷನ್ ಥ್ರಿಲ್ಲರ್ ನವಗ್ರಹ ಚಿತ್ರವನ್ನ, ತಮ್ಮದೇ ಬ್ಯಾನರ್ ನಲ್ಲಿ ದರ್ಶನ್ ನಿರ್ಮಿಸಿದ್ದರು. ಕನ್ನಡ ಚಿತ್ರರಂಗದ ಖ್ಯಾತ ಖಳನಟರ ಮಕ್ಕಳು ಲೀಡ್ ರೋಲ್ ನಲ್ಲಿ ಅಭಿನಯಿಸಿದ್ದರು. ಸೃಜನ್ ಲೋಕೇಶ್, ವಿನೋದ್ ಪ್ರಭಾಕರ್, ತರುಣ್ ಸುಧೀರ್, ನಾಗೇಂದ್ರ ಅರಸ್, ಶರ್ಮಿಳಾ ಮಾಂಡ್ರೆ, ವರ್ಷ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದರು. ವಿ. ಹರಿಕೃಷ್ಣ ಮ್ಯೂಸಿಕ್ ಚಿತ್ರದ ಮತ್ತೊಂದು ಪ್ಲಸ್ ಪಾಯಿಂಟ್ ಆಗಿತ್ತು.
ಇದನ್ನು ಕೂಡ ಓದಿ : ಕ್ರಾಂತಿ 10th ಡೇ ಬಾಕ್ಸ್ ಆಫೀಸ್ ಕಲೆಕ್ಷನ್ । Darshan Thoogudeepa
ಬಹಳ ದಿನಗಳಿಂದ ನವಗ್ರಹ ಸೀಕ್ವೆಲ್ ಬರುತ್ತೆ ಅಂತ ಅಭಿಮಾನಿಗಳು ಕಾಯುತ್ತಿದ್ದರು. ದಿನಕರ್ ತೂಗುದೀಪ್ ಅವರ ಬಳಿ ಈ ಬೇಡಿಕೆಯನ್ನ ಇಡ್ತಾ ಇದ್ದರು. ಒಂದಲ್ಲ ಒಂದು ದಿನ ಇಂತಹದ್ದೊಂದು ಪ್ರಾಜೆಕ್ಟ್ ಗೆ ಕಾಲ ಕೂಡಿ ಬರಬಹುದು ಅಂತ ಕೆಲವರು ಅಂದುಕೊಂಡಿದ್ದರು. ಆದರೆ, ಈಗೆ ದರ್ಶನ್ ರವರೇ ನಾನು ಸೀಕ್ವೆಲ್ ಸಿನಿಮಾಗಳನ್ನ ಮಾಡುವುದಿಲ್ಲ, ಅದರ ಬಗ್ಗೆ ನನಗೆ ಇಂಟರೆಸ್ಟ್ ಕೂಡ ಇಲ್ಲ ಅಂತ ಹೇಳಿರುವುದು ಅಭಿಮಾನಿಗಳಿಗೆ ಬೇಸರ ತರಿಸಿದೆ.
ಇದನ್ನೂ ಓದಿ : ಶ್ರೀ ಮುರುಳಿ ಅವರು ನಟಿಸಿರುವ ಹಿಟ್ ಹಾಗು ಫ್ಲಾಪ್ ಸಿನಿಮಾಗಳು (2003-2023)
ಇನ್ನು ನಿಮ್ಮ ಪ್ರಕಾರ ದರ್ಶನ್, ನವಗ್ರಹ – 2 ಸಿನಿಮಾವನ್ನ ಮಾಡಬೇಕಾ.? ಅಥವಾ ಬೇಡವಾ.? ಅಂತ ನಿಮ್ಮ ಅನಿಸಿಕೆ, ಅಭಿಪ್ರಾಯಗಳನ್ನ ಕಾಮೆಂಟ್ ಮೂಲಕ ತಿಳಿಸಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.
ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Solar Scheme :ರೈತರಿಗೆ 4 ಲಕ್ಷ ಸಹಾಯಧನ.! ಸೋಲಾರ್ ವಿದ್ಯುತ್ ಅವಳಡಿಕೆಗಾಗಿ ರೈತರಿಗೆ ಹೊಸ ಸ್ಕೀಮ್.!
- Farmer’s Loan Waiver : ಎಲ್ಲಾ ರೈತರಿಗೆ ಭರ್ಜರಿ ಗುಡ್ ನ್ಯೂಸ್.! ರೈತರ ಸಾಲಮನ್ನಾ / ಶೂನ್ಯ ಬಡ್ಡಿ ದರದಲ್ಲಿ 5 ಲಕ್ಷ ಹೊಸ ಸಾಲ!
- Vehicle Subsidy : ವಾಹನ ಖರೀದಿಸುವವರಿಗೆ 3 ಲಕ್ಷ ಹಣ ಸಬ್ಸಿಡಿ ಸಿಗಲಿದೆ
- ಬಿಕಿನಿ ಹಾಕಿಕೊಂಡು ಬಂದು ಎಲ್ಲರಿಗೂ ಶಾಕ್ ಕೊಟ್ಟ ಸಂಗೀತ.!Sangeetha Sringeriಬಿಕಿನಿ ಹಾಕಿಕೊಂಡು ಬಂದು ಎಲ್ಲರಿಗೂ ಶಾಕ್ ಕೊಟ್ಟ ಸಂಗೀತ.!
- Bigg Boss Kannada Season 10 : ಇವರೇ ಬಿಗ್ ಬಾಸ್ ವೈಲ್ಡ್ ಕಾರ್ಡ್ ಎಂಟ್ರಿ – Wild Card Entry – Bbk10
- Farmer Loan : ಸಾಲ ಇರುವ ರೈತರಿಗೆ ಬಂಪರ್ – ಎಲ್ಲ ರೈತರ ಸಾಲ ಮನ್ನಾ ಘೋಷಣೆ – ಸಾಲವಿರುವ ರೈತರು ತಪ್ಪದೇ ನೋಡಿ
- Leelavathi : ನಟಿ ಲೀಲಾವತಿ ಪರಿಸ್ಥಿತಿ ಚಿಂತಾಜನಕ ! ನೋಡಲು ಓಡೋಡಿ ಬಂದ ದರ್ಶನ್ ! ಲೀಲಾವತಿ ಹೇಳಿದ್ದೇನು.? Darshan
- Pension Scheme : 60 ವರ್ಷ ಮೇಲ್ಪಟ್ಟ ವೃದ್ಧರಿಗೆ, ವಿಧವೆಯರಿಗೆ, ಅಂಗವಿಕಲರಿಗೆ ಈ ಕೆಲಸ ಮಾಡುವುದು ಕಡ್ಡಾಯ – ಇಲ್ಲಾಂದ್ರೆ ಹಣ ಬರಲ್ಲ.!
- ಸರ್ಕಾರಿ ಜಮೀನುಗಳಲ್ಲಿ ಸಾಗುವಳಿ ಹಾಗು ಮನೆ ನಿರ್ಮಿಸಿಕೊಂಡವರಿಗೆ ಬಂಪರ್ ಗುಡ್ ನ್ಯೂಸ್ // ತಮ್ಮ ಹೆಸರಿಗೆ ಖಾತಾ ನೋಂದಣಿ
- Pension Scheme : ಬಿಗ್ ಶಾಕಿಂಗ್, ಹಿರಿಯ ನಾಗರಿಕರ ಹಾಗೂ ಅಂಗವಿಕಲರ ಪಿಂಚಣಿ ವಿಧವೆ ಪೆನ್ಷನ್ ಬಂದ್!
- HSRP : ವಾಹನ ಮಾಲೀಕರಿಗೆ ಗುಡ್ ನ್ಯೂಸ್ – ನಂಬರ್ ಪ್ಲೇಟ್ ಚೇಂಜ್ ಮಾಡಿಲ್ಲ ಅಂದ್ರೆ.! – ಸಾರಿಗೆ ಸಚಿವ ರಾಮಲಿಂಗ ರೆಡ್ಡಿಯಿಂದ ಸೂಚನೆ
- BPL Ration Card : ಬಿಪಿಎಲ್ ರೇಷನ್ ಕಾರ್ಡ್ ಇರುವ ಎಲ್ಲಾ ಜನತೆಗೆ – 4 ಹೊಸ ರೂಲ್ಸ್ ಬಂಪರ್ ಗಿಫ್ಟ್.! ಕಾರ್ಡ್ ಇದ್ದವರು ತಪ್ಪದೇ ನೋಡಿ.!
- ಕಾಂತಾರ 2 ಸ್ಟೋರಿ ಕೇಳಿದ್ರೆ ಮೈ ಜುಂ ಅನ್ನುತ್ತೆ – KANTARA 2 ದೈವ ಹೇಳಿದ್ದು ಕೇಳಿದ್ರೆ ರೋಮಾಂಚನವಾಗುತ್ತೆ
- Drought Relief : ಬರ ಪರಿಹಾರ ಹಣ ಬಿಡುಗಡೆ / ನವೆಂಬರ್ 30ರೊಳಗೆ ಈ ಕೆಲಸ ಕಡ್ಡಾಯವಾಗಿ ಮಾಡಿ / ಇಲ್ಲದಿದ್ದರೆ ಬರ ಪರಿಹಾರ ಹಣ ಸಿಗಲ್ಲ.!
- BiggBoss Kannada 10 : ಬಿಗ್ ಬಾಸ್ ಮನೆಯಿಂದ ಹೊರ ಬಂದ ಸ್ಟ್ರಾಂಗ್ ಸ್ಪರ್ಧಿ.? ಕುತೂಹಲದಲ್ಲಿ ವೀಕ್ಷಕರು.!
- Senior Citizen Pension : 60 ವರ್ಷ ಮೇಲ್ಪಟ್ಟ ವಯಸ್ಸಾದ ಅಜ್ಜ- ಅಜ್ಜಿಯರಿಗೆ / ಇನ್ನು ಮುಂದೆ ಪ್ರತೀ ತಿಂಗಳು ₹3,000/- ರೂಪಾಯಿ
- Govt House Scheme : ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ನೀವು ಕೂಡಾ ಅರ್ಜಿ ಸಲ್ಲಿಸಬಹುದು
- Labour Card Facillity : ಲೇಬರ್ ಕಾರ್ಡ್ ಇದ್ದವರಿಗೆ ಬಂಪರ್ ಸುದ್ಧಿ.! / ಉಚಿತ ಮನೆ ಸೌಲಭ್ಯ ಪಡೆಯಬಹುದು.?
- Leelavati : ಲೀಲಾವತಿ ಇನ್ನಿಲ್ಲ ಎಂದವರಿಗೆ ಖಡಕ್ ಆಗಿ ಎಚ್ಚರಿಕೆ ಕೊಟ್ಟ ಮಗ ವಿನೋದ್ ರಾಜ್ ! ಚಿತ್ರರಂಗ ಶಾಕ್.!
- Free land : ಕೂಲಿ ಕೆಲಸ ಮಾಡುವವರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಗಿಫ್ಟ್ – ಸ್ವಂತ ಜಮೀನು ಇಲ್ಲದ ಕೃಷಿ ಕಾರ್ಮಿಕರಿಗೆ ಉಚಿತ ಜಮೀನು!
- Whitening Tips : ಮುಖ ಬೆಳ್ಳಗಾಗಲು ಮನೆಮದ್ದು / ರಾತ್ರಿ 1 ಬಾರಿ ಹಚ್ಚಿದರೆ ಸಾಕು ನಿಮ್ಮ ಮುಖ ಬೆಳ್ಳಗಾಗುತ್ತದೆ. 100% ಗ್ಯಾರಂಟಿ!
- Sangeeta shringeri : ಸಂಗೀತ ಇನ್ನೊಂದು ಮುಖ ಬಯಲು / ವಿನಯ್ ಬಲೆಗೆ ಬಿದ್ದಾರಾ ಸಂಗೀತಾ.? ಕಾರ್ತಿಕ್ ಹಾಗೂ ತುಕಾಲಿಗೆ ಮಾಡಿದ್ದೇನು.?
- ಪುರುಷರಿಗೆ ಸಣ್ಣ ಗಾತ್ರದ ಬೀಜಗಳು ಇದ್ದರೆ ಮಕ್ಕಳು ಆಗಲು ಕಷ್ಟವಾಗುತ್ತಾ – Health Tips in Kannada
- Itching : ಗುಪ್ತಾಂಗದ ಜಾಗದಲ್ಲಿ ನಿಮಗೆ ತುರಿಕೆ ಇದ್ದರೆ, ಇಲ್ಲಿದೆ ನೋಡಿ ಅದಕ್ಕೆ ಪರಿಹಾರ
- Bigg Boss Kannada 10 : 7ನೇ ವಾರಕ್ಕೆ ಹೊಸ ತಂಡ ರೆಡಿ / ಈ ಎರಡು ತಂಡದ ಕ್ಯಾಪ್ಟನ್ ಯಾರು ಗೊತ್ತಾ.?
- Ganga Kalyana Scheme : ಭರ್ಜರಿ ಗುಡ್ ನ್ಯೂಸ್– ಎಲ್ಲಾ ವರ್ಗದವರಿಗೆ ಕೊಳವೆಭಾವಿ ಬೋರ್ವೆಲ್ ಪಡೆಯಲು ಹಣ ಸಹಾಯಧನ – ಹೀಗೆ ಅರ್ಜಿ ಸಲ್ಲಿಸಿ ಬಂಪರ್!
- Gold Rate Today : ಪಾತಾಳಕ್ಕೆ ಕುಸಿದ ಚಿನ್ನ.! ಏರಿಕೆನಾ ಅಥವಾ ಇಳಿಕೆನಾ.? ಎಷ್ಟಾಗಿದೆ ಇಂದಿನ ಚಿನ್ನದ ಬೆಲೆ.?
- PM Matra Vandana Scheme : ಗರ್ಭಿಣಿ ಹಾಗು ಬಾಣಂತಿ ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ ಸರ್ಕಾರ
- Shramashakti : 2024 ಲೋಕಸಭಾ ಚುನಾವಣಾ ಹಿನ್ನೆಲೆ ಮತ್ತೊಂದು ಗ್ಯಾರಂಟಿ ಜಾರಿಗೆ / ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳೆಯರಿಗೆ ಬಂಪರ್.!
- Shramashakti : ಮಹಿಳೆಯರಿಗೆ ಸಿಹಿಸುದ್ಧಿ.! ಶ್ರಮಶಕ್ತಿ ಯೋಜನೆಯಡಿ ₹50,000/- ರೂ. ಹಣ ಬ್ಯಾಂಕ್ ಖಾತೆಗೆ ಜಮಾ.!
- Darshan : ದರ್ಶನ್ ಹಾಗು ಧ್ರುವ ಸರ್ಜಾ ಮಧ್ಯೆ ಜಗಳ ತಂದಿಟ್ಟವರು ಇವರೇ ನೋಡಿ.! ಧನ್ವೀರ್ ಶಾಕಿಂಗ್ ಹೇಳಿಕೆ.!
- BPL Card Updates : ನವೆಂಬರ್ 30ರ ಒಳಗಾಗಿ ಈ ಕೆಲಸ ಮಾಡದಿದ್ದರೆ ನಿಮ್ಮ ಬಿಪಿಎಲ್ ರೇಷನ್ ಕಾರ್ಡ್ ರದ್ದಾಗಲಿದೆ.!
- Bigg Boss Kannada : 3 ವರ್ಷದ ನಂತರ ಡ್ರೋನ್ ಪ್ರತಾಪ್ ಗೆ ತಂದೆಯಿಂದ ಪತ್ರ / ಪತ್ರ ನೋಡಿ ಬಿಕ್ಕಿ ಬಿಕ್ಕಿ ಅತ್ತ ಪ್ರತಾಪ್.!
- Bigg Boss Kannada : 6ನೇ ವಾರಕ್ಕೆ ಹೊಸ ಟೀಮ್.! ಈ ಬಾರಿ ಕಾರ್ತಿಕ್ ಹಾಗು ಸಂಗೀತಾ ಒಂದೇ ಟೀಮ್ ನಲ್ಲಿ ಇರಲ್ವಾ.?
- Drought Relief : ಬರಪೀಡಿತ ಜಿಲ್ಲೆಗಳ ರೈತರಿಗೆ ಈ ಕೆಲಸ ಮಾಡುವುದು ಕಡ್ಡಾಯ / ಇಲ್ಲದಿದ್ದರೆ ಬರ ಪರಿಹಾರ ಹಣ ಸಿಗಲ್ಲ.!
- Property Loan : ಆಸ್ತಿ ಅಡವಿಟ್ಟು ಸಾಲ ಪಡೆದವರಿಗೆ / ಹೊಸ ನಿಯಮ ಜಾರಿಗೊಳಿಸಿದ ಆರ್ ಬಿಐ.!
- ವಿವಾಹ ತಡವಾಗಲು ಈ ಎಲ್ಲಾ ದೋಷಗಳು ಕಾರಣ! ಪರಿಹಾರ ಇಲ್ಲಿದೆ
- Health Tips : ಪುರುಷರ ಬೀಜಗಳು ದಿನಕ್ಕೆ ಎಷ್ಟು ಲಕ್ಷ ವೀರ್ಯಾಣು ಉತ್ಪಾದನೆ ಮಾಡುತ್ತದೆ ಗೊತ್ತಾ.?
- Kisan Credit Card : ಕುರಿ ಕೋಳಿ ಹಸು ಸಾಕಾಣಿಕೆ ಮಾಡುವವರಿಗೆ / 3ಲಕ್ಷ ಹಣ ಸಹಾಯಧನ ಘೋಷಣೆ.!
- Drought Relief : 2023-24ನೇ ಸಾಲಿನ ರಾಜ್ಯದ ರೈತರ ಬರ ಪರಿಹಾರ ಹಣ ಬಿಡುಗಡೆ / ಹಣ ಪಡೆಯಲು ಈ ದಾಖಲೆ ಇದ್ದರೆ ಸಾಕು
- PM-Kisan Samman Nidhi : ರೈತರಿಗೆ ಗುಡ್ ನ್ಯೂಸ್.! ಪಿಎಂ ಕಿಸಾನ್ 15ನೇ ಕಂತು ಇನ್ನು ಮೂರು ದಿನಗಳಲ್ಲಿ ರೈತರ ಖಾತೆಗೆ ಜಮಾ.!