Darshan Thoogudeepa : ರಾಜ್ಯದಲ್ಲಿ ಹುಲಿಯ ಅಬ್ಬರ ಜೋರಾಗಿದೆ. ಎಲ್ಲಿ ನೋಡಿದರೂ ಹುಲಿಯ ಉಗುರಿ(Tiger Claw)ನದ್ದೇ ಮಾತು. ಇದರ ಬೆನ್ನಲ್ಲೇ ಸ್ಯಾಂಡಲ್ ವುಡ್ ನಟರ ಮನೆಯಲ್ಲೆಲ್ಲಾ ಶೋಧವೂ ನಡೆಯಿತು. ಈ ಪೈಕಿ ನಟ ಡಿಬಾಸ್ ದರ್ಶನ್ ಅವರ ಮನೆಯಲ್ಲಿಯೂ ಸಹ ಅರಣ್ಯಾಧಿಕಾರಿಗಳು ಶೋಧ ಕಾರ್ಯ ನಡೆಸಿದ್ದರು.
ಹೌದು, ಬಿಗ್ ಬಾಸ್ ಮನೆಯಿಂದ ಆರಂಭವಾದ ಹುಲಿ ಉಗುರಿನ ಪ್ರಕರಣ ಇದೀಗ ಸ್ಯಾಂಡಲ್ ವುಡ್ ಅಂಗಳದಲ್ಲಿ ನಟ ದರ್ಶನ್, ಜಗ್ಗೇಶ್, ನಿಖಿಲ್ ಕುಮಾರಸ್ವಾಮಿ, ರಾಕ್ ಲೈನ್ ವೆಂಕಟೇಶ್ ಬಳಿಯೂ ಹುಲಿ ಉಗುರಿನ(Tiger Claw) ಪೆಂಡೆಂಟ್ ಇದೆ ಎಂದು ಹೇಳಲಾಗಿತ್ತು. ಇದರ ಬೆನ್ನಲ್ಲೇ ಅರಣ್ಯಾಧಿಕಾರಿಗಳು ಸಹ ತಂಡ ರಚಿಸಿಕೊಂಡು ಕಾರ್ಯಾಚರಣೆ ಕೈಗೊಂಡರು. ನಟ ದರ್ಶನ್ ಅವರ ಮನೆಯ್ಲಲೂ ಸಹ ಶೋಧ ಕಾರ್ಯ ನಡೆಯಿತು.
ಇದನ್ನೂ ಕೂಡ ಓದಿ : ಪ್ರತೀದಿನ ಕೋತಿಗೆ ತಿಂಡಿ ಕೊಡುತ್ತಿದ್ದ ಬೀದಿಬದಿ ವ್ಯಾಪಾರಿ / ಅದಕ್ಕೆ ಕೋತಿ ಮಾಡಿದ್ದೇನು ಗೊತ್ತಾ.?
ಮೂಲಗಳ ಪ್ರಕಾರ ದರ್ಶನ್ ಅವರ ಮನೆಯಲ್ಲಿ ಒಂದಲ್ಲ, ಎರಡಲ್ಲಾ ಎಂಟರಿಂದ ಹತ್ತು ಹುಲಿ ಉಗುರುಗಳು ಸಿಕ್ಕಿವೆ ಎಂದು ಹೇಳಲಾಗುತ್ತಿವೆ. ಉಗುರಿನ ಮಾದರಿಯ ಪೆಂಡೆಂಟ್ ಗಳು ದೊರೆತಿವೆ. ಆದರೆ ಯಾವುದು ಅಸಲಿಯಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ. ಪ್ರಾಣಿಪ್ರಿಯರಾದ ಡಿಬಾಸ್ ಎಂದೆಂದಿಗೂ ಪ್ರಾಣಿಗಳ ಹಲ್ಲು, ಉಗುರು, ಚರ್ಮ ಬಳಸಲು ಇಷ್ಟ ಪಡುವುದಿಲ್ಲ ಎನ್ನುವುದು ಸಾಬೀತಾಗಿದೆ.
ಡಿಬಾಸ್ ಮನೆ ಶೋಧ ಕಾರ್ಯಕ್ಕೆ ಬಂದ ವೇಳೆ ಅರಣ್ಯಾಧಿಕಾರಿಗಳಿಗೆ ಡಿಬಾಸ್ ಸಹಕಾರ ನೀಡಿದ್ದಾರೆ ಎನ್ನಲಾಗಿದೆ. ಅಧಿಕಾರಿಗಳು ಬಂದ ತಕ್ಷಣ ಮನೆ ಬಾಗಿಲು ತೆರೆದು ಅವರನ್ನು ಸ್ವಾಗತಿಸಿದ್ದಾರೆ. ಮೂಲಗಳ ಪ್ರಕಾರ ದರ್ಶನ್ ಮನೆಯಲ್ಲಿ ಎಂಟರಿಂದ ಹತ್ತು ಹುಲಿ ಉಗುರಿನ ಮಾದರಿಯ ಪೆಂಡೆಂಟ್ ಗಳು ಸಿಕ್ಕಿದ್ದು, ಅವು ಯಾವುದು ಅಸಲಿ ಅಲ್ಲ ಎನ್ನಲಾಗುತ್ತಿದೆ.
ಇದನ್ನೂ ಕೂಡ ಓದಿ : Farmer Scheme : ಗಂಗಾ ಕಲ್ಯಾಣ ಯೋಜನೆ ಮೂಲಕ ಸಿಗುವ ಸಹಾಯಧನವೇಷ್ಟು.? ಏರಿಕೆ ಕಂಡ ಪಿಎಂ ಕಿಸಾನ್ ಯೋಜನೆ ಸಹಾಯಧನ.?
ಈ ಬಗ್ಗೆ ಮಾತನಾಡಿರುವ ದರ್ಶನ್ ಪರ ವಕೀಲರು, ದರ್ಶನ್ ಅವರು ಸಾಕಷ್ಟು ಸಿನಿಮಾಗಳಿಗಾಗಿ ಅನೇಕ ಹುಲಿ ಉಗುರಿನ ಮಾದರಿಯ ಪೆಂಡೆಂಟ್ ಬಳಸಿದ್ದಾರೆ. ಆದರೆ ಅದ್ಯಾವುದು ಅಸಲಿ ಅಲ್ಲ. ಕೇವಲ ಅದರ ಮಾದರಿಗಳಷ್ಟೇ, ಈಗಾಗಲೇ ಅಧಿಕಾರಿಗಳು ಕೂಡ ಪರಿಶೀಲನೆ ನಡೆಸಿದ್ದು, ಯಾವುದು ಅಸಲಿ ಅಲ್ಲ ಎಂದಿದ್ದಾರೆ.
ಆದರೆ ಕೆಲವರು ಮಾತ್ರ ದರ್ಶನ್ ಅವರನ್ನು ಅರೆಸ್ಟ್ ಮಾಡಿ ಎಂದು ಹೇಳುತ್ತಿದ್ದಾರೆ. ಇಂತಹವರಿಗೆ ಏನು ಹೇಳಬೇಕು ತಿಳಿಯುತ್ತಿಲ್ಲ. ದರ್ಶನ್ ಅವರು ಪ್ರಾಣಿ ಪ್ರಿಯರು. ಅವರು ಯಾವತ್ತೂ ಇಂತಹ ತಪ್ಪು ಮಾಡುವುದಿಲ್ಲ ಎಂದು ಅವರ ಆಪ್ತ ಸ್ನೇಹಿತರು ಹೇಳುತ್ತಿದ್ದಾರೆ. ಈ ಬಗ್ಗೆ ನಿಮ್ಮ ಅನಿಸಿಕೆ – ಅಭಿಪ್ರಾಯಗಳನ್ನು ಕೆಳಗೆ ಕಾಮೆಂಟ್ ಮೂಲಕ ತಿಳಿಸಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ. ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Leelavathi : ವಿನೋದ್ ಹಾಗೂ ನನ್ನ ನಡುವಿನ ಸೀಕ್ರೆಟ್ ಯಾರಿಗೂ ಗೊತ್ತಿಲ್ಲ ಎಂದು ಶಿವಣ್ಣ ಹೇಳಿದ್ದೇಕೆ.? ಕಣ್ಣೀರಿಟ್ಟ ಲೀಲಾವತಿ.!
- Drought Relief : 1ನೇ ಕಂತಿನ ಬರ ಪರಿಹಾರ ಹಣ ಬಿಡುಗಡೆ – ಬರ ಪರಿಹಾರ 3 ಕಂತುಗಳಲ್ಲಿ ರೈತರ ಖಾತೆಗಳಿಗೆ ಬಿಡುಗಡೆ – ಸಿಎಂ ಸಿದ್ದರಾಮಯ್ಯ
- Property Rules : ಸ್ವಂತ ಆಸ್ತಿಯ ಮಾಲೀಕರಿಗೆ ಬಿಗ್ ಶಾಕ್ – ಡಿಸೆಂಬರ್ ನಿಂದ ಹೊಸ ರೂಲ್ಸ್ – ಮನೆ ಜಮೀನು ಪ್ಲಾಟ್ ಇದ್ದರೆ ನೋಡಿ
- Pension Scheme : 60 ವರ್ಷ ಮೇಲ್ಪಟ್ಟವರಿಗೆ ಬಂಪರ್ ಗಿಫ್ಟ್ – ಪ್ರತಿ ತಿಂಗಳಿಗೆ 5 ಸಾವಿರ ಹಣ ಬ್ಯಾಂಕ್ ಖಾತೆಗೆ ಜಮೆ.!
- Adike Rate Today : ಇಂದಿನ ಅಡಿಕೆ ಬೆಲೆ.? ಪ್ರಮುಖ ಮಾರುಕಟ್ಟೆಯಲ್ಲಿ ಎಷ್ಟಾಗಿದೆ ಗೊತ್ತಾ ಇಂದಿನ ಅಡಿಕೆಯ ಬೆಲೆ.?
- Gold – Silver Rate : 24 ಗಂಟೆಯಲ್ಲಿ ಚಿನ್ನದ ಹಾಗು ಬೆಳ್ಳಿಯ ಬೆಲೆ ಎಷ್ಟಾಗಿದೆ ಗೊತ್ತಾ.? ಇಳಿಕೆನಾ ಅಥವಾ ಏರಿಕೆನಾ.?
- Solar Scheme :ರೈತರಿಗೆ 4 ಲಕ್ಷ ಸಹಾಯಧನ.! ಸೋಲಾರ್ ವಿದ್ಯುತ್ ಅವಳಡಿಕೆಗಾಗಿ ರೈತರಿಗೆ ಹೊಸ ಸ್ಕೀಮ್.!
- Farmer’s Loan Waiver : ಎಲ್ಲಾ ರೈತರಿಗೆ ಭರ್ಜರಿ ಗುಡ್ ನ್ಯೂಸ್.! ರೈತರ ಸಾಲಮನ್ನಾ / ಶೂನ್ಯ ಬಡ್ಡಿ ದರದಲ್ಲಿ 5 ಲಕ್ಷ ಹೊಸ ಸಾಲ!
- Vehicle Subsidy : ವಾಹನ ಖರೀದಿಸುವವರಿಗೆ 3 ಲಕ್ಷ ಹಣ ಸಬ್ಸಿಡಿ ಸಿಗಲಿದೆ
- ಬಿಕಿನಿ ಹಾಕಿಕೊಂಡು ಬಂದು ಎಲ್ಲರಿಗೂ ಶಾಕ್ ಕೊಟ್ಟ ಸಂಗೀತ.!Sangeetha Sringeriಬಿಕಿನಿ ಹಾಕಿಕೊಂಡು ಬಂದು ಎಲ್ಲರಿಗೂ ಶಾಕ್ ಕೊಟ್ಟ ಸಂಗೀತ.!
- Bigg Boss Kannada Season 10 : ಇವರೇ ಬಿಗ್ ಬಾಸ್ ವೈಲ್ಡ್ ಕಾರ್ಡ್ ಎಂಟ್ರಿ – Wild Card Entry – Bbk10
- Farmer Loan : ಸಾಲ ಇರುವ ರೈತರಿಗೆ ಬಂಪರ್ – ಎಲ್ಲ ರೈತರ ಸಾಲ ಮನ್ನಾ ಘೋಷಣೆ – ಸಾಲವಿರುವ ರೈತರು ತಪ್ಪದೇ ನೋಡಿ
- Leelavathi : ನಟಿ ಲೀಲಾವತಿ ಪರಿಸ್ಥಿತಿ ಚಿಂತಾಜನಕ ! ನೋಡಲು ಓಡೋಡಿ ಬಂದ ದರ್ಶನ್ ! ಲೀಲಾವತಿ ಹೇಳಿದ್ದೇನು.? Darshan
- Pension Scheme : 60 ವರ್ಷ ಮೇಲ್ಪಟ್ಟ ವೃದ್ಧರಿಗೆ, ವಿಧವೆಯರಿಗೆ, ಅಂಗವಿಕಲರಿಗೆ ಈ ಕೆಲಸ ಮಾಡುವುದು ಕಡ್ಡಾಯ – ಇಲ್ಲಾಂದ್ರೆ ಹಣ ಬರಲ್ಲ.!
- ಸರ್ಕಾರಿ ಜಮೀನುಗಳಲ್ಲಿ ಸಾಗುವಳಿ ಹಾಗು ಮನೆ ನಿರ್ಮಿಸಿಕೊಂಡವರಿಗೆ ಬಂಪರ್ ಗುಡ್ ನ್ಯೂಸ್ // ತಮ್ಮ ಹೆಸರಿಗೆ ಖಾತಾ ನೋಂದಣಿ
- Pension Scheme : ಬಿಗ್ ಶಾಕಿಂಗ್, ಹಿರಿಯ ನಾಗರಿಕರ ಹಾಗೂ ಅಂಗವಿಕಲರ ಪಿಂಚಣಿ ವಿಧವೆ ಪೆನ್ಷನ್ ಬಂದ್!
- HSRP : ವಾಹನ ಮಾಲೀಕರಿಗೆ ಗುಡ್ ನ್ಯೂಸ್ – ನಂಬರ್ ಪ್ಲೇಟ್ ಚೇಂಜ್ ಮಾಡಿಲ್ಲ ಅಂದ್ರೆ.! – ಸಾರಿಗೆ ಸಚಿವ ರಾಮಲಿಂಗ ರೆಡ್ಡಿಯಿಂದ ಸೂಚನೆ
- BPL Ration Card : ಬಿಪಿಎಲ್ ರೇಷನ್ ಕಾರ್ಡ್ ಇರುವ ಎಲ್ಲಾ ಜನತೆಗೆ – 4 ಹೊಸ ರೂಲ್ಸ್ ಬಂಪರ್ ಗಿಫ್ಟ್.! ಕಾರ್ಡ್ ಇದ್ದವರು ತಪ್ಪದೇ ನೋಡಿ.!
- ಕಾಂತಾರ 2 ಸ್ಟೋರಿ ಕೇಳಿದ್ರೆ ಮೈ ಜುಂ ಅನ್ನುತ್ತೆ – KANTARA 2 ದೈವ ಹೇಳಿದ್ದು ಕೇಳಿದ್ರೆ ರೋಮಾಂಚನವಾಗುತ್ತೆ
- Drought Relief : ಬರ ಪರಿಹಾರ ಹಣ ಬಿಡುಗಡೆ / ನವೆಂಬರ್ 30ರೊಳಗೆ ಈ ಕೆಲಸ ಕಡ್ಡಾಯವಾಗಿ ಮಾಡಿ / ಇಲ್ಲದಿದ್ದರೆ ಬರ ಪರಿಹಾರ ಹಣ ಸಿಗಲ್ಲ.!
- BiggBoss Kannada 10 : ಬಿಗ್ ಬಾಸ್ ಮನೆಯಿಂದ ಹೊರ ಬಂದ ಸ್ಟ್ರಾಂಗ್ ಸ್ಪರ್ಧಿ.? ಕುತೂಹಲದಲ್ಲಿ ವೀಕ್ಷಕರು.!
- Senior Citizen Pension : 60 ವರ್ಷ ಮೇಲ್ಪಟ್ಟ ವಯಸ್ಸಾದ ಅಜ್ಜ- ಅಜ್ಜಿಯರಿಗೆ / ಇನ್ನು ಮುಂದೆ ಪ್ರತೀ ತಿಂಗಳು ₹3,000/- ರೂಪಾಯಿ
- Govt House Scheme : ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ನೀವು ಕೂಡಾ ಅರ್ಜಿ ಸಲ್ಲಿಸಬಹುದು
- Labour Card Facillity : ಲೇಬರ್ ಕಾರ್ಡ್ ಇದ್ದವರಿಗೆ ಬಂಪರ್ ಸುದ್ಧಿ.! / ಉಚಿತ ಮನೆ ಸೌಲಭ್ಯ ಪಡೆಯಬಹುದು.?
- Leelavati : ಲೀಲಾವತಿ ಇನ್ನಿಲ್ಲ ಎಂದವರಿಗೆ ಖಡಕ್ ಆಗಿ ಎಚ್ಚರಿಕೆ ಕೊಟ್ಟ ಮಗ ವಿನೋದ್ ರಾಜ್ ! ಚಿತ್ರರಂಗ ಶಾಕ್.!