ದರ್ಶನ್(darshan) ಅಭಿನಯದ ‘ಕ್ರಾಂತಿ’ ಸಿನಿಮಾ ರಿಲೀಸ್ ಆಗಿ ಬಾಕ್ಸ್ ಆಫೀಸ್ ಅನ್ನ ಧೂಳೀಪಟ ಮಾಡಿದೆ. ಈಗಾಗಲೇ ಕೇವಲ 4 ದಿನಗಳಲ್ಲಿ 100 ಕೋಟಿ ಕ್ಲಬ್ ಅನ್ನ ಸೇರಿರುವಂತಹ ಈ ಸಿನಿಮಾ ಒಂದಿಷ್ಟು ಮಿಶ್ರ ಪ್ರತಿಕ್ರಿಯೆಯನ್ನ ಕೂಡ ಪಡೆದುಕೊಂಡಿದೆ. ಒಂದಿಷ್ಟು ಮಂದಿ ಆಟ ಇನ್ನೂ ಕೂಡ ನಿಂತಿಲ್ಲ ಎಂದು ಹೇಳ್ತಾ ಇದ್ದಾರೆ. ಹೀಗೆ ಹೇಳುವುದಕ್ಕೆ ಕಾರಣವಾಗಿರುವುದು ಡಿ ಬಾಸ್ ಅವರ D56 ಚಿತ್ರ. ಇನ್ನೂ ಕೂಡ ಸಿನಿಮಾದ ಟೈಟಲ್ ರಿವೀಲ್ ಆಗಿಲ್ಲ. ಹೀಗಾಗಿ ಇದು ದರ್ಶನ್ ಅವರ 56ನೇ ಸಿನಿಮಾ ಆಗಿರುವುದರಿಂದ ಸದ್ಯಕ್ಕೆ D56 ಅಂತ ಹೆಸರನ್ನ ಇಡಲಾಗಿದೆ.
Darshan | ಡಿ ಬಾಸ್ ಬರ್ತ್ ಡೇ ಗೆ ಬಿಗ್ ಅನೌನ್ಸ್! ಸತ್ಯಕಥೆ ಆಧಾರಿತ ಚಿತ್ರದಲ್ಲಿ ದರ್ಶನ್! | Darshan Thoogudeep
ಇದನ್ನೂ ಓದಿ : ಆಕರ್ಷಕ ಗಡ್ಡ ಬೆಳೆಸಲು ಹೀಗೆ ಮಾಡಿ – ಪ್ಯಾಚ್ ಪ್ಯಾಚ್ ಇರುವ ಗಡ್ಡವನ್ನು ಫಿಲ್ ಮಾಡಲು ಬೆಸ್ಟ್ ಮನೆಮದ್ದು

ಒಂದು ಮಾಹಿತಿಯ ಪ್ರಕಾರ ಫೆಬ್ರವರಿ 16ರಂದು ಡಿ ಬಾಸ್ ದರ್ಶನ್ ಅವರ ಹುಟ್ಟುಹಬ್ಬ ಇದೆ. ಇದೇ ಸಂದರ್ಭದಲ್ಲಿ ಈ ಚಿತ್ರದ ಟೈಟಲ್ ಅನೌನ್ಸ್ ಆಗುತ್ತೆ ಅಂತ ಹೇಳಲಾಗ್ತಾ ಇದೆ. ಇನ್ನು ಈ ಸಿನಿಮಾದ ಬಗ್ಗೆ ಹೇಳುವುದಾದರೆ ಇದು ನೈಜ ಘಟನೆ ಆಧಾರಿತ ಸಿನಿಮಾ ಇದನ್ನ ಸ್ವತಃ ಚಿತ್ರತಂಡವೇ ಅಧಿಕೃತವಾಗಿ ಪೋಸ್ಟರ್ ಅನ್ನ ರಿವೀಲ್ ಮಾಡುವ ಮೂಲಕ ಹೇಳಲಾಗಿದೆ. ಇನ್ನು ಈ ಚಿತ್ರದ ಕಥೆ ಏನು ಅಂತ ಹೇಳೋದಾದರೆ 1970ರ ದಶಕದಲ್ಲಿ ನಡೆದ ನೈಜ ಘಟನೆ ಆಧಾರಿತ ರಕ್ತ ಸಿಕ್ತ ಅಧ್ಯಾಯದ ಒಂದು ಕಥೆ. ಆದರೆ ಆ ರಕ್ತ ಸಿಕ್ತ ಅಧ್ಯಾಯ ಏನು ಅಂತ ಕೇಳಿದ್ರೆ ಯಾವುದಕ್ಕೂ ಸದ್ಯಕ್ಕೆ ಉತ್ತರವಿಲ್ಲ. ಈಗಾಗಲೇ ಪೋಸ್ಟರ್ ಸಿಕ್ಕಾಪಟ್ಟೆ ಹವವನ್ನ ಕ್ರೀಯೇಟ್ ಮಾಡಿದೆ.

ಈ ಚಿತ್ರದ ನಿರ್ಮಾಪಕರು ಧೀರ ರಾಕ್ ಲೈನ್ ವೆಂಕಟೇಶ್ ಅವರು ನಿರ್ಮಾಣ ಮಾಡುತ್ತಾ ಇದ್ದಾರೆ. ರಾಕ್ ಲೈನ್ ಪ್ರೊಡಕ್ಷನ್ ಬ್ಯಾನರ್ ಅಡಿಯಲ್ಲಿ ನಿರ್ಮಾಣಗೊಳ್ಳುವಂತಹ ಈ ಸಿನಿಮಾಗೆ ತರುಣ್ ಸುಧೀರ್ ಅವರು ಆಕ್ಷನ್ ಕಟ್ ಹೇಳಲಿದ್ದಾರೆ. ತರುಣ್ ಸುಧೀರ್ ಅವರ ಬಗ್ಗೆ ನಿಮಗೆಲ್ಲಾ ಗೊತ್ತೇ ಇದೆ. ಈಗಾಗಲೇ ರಾಬರ್ಟ್ ಸಿನಿಮಾವನ್ನ ನಿರ್ದೇಶನ ಮಾಡಿ ಗೆದ್ದು ಬೀಗಿದವರು. ಇದೀಗ ಮತ್ತೊಮ್ಮೆ ಡಿ ಬಾಸ್ ಅವರಿಗೆ ಆಕ್ಷನ್ ಕಟ್ ಹೇಳಲಿದ್ದಾರೆ ಈ ಸಿನಿಮಾದಲ್ಲಿ ಡಿ ಬಾಸ್ ಅವರಿಗೆ ನಾಯಕಿಯಾಗಿ ಮಾಲಾಶ್ರೀ ಅವರ ಪುತ್ರಿ ರಾಧನಾ ಅವರು ಬಣ್ಣ ಹಚ್ಚಿದ್ದಾರೆ. ಈ ಮೂಲಕ ರಾಧನಾ ರಾಮ್ ಅವರು ಮೊತ್ತ ಮೊದಲ ಬಾರಿಗೆ ಬೆಳ್ಳಿ ಪರದೆಗೆ ಎಂಟ್ರಿ ಕೊಡ್ತಾ ಇದ್ದಾರೆ. ಇನ್ನು ಫೆಬ್ರವರಿ 16ಕ್ಕೆ ಈ ಚಿತ್ರದ ಟೈಟಲ್ ಅನೌನ್ಸ್ ಆಗುತ್ತೆ. ಆದರೆ ಈ ಚಿತ್ರದ ಕಥೆ ಏನು.? ತಿರುಳೇನು.? ಹೀಗೆ ಒಂದಿಷ್ಟು ಅಂತೇ ಕಂತೆಗಳಿಗೆ ಈ ಸಿನಿಮಾ ನಿರ್ಮಾಣವಾಗಿ ಬಿಡುಗಡೆ ಆದ ಬಳಿಕವಷ್ಟೇ ಉತ್ತರ ಸಿಗಲಿದೆ.
ಇದನ್ನೂ ಓದಿ : ದೇಶ ವಿದೇಶಗಳನ್ನು ಸುತ್ತುತ್ತಿರುವ ಪ್ರಸಿದ್ಧ ಯೂಟ್ಯೂಬರ್ ಡಾ ಬ್ರೋ. ಗಗನ್ ನಿಜವಾಗಿಯೂ ಯಾರು ಗೊತ್ತಾ?
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ. ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Fixed Deposits : ಹೆಚ್ಚು ಬಡ್ದಿ ದುಡ್ಡು ಕೊಡುವ ಪ್ರಮುಖ 7 ಬ್ಯಾಂಕ್ಗಳು, ಎಷ್ಟಿದೆ ಬಡ್ಡಿ ದರ.? ಸಂಪೂರ್ಣ ಮಾಹಿತಿ
- BSNL Freedom Plan : ಕೇವಲ 1 ರೂಪಾಯಿಗೆ 60GB ಡೇಟಾ ಮತ್ತು ಅನ್ಲಿಮಿಟೆಡ್ ಕರೆ ನೀಡುತ್ತಿರುವ ಬಿಎಸ್ಎನ್ಎಲ್!
- ಕೊಪ್ಪಳದಲ್ಲಿ ಅನ್ಯಧರ್ಮೀಯಳನ್ನು ಪ್ರೀತ್ಸಿದ್ದಕ್ಕೆ ಅನಾಹುತ – ಮಸೀದಿ ಎದುರೇ ಕೊಚ್ಚಿ ಕೊ*ಲೆ!
- Pension Scheme : ಪ್ರತಿ ತಿಂಗಳು ನಿಮಗೆ ₹5,000/- ರೂಪಾಯಿ ಪೆನ್ಷನ್ ಹಣ ಬೇಕಾ.? ಕೂಡಲೇ ಈ ಯೋಜನೆಗೆ ಅರ್ಜಿ ಸಲ್ಲಿಸಿ
- PM KUSUM Scheme : 80% ಸಬ್ಸಿಡಿ ಸೋಲಾರ್ ಪಂಪ್ ಸೆಟ್ ಗೆ ಅರ್ಜಿ ಸಲ್ಲಿಸಿ – ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ
- ದರ್ಶನ್ ಥರಾ ನನಗೂ ಬೇಲ್ ಕೊಡಿ – ನೇಹಾ ಕೊಲೆ ಆರೋಪಿ ಫಯಾಜ್ ಮೊರೆ!
- ಕೆಆರ್ಎಸ್ ಅಣೆಕಟ್ಟಿಗೆ ಮೊದಲು ಅಡಿಗಲ್ಲು ಹಾಕಿದ್ದೆ ಟಿಪ್ಪು ಸುಲ್ತಾನ್ ಎಂದ ಸಚಿವ ಮಹದೇವಪ್ಪ
- ಬ್ಯಾಂಕ್ ಖಾತೆ ಇದ್ದರೆ ಸಾಕು ನಿಮಗೆ ಸಿಗುತ್ತೆ 2 ಲಕ್ಷ.! – Suraksha Bima Yojana
- Gold Rate Today : ಭಾರೀ ಏರಿಳಿತ ಕಾಣುತ್ತಿರುವ ಚಿನ್ನದ ಬೆಲೆ.! ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಬೆನ್ನಲ್ಲೇ ಪೆನ್ಡ್ರೈವ್ ಹಂಚಿದವರಿಗೆ ಶುರುವಾಯ್ತು ನಡುಕ!
- ನಾಯಿ ಕಚ್ಚಿದ ತಕ್ಷಣ ಇದೊಂದು ಕೆಲಸ ಮಾಡಿದ್ರೆ ಸಾಕು ಜೀವಕ್ಕಾಗೋ ಅಪಾಯ ತಪ್ಪುತ್ತೆ! ವೈದ್ಯರೇ ಸೂಚಿಸಿದ ತಂತ್ರವಿದು
- Joint Account Updates : ಜಂಟಿ ಖಾತೆ ತೆರೆಯಲು ಹೊಸ ನಿಯಮಗಳು, ಜಾಗ್ರತೆ.! ನೀವು ಈ ತಪ್ಪು ಮಾಡಿದ್ರೆ ದೊಡ್ಡ ನಷ್ಟ!
- Gold Rate : ಬಂಗಾರದ ಬೆಲೆಯಲ್ಲಿ ಮತ್ತೆ ಭಾರೀ ಇಳಿಕೆ ಕಂಡಿತಾ.? ಎಷ್ಟಿದೆ ಇಂದಿನ ಚಿನ್ನದ ಬೆಲೆ.?
- Gold Rate : ಬಂಗಾರದ ಬೆಲೆಯಲ್ಲಿ ಮತ್ತೆ ಭಾರೀ ಇಳಿಕೆ ಕಂಡಿತಾ.? ಎಷ್ಟಿದೆ ಇಂದಿನ ಚಿನ್ನದ ಬೆಲೆ.?
- Pension Scheme : ರೇಷನ್ ಕಾರ್ಡ್ ಇದ್ದರೆ ತಿಂಗಳಿಗೆ 5,000 ಬರುತ್ತದೆ.! ಈ ರೀತಿ ಅರ್ಜಿ ಸಲ್ಲಿಸಿ ಪ್ರಯೋಜನ ಪಡೆಯಿರಿ
- Champions Trophy 2025 : ಪಾಕಿಸ್ತಾನಿಯರ ಎದೆಗೆ ಕೊಳ್ಳಿ ಇಟ್ಟ ವಿರಾಟ್ ಕೊಹ್ಲಿ.! ಚಾಂಪಿಯನ್ ಟ್ರೋಫಿ ಫೈನಲ್ ದುಬೈಗೆ ಶಿಫ್ಟ್.!
- ಇದು ದೇವರ ಶಾಪವೇ..? ತೊಡೆಯ ಮೇಲೆ ಪುರಿ ಜಗನ್ನಾಥನ ಟ್ಯಾಟೂ ಹಾಕಿಸಿಕೊಂಡ ಮಹಿಳೆಗೆ ಈಗ ಕಣ್ಣೀರಿಡುವ ಗತಿ… ಏನಾಯ್ತು?
- ಇದು ದೇವರ ಶಾಪವೇ..? ತೊಡೆಯ ಮೇಲೆ ಪುರಿ ಜಗನ್ನಾಥನ ಟ್ಯಾಟೂ ಹಾಕಿಸಿಕೊಂಡ ಮಹಿಳೆಗೆ ಈಗ ಕಣ್ಣೀರಿಡುವ ಗತಿ… ಏನಾಯ್ತು?
- ಎಲ್ಲಾ ಮಹಿಳೆಯರಿಗೆ ಗುಡ್ ನ್ಯೂಸ್ – ಯಾವುದೇ ಸ್ವಯಂ ಉದ್ಯೋಗ ಕೈಗೊಳ್ಳಲು ಬಡ್ಡಿ ಇಲ್ಲದೆ ಸಿಗುತ್ತೆ 5 ಲಕ್ಷ ಹಣ ಸಾಲ.!
- Gold Rate : ಚಿನ್ನ ಖರೀದಿಗೆ ಇದೇ ಒಳ್ಳೆಯ ಟೈಮಾ.? ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- ಸಣ್ಣ ರೈತರಿಗೆ ಗುಡ್ ನ್ಯೂಸ್ | 2 ಎಕರೆಗಿಂತ ಕಡಿಮೆ ಜಮೀನು ಇದ್ದವರಿಗೆ | ₹10000 ಹಣ ಉಚಿತ!
- eShram card benefits : ಈ ಶ್ರಮ್ ಕಾರ್ಡ್ ಇದ್ದವರಿಗೆ ಬಂಪರ್ | ಪ್ರತಿ ತಿಂಗಳಿಗೆ ₹ 3000 ಸಾವಿರ ಹಣ
- Property Sale : ಜಮೀನು, ಮನೆ, ಪ್ಲಾಟ್ ಯಾವುದೇ ಆಸ್ತಿ ಮಾರಾಟ – ಖರೀದಿಗೆ ರಾತ್ರೋರಾತ್ರಿ ಹೊಸ ರೂಲ್ಸ್
- Jan Samarth Portal : ಸಾಲಕ್ಕಾಗಿ ಜನ್ ಸಮರ್ಥ ಪೋರ್ಟಲ್ ನಲ್ಲಿ ಇಂದೇ ಅರ್ಜಿ ಸಲ್ಲಿಸಿ – ಹೇಗೆ ಅರ್ಜಿ ಸಲ್ಲಿಸುವುದು.? ನೋಡಿ
- Pedicure : ಮನೆಯಲ್ಲಿಯೇ ಪೆಡಿಕ್ಯೂರ್ ಮಾಡಿ, ಸುಂದರವಾದ ಪಾದ ನಿಮ್ಮದಾಗಿಸಿಕೊಳ್ಳಿ
- Donkey Milk : ಕತ್ತೆ ಹಾಲು ಒಂದು ಲೀಟರ್ಗೆ ₹5,000/-..? ಕತ್ತೆ ಹಾಲು ಏಕೆ ಇಷ್ಟೊಂದು ದುಬಾರಿ.? ಕತ್ತೆ ಹಾಲಿನ ಉಪಯೋಗವೇನು.?
- Gold Rate : ಇಂದಿನ ಗೋಲ್ಡ್ ರೇಟ್ ಇಳಿಕೆ ಕಂಡಿದೆಯಾ.? ಎಷ್ಟಾಗಿದೆ ನೋಡಿ ಇವತ್ತಿನ ಚಿನ್ನದ ಬೆಲೆ.?
- MGNREGA : ರೈತರಿಗೆ ನಿಮ್ಮ ಗ್ರಾಮ ಪಂಚಾಯಿತಿಗಳಲ್ಲಿ 2 ಲಕ್ಷ ಸಹಾಯಧನಕ್ಕಾಗಿ ಅರ್ಜಿ | ಗ್ರಾಮೀಣ ರೈತರಿಗೆ ಗುಡ್ ನ್ಯೂಸ್.!
- Electricity Meters : ಮನೆಯಲ್ಲಿರುವ ವಿದ್ಯುತ್ ಮೀಟರ್ ತಂದೆ ತಾತ ಮುತ್ತಾತನ ಹೆಸರಿನಲ್ಲಿ ಇದ್ದವರಿಗೆ ಗುಡ್ ನ್ಯೂಸ್.!
- Senior Citizens : 60 ವರ್ಷ ಮೇಲ್ಪಟ್ಟವರಿಗೆ ಬಂಪರ್ – ಅಜ್ಜ ಅಜ್ಜಿ ಇದ್ದವರು ತಪ್ಪದೆ ನೋಡಿ – ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್.!
- Govt Updates : ನೀವು ಕುರಿ, ಕೋಳಿ, ಹಸು ಹೊಂದಿದ್ದರೆ ನಿಮಗೆ ಸಿಗಲಿದೆ ₹40,000/- | ರೈತರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್.!
- Gold-Silver Rate : ಏದುಸಿರು ಬಿಡುತ್ತಿರುವ ಚಿನ್ನ.! ರೆಕಾರ್ಡ್ ಉಡೀಸ್ ಮಡಿದ ಬಂಗಾರ.!
- PM Fasal Bima Yojane : ಬೆಳೆ ವಿಮೆ ಮಾಡಿಸುವ ರೈತರಿಗೆ ಕೃಷಿ ಸಚಿವ ಬಂಪರ್ ಗಿಫ್ಟ್ – ಬೆಳೆವಿಮೆ ಇದ್ದವರಿಗೂ, ಇಲ್ಲದವರಿಗೂ..