Darshan Thoogudeepa : ಕರುನಾಡಿನಲ್ಲಿ ದೊಡ್ಡ ಅಭಿಮಾನಿ ಬಳಗವನ್ನೇ ಹೊಂದಿರುವ ಸ್ಯಾಂಡಲ್ ವುಡ್ ನಟ ಡಿಬಾಸ್ ದರ್ಶನ್ ಸಾಕಷ್ಟು ಮಂದಿಗೆ ಅಚ್ಚುಮೆಚ್ಚು. ಹಾಗೆಯೇ ವಿರೋಧಿಗಳು ಕೂಡ ಇದ್ದಾರೆ. ಆದರೆ ಇದೀಗ ನಟ ಡಾಲಿ ಧನಂಜಯ್(Dhananjay) ಅವರು ಮಾಡಿರುವಂತಹ ಕೆಲಸಕ್ಕೆ ದರ್ಶನ್ ಅವರು ಕೈಮುಗಿದಿದ್ದಾರೆ. ಹಾಗಾದ್ರೆ ಡಿಬಾಸ್ ಹೇಳಿದ್ದೇನು.? ಡಾಲಿ ಧನಂಜಯ್ ಮಾಡಿದ್ದೇನು.? ಅಂತ ನೋಡೋಣ.
Kisan Credit Card : ಇನ್ನು ಮುಂದೆ ಕುರಿ, ಕೋಳಿ, ಹಸು, ಎಮ್ಮೆ ಸಾಕಾಣಿಕೆಗೆ ಸಾಲ ಸಿಗಲಿದೆ / ಸಬ್ಸಿಡಿ ಘೋಷಣೆ.!
ನಟ ದರ್ಶನ್ ಸ್ಟಾರ್ ನಟ. ಡಿಬಾಸ್(Darshan Thoogudeepa) ಅವರ ಕಾಲ್ ಶೀಟ್ ಗೆ ಹಲವು ನಿರ್ಮಾಪಕರು ಕಾಯುತ್ತಿದ್ದಾರೆ. ಆದರೆ ದರ್ಶನ್ ಅವರು ತಮ್ಮ ಸಹನಟ ಹಾಗು ಗೆಳೆಯ ಡಾಲಿ ಧನಂಜಯ್ ಬಳಿ ತಮಗೆ ಅವಕಾಶನವನ್ನ ಕೇಳಿದ್ದಾರೆ. ಹೌದು, ಡಾಲಿ ಧನಂಜಯ್ ನಿರ್ಮಾಣ ಮಾಡಿರುವ ಟಗರು ಪಲ್ಯ ಸಿನಿಮಾದ ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ್ದ ನಟ ದರ್ಶನ್, ನಾನು ಸ್ಟ್ರಗಲ್ ಮಾಡಿ ಬಂದವನು. ಈಗಲೂ ಸ್ಟ್ರಗಲ್ ಮಾಡುತ್ತಿರುವೆ. ನಿರ್ಮಾಪಕರ ಬಳಿ ಅವಕಾಶ ಕೇಳಲು ಹಿಂದೇಟು ಹಾಕಬಾರದು. ದಯವಿಟ್ಟು ನಿಮ್ಮ ನಿರ್ಮಾಣ ಸಂಸ್ಥೆಯಲ್ಲಿ ಅವಕಾಶ ಇದ್ದರೆ ಕೊಡಿ, ಖಂಡಿತಾ ಬಂದು ಸಿನಿಮಾ ಮಾಡಿ ಕೊಡುತ್ತೇನೆ ಎಂದರು ನಟ ಡಿಬಾಸ್ ದರ್ಶನ್.
ಅದಕ್ಕೆ ನಗುತ್ತಲೇ ಒಪ್ಪಿಗೆಯನ್ನು ಸೂಚಿಸಿದ್ದಂತಿತ್ತು ಧನಂಜಯ್(Dhananjay) ನೋಟ. ನಾಗಭೂಷಣ್ ಹಾಗು ಪ್ರೇಮ್ ಪುತ್ರಿ ಅಮೃತ ನಟಿಸಿರುವ ಟಗರು ಪಲ್ಯ ಸಿನಿಮಾದ ಟ್ರೈಲರ್ ಅನ್ನು ದರ್ಶನ್ ಬಿಡುಗಡೆ ಮಾಡಿದರು. ಸಿನಿಮಾವನ್ನು ಡಾಲಿ ಪಿಕ್ಚರ್ಸ್ ವತಿಯಿಂದ ಧನಂಜಯ್ ನಿರ್ಮಾಣ ಮಾಡಿದ್ದಾರೆ. ನಟ ದರ್ಶನ್ ಅವರು ತಮ್ಮ ಸಹಕಲಾವಿದರಿಗೆ ಸಮಾನ ಗೌರವ ನೀಡುತ್ತಾರೆ. ಸಾಕಷ್ಟು ಪ್ರೀತಿ ಕೊಡುತ್ತಾರೆ. ಕಷ್ಟದಲ್ಲಿರುವ ಅನೇಕರಿಗೆ ಗೊತ್ತಾಗದಂತೆ ಸಹಾಯ ಮಾಡಿದ್ದಾರೆ.
ಇದೀಗ ಡಾಲಿ ಅವರ ಜೊತೆ ಸಿನಿಮಾ ಮಾಡುವುದಾಗಿ ಹೇಳಿದ್ದು, ಡಾಲಿ ಧನಂಜಯ್ ಸಿಕ್ಕಾಪಟ್ಟೆ ಖುಷಿಯಾಗಿದ್ದಾರೆ. ದರ್ಶನ್ ಅವರ ಸರಳತೆಗೆ ಡಿಬಾಸ್ ಅಭಿಮಾನಿಗಳು ಹಾಗು ಡಾಲಿ ಧನಂಜಯ್ ಅಭಿಮಾನಿಗಳು ಸಲಾಂ ಎನ್ನುತ್ತಿದ್ದಾರೆ. ಡಿಬಾಸ್ ದರ್ಶನ್(Darshan Thoogudeepa) ಅವರ ಬಗ್ಗೆ ನಿಮ್ಮ ಅನಿಸಿಕೆಗಳನ್ನು ತಪ್ಪದೇ ಕಾಮೆಂಟ್ ಮಾಡಿ ತಿಳಿಸಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ. ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Drought Relief : ಬರ ಪರಿಹಾರ ಹಣ ಬಿಡುಗಡೆ – ಈ ಲಿಸ್ಟ್ ನಲ್ಲಿ ಹೆಸರು ಇದ್ದರೆ ಮಾತ್ರ – ನಿಮ್ಮ ಮೊಬೈಲ್ ಮೂಲಕ ಚೆಕ್ ಮಾಡಿ
- Leelavathi : ವಿನೋದ್ ಹಾಗೂ ನನ್ನ ನಡುವಿನ ಸೀಕ್ರೆಟ್ ಯಾರಿಗೂ ಗೊತ್ತಿಲ್ಲ ಎಂದು ಶಿವಣ್ಣ ಹೇಳಿದ್ದೇಕೆ.? ಕಣ್ಣೀರಿಟ್ಟ ಲೀಲಾವತಿ.!
- Drought Relief : 1ನೇ ಕಂತಿನ ಬರ ಪರಿಹಾರ ಹಣ ಬಿಡುಗಡೆ – ಬರ ಪರಿಹಾರ 3 ಕಂತುಗಳಲ್ಲಿ ರೈತರ ಖಾತೆಗಳಿಗೆ ಬಿಡುಗಡೆ – ಸಿಎಂ ಸಿದ್ದರಾಮಯ್ಯ
- Property Rules : ಸ್ವಂತ ಆಸ್ತಿಯ ಮಾಲೀಕರಿಗೆ ಬಿಗ್ ಶಾಕ್ – ಡಿಸೆಂಬರ್ ನಿಂದ ಹೊಸ ರೂಲ್ಸ್ – ಮನೆ ಜಮೀನು ಪ್ಲಾಟ್ ಇದ್ದರೆ ನೋಡಿ
- Pension Scheme : 60 ವರ್ಷ ಮೇಲ್ಪಟ್ಟವರಿಗೆ ಬಂಪರ್ ಗಿಫ್ಟ್ – ಪ್ರತಿ ತಿಂಗಳಿಗೆ 5 ಸಾವಿರ ಹಣ ಬ್ಯಾಂಕ್ ಖಾತೆಗೆ ಜಮೆ.!
- Adike Rate Today : ಇಂದಿನ ಅಡಿಕೆ ಬೆಲೆ.? ಪ್ರಮುಖ ಮಾರುಕಟ್ಟೆಯಲ್ಲಿ ಎಷ್ಟಾಗಿದೆ ಗೊತ್ತಾ ಇಂದಿನ ಅಡಿಕೆಯ ಬೆಲೆ.?
- Gold – Silver Rate : 24 ಗಂಟೆಯಲ್ಲಿ ಚಿನ್ನದ ಹಾಗು ಬೆಳ್ಳಿಯ ಬೆಲೆ ಎಷ್ಟಾಗಿದೆ ಗೊತ್ತಾ.? ಇಳಿಕೆನಾ ಅಥವಾ ಏರಿಕೆನಾ.?
- Solar Scheme :ರೈತರಿಗೆ 4 ಲಕ್ಷ ಸಹಾಯಧನ.! ಸೋಲಾರ್ ವಿದ್ಯುತ್ ಅವಳಡಿಕೆಗಾಗಿ ರೈತರಿಗೆ ಹೊಸ ಸ್ಕೀಮ್.!
- Farmer’s Loan Waiver : ಎಲ್ಲಾ ರೈತರಿಗೆ ಭರ್ಜರಿ ಗುಡ್ ನ್ಯೂಸ್.! ರೈತರ ಸಾಲಮನ್ನಾ / ಶೂನ್ಯ ಬಡ್ಡಿ ದರದಲ್ಲಿ 5 ಲಕ್ಷ ಹೊಸ ಸಾಲ!
- Vehicle Subsidy : ವಾಹನ ಖರೀದಿಸುವವರಿಗೆ 3 ಲಕ್ಷ ಹಣ ಸಬ್ಸಿಡಿ ಸಿಗಲಿದೆ
- ಬಿಕಿನಿ ಹಾಕಿಕೊಂಡು ಬಂದು ಎಲ್ಲರಿಗೂ ಶಾಕ್ ಕೊಟ್ಟ ಸಂಗೀತ.!Sangeetha Sringeriಬಿಕಿನಿ ಹಾಕಿಕೊಂಡು ಬಂದು ಎಲ್ಲರಿಗೂ ಶಾಕ್ ಕೊಟ್ಟ ಸಂಗೀತ.!
- Bigg Boss Kannada Season 10 : ಇವರೇ ಬಿಗ್ ಬಾಸ್ ವೈಲ್ಡ್ ಕಾರ್ಡ್ ಎಂಟ್ರಿ – Wild Card Entry – Bbk10
- Farmer Loan : ಸಾಲ ಇರುವ ರೈತರಿಗೆ ಬಂಪರ್ – ಎಲ್ಲ ರೈತರ ಸಾಲ ಮನ್ನಾ ಘೋಷಣೆ – ಸಾಲವಿರುವ ರೈತರು ತಪ್ಪದೇ ನೋಡಿ
- Leelavathi : ನಟಿ ಲೀಲಾವತಿ ಪರಿಸ್ಥಿತಿ ಚಿಂತಾಜನಕ ! ನೋಡಲು ಓಡೋಡಿ ಬಂದ ದರ್ಶನ್ ! ಲೀಲಾವತಿ ಹೇಳಿದ್ದೇನು.? Darshan
- Pension Scheme : 60 ವರ್ಷ ಮೇಲ್ಪಟ್ಟ ವೃದ್ಧರಿಗೆ, ವಿಧವೆಯರಿಗೆ, ಅಂಗವಿಕಲರಿಗೆ ಈ ಕೆಲಸ ಮಾಡುವುದು ಕಡ್ಡಾಯ – ಇಲ್ಲಾಂದ್ರೆ ಹಣ ಬರಲ್ಲ.!
- ಸರ್ಕಾರಿ ಜಮೀನುಗಳಲ್ಲಿ ಸಾಗುವಳಿ ಹಾಗು ಮನೆ ನಿರ್ಮಿಸಿಕೊಂಡವರಿಗೆ ಬಂಪರ್ ಗುಡ್ ನ್ಯೂಸ್ // ತಮ್ಮ ಹೆಸರಿಗೆ ಖಾತಾ ನೋಂದಣಿ
- Pension Scheme : ಬಿಗ್ ಶಾಕಿಂಗ್, ಹಿರಿಯ ನಾಗರಿಕರ ಹಾಗೂ ಅಂಗವಿಕಲರ ಪಿಂಚಣಿ ವಿಧವೆ ಪೆನ್ಷನ್ ಬಂದ್!
- HSRP : ವಾಹನ ಮಾಲೀಕರಿಗೆ ಗುಡ್ ನ್ಯೂಸ್ – ನಂಬರ್ ಪ್ಲೇಟ್ ಚೇಂಜ್ ಮಾಡಿಲ್ಲ ಅಂದ್ರೆ.! – ಸಾರಿಗೆ ಸಚಿವ ರಾಮಲಿಂಗ ರೆಡ್ಡಿಯಿಂದ ಸೂಚನೆ
- BPL Ration Card : ಬಿಪಿಎಲ್ ರೇಷನ್ ಕಾರ್ಡ್ ಇರುವ ಎಲ್ಲಾ ಜನತೆಗೆ – 4 ಹೊಸ ರೂಲ್ಸ್ ಬಂಪರ್ ಗಿಫ್ಟ್.! ಕಾರ್ಡ್ ಇದ್ದವರು ತಪ್ಪದೇ ನೋಡಿ.!
- ಕಾಂತಾರ 2 ಸ್ಟೋರಿ ಕೇಳಿದ್ರೆ ಮೈ ಜುಂ ಅನ್ನುತ್ತೆ – KANTARA 2 ದೈವ ಹೇಳಿದ್ದು ಕೇಳಿದ್ರೆ ರೋಮಾಂಚನವಾಗುತ್ತೆ
- Drought Relief : ಬರ ಪರಿಹಾರ ಹಣ ಬಿಡುಗಡೆ / ನವೆಂಬರ್ 30ರೊಳಗೆ ಈ ಕೆಲಸ ಕಡ್ಡಾಯವಾಗಿ ಮಾಡಿ / ಇಲ್ಲದಿದ್ದರೆ ಬರ ಪರಿಹಾರ ಹಣ ಸಿಗಲ್ಲ.!
- BiggBoss Kannada 10 : ಬಿಗ್ ಬಾಸ್ ಮನೆಯಿಂದ ಹೊರ ಬಂದ ಸ್ಟ್ರಾಂಗ್ ಸ್ಪರ್ಧಿ.? ಕುತೂಹಲದಲ್ಲಿ ವೀಕ್ಷಕರು.!
- Senior Citizen Pension : 60 ವರ್ಷ ಮೇಲ್ಪಟ್ಟ ವಯಸ್ಸಾದ ಅಜ್ಜ- ಅಜ್ಜಿಯರಿಗೆ / ಇನ್ನು ಮುಂದೆ ಪ್ರತೀ ತಿಂಗಳು ₹3,000/- ರೂಪಾಯಿ
- Govt House Scheme : ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ನೀವು ಕೂಡಾ ಅರ್ಜಿ ಸಲ್ಲಿಸಬಹುದು
- Labour Card Facillity : ಲೇಬರ್ ಕಾರ್ಡ್ ಇದ್ದವರಿಗೆ ಬಂಪರ್ ಸುದ್ಧಿ.! / ಉಚಿತ ಮನೆ ಸೌಲಭ್ಯ ಪಡೆಯಬಹುದು.?