Dhruva Sarja : ಚಿರಂಜೀವಿ ಸರ್ಜಾ ಅವರು ಎಲ್ಲರನ್ನು ಅಗಲಿ ಮೂರು ವರ್ಷಗಳೇ ಕಳೆದಿದೆ. 2020 ರ ಜೂನ್ 7 ರಂದು ಹೃದಯಾಘಾತದಿಂದ ಅಗಲಿದಾಗ ಇಡೀ ಚಿತ್ರರಂಗ ಹಾಗು ಕರುನಾಡು ಶಾಕ್ ಆಗಿತ್ತು. ಚಿರಂಜೀವಿ ಬದುಕಿರುತ್ತಿದ್ದರೆ, ಅಂದರೆ ಅಕ್ಟೋಬರ್ 17 ರಂದು 39 ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದರು. ಆದರೆ ವಿಧಿಯಾಟವೇ ಬೇರೆಯಾಗಿತ್ತು. ನಿನ್ನೆ ಅವರ ಹುಟ್ಟುಹಬ್ಬದ ನಿಮಿತ್ತ ಅವರ ಅಭಿಮಾನಿಗಳು ಚಿರು ಅವರನ್ನು ನೆನೆಪಿಸಿಕೊಂಡು ಭಾವುಕರಾಗುತ್ತಿದ್ದಾರೆ. ಪತ್ನಿ ಮೇಘನಾ ರಾಜ್ ಕೂಡ ಭಾವುಕ ಪೋಸ್ಟ್ ಮಾಡಿದ್ದಾರೆ. ಹ್ಯಾಪಿ ಬರ್ತ್ ಡೇ ಹಸ್ಬೆಂಡ್ ಎಂದು ಹಳೆಯ ಫೋಟೋವೊಂದನ್ನ ಶೇರ್ ಮಾಡಿಕೊಂಡು ಮೇಘನಾ ಅವರು ಬರೆದುಕೊಂಡಿದ್ದಾರೆ.
ಇದನ್ನೂ ಕೂಡ ಓದಿ : Bigg Boss Kannada : ಬಿಗ್ ಬಸ್ ಮನೆಯಲ್ಲಿ ರೊಚ್ಚಿಗೆದ್ದ ರಕ್ಷಕ್ ಬುಲೆಟ್.! ಕಿರುಚಾಡಿದ ಕಾರ್ತಿಕ್.! ಸೈಲೆಂಟ್ ಆದ್ರ ವಿನಯ್, ಪ್ರತಾಪ್.!
ಇದೇ ವೇಳೆ ಚಿರಂಜೀವಿ ಅವರ ಸಹೋದರ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಕೂಡ ಅಣ್ಣನನ್ನು ನೆನೆಪಿಸಿಕೊಂಡು ಹುಟ್ಟುಹಬ್ಬಕ್ಕೆ ಶುಬಾಶಯ ಕೋರಿದ್ದಾರೆ. ಅಷ್ಟೇ ಅಲ್ಲದೇ ಅಣ್ಣನಿಗಾಗಿ ಧ್ರುವ ಸರ್ಜಾ ಎಂತಹ ಕೆಲಸ ಮಾಡಿದ್ದಾರೆ ಗೊತ್ತಾ.? ನೋಡೋಣ. ಚಿರಂಜೀವಿ ಸರ್ಜಾ ಹಾಗು ಧ್ರುವ ಸರ್ಜಾ ಇಬ್ಬರ ಭಾಂದವ್ಯ ಎಲ್ಲರಿಗೂ ಗೊತ್ತೇ ಇದೆ. ಅಣ್ಣ ಚಿರಂಜೀವಿ ಸರ್ಜಾ ಅಂದರೆ, ಧ್ರುವ ಸರ್ಜಾ ಅವರಿಗೆ ಅಷ್ಟೊಂದು ಭಾಂಧವ್ಯವಿತ್ತು. ದಿಢೀರನೆ ಚಿರಂಜೀವಿ ಸರ್ಜಾ ಹೃದಯಾಘಾತದಿಂದ ಅಗಲಿದಾಗ ಧ್ರುವ ಸರ್ಜಾ ಮಾನಸಿಕವಾಗಿ ಕುಸಿದಿದ್ದರು.
ಇದನ್ನೂ ಕೂಡ ಓದಿ : Kartik – Sangeeta :ಬಿಗ್ ಬಾಸ್ ಮನೆಯಲ್ಲಿ ಬಟ್ಟೆ ಬಿಚ್ಚಿದ ಕಾರ್ತಿಕ್.! ಸಂಗೀತ ಜೊತೆ ಕಾರ್ತಿಕ್ ಗೌಡ ಪ್ರೀತಿಯಲ್ಲಿ ಸಿಕ್ಕಿಹಾಕಿಕೊಂಡರಾ.?
ಇವರಿಬ್ಬರು ಕೇವಲ ಅಣ್ಣ-ತಮ್ಮ ಆಗಿರಲಿಲ್ಲ. ಬದಲಿಗೆ ಸ್ನೇಹಿತರಂತೆ ಇದ್ದರು. ಒಬ್ಬರಿಗೆ ಇನ್ನೊಬ್ಬರು ಬೆನ್ನೆಲುಬಾಗಿ ನಿಂತಿದ್ದರು. ನಿನ್ನೆ ಚಿರು ಸರ್ಜಾ ಅವರ ಹುಟ್ಟುಹಬ್ಬವಿದ್ದ ಕಾರಣ ಧ್ರುವ ಸರ್ಜಾ ಅವರು ಅಣ್ಣನ ಸಮಾಧಿಯನ್ನು ದೇವಸ್ಥಾನದಂತೆ ಹೂವಿನಿಂದ ಸಿಂಗರಿಸಿದ್ದಾರೆ. ಅಷ್ಟೇ ಅಲ್ಲದೇ, ಸಮಾಧಿ ಬಳಿ ಬರುವಂತಹ ಎಲ್ಲರಿಗೂ ಊಟದ ವ್ಯವಸ್ಥೆ ಮಾಡಿದ್ದಾರೆ. ಇನ್ನು ಅಣ್ಣನ ಬರ್ತ್ ಡೇ ಸಲುವಾಗಿ ಅನೇಕ ಬಡಮಕ್ಕಳಿಗೆ ಬ್ಯಾಗ್, ನೋಟ್ ಬುಕ್, ಪೆನ್ನು, ಪೆನ್ಸಿಲ್ ಹಾಗು ಇನ್ನಿತರ ಆಟೋಪಕರಣಗಳನ್ನು ಹಂಚಿದ್ದಾರೆ. ಧ್ರುವ ಸರ್ಜಾ ಅವರ ಈ ಗುಣ ಕಂಡು ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ನಿಮ್ಮ ಅನಿಸಿಕೆಗಳನ್ನು ತಪ್ಪದೇ ಕಾಮೆಂಟ್ ಮೂಲಕ ತಿಳಿಸಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ. ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Pension Scheme : ಪ್ರತಿ ತಿಂಗಳು ನಿಮಗೆ ₹5,000/- ರೂಪಾಯಿ ಪೆನ್ಷನ್ ಹಣ ಬೇಕಾ.? ಕೂಡಲೇ ಈ ಯೋಜನೆಗೆ ಅರ್ಜಿ ಸಲ್ಲಿಸಿ
- Gold-Silver Rate : ಏದುಸಿರು ಬಿಡುತ್ತಿರುವ ಚಿನ್ನ.! ರೆಕಾರ್ಡ್ ಉಡೀಸ್ ಮಡಿದ ಬಂಗಾರ.!
- PM Fasal Bima Yojane : ಬೆಳೆ ವಿಮೆ ಮಾಡಿಸುವ ರೈತರಿಗೆ ಕೃಷಿ ಸಚಿವ ಬಂಪರ್ ಗಿಫ್ಟ್ – ಬೆಳೆವಿಮೆ ಇದ್ದವರಿಗೂ, ಇಲ್ಲದವರಿಗೂ..
- Small Farmers : ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಬಂಪರ್ ಗಿಫ್ಟ್ – ₹3,000 ಹಣ ರೈತರ ಬ್ಯಾಂಕ್ ಖಾತೆಗೆ ಜಮಾ.!
- Senior Citizens : 60 ವರ್ಷ ಮೇಲ್ಪಟ್ಟವರಿಗೆ ಬಂಪರ್ – ಅಜ್ಜ ಅಜ್ಜಿ ಇದ್ದವರು ತಪ್ಪದೆ ನೋಡಿ – ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್.!
- Labour Card Scholarship : ಕಲಿಕಾ ಭಾಗ್ಯ ಯೋಜನೆ : ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಧನ ಸಹಾಯ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ – Apply Online
- ಬ್ಯಾಂಕ್ ಖಾತೆ ಇದ್ದರೆ ಸಾಕು ನಿಮಗೆ ಸಿಗುತ್ತೆ 2 ಲಕ್ಷ.! – Suraksha Bima Yojana
- MGNREGA : ರೈತರಿಗೆ ನಿಮ್ಮ ಗ್ರಾಮ ಪಂಚಾಯಿತಿಗಳಲ್ಲಿ 2 ಲಕ್ಷ ಸಹಾಯಧನಕ್ಕಾಗಿ ಅರ್ಜಿ | ಗ್ರಾಮೀಣ ರೈತರಿಗೆ ಗುಡ್ ನ್ಯೂಸ್.!
- Free LPG Gas : ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಗ್ಯಾಸ್ ಫ್ರೀ! ಹೇಗೆ ಅರ್ಜಿ ಸಲ್ಲಿಸುವುದು.?
- Congress Guarantee : ಪಂಚ ಗ್ಯಾರಂಟಿ ಯೋಜನೆಗಳು ಬಂದ್.! ಎಲ್ಲಾ ಮಹಿಳೆಯರಿಗೆ ಬಿಗ್ ಶಾಕ್.! ಏನಿದು ಮಾಹಿತಿ
- PM KUSUM Scheme : 80% ಸಬ್ಸಿಡಿ ಸೋಲಾರ್ ಪಂಪ್ ಸೆಟ್ ಗೆ ಅರ್ಜಿ ಸಲ್ಲಿಸಿ – ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ
- ಸ್ವಂತ ಮನೆ ಇಲ್ಲದವರಿಗೆ ಬಂಪರ್ – 3ನೇ ಬಾರಿಗೆ ಪ್ರಧಾನಿಯಾಗಿ ಮೊದಲ ಬಂಪರ್ ಗಿಫ್ಟ್ – 3 ಕೋಟಿ ಹೊಸ ಮನೆಗಳು ಬಿಡುಗಡೆ – PM Awas Yojana 2024
- Electricity Meters : ಮನೆಯಲ್ಲಿರುವ ವಿದ್ಯುತ್ ಮೀಟರ್ ತಂದೆ ತಾತ ಮುತ್ತಾತನ ಹೆಸರಿನಲ್ಲಿ ಇದ್ದವರಿಗೆ ಗುಡ್ ನ್ಯೂಸ್.!
- Panchayat Raj – RDPR : ಹಳ್ಳಿಗಳಲ್ಲಿ ಮನೆ ಅಥವಾ ಪ್ಲಾಟ್, ಜಮೀನು ಇದ್ದವರಿಗೆ | ಸರ್ಕಾರದಿಂದ ಬಂಪರ್ ಗಿಫ್ಟ್
- Ration Card Update : ರಾಜ್ಯ ಸರ್ಕಾರದಿಂದ ನಿಮ್ಮ ರೇಷನ್ ಕಾರ್ಡ್ ರದ್ದಾಗಬಹುದು.! ಏಕೆ ಗೊತ್ತೆ?
- Bara Parihara : ನಿಮಗೆ ಇದುವರೆಗೂ ಬರ ಪರಿಹಾರ ಹಣ ಜಮಾ ಆಗಿಲ್ವಾ.? ಈ ಡೈರೆಕ್ಟ್ ಚೆಕ್ ಮಾಡಿಕೊಳ್ಳಿ
- Govt Updates : ಜೂನ್ 1ರಿಂದ 5 ಹೊಸ ನಿಯಮಗಳು ಜಾರಿ ಎಲ್ಲಾ ಸಾರ್ವಜನಿಕರ ಗಮನಕ್ಕೆ | LPG gas, Driving licence, HSRP Number
- Gruhalakshmi Updates : ಗೃಹಲಕ್ಷ್ಮಿ ಮಹಿಳೆಯರಿಗೆ ಬಿಗ್ ಶಾಕ್ | ಇಂತಹ ಮಹಿಳೆಯರಿಗೆ ಇನ್ನು ಮುಂದೆ ಹಣ ಬರಲ್ಲ.!
- ಹೆಣ್ಣಿಗೆ ಮಿಲನದಲ್ಲಿ ಸಂಪೂರ್ಣ ತೃಪ್ತಿ ಸಿಗದೇ ಇದ್ದರೆ, ಆಕೆಯ ಮೇಲಾಗುವ 6 ಆಶ್ಚರ್ಯಕರ ಪರಿಣಾಮಗಳು | ಆರೋಗ್ಯ ಸಲಹೆ
- Bank New Updates : 1 ಜೂನ್ 2024 ರಿಂದ ಒಂದಕ್ಕಿಂತ ಹೆಚ್ಚು ಬ್ಯಾಂಕ್ ಖಾತೆ ಹೊಂದಿದವರಿಗೆ ಬಿಗ್ ಶಾಕಿಂಗ್ ಸುದ್ದಿ