Dhruva Sarja : ನಮಸ್ಕಾರ ಸ್ನೇಹಿತರೇ, ಇತ್ತೀಚಿಗೆ ಗಂಡು ಮಗುವಿನ ತಂದೆಯಾಗಿರುವ ಧ್ರುವ ಸರ್ಜಾ ಅವರು ತಮ್ಮ ಮೊದಲ ಮಗಳ ನಾಮಕರಣ ಮಾಡಿರಲಿಲ್ಲ. ಇದೀಗ ತಮ್ಮ ಮುದ್ದಿನ ಮಗಳಿಗೆ ಮನೆಯಲ್ಲಿಯೇ ತುಂಬಾನೇ ಸರಳವಾಗಿ ನಾಮಕರಣ ಶಾಸ್ತ್ರ ಮಾಡಿದ್ದಾರೆ.
ನಿನ್ನೆ ಕಾವೇರಿ ವಿಚಾರವಾಗಿ ಸ್ಯಾಂಡಲ್ ವುಡ್ ಕಲಾವಿದರೊಂದಿಗೆ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರ ಹೊರತಾಗಿಯೂ ತಮ್ಮ ಮನೆಯಲ್ಲಿ ಶಾಸ್ತ್ರ ನೆರೆವೇರಿಸಲು ಧ್ರುವ ಸರ್ಜಾ ಮರೆತಿಲ್ಲ.ಮನೆಯಲ್ಲಿಯೇ ಸರಳವಾಗಿ ನಾಮಕರಣ ಶಾಸ್ತ್ರ ನೆರವೇರಿದೆ. ಇನ್ನು ಧ್ರುವ ತಮ್ಮ ಮಗಳ ಹೆಸರನ್ನು ಇನ್ನೂ ರಿವೀಲ್ ಮಾಡಿಲ್ಲ. ಸೆಪ್ಟೆಂಬರ್ ೧೮ ರಂದು ಗಣೇಶ ಹಬ್ಬದ ದಿನ ಧ್ರ್ವ ಸರ್ಜಾ ಪತ್ನಿ ಪ್ರೇರಣಾ ಗಂಡು ಮಗುವಿಗೆ ಜನ್ಮ ನೀಡಿದ್ದರು. ಇದಕ್ಕೆ ಮೊದಲು ದಂಪತಿಗೆ ಓರ್ವ ಹೆಣ್ಣುಮಗಳಿದ್ದಾಳೆ.
ಇದನ್ನೂ ಓದಿ : Meghana Raj : ಗಾಯದ ಮೇಲೆ ತುಪ್ಪ ಸುರಿಯಬೇಡಿ / ನನಗೆ ಯಾರ ಸಿಂಪತಿ ಬೇಕಿಲ್ಲ ಎಂದು ಕಣ್ಣೀರಿಟ್ಟ ಮೇಘನಾ ರಾಜ್.!
ಕಳೆದ ವರ್ಷ ಅಕ್ಟೋಬರ್ ೨ ರಂದು ಮಗಳು ಜನಿಸಿದ್ದರು. ಧ್ರುವ ಸರ್ಜಾ ಅವರು ಶೂಟಿಂಗ್ ನಲ್ಲಿ ಎಷ್ಟೇ ಬ್ಯುಸಿಯಿದ್ದರೂ, ಅಪ್ಪನಾದ ನಂತರ ಮಗಳ ಜೊತೆ ಸಮಯ ಕಳೆಯಲು ಇಂತಿಷ್ಟು ಸಮಯ ಮೀಸಲಿಟ್ಟಿದ್ದಾರೆ. ಇತ್ತೀಚಿಗೆ ಧ್ರುವ ತಮ್ಮ ಮಗಳ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಧ್ರುವ ಸರ್ಜಾ ಮಗಳಿಗೆ ಅಕ್ಟೋಬರ್ ೨ ಕ್ಕೆ ಒಂದು ವರ್ಷ ಪೂರ್ಣವಾಗುತ್ತದೆ. ಇಷ್ಟು ದಿನ ಆದರೂ ಇನ್ನೂ ಕೂಡ ಮಗಳಿಗೆ ಹೆಸರನ್ನ ಇಟ್ಟಿರಲಿಲ್ಲ ಧ್ರುವ ಸರ್ಜಾ.
ಇದೀಗ ಧ್ರುವ ಸರ್ಜಾ ಅವರು ಮನೆಯಲ್ಲಿಯೇ ತುಂಬಾನೇ ಸರಳಾವಾಗಿ ನಾಮಕರಣ ಶಾಸ್ತ್ರ ನೆರವೇರಿಸಿದ್ದು, ಅದರ ಫೋಟೋ, ವಿಡಿಯೋವನ್ನು ತಮ್ಮ ಇನ್ಸ್ಟಾ ಗ್ರಾಮ್ ಸ್ಟೋರಿಯಲ್ಲಿ ಹಂಚಿಕೊಂಡಿದ್ದಾರೆ. ಆದರೆ ಇನ್ನೂ ಮಗಳ ಹೆಸರನ್ನ ಮಾತ್ರ ರಿವೀಲ್ ಮಾಡಿಲ್ಲ. ಇತ್ತೀಚಿಗೆ ಧ್ರುವ ಹಾಗು ಪ್ರೇರಣಾ ಜೋಡಿ ಮಗಳ ಫೋಟೋಶೂಟ್ ಮಾಡಿಸಿದ್ದು, ಆ ಫೋಟೋಗಳನ್ನ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ಇನ್ನು ಮೇಘನಾ ರಾಜ್ ಕೂಡ ಧ್ರುವ ಸರ್ಜಾ ಅವರ ಮಗಳನ್ನ ಎತ್ತಿಕೊಂಡಿರುವ ಫೋಟೋ ಹಂಚಿಕೊಂಡು ಕಣ್ಮಣಿ ಅಂತ ಬರೆದುಕೊಂಡಿದ್ದರು. ಆದರೆ ನಾಮಕರಣ ಆದ ಹೆಸರು ಏನಿರಬಹುದು ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಇನ್ನೂ ಕಾಡುತ್ತಿದೆ.
ಇದನ್ನೂ ಓದಿ : Darshan Thoogudeepa : ವಿವಾದ ಸೃಷ್ಟಿಸಿದ ಡಿಬಾಸ್ ದರ್ಶನ್ ಹಾಗು ಧ್ರುವ ಸರ್ಜಾ ನಡೆ..! ಇದಕ್ಕೆ ಅಸಲಿ ಕಾರಣ ಏನು ಗೊತ್ತಾ.?
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.
ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Drought Relief : ಬರ ಪರಿಹಾರ ಹಣ ಬಿಡುಗಡೆ – ಈ ಲಿಸ್ಟ್ ನಲ್ಲಿ ಹೆಸರು ಇದ್ದರೆ ಮಾತ್ರ – ನಿಮ್ಮ ಮೊಬೈಲ್ ಮೂಲಕ ಚೆಕ್ ಮಾಡಿ
- Leelavathi : ವಿನೋದ್ ಹಾಗೂ ನನ್ನ ನಡುವಿನ ಸೀಕ್ರೆಟ್ ಯಾರಿಗೂ ಗೊತ್ತಿಲ್ಲ ಎಂದು ಶಿವಣ್ಣ ಹೇಳಿದ್ದೇಕೆ.? ಕಣ್ಣೀರಿಟ್ಟ ಲೀಲಾವತಿ.!
- Drought Relief : 1ನೇ ಕಂತಿನ ಬರ ಪರಿಹಾರ ಹಣ ಬಿಡುಗಡೆ – ಬರ ಪರಿಹಾರ 3 ಕಂತುಗಳಲ್ಲಿ ರೈತರ ಖಾತೆಗಳಿಗೆ ಬಿಡುಗಡೆ – ಸಿಎಂ ಸಿದ್ದರಾಮಯ್ಯ
- Property Rules : ಸ್ವಂತ ಆಸ್ತಿಯ ಮಾಲೀಕರಿಗೆ ಬಿಗ್ ಶಾಕ್ – ಡಿಸೆಂಬರ್ ನಿಂದ ಹೊಸ ರೂಲ್ಸ್ – ಮನೆ ಜಮೀನು ಪ್ಲಾಟ್ ಇದ್ದರೆ ನೋಡಿ
- Pension Scheme : 60 ವರ್ಷ ಮೇಲ್ಪಟ್ಟವರಿಗೆ ಬಂಪರ್ ಗಿಫ್ಟ್ – ಪ್ರತಿ ತಿಂಗಳಿಗೆ 5 ಸಾವಿರ ಹಣ ಬ್ಯಾಂಕ್ ಖಾತೆಗೆ ಜಮೆ.!
- Adike Rate Today : ಇಂದಿನ ಅಡಿಕೆ ಬೆಲೆ.? ಪ್ರಮುಖ ಮಾರುಕಟ್ಟೆಯಲ್ಲಿ ಎಷ್ಟಾಗಿದೆ ಗೊತ್ತಾ ಇಂದಿನ ಅಡಿಕೆಯ ಬೆಲೆ.?
- Gold – Silver Rate : 24 ಗಂಟೆಯಲ್ಲಿ ಚಿನ್ನದ ಹಾಗು ಬೆಳ್ಳಿಯ ಬೆಲೆ ಎಷ್ಟಾಗಿದೆ ಗೊತ್ತಾ.? ಇಳಿಕೆನಾ ಅಥವಾ ಏರಿಕೆನಾ.?
- Solar Scheme :ರೈತರಿಗೆ 4 ಲಕ್ಷ ಸಹಾಯಧನ.! ಸೋಲಾರ್ ವಿದ್ಯುತ್ ಅವಳಡಿಕೆಗಾಗಿ ರೈತರಿಗೆ ಹೊಸ ಸ್ಕೀಮ್.!
- Farmer’s Loan Waiver : ಎಲ್ಲಾ ರೈತರಿಗೆ ಭರ್ಜರಿ ಗುಡ್ ನ್ಯೂಸ್.! ರೈತರ ಸಾಲಮನ್ನಾ / ಶೂನ್ಯ ಬಡ್ಡಿ ದರದಲ್ಲಿ 5 ಲಕ್ಷ ಹೊಸ ಸಾಲ!
- Vehicle Subsidy : ವಾಹನ ಖರೀದಿಸುವವರಿಗೆ 3 ಲಕ್ಷ ಹಣ ಸಬ್ಸಿಡಿ ಸಿಗಲಿದೆ