Dhruva Sarja : ಕನ್ನಡದ ಯುವ ನಟನಾಗಿ ಈಗಾಗಲೇ ಹೆಚ್ಚು ಜನಪ್ರಿಯತೆ ಪಡೆದುಕೊಂಡಿರುವಂತಹ ನಟ ಧ್ರುವ ಸರ್ಜಾ ಯಾರಿಗೆ ತಾನೇ ಗೊತ್ತಿಲ್ಲ..? ನಟ ಧ್ರುವ ಸರ್ಜಾ ಅವರು ಮಾಡಿರುವುದು ಬೆರಳೆಣಿಕೆ ಸಿನಿಮಾಗಳಾದರೂ ಕೂಡ, ಕನ್ನಡ ಚಿತ್ರರಂಗದಲ್ಲಿ ಈಗಾಗಲೇ ದೊಡ್ಡ ಮಟ್ಟಕ್ಕೆ ಯಶಸ್ವಿಯಾಗಿದ್ದಾರೆ. ಕನ್ನಡ ಚಿತ್ರರಂಗದ ಮತ್ತೋರ್ವ ಯಶಸ್ವೀ ನಟನಾಗಿ ಹೆಚ್ಚೆಚ್ಚು ಪ್ರಯತ್ನ ಪಡುತ್ತಾ ಬಿಗ್ ಬಜೆಟ್ ಸಿನಿಮಾಗಳನ್ನು ಪಾನ್ ಇಂಡಿಯಾ ಲೆವೆಲ್ ನಲ್ಲಿ ನೀಡುವ ತವಕದಲ್ಲಿದ್ದಾರೆ ನಟ ಧ್ರುವ ಸರ್ಜಾ.
ಇದನ್ನೂ ಕೂಡ ಓದಿ : Spandana Vijay : ಪತ್ನಿ ಸ್ಪಂದನ ನಿಧನದ ಬಳಿಕ ವಿಜಯ ರಾಘವೇಂದ್ರ ಜಾತಕ ನೋಡಿ ಶಾಕಿಂಗ್ ಹೇಳಿಕೆ ಕೊಟ್ಟ ಜ್ಯೋತಿಷ್ಯರು.!

ಇದೀಗ ಮಾರ್ಟಿನ್ ಸಿನಿಮಾದಲ್ಲಿ ಬ್ಯುಸಿಯಾಗಿರುವ ಧ್ರುವ ಸರ್ಜಾ ಅವರು ಇತ್ತೀಚಿಗೆ ಕನಕಪುರ ರಸ್ತೆಯಲ್ಲಿ ಬರುವ ಅವರ ಫಾರ್ಮ್ ಹೌಸ್ ನಲ್ಲಿ ಅವರ ಮಡದಿ ಪ್ರೇರಣಾ ಅವರ ಸೀಮಂತ ಕಾರ್ಯ ಮಾಡಿ ಮುಗಿಸಿದ್ದರು. ಇನ್ನು ಕಳೆದ ವಾರ ಧ್ರುವ ಸರ್ಜಾ ಸಹೋದರ ಚಿರಂಜೀವಿ ಸರ್ಜಾ ಸಮಾಧಿ ಬಳಿ ಮಲಗಿ ಸುದ್ಧಿಯಾಗಿದ್ದರು. ಇದೀಗ ಪತ್ನಿ ಪ್ರೇರಣಾ ಸೀಮಂತ ಶಾಸ್ತ್ರವನ್ನು ಅಣ್ಣನ ಸಮಾಧಿ ಬಳಿ ನೆರವೇರಿಸಿ ಸರಳತೆ ಮೆರೆದಿದ್ದಾರೆ. ಶ್ರೀಕೃಷ್ಣ ಜನ್ಮಾಷ್ಟಮಿಯಂದು ಪ್ರೇರಣಾ ಸೀಮಂತ ಕಾರ್ಯ ನೆರವೇರಿದ್ದು, ಆ ವಿಡಿಯೋವನ್ನ ತಡವಾಗಿ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋದಲ್ಲಿ ಧ್ರುವ ಸರ್ಜಾ ಹಾಗು ಪ್ರೇರಣಾ ಮೊಬೈಲ್ ನಲ್ಲಿ ಚಿರಂಜೀವಿ ಸರ್ಜಾ ಫೋಟೋವನ್ನು ಮಗಳಿಗೆ ತೋರಿಸಿ ದೊಡ್ಡಪ್ಪ ಎಂದು ಹೇಳಿ ಕೊಡುವುದನ್ನು ನೋಡಿ ಅಭಿಮಾನಿಗಳು ಭಾವುಕರಾಗಿದ್ದಾರೆ.
ಇದನ್ನೂ ಕೂಡ ಓದಿ : Crop loss : ಎಲ್ಲಾ ರೈತರಿಗೆ ಗುಡ್ ನ್ಯೂಸ್.! ಪ್ರತೀ ಹೆಕ್ಟೇರ್ ಗೆ ₹10,000/- ನೆಟೆ ಬೆಳೆ ರೋಗಕ್ಕೆ ಪರಿಹಾರ

ಇನ್ನು ಸೀಮಂತಕ್ಕೆ ಬರದ ಮೇಘನಾ ರಾಜ್ ವಿರುದ್ಧ ಎಲ್ಲರೂ ಕಿಡಿಕಾರಿದ್ದರು. ಇದೀಗ ಮೇಘನಾ ರಾಜ್ ಅವರು ಕೊನೆಗೂ ಮೌನ ಮುರಿದು ಮಾತನಾಡಿದ್ದು, ಮೇಘನಾ ರಾಜ್ ಪರ್ಸನಲ್ ಕೆಲಸದ ಮೇಲೆ ಬೆಂಗಳೂರಿನಲ್ಲಿರದ ಕಾರಣ ಬರಲಾಗಲಿಲ್ಲ ಎಂದು ಕ್ಷಮೆ ಕೇಳಿದ್ದಾರೆ. ಇನ್ನು ಅದಕ್ಕೆ ಪ್ರತಿಕ್ರಿಯೆ ನೀಡಿರುವ ಧ್ರುವ ಸರ್ಜಾ, ಅತ್ತಿಗೆ ಊರಲಿಲ್ಲದ ಕಾರಣ ಬರಲಿಲ್ಲ ಎಂದು ಮಾಧ್ಯಮದ ಮುಂದೆ ಹೇಳಿಕೆ ನೀಡಿದ್ದಾರೆ.
ಇದನ್ನೂ ಕೂಡ ಓದಿ : Gruhalakshmi Scheme : ಗೃಹಲಕ್ಷ್ಮಿ 2ನೇ ಕಂತಿನ ಹಣ ಇಂತವರಿಗೆ ಬರಲ್ಲ! ರೇಷನ್ ಕಾರ್ಡ್ ಇದ್ದವರಿಗೆ ಬಿಗ್ ಶಾಕ್! 1ನೇ ಕಂತು ಪಡೆದವರು ನೋಡಿ!

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ. ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Drought Relief : 1ನೇ ಕಂತಿನ ಬರ ಪರಿಹಾರ ಹಣ ಬಿಡುಗಡೆ – ಬರ ಪರಿಹಾರ 3 ಕಂತುಗಳಲ್ಲಿ ರೈತರ ಖಾತೆಗಳಿಗೆ ಬಿಡುಗಡೆ – ಸಿಎಂ ಸಿದ್ದರಾಮಯ್ಯ
- Property Rules : ಸ್ವಂತ ಆಸ್ತಿಯ ಮಾಲೀಕರಿಗೆ ಬಿಗ್ ಶಾಕ್ – ಡಿಸೆಂಬರ್ ನಿಂದ ಹೊಸ ರೂಲ್ಸ್ – ಮನೆ ಜಮೀನು ಪ್ಲಾಟ್ ಇದ್ದರೆ ನೋಡಿ
- Pension Scheme : 60 ವರ್ಷ ಮೇಲ್ಪಟ್ಟವರಿಗೆ ಬಂಪರ್ ಗಿಫ್ಟ್ – ಪ್ರತಿ ತಿಂಗಳಿಗೆ 5 ಸಾವಿರ ಹಣ ಬ್ಯಾಂಕ್ ಖಾತೆಗೆ ಜಮೆ.!
- Adike Rate Today : ಇಂದಿನ ಅಡಿಕೆ ಬೆಲೆ.? ಪ್ರಮುಖ ಮಾರುಕಟ್ಟೆಯಲ್ಲಿ ಎಷ್ಟಾಗಿದೆ ಗೊತ್ತಾ ಇಂದಿನ ಅಡಿಕೆಯ ಬೆಲೆ.?
- Gold – Silver Rate : 24 ಗಂಟೆಯಲ್ಲಿ ಚಿನ್ನದ ಹಾಗು ಬೆಳ್ಳಿಯ ಬೆಲೆ ಎಷ್ಟಾಗಿದೆ ಗೊತ್ತಾ.? ಇಳಿಕೆನಾ ಅಥವಾ ಏರಿಕೆನಾ.?
- Solar Scheme :ರೈತರಿಗೆ 4 ಲಕ್ಷ ಸಹಾಯಧನ.! ಸೋಲಾರ್ ವಿದ್ಯುತ್ ಅವಳಡಿಕೆಗಾಗಿ ರೈತರಿಗೆ ಹೊಸ ಸ್ಕೀಮ್.!
- Farmer’s Loan Waiver : ಎಲ್ಲಾ ರೈತರಿಗೆ ಭರ್ಜರಿ ಗುಡ್ ನ್ಯೂಸ್.! ರೈತರ ಸಾಲಮನ್ನಾ / ಶೂನ್ಯ ಬಡ್ಡಿ ದರದಲ್ಲಿ 5 ಲಕ್ಷ ಹೊಸ ಸಾಲ!
- Vehicle Subsidy : ವಾಹನ ಖರೀದಿಸುವವರಿಗೆ 3 ಲಕ್ಷ ಹಣ ಸಬ್ಸಿಡಿ ಸಿಗಲಿದೆ
- ಬಿಕಿನಿ ಹಾಕಿಕೊಂಡು ಬಂದು ಎಲ್ಲರಿಗೂ ಶಾಕ್ ಕೊಟ್ಟ ಸಂಗೀತ.!Sangeetha Sringeriಬಿಕಿನಿ ಹಾಕಿಕೊಂಡು ಬಂದು ಎಲ್ಲರಿಗೂ ಶಾಕ್ ಕೊಟ್ಟ ಸಂಗೀತ.!
- Bigg Boss Kannada Season 10 : ಇವರೇ ಬಿಗ್ ಬಾಸ್ ವೈಲ್ಡ್ ಕಾರ್ಡ್ ಎಂಟ್ರಿ – Wild Card Entry – Bbk10