Darshan : ಸಾಮಾನ್ಯವಾಗಿ ಡಿ ಬಾಸ್ ದರ್ಶನ್ ತಮ್ಮ ಹುಟ್ಟುಹಬ್ಬವನ್ನ ಆಚರಿಸಿಕೊಳ್ಳುವುದಿಲ್ಲ. ಮೊದಲಿನಿಂದಲೂ ಕೂಡ ಆ ದಿನ ಸಮಾಜ ಸೇವೆಗಾಗಿ ಅವರು ತಮ್ಮ ಆ ದಿನವನ್ನ ಮುಡಿಪಾಗಿ ಇಡುತ್ತಾರೆ. ಅಭಿಮಾನಿಗಳು ಹೆಚ್ಚಿನ ಹಣವನ್ನ ಖರ್ಚು ಮಾಡಿ ಕೇಕ್ ತಂದು ವಿಜೃಂಭಣೆಯಿಂದ ಹುಟ್ಟುಹಬ್ಬವನ್ನ ಆಚರಿಸಬೇಡಿ. ಅದೇ ದುಡ್ಡಿನಲ್ಲಿ ಸಮಾಜಕ್ಕೆ, ಬಡವರಿಗೆ, ಅನಾಥಾಶ್ರಮಗಳಿಗೆ ಸಹಾಯ ಮಾಡಿ ಎಂದು ದರ್ಶನ್ ಮೊದಲಿನಿಂದಲೂ ಹೇಳಿಕೊಂಡು ಬಂದಿದ್ದಾರೆ.
![Do you know what happened to all the grocery kits fans brought for Darshan's birthday? Shocking](https://i0.wp.com/kannadaquiz.online/wp-content/uploads/2023/02/D-Boss-Darshan-ಅಷ್ಟಕ್ಕೂ-ಮೋದಿಯನ್ನು-ಭೇಟಿಯಾಗಲು-ದರ್ಶನ್-ಏಕೆ-ಹೋಗಿಲ್ಲ.-1.jpg?resize=900%2C506&ssl=1)
ದರ್ಶನ್ ಹುಟ್ಟುಹಬ್ಬ ಆರಂಭವಾಗುವುದಕ್ಕಿಂತ ಒಂದು ವಾರ ಮುನ್ನವೇ ಅಭಿಮಾನಿಗಳಲ್ಲಿ ಸಂಭ್ರಮ ಸಡಗರ ಮನೆಮಾಡಿತ್ತು. ಪ್ರತಿ ವರ್ಷದಂತೆ ಈ ವರ್ಷವೂ ಕೂಡ ದರ್ಶನ್ ಹೇಳಿದ್ದಂತೆ ಸಮಾಜಮುಖಿ ಆಗಿದ್ದರು. ಅಭಿಮಾನಿಗಳಿಗೆ ಕೇಕ್ ಹಾರಗಳನ್ನ ತರಬೇಡಿ ಅದರ ಬದಲು ಅಸಹಾಯಕರಿಗೆ ನೆರವಾಗಿ ಎಂದು ಕರೆ ನೀಡಿದ್ದರು. ಅದರಂತೆ ಪ್ರತಿ ವರ್ಷ ದರ್ಶನ್ ಹುಟ್ಟುಹಬ್ಬದಂತೆ ದರ್ಶನ್ ಅಭಿಮಾನಿಗಳು ಸ್ವಇಚ್ಛೆಯಿಂದ ತಮ್ಮ ಕೈಲಾದಷ್ಟು ದವಸ ಧಾನ್ಯಗಳನ್ನ ಮನೆಗೆ ತಲುಪಿಸಿದ್ದಾರೆ. ಈ ವರ್ಷವೂ ಕೂಡ ಸಹಸ್ರಾರು ಸಂಖ್ಯೆಯಲ್ಲಿ ದಿನಸಿಯನ್ನು ಸಂಗ್ರಹಣೆ ಮಾಡಲಾಗಿತ್ತು, ಅದೆಲ್ಲವನ್ನ ಹಂಚಿದ್ದಾರೆ.
ಇದನ್ನೂ ಕೂಡ ಓದಿ : ವಿಜಯಲಕ್ಷ್ಮಿ ಆಕ್ರೋಶಕ್ಕೆ ಈಗ ಮೇಘಾ ಶೆಟ್ಟಿ ಏನು ಮಾಡಿಕೊಂಡಿದ್ದಾರೆ ಗೊತ್ತಾ.?
ಹಾಗಾದ್ರೆ ಈ ಬಾರಿ ಅಭಿಮಾನಿಗಳಿಂದ ಸಂಗ್ರಹವಾದ ದಿನಸಿ ವಸ್ತುಗಳು ಯಾರಿಗೆ ನೀಡಿದ್ದಾರೆ. ದರ್ಶನ್ ಕೊಟ್ಟ ಸೂಚನೆ ಮೇರೆಗೆ ಫ್ಯಾನ್ಸ್ ಕೊಟ್ಟಿದ್ದು ಯಾರಿಗೆ.? ಎಂದು ತಿಳಿಯಲು ಸಂಪೂರ್ಣವಾಗಿ ಓದಿ.
ಫೆಬ್ರವರಿ 16ರಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಹುಟ್ಟುಹಬ್ಬ ಇತ್ತು. ಇದನ್ನ ಒಂದು ವಾರ ಮುನ್ನವೇ ದರ್ಶನ್ ಮನೆಗೆ ಅಭಿಮಾನಿಗಳು ಅಕ್ಕಿ ಬೇಳೆ ಅಡುಗೆ ಎಣ್ಣೆ ಸೇರಿದಂತೆ ದಿನಸಿ ವಸ್ತುಗಳನ್ನ ನೀಡುತಿದ್ದರು. ಹೀಗೆ ಹುಟ್ಟುಹಬ್ಬದ ಹಿಂದಿನ ದಿನದವರೆಗೂ ಮುಂದುವರೆದಿತ್ತು. ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಹೆಚ್ಚು ದಿನಸಿ ವಸ್ತುಗಳನ್ನ ಸಂಗ್ರಹಣೆ ಮಾಡಲಾಗಿತ್ತು. ಅದನ್ನು ದರ್ಶನ್ ಅವರ ಸೂಚನೆ ಮೇರೆಗೆ ಹಂಚುವ ಕೆಲಸ ನಡೆದಿದೆ. ಹುಟ್ಟುಹಬ್ಬದ ನಿಮಿತ್ತ ಸಂಗ್ರಹವಾದ ದಿನಸಿ ವಸ್ತುಗಳನ್ನ ಹಂಚುವ ಕೆಲಸ ನಡೆಯುತ್ತಿವೆ. ಸ್ವತಃ ದರ್ಶನ್ ಈ ಬಾರಿ ದಿನಸಿಯನ್ನ ಮಂಗಳಮುಖಿಯರಿಗೆ ಹಂಚುವಂತೆ ಸೂಚನೆ ನೀಡಿದ್ದರು. ಅದರಂತೆ ಅಭಿಮಾನಿಗಳು ಎಲ್ಲೆಲ್ಲಿ ಮಂಗಳಮುಖಿಯರು ಅಸಹಾಯಕ ಸ್ಥಿತಿಯಲ್ಲಿ ಇದ್ದರೋ ಅವರಿಗೆಲ್ಲ ವಾಹನಗಳಲ್ಲಿ ದಿನಸಿಯನ್ನ ಕಳುಹಿಸಿ ಕೊಡಲಾಗಿದೆ.
![Do you know what happened to all the grocery kits fans brought for Darshan's birthday? Shocking](https://i0.wp.com/kannadaquiz.online/wp-content/uploads/2023/02/WhatsApp-Image-2023-02-19-at-1.25.26-PM-1.jpeg?resize=900%2C628&ssl=1)
ಇದನ್ನೂ ಕೂಡ ಓದಿ : Darshan Thoogudeepa | ದರ್ಶನ್ ಅವರ ಕಾಟೇರ ಸಿನಿಮಾದ ರಿಲೀಸ್ ಡೇಟ್ ಫಿಕ್ಸ್ ಆಯ್ತಾ.?
ಈ ವಿಡಿಯೋಗಳು, ಫೋಟೋಗಳು ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗುತ್ತಿವೆ. ದರ್ಶನ್ ಅವರು ದವಸ ದಾನ್ಯಗಳ ಜೊತೆಗೆ ಒಂದು ಪಾತ್ರವನ್ನು ಸಹ ಕಳುಹಿಸಿ ಕೊಡುತ್ತಿದ್ದಾರೆ. ಎಲ್ಲಿ ಮಂಗಳಮುಖಿಯರಿಗೆ ದಿನಸಿ ವಿತರಣೆ ಮಾಡಲಾಗಿದೆಯೋ ಆ ಎಲ್ಲ ಕಡೆಗೂ ಸಂದೇಶ ಪತ್ರಗಳನ್ನ ಕಳುಹಿಸಿಕೊಟ್ಟಿದ್ದಾರೆ. ದರ್ಶನ್ ಮನವಿಯಂತೆ ಅಭಿಮಾನಿಗಳು ಮಂಗಳಮುಖಿಯರು ವಾಸವಿರುವ ಪ್ರದೇಶವನ್ನ ಗುರುತಿಸಿ ಅಲ್ಲಿಗೆ ದಿನಸಿ ವಿತರಣೆ ಮಾಡಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಸಹಾಯಕ್ಕೆ ಮಂಗಳಮುಖಿಯರು ಸಂತೋಷವನ್ನ ವ್ಯಕ್ತ ಪಡಿಸಿದ್ದಾರೆ, ಶುಭ ಹಾರೈಸಿದ್ದಾರೆ. ತುಂಬಾನೇ ಖುಷಿ ಆಯಿತು ದೇವರು ಆಯುಷ್ಯ ಆರೋಗ್ಯ ಕೊಟ್ಟು ದರ್ಶನ್ ಅವರನ್ನ ಕಾಪಾಡಲಿ ಎಂದು ಮಂಗಳಮುಖಿಯರು ಹಾರೈಸಿದ್ದಾರೆ. ಇನ್ನೂ ದರ್ಶನ್ ಅವರ ಈ ಗುಣದ ಬಗ್ಗೆ ನೀವ್ ಏನು ಹೇಳುತ್ತೀರಾ ಕಾಮೆಂಟ್ ಮಾಡಿ ತಿಳಿಸಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ. ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Pension Scheme : ಪ್ರತಿ ತಿಂಗಳು ನಿಮಗೆ ₹5,000/- ರೂಪಾಯಿ ಪೆನ್ಷನ್ ಹಣ ಬೇಕಾ.? ಕೂಡಲೇ ಈ ಯೋಜನೆಗೆ ಅರ್ಜಿ ಸಲ್ಲಿಸಿ
- Gold-Silver Rate : ಏದುಸಿರು ಬಿಡುತ್ತಿರುವ ಚಿನ್ನ.! ರೆಕಾರ್ಡ್ ಉಡೀಸ್ ಮಡಿದ ಬಂಗಾರ.!
- PM Fasal Bima Yojane : ಬೆಳೆ ವಿಮೆ ಮಾಡಿಸುವ ರೈತರಿಗೆ ಕೃಷಿ ಸಚಿವ ಬಂಪರ್ ಗಿಫ್ಟ್ – ಬೆಳೆವಿಮೆ ಇದ್ದವರಿಗೂ, ಇಲ್ಲದವರಿಗೂ..
- Small Farmers : ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಬಂಪರ್ ಗಿಫ್ಟ್ – ₹3,000 ಹಣ ರೈತರ ಬ್ಯಾಂಕ್ ಖಾತೆಗೆ ಜಮಾ.!
- Senior Citizens : 60 ವರ್ಷ ಮೇಲ್ಪಟ್ಟವರಿಗೆ ಬಂಪರ್ – ಅಜ್ಜ ಅಜ್ಜಿ ಇದ್ದವರು ತಪ್ಪದೆ ನೋಡಿ – ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್.!
- Labour Card Scholarship : ಕಲಿಕಾ ಭಾಗ್ಯ ಯೋಜನೆ : ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಧನ ಸಹಾಯ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ – Apply Online
- ಬ್ಯಾಂಕ್ ಖಾತೆ ಇದ್ದರೆ ಸಾಕು ನಿಮಗೆ ಸಿಗುತ್ತೆ 2 ಲಕ್ಷ.! – Suraksha Bima Yojana
- MGNREGA : ರೈತರಿಗೆ ನಿಮ್ಮ ಗ್ರಾಮ ಪಂಚಾಯಿತಿಗಳಲ್ಲಿ 2 ಲಕ್ಷ ಸಹಾಯಧನಕ್ಕಾಗಿ ಅರ್ಜಿ | ಗ್ರಾಮೀಣ ರೈತರಿಗೆ ಗುಡ್ ನ್ಯೂಸ್.!
- Free LPG Gas : ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಗ್ಯಾಸ್ ಫ್ರೀ! ಹೇಗೆ ಅರ್ಜಿ ಸಲ್ಲಿಸುವುದು.?
- Congress Guarantee : ಪಂಚ ಗ್ಯಾರಂಟಿ ಯೋಜನೆಗಳು ಬಂದ್.! ಎಲ್ಲಾ ಮಹಿಳೆಯರಿಗೆ ಬಿಗ್ ಶಾಕ್.! ಏನಿದು ಮಾಹಿತಿ
- PM KUSUM Scheme : 80% ಸಬ್ಸಿಡಿ ಸೋಲಾರ್ ಪಂಪ್ ಸೆಟ್ ಗೆ ಅರ್ಜಿ ಸಲ್ಲಿಸಿ – ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ
- ಸ್ವಂತ ಮನೆ ಇಲ್ಲದವರಿಗೆ ಬಂಪರ್ – 3ನೇ ಬಾರಿಗೆ ಪ್ರಧಾನಿಯಾಗಿ ಮೊದಲ ಬಂಪರ್ ಗಿಫ್ಟ್ – 3 ಕೋಟಿ ಹೊಸ ಮನೆಗಳು ಬಿಡುಗಡೆ – PM Awas Yojana 2024
- Electricity Meters : ಮನೆಯಲ್ಲಿರುವ ವಿದ್ಯುತ್ ಮೀಟರ್ ತಂದೆ ತಾತ ಮುತ್ತಾತನ ಹೆಸರಿನಲ್ಲಿ ಇದ್ದವರಿಗೆ ಗುಡ್ ನ್ಯೂಸ್.!
- Panchayat Raj – RDPR : ಹಳ್ಳಿಗಳಲ್ಲಿ ಮನೆ ಅಥವಾ ಪ್ಲಾಟ್, ಜಮೀನು ಇದ್ದವರಿಗೆ | ಸರ್ಕಾರದಿಂದ ಬಂಪರ್ ಗಿಫ್ಟ್
- Ration Card Update : ರಾಜ್ಯ ಸರ್ಕಾರದಿಂದ ನಿಮ್ಮ ರೇಷನ್ ಕಾರ್ಡ್ ರದ್ದಾಗಬಹುದು.! ಏಕೆ ಗೊತ್ತೆ?
- Bara Parihara : ನಿಮಗೆ ಇದುವರೆಗೂ ಬರ ಪರಿಹಾರ ಹಣ ಜಮಾ ಆಗಿಲ್ವಾ.? ಈ ಡೈರೆಕ್ಟ್ ಚೆಕ್ ಮಾಡಿಕೊಳ್ಳಿ
- Govt Updates : ಜೂನ್ 1ರಿಂದ 5 ಹೊಸ ನಿಯಮಗಳು ಜಾರಿ ಎಲ್ಲಾ ಸಾರ್ವಜನಿಕರ ಗಮನಕ್ಕೆ | LPG gas, Driving licence, HSRP Number
- Gruhalakshmi Updates : ಗೃಹಲಕ್ಷ್ಮಿ ಮಹಿಳೆಯರಿಗೆ ಬಿಗ್ ಶಾಕ್ | ಇಂತಹ ಮಹಿಳೆಯರಿಗೆ ಇನ್ನು ಮುಂದೆ ಹಣ ಬರಲ್ಲ.!
- ಹೆಣ್ಣಿಗೆ ಮಿಲನದಲ್ಲಿ ಸಂಪೂರ್ಣ ತೃಪ್ತಿ ಸಿಗದೇ ಇದ್ದರೆ, ಆಕೆಯ ಮೇಲಾಗುವ 6 ಆಶ್ಚರ್ಯಕರ ಪರಿಣಾಮಗಳು | ಆರೋಗ್ಯ ಸಲಹೆ
- Bank New Updates : 1 ಜೂನ್ 2024 ರಿಂದ ಒಂದಕ್ಕಿಂತ ಹೆಚ್ಚು ಬ್ಯಾಂಕ್ ಖಾತೆ ಹೊಂದಿದವರಿಗೆ ಬಿಗ್ ಶಾಕಿಂಗ್ ಸುದ್ದಿ
- ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ LKG ಮತ್ತು UKG ತರಗತಿಗಳು ಆರಂಭ | ನಿಮ್ಮ ಊರಿನ ಶಾಲೆಗಳಲ್ಲಿ ಪ್ರವೇಶ ಆರಂಭ
- PM Vishwakarma : ಪಿಎಂ ವಿಶ್ವಕರ್ಮ ಅರ್ಜಿ ಹಾಕಿದವರಿಗೆ ಮತ್ತು ಹಾಕಿಲ್ಲದವರಿಗೆ ಗುಡ್ ನ್ಯೂಸ್ | 3 ಲಕ್ಷ ಸಹಾಯಧನ ₹15,000 ಮೌಲ್ಯದ ಕಿಟ್
- Driving Licence Rules : ವಾಹನ ಸವಾರರಿಗೆ ಭರ್ಜರಿ ಗುಡ್ ನ್ಯೂಸ್ – ಬೇಗನೇ ನೋಡಿ
- Crop Loan Waiver 2024 : ರೈತರ ಖಾತೆಗೆ ಬೆಳೆ ವಿಮೆ ಜಮಾ / ನಿಮಗೆ ಜಮಾ ಆಗಿಲ್ಲ ಅಂದ್ರೆ ಈ ನಂಬರಗೆ ಕರೆ ಮಾಡಿ
- Drought Relief : ಬರ ಪರಿಹಾರ ಎರಡನೇ ಕಂತಿನ ಹಣ ಪಡೆದ ರೈತರ ಪಟ್ಟಿ ಬಿಡುಗಡೆ – ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ
- Agriculture Land : ಜಮೀನಿಗೆ ಹೋಗಲು ರಸ್ತೆ, ದಾರಿ, ಕಾಲುದಾರಿ, ಬಂಡಿ ದಾರಿ, ಇಲ್ಲದವರಿಗೆ | ರಾತ್ರೋರಾತ್ರಿ ಗುಡ್ ನ್ಯೂಸ್ ಕೊಟ್ಟ ಸರ್ಕಾರ!
- Pahani RTC : ಜಮೀನಿನ ಪಹಣಿ ತಂದೆ ತಾತ ಮುತ್ತಾತನ ಹೆಸರಲ್ಲಿ ಇದ್ದರೆ | ಒಂದೇ ದಿನದಲ್ಲಿ ನಿಮ್ಮ ಹೆಸರಿಗೆ ವರ್ಗಾವಣೆ
- Drought Fund : ಬರ ಪರಿಹಾರ ಹಣ ಪಡೆದ ರೈತರ ಖಾತೆಗಳಿಗೆ | ರಾಜ್ಯ ಸರ್ಕಾರದಿಂದ ಜೂನ್ 1ಕ್ಕೆ 3ನೇ ಕಂತಿನ ಹಣ ಬಿಡುಗಡೆ
- Gruhalakshmi Scheme : ಗೃಹಲಕ್ಷ್ಮೀ ಯೋಜನೆಯ 11ನೇ ಕಂತಿಗೆ ಖಡಕ್ ಎಚ್ಚರಿಕೆ ಕೊಟ್ಟ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
- Bara Parihara : ಬರ ಪರಿಹಾರ ಹಣ ಜಮಾ ಆಗದಿದ್ದರೆ ತಪ್ಪದೇ ಇದನ್ನು ನೋಡಿ / ₹14,980/ ಹಣ ಜಮಾ ರೈತರಿಗೆ ಭರ್ಜರಿ ಗುಡ್ ನ್ಯೂಸ್.!
- RTO Karnataka : ಎಲ್ಲಾ ವಾಹನ ಮಾಲೀಕರಿಗೆ ಬಿಗ್ ಶಾಕ್ | ಜೂನ್ 1 ಒಳಗಾಗಿ ಈ ಕೆಲಸ ಕಡ್ಡಾಯ | ಇಲ್ಲಾಂದ್ರೆ ದಂಡ ಫಿಕ್ಸ್
- Crop Insurance : ನಿಮ್ಮ ಖಾತೆಗೆ ಹಣ ಜಮಾ ಆಗಿದ್ಯಾ.? ರೈತರ ಖಾತೆಗೆ 35 ಕೋಟಿ ಬೆಳೆ ವಿಮೆ / ಯಾವ ಜಿಲ್ಲೆಯ ರೈತರಿಗೆ ಬೆಳೆ ವಿಮೆ ಜಮಾ ಆಗಿದೆ ಗೊತ್ತಾ.?
- Gold Rate : ಇಂದಿನ ಗೋಲ್ಡ್ ರೇಟ್ ಇಳಿಕೆ ಕಂಡಿದೆಯಾ.? ಎಷ್ಟಾಗಿದೆ ನೋಡಿ ಇವತ್ತಿನ ಚಿನ್ನದ ಬೆಲೆ.?
- Driving Licence : ಡ್ರೈವಿಂಗ್ ಲೈಸೆನ್ಸ್ ಇದ್ದವರಿಗೂ ಇಲ್ಲದವರಿಗೂ | ಸ್ವಂತ ವಾಹನ ಇದ್ದವರು ತಪ್ಪದೆ ನೋಡಿ
- Property Sale : ಜಮೀನು, ಮನೆ, ಪ್ಲಾಟ್ ಯಾವುದೇ ಆಸ್ತಿ ಮಾರಾಟ – ಖರೀದಿಗೆ ರಾತ್ರೋರಾತ್ರಿ ಹೊಸ ರೂಲ್ಸ್
- Rain Alert : ರಾಜ್ಯದಲ್ಲಿ ಮತ್ತೆ ಒಂದು ವಾರಗಳ ಕಾಲ ಭಾರಿ ಮಳೆ.! ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗುತ್ತದೆ ನೋಡೋಣ.
- Bara Parihara Status : ಆಧಾರ್ ಕಾರ್ಡ್ ನಂಬರ್ ಬಳಸಿ ಬರ ಪರಿಹಾರದ ವಿವರ ಚೆಕ್ ಮಾಡುವುದು ಹೇಗೆ.? ನೋಡೋಣ