Kiccha Sudeep : ಸುದೀಪ್ ಅಭಿನಯದ “ಹುಚ್ಚ” ಸಿನಿಮಾ ನೋಡಿ ಅಂದು ವಿಷ್ಣುದಾದಾ ಸುದೀಪ್ ಗೆ ಏನೆಂದು ಹೇಳಿದ್ರು ಗೊತ್ತಾ.?

Kiccha Sudeep : ಸುದೀಪ್(Sudeep) ಅವರು ಬಾಲ್ಯದಿಂದಲೂ, ತಾನೊಬ್ಬ ಸಿನಿಮಾ ಹೀರೋ ಆಗಬೇಕು ಎಂದು ಕನಸು ಕಟ್ಟಿಕೊಂಡು ಅದಕ್ಕಾಗಿ ಮುಂಬೈ ಗೆ ಹೋಗಿ ತರಬೇತಿ ಪಡೆದುಕೊಂಡು ಇಂಡಸ್ಟ್ರಿಗೆ ಎಂಟ್ರಿ ಕೊಟ್ಟವರು. ಆರಂಭದ ದಿನಗಳಲ್ಲಿ ಇವರನ್ನು ಆರಡಿ ಹೈಟು, ಐರನ್ ಲೆಗ್, ಎಮ್ಮೆ ತರಹ ಧ್ವನಿ ಇದೆ ಎಂದೆಲ್ಲಾ ಅವಮಾನ ಮಾಡಿ ಹೀಯಾಳಿಸಿದರು. ಆದರೆ ಇಂದು ಅದೇ ಬೇಸ್ ವಾಯ್ಸ್ ಗಾಗಿ, ಆರಡಿ ಹೀರೋಗಾಗಿ ಕನ್ನಡ ಸಿನಿಮಾ ರಂಗ ಮಾತ್ರವಲ್ಲದೆ ಭಾರತದ ಎಲ್ಲಾ ಚಿತ್ರರಂಗದವರು ಕೂಡ ಕರೆದು ಮಣೆ ಹಾಕುತ್ತಿದ್ದಾರೆ.

Whatsapp Group Join
Telegram channel Join

ಇದನ್ನೂ ಕೂಡ ಓದಿ : ದರ್ಶನ್ ಅವರ ತಂದೆ ಶ್ರೀನಿವಾಸ್ ತೂಗುದೀಪ ಅವರಿಗೆ ಕಿಡ್ನಿ ದಾನ ಮಾಡಿದ ಮಹಾತಾಯಿ ಯಾರು ಗೊತ್ತಾ.?

ಸುದೀಪ್(Sudeep) ಅವರ ಅದೃಷ್ಟ ಬದಲಾಯಿಸಿದ ಚಿತ್ರ ಎಂದರೆ ಅದು ಹುಚ್ಚ ಸಿನಿಮಾ. ಹುಚ್ಚ ಸಿನಿಮಾವನ್ನು ತೆರೆ ಮೇಲೆ ತರುವ ಮುನ್ನ ವಿಷ್ಣುವರ್ಧನ್ ಅವರಿಗೆ ತೋರಿಸಬೇಕು ಎನ್ನುವುದು ಸುದೀಪ್ ಆಸೆಯಾಗಿತ್ತು.

Whatsapp Group Join
Telegram channel Join

ಯಾಕೆಂದರೆ ವಿಷ್ಣುವರ್ಧನ್ ಅವರು ಸುದೀಪ್ ಅವರ ಫೇವರಿಟ್ ಹೀರೋ ಮಾತ್ರವಲ್ಲದೇ ಅವರ ಅನೇಕ ವಿಷಯಗಳನ್ನು ತಮ್ಮ ಜೀವನದಲ್ಲಿ ಅವರು ಆಗಿನಿಂದಲೇ ಅಳವಡಿಸಿಕೊಂಡಿದ್ದರು. ವಿಷ್ಣುವರ್ಧನ್ ಅವರ ಅಭಿಪ್ರಾಯ ಸುದೀಪ್ ಅವರಿಗೆ ಬಹಳ ಮುಖ್ಯವಾಗಿದ್ದ ಕಾರಣ ಹುಚ್ಚ ಸಿನಿಮಾವನ್ನು ವಿಷ್ಣುವರ್ಧನ್ ಅವರಿಗೆ ತೋರಿಸಿದರು.

ಆ ಸಿನಿಮಾ ನೋಡಿದ ತಕ್ಷಣವೇ ವಿಷ್ಣುವರ್ಧನ್ ಸುದೀಪ್ ಅವರನ್ನು ನೋಡಿ ಇಷ್ಟು ದಿನ ಎಲ್ಲಿದ್ದೀರಿ ಸುದೀಪ್.? ಎಷ್ಟು ಚೆನ್ನಾಗಿ ನಟನೆ ಮಾಡಿದ್ದೀರಾ.! ಈ ಸಿನಿಮಾದಿಂದ ಖಂಡಿತ ನಿಮ್ಮ ಅದೃಷ್ಟ ಬದಲಾಗುತ್ತದೆ ನೋಡಿ ಎಂದು ಭವಿಷ್ಯ ಹೇಳಿದ್ದಾರಂತೆ. ಅದೇ ರೀತಿ ಸುದೀಪ್ ಅವರ ಅದೃಷ್ಟ ಬದಲಾಯಿಸಿದ ಚಿತ್ರ ಹುಚ್ಚ. ಹುಚ್ಚ ಸಿನಿಮಾದ ಬಳಿಕ ಸುದೀಪ್ ಅವರು ಹಿಂತಿರುಗಿ ನೋಡಿದ್ದೇ ಇಲ್ಲ. ಇಂದು ಬಹು ಭಾಷೆಗಳ ಬೇಡಿಕೆ ನಟನಾಗಿ ನ್ಯಾಷನಲ್ ಸ್ಟಾರ್ ಆಗಿ ಸುದೀಪ್ ಅವರು ಬೆಳೆದಿದ್ದಾರೆ.

ಇದನ್ನೂ ಕೂಡ ಓದಿ : ಕಾಟೇರ ಸಿನಿಮಾಗೆ ದರ್ಶನ್ ಪಡೆದ ಸಂಭಾವನೆ ಎಷ್ಟು ಗೊತ್ತಾ.?

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply