Spandana Vijay : ನಟ ವಿಜಯ ರಾಘವೇಂದ್ರ ಹಾಗು ಸ್ಪಂದನ ಅವರು ಪ್ರೀತಿಸಿ ಮದುವೆಯಾಗಿದ್ದರು. ಇಬ್ಬರ ನಡುವೆ ತುಂಬಾನೇ ಅನ್ಯೋನ್ಯ ಭಾಂಧವ್ಯವಿತ್ತು. ಸ್ಪಂದನ ಅವರು ಕುಟುಂಬದ ಎಲ್ಲರ ಜೊತೆ ಕಷ್ಟ ಸುಖದಲ್ಲಿ ಬೆರೆತು ತುಂಬಾನೇ ಅನ್ಯೋನ್ಯವಾಗಿ ಜೀವನ ನಡೆಸುತ್ತಿದ್ದರು. ಆದರೆ ಇಂತಹ ದಂಪತಿಗಳ ಬಾಳಲ್ಲಿ ವಿಧಿ ಆಟವಾಡಿಬಿಟ್ಟ. ವಿಜಯ ರಾಘವೇಂದ್ರ ಅವರು ಪತ್ನಿ ಸ್ಪಂದನ ಅವರನ್ನ ತುಂಬಾನೇ ಪ್ರೀತಿಸುತ್ತಿದ್ದರು. ಯಾವತ್ತೂ ಕೂಡ ಜಗಳವಾಡಿರಲಿಲ್ಲವಂತೆ. ಏನೇ ಸಣ್ಣ ಪುಟ್ಟ ವಿಷಯವಿದ್ದರೂ ಕೂಡ ಪತ್ನಿಯ ಜೊತೆ ಮೊದಲು ಚರ್ಚಿಸಿ, ನಂತರ ತೀರ್ಮಾನ ತೆಗೆದುಕೊಳ್ಳುತ್ತಿದ್ದರು. ಆದರೆ ಪತ್ನಿ ಸ್ಪಂದನ ಅವರನ್ನು ಕಳೆದುಕೊಂಡ ದಿನದಿಂದ ತುಂಬಾನೇ ಕುಗ್ಗಿ ಹೋಗಿದ್ದಾರೆ ನಟ ವಿಜಯ ರಾಘವೇಂದ್ರ.
ಇದನ್ನೂ ಕೂಡ ಓದಿ : IAS ಇಂಟರ್ವ್ಯೂ ನಲ್ಲಿ ಈ ಮಹಿಳೆ ಕೊಟ್ಟ ಉತ್ತರ ಈಗ ಎಲ್ಲಾ ಕಡೆ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ
ನಿನ್ನೆ ವಿಜಯ ರಾಘವೇಂದ್ರ ಅವರು ಮಗ ಶೌರ್ಯ ಅವರನ್ನ ಕಾರಿನಲ್ಲಿ ಕರೆದುಕೊಂಡು ಹೋಗಿದ್ದಾರೆ. ಅವನ ಸ್ಕೂಲ್ ಗೆ ಒಂದು ದಿನ ರಜೆ ಹಾಕಿ ಪತ್ನಿ ಸ್ಪಂದನ ಅವರ ಹುಟ್ಟೂರಾದ ಮಂಗಳೂರಿನ ಬೆಳ್ತಂಗಡಿ ಗೆ ಕರೆದುಕೊಂಡು ಹೋಗಿದ್ದಾರೆ. ಸ್ಪಂದನ ಅವರ ಊರಲ್ಲಿ ಕಾಫಿ ತೋಟವಿದೆ. ಸುಂದರವಾದ ತೋಟದ ಮನೆಯಿದೆ. ಸ್ಪಂದನ ಹಾಗು ವಿಜಯ ರಾಘವೇಂದ್ರ ಅವರು ಹಾಗಾಗ ಅಲ್ಲಿಗೆ ಹೋಗಿ ವಿಶ್ರಾಂತಿ ಪಡೆದು ಬರುತ್ತಿದ್ದರು. ಹಾಗಾಗಿ ಮಗನ ಜೊತೆ ಕಾರಿನಲ್ಲಿ ಸ್ಪಂದನ ಅವರ ತೋಟದ ಮನೆಗೆ ಹೋಗಿದ್ದಾರೆ. ಜಾಗ ಬದಲಾದರೆ ಮಗ ಕೂಡ ಸ್ವಲ್ಪ ನೋವನ್ನ ಮರೆತು ಮತ್ತೆ ಮೊದಲಿನಂತೆ ಖುಷಿಯಿಂದ ಇರುತ್ತಾನೆ ಎನ್ನುವ ದೃಷ್ಟಿಯಿಂದ ಮಗನ ಜೊತೆ ಮಂಗಳೂರಿಗೆ ಹೋಗಿದ್ದಾರಂತೆ ನಟ ವಿಜಯ ರಾಘವೇಂದ್ರ ಅವರು.
ಇದನ್ನೂ ಕೂಡ ಓದಿ : Spandana Vijay : ಎರಡನೇ ಮದುವೆ ಬಗ್ಗೆ ಕೊನೆಗೂ ಮೌನ ಮುರಿದ ವಿಜಯ ರಾಘವೇಂದ್ರ.! ಎಲ್ಲರೂ ಶಾಕ್.!
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.
ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Leelavathi : ವಿನೋದ್ ಹಾಗೂ ನನ್ನ ನಡುವಿನ ಸೀಕ್ರೆಟ್ ಯಾರಿಗೂ ಗೊತ್ತಿಲ್ಲ ಎಂದು ಶಿವಣ್ಣ ಹೇಳಿದ್ದೇಕೆ.? ಕಣ್ಣೀರಿಟ್ಟ ಲೀಲಾವತಿ.!
- Drought Relief : 1ನೇ ಕಂತಿನ ಬರ ಪರಿಹಾರ ಹಣ ಬಿಡುಗಡೆ – ಬರ ಪರಿಹಾರ 3 ಕಂತುಗಳಲ್ಲಿ ರೈತರ ಖಾತೆಗಳಿಗೆ ಬಿಡುಗಡೆ – ಸಿಎಂ ಸಿದ್ದರಾಮಯ್ಯ
- Property Rules : ಸ್ವಂತ ಆಸ್ತಿಯ ಮಾಲೀಕರಿಗೆ ಬಿಗ್ ಶಾಕ್ – ಡಿಸೆಂಬರ್ ನಿಂದ ಹೊಸ ರೂಲ್ಸ್ – ಮನೆ ಜಮೀನು ಪ್ಲಾಟ್ ಇದ್ದರೆ ನೋಡಿ
- Pension Scheme : 60 ವರ್ಷ ಮೇಲ್ಪಟ್ಟವರಿಗೆ ಬಂಪರ್ ಗಿಫ್ಟ್ – ಪ್ರತಿ ತಿಂಗಳಿಗೆ 5 ಸಾವಿರ ಹಣ ಬ್ಯಾಂಕ್ ಖಾತೆಗೆ ಜಮೆ.!
- Adike Rate Today : ಇಂದಿನ ಅಡಿಕೆ ಬೆಲೆ.? ಪ್ರಮುಖ ಮಾರುಕಟ್ಟೆಯಲ್ಲಿ ಎಷ್ಟಾಗಿದೆ ಗೊತ್ತಾ ಇಂದಿನ ಅಡಿಕೆಯ ಬೆಲೆ.?
- Gold – Silver Rate : 24 ಗಂಟೆಯಲ್ಲಿ ಚಿನ್ನದ ಹಾಗು ಬೆಳ್ಳಿಯ ಬೆಲೆ ಎಷ್ಟಾಗಿದೆ ಗೊತ್ತಾ.? ಇಳಿಕೆನಾ ಅಥವಾ ಏರಿಕೆನಾ.?
- Solar Scheme :ರೈತರಿಗೆ 4 ಲಕ್ಷ ಸಹಾಯಧನ.! ಸೋಲಾರ್ ವಿದ್ಯುತ್ ಅವಳಡಿಕೆಗಾಗಿ ರೈತರಿಗೆ ಹೊಸ ಸ್ಕೀಮ್.!
- Farmer’s Loan Waiver : ಎಲ್ಲಾ ರೈತರಿಗೆ ಭರ್ಜರಿ ಗುಡ್ ನ್ಯೂಸ್.! ರೈತರ ಸಾಲಮನ್ನಾ / ಶೂನ್ಯ ಬಡ್ಡಿ ದರದಲ್ಲಿ 5 ಲಕ್ಷ ಹೊಸ ಸಾಲ!
- Vehicle Subsidy : ವಾಹನ ಖರೀದಿಸುವವರಿಗೆ 3 ಲಕ್ಷ ಹಣ ಸಬ್ಸಿಡಿ ಸಿಗಲಿದೆ
- ಬಿಕಿನಿ ಹಾಕಿಕೊಂಡು ಬಂದು ಎಲ್ಲರಿಗೂ ಶಾಕ್ ಕೊಟ್ಟ ಸಂಗೀತ.!Sangeetha Sringeriಬಿಕಿನಿ ಹಾಕಿಕೊಂಡು ಬಂದು ಎಲ್ಲರಿಗೂ ಶಾಕ್ ಕೊಟ್ಟ ಸಂಗೀತ.!