Meghana Raj : ನಟ ಅರ್ಜುನ್ ಸರ್ಜಾ(Arjun Sarja) ಅವರ ಎಂಗೇಜ್ ಮೆಂಟ್ ಚೆನ್ನೈನಲ್ಲಿ ಶುಕ್ರವಾರ ನೆರೆವೇರಿತ್ತು. ಎಂಗೇಜ್ ಮೆಂಟ್ ವಿಡಿಯೋ ಹಾಗು ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಆದರೆ ಅರ್ಜುನ್ ಸರ್ಜಾ(Arjun Sarja) ಅವರ ಮಗಳ ಎಂಗೇಜ್ ಮೆಂಟ್ ಗೆ ನೀತಿ ಮೇಘನಾ ರಾಜ್(Meghana Raj) ಮಾತ್ರ ಬಂದಿಲ್ಲ. ಹಾಗಾದ್ರೆ ಅಷ್ಟಕ್ಕೂ ಮೇಘನಾ ರಾಜ್ ಅವರು ಯಾಕೆ ಬಂದಿಲ್ಲ ಗೊತ್ತಾ.?
ಇದನ್ನೂ ಕೂಡ ಓದಿ : PM-Kisan Samman Nidhi : ದೀಪಾವಳಿಗೆ ಸಿಹಿ ನೀಡುತ್ತಾ ಮೋದಿ ಸರ್ಕಾರ.! 15ನೇ ಕಂತಿನ ಹಣಕ್ಕಾಗಿ ಕಾಯುತ್ತಿರುವ ರೈತರು
ಕಾಲಿವುಡ್ ನ ಖ್ಯಾತ ನಟ ತಂಬಿ ರಾಮಯ್ಯ ಅವರ ಪುತ್ರ ಉಮಾಪತಿ ಅವರನ್ನು ಐಶ್ವರ್ಯ ಅರ್ಜುನ್(Aishwarya Arjun) ಅವರು ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಇದೀಗ ಕುಟುಂಬಸ್ಥರ ಸಮ್ಮುಖದಲ್ಲಿಯೇ ಐಶ್ವರ್ಯ ಅವರು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಶುಕ್ರವಾರ ಚೆನ್ನೈನಲ್ಲಿ ನಡೆದ ಐಶ್ವರ್ಯ ಹಾಗು ಉಮಾಪತಿ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಧ್ರುವ ಸರ್ಜಾ(Dhruva Sarja) ಕೂಡ ಉಪಸ್ಥಿತರಿದ್ದರು. ಆದರೆ ನಟಿ ಮೇಘನಾ ರಾಜ್ ಮಾತ್ರ್ ಎಲ್ಲಿಯೂ ಕಾಣಿಸಿಕೊಂಡಿಲ್ಲ.
ಹೌದು, ಅರ್ಜುನ್ ಸರ್ಜಾ ಅವರಿಗೆ ಚಿರಂಜೀವಿ ಸರ್ಜಾ ಅಂದರೆ ಪಂಚಪ್ರಾಣ. ಚಿರು ನಿಧನರಾದ ದಿನದಿಂದ ಮೇಘನಾ ರಾಜ್ ಅವರ ಜೊತೆ ನಿಂತು ಎಲ್ಲಾ ಕಾರ್ಯದಲ್ಲೂ ಬೆಂಬಲವಾಗಿ ನಿಂತಿದ್ದರು. ಮೇಘನಾ ರಾಜ್ ಬಾರದಿರುವುದಕ್ಕೆ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.
ಇದನ್ನೂ ಕೂಡ ಓದಿ : Property Rules : ಸ್ವಂತ ಪತ್ನಿಯ ಹೆಸರಿನಲ್ಲಿ ಆಸ್ತಿ ಮಾಡುವವರಿಗೆ ಸಿಹಿ ಸುದ್ದಿ.! ಏನಿದು ವಿಷಯ.?
ಆದರೆ ಮೇಘನಾ ಅವರು ಹೋಗದಿರುವುದಕ್ಕೆ ಕಾರಣ ಶುಕ್ರವಾರ ಮೇಘನಾ ಅವರ ತತ್ಸಮ ತದ್ಭವ ಸಿನಿಮಾ ತಮಿಳಿನಲ್ಲಿ ಬಿಡುಗಡೆಯಾಗಿದ್ದು, ಮೇಘನಾ ಅವರು ಸಿನಿಮಾ ಪ್ರಮೋಷನ್ ನಲ್ಲಿ ಬ್ಯುಸಿಯಾಗಿದ್ದಾರೆ. ಹಾಗಾಗಿ ಎಂಗೇಜ್ ಮೆಂಟ್ ಗೆ ಬರಲು ಸಾಧ್ಯವಾಗಿಲ್ಲ. ಮದುವೆಗೆ ಖಂಡಿತ ಬರುತ್ತಾರೆ ಅನ್ನುವ ಮಾತುಗಳು ಕೇಳಿ ಬರುತ್ತಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ. ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Leelavathi : ವಿನೋದ್ ಹಾಗೂ ನನ್ನ ನಡುವಿನ ಸೀಕ್ರೆಟ್ ಯಾರಿಗೂ ಗೊತ್ತಿಲ್ಲ ಎಂದು ಶಿವಣ್ಣ ಹೇಳಿದ್ದೇಕೆ.? ಕಣ್ಣೀರಿಟ್ಟ ಲೀಲಾವತಿ.!
- Drought Relief : 1ನೇ ಕಂತಿನ ಬರ ಪರಿಹಾರ ಹಣ ಬಿಡುಗಡೆ – ಬರ ಪರಿಹಾರ 3 ಕಂತುಗಳಲ್ಲಿ ರೈತರ ಖಾತೆಗಳಿಗೆ ಬಿಡುಗಡೆ – ಸಿಎಂ ಸಿದ್ದರಾಮಯ್ಯ
- Property Rules : ಸ್ವಂತ ಆಸ್ತಿಯ ಮಾಲೀಕರಿಗೆ ಬಿಗ್ ಶಾಕ್ – ಡಿಸೆಂಬರ್ ನಿಂದ ಹೊಸ ರೂಲ್ಸ್ – ಮನೆ ಜಮೀನು ಪ್ಲಾಟ್ ಇದ್ದರೆ ನೋಡಿ
- Pension Scheme : 60 ವರ್ಷ ಮೇಲ್ಪಟ್ಟವರಿಗೆ ಬಂಪರ್ ಗಿಫ್ಟ್ – ಪ್ರತಿ ತಿಂಗಳಿಗೆ 5 ಸಾವಿರ ಹಣ ಬ್ಯಾಂಕ್ ಖಾತೆಗೆ ಜಮೆ.!
- Adike Rate Today : ಇಂದಿನ ಅಡಿಕೆ ಬೆಲೆ.? ಪ್ರಮುಖ ಮಾರುಕಟ್ಟೆಯಲ್ಲಿ ಎಷ್ಟಾಗಿದೆ ಗೊತ್ತಾ ಇಂದಿನ ಅಡಿಕೆಯ ಬೆಲೆ.?
- Gold – Silver Rate : 24 ಗಂಟೆಯಲ್ಲಿ ಚಿನ್ನದ ಹಾಗು ಬೆಳ್ಳಿಯ ಬೆಲೆ ಎಷ್ಟಾಗಿದೆ ಗೊತ್ತಾ.? ಇಳಿಕೆನಾ ಅಥವಾ ಏರಿಕೆನಾ.?
- Solar Scheme :ರೈತರಿಗೆ 4 ಲಕ್ಷ ಸಹಾಯಧನ.! ಸೋಲಾರ್ ವಿದ್ಯುತ್ ಅವಳಡಿಕೆಗಾಗಿ ರೈತರಿಗೆ ಹೊಸ ಸ್ಕೀಮ್.!
- Farmer’s Loan Waiver : ಎಲ್ಲಾ ರೈತರಿಗೆ ಭರ್ಜರಿ ಗುಡ್ ನ್ಯೂಸ್.! ರೈತರ ಸಾಲಮನ್ನಾ / ಶೂನ್ಯ ಬಡ್ಡಿ ದರದಲ್ಲಿ 5 ಲಕ್ಷ ಹೊಸ ಸಾಲ!
- Vehicle Subsidy : ವಾಹನ ಖರೀದಿಸುವವರಿಗೆ 3 ಲಕ್ಷ ಹಣ ಸಬ್ಸಿಡಿ ಸಿಗಲಿದೆ
- ಬಿಕಿನಿ ಹಾಕಿಕೊಂಡು ಬಂದು ಎಲ್ಲರಿಗೂ ಶಾಕ್ ಕೊಟ್ಟ ಸಂಗೀತ.!Sangeetha Sringeriಬಿಕಿನಿ ಹಾಕಿಕೊಂಡು ಬಂದು ಎಲ್ಲರಿಗೂ ಶಾಕ್ ಕೊಟ್ಟ ಸಂಗೀತ.!
- Bigg Boss Kannada Season 10 : ಇವರೇ ಬಿಗ್ ಬಾಸ್ ವೈಲ್ಡ್ ಕಾರ್ಡ್ ಎಂಟ್ರಿ – Wild Card Entry – Bbk10
- Farmer Loan : ಸಾಲ ಇರುವ ರೈತರಿಗೆ ಬಂಪರ್ – ಎಲ್ಲ ರೈತರ ಸಾಲ ಮನ್ನಾ ಘೋಷಣೆ – ಸಾಲವಿರುವ ರೈತರು ತಪ್ಪದೇ ನೋಡಿ
- Leelavathi : ನಟಿ ಲೀಲಾವತಿ ಪರಿಸ್ಥಿತಿ ಚಿಂತಾಜನಕ ! ನೋಡಲು ಓಡೋಡಿ ಬಂದ ದರ್ಶನ್ ! ಲೀಲಾವತಿ ಹೇಳಿದ್ದೇನು.? Darshan
- Pension Scheme : 60 ವರ್ಷ ಮೇಲ್ಪಟ್ಟ ವೃದ್ಧರಿಗೆ, ವಿಧವೆಯರಿಗೆ, ಅಂಗವಿಕಲರಿಗೆ ಈ ಕೆಲಸ ಮಾಡುವುದು ಕಡ್ಡಾಯ – ಇಲ್ಲಾಂದ್ರೆ ಹಣ ಬರಲ್ಲ.!
- ಸರ್ಕಾರಿ ಜಮೀನುಗಳಲ್ಲಿ ಸಾಗುವಳಿ ಹಾಗು ಮನೆ ನಿರ್ಮಿಸಿಕೊಂಡವರಿಗೆ ಬಂಪರ್ ಗುಡ್ ನ್ಯೂಸ್ // ತಮ್ಮ ಹೆಸರಿಗೆ ಖಾತಾ ನೋಂದಣಿ
- Pension Scheme : ಬಿಗ್ ಶಾಕಿಂಗ್, ಹಿರಿಯ ನಾಗರಿಕರ ಹಾಗೂ ಅಂಗವಿಕಲರ ಪಿಂಚಣಿ ವಿಧವೆ ಪೆನ್ಷನ್ ಬಂದ್!
- HSRP : ವಾಹನ ಮಾಲೀಕರಿಗೆ ಗುಡ್ ನ್ಯೂಸ್ – ನಂಬರ್ ಪ್ಲೇಟ್ ಚೇಂಜ್ ಮಾಡಿಲ್ಲ ಅಂದ್ರೆ.! – ಸಾರಿಗೆ ಸಚಿವ ರಾಮಲಿಂಗ ರೆಡ್ಡಿಯಿಂದ ಸೂಚನೆ
- BPL Ration Card : ಬಿಪಿಎಲ್ ರೇಷನ್ ಕಾರ್ಡ್ ಇರುವ ಎಲ್ಲಾ ಜನತೆಗೆ – 4 ಹೊಸ ರೂಲ್ಸ್ ಬಂಪರ್ ಗಿಫ್ಟ್.! ಕಾರ್ಡ್ ಇದ್ದವರು ತಪ್ಪದೇ ನೋಡಿ.!
- ಕಾಂತಾರ 2 ಸ್ಟೋರಿ ಕೇಳಿದ್ರೆ ಮೈ ಜುಂ ಅನ್ನುತ್ತೆ – KANTARA 2 ದೈವ ಹೇಳಿದ್ದು ಕೇಳಿದ್ರೆ ರೋಮಾಂಚನವಾಗುತ್ತೆ
- Drought Relief : ಬರ ಪರಿಹಾರ ಹಣ ಬಿಡುಗಡೆ / ನವೆಂಬರ್ 30ರೊಳಗೆ ಈ ಕೆಲಸ ಕಡ್ಡಾಯವಾಗಿ ಮಾಡಿ / ಇಲ್ಲದಿದ್ದರೆ ಬರ ಪರಿಹಾರ ಹಣ ಸಿಗಲ್ಲ.!
- BiggBoss Kannada 10 : ಬಿಗ್ ಬಾಸ್ ಮನೆಯಿಂದ ಹೊರ ಬಂದ ಸ್ಟ್ರಾಂಗ್ ಸ್ಪರ್ಧಿ.? ಕುತೂಹಲದಲ್ಲಿ ವೀಕ್ಷಕರು.!
- Senior Citizen Pension : 60 ವರ್ಷ ಮೇಲ್ಪಟ್ಟ ವಯಸ್ಸಾದ ಅಜ್ಜ- ಅಜ್ಜಿಯರಿಗೆ / ಇನ್ನು ಮುಂದೆ ಪ್ರತೀ ತಿಂಗಳು ₹3,000/- ರೂಪಾಯಿ
- Govt House Scheme : ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ನೀವು ಕೂಡಾ ಅರ್ಜಿ ಸಲ್ಲಿಸಬಹುದು
- Labour Card Facillity : ಲೇಬರ್ ಕಾರ್ಡ್ ಇದ್ದವರಿಗೆ ಬಂಪರ್ ಸುದ್ಧಿ.! / ಉಚಿತ ಮನೆ ಸೌಲಭ್ಯ ಪಡೆಯಬಹುದು.?
- Leelavati : ಲೀಲಾವತಿ ಇನ್ನಿಲ್ಲ ಎಂದವರಿಗೆ ಖಡಕ್ ಆಗಿ ಎಚ್ಚರಿಕೆ ಕೊಟ್ಟ ಮಗ ವಿನೋದ್ ರಾಜ್ ! ಚಿತ್ರರಂಗ ಶಾಕ್.!