Bigg Boss Kannada : ಕಿಚ್ಚ ಸುದೀಪ್(Kiccha Sudeep) ನಡೆಸಿಕೊಡುವ ಬಿಗ್ ಬಾಸ್ ಕನ್ನಡ ಸೀಸನ್ ೧೦ ರ ವಾರದ ಕಥೆ ಕಿಚ್ಚನ ಜೊತೆ ವೀಕೆಂಡ್ ಪಂಚಾಯಿತಿಯಲ್ಲಿ ಸುದೀಪ್ ಅವರು ಬಿಗ್ ಬಾಸ್ ಸ್ಪರ್ಧಿಗಳಿಗೆ ಚಳಿ ಬಿಡಿಸಿದ್ದಾರೆ. ಡ್ರೋನ್ ಪ್ರತಾಪ್(Drone Pratap) ಅವರನ್ನು ಹೀಯಾಳಿಸಿದವರಿಗೆ ಸುದೀಪ್ ಸಿಕ್ಕಾಪಟ್ಟೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಕಿಚ್ಚನ ಸಪೋರ್ಟ್ ಸಿಗುತ್ತಿದ್ದಂತೆ ಪ್ರತಾಪ್ ಭಾರೀ ಖುಷಿಯಲ್ಲಿದ್ದಾರೆ.
ಪ್ರತಾಪ್ ನನ್ನ ಹೀಯಾಳಿಸಿದ್ದ ಸಹ ಸ್ಪರ್ಧಿ ತುಕಾಲಿ ಸಂತುವಿಗೆ ಕಿಚ್ಚ ಸುದೀಪ್ ಖಡಕ್ ಕ್ಲಾಸ್ ಮಾಡಿದ್ದಾರೆ. ಡ್ರೋನ್ ಪ್ರತಾಪ್ ಅವರು ಬಿಗ್ ಬಾಸ್ ಮನೆಯಲ್ಲಿ ಮನೆಯಲ್ಲಿ ಅತೀ ಹೆಚ್ಚು ಟಾರ್ಗೆಟ್ ಆಗಿದ್ದರು. ಇದರ ನಂತರ ಕಿಚ್ಚನ ಬೆಂಬಲ ಸಿಗುತ್ತಿದ್ದಂತೆ ಡ್ರೋನ್ ಪ್ರತಾಪ್ ಅವರಿಗೆ ಹೊಸ ಜೋಶ್ ಶುರುವಾಗಿದೆ. ದೊಡ್ಮನೆ ಸಹಸ್ಪರ್ಧಿಗಳು ಪ್ರತಾಪ್ ನಡೆಯಲ್ಲಿ ಆಗಿರುವ ಬದಲಾವಣೆ ಕಂಡು ಶಾಕ್ ಆಗಿದ್ದಾರೆ.
ಇದನ್ನೂ ಕೂಡ ಓದಿ : Bigg Boss Kannada : ಪ್ರತಾಪ್, ನಿನ್ನ ರೆಕ್ಕೆ-ಪುಕ್ಕ ಕಿತ್ತು ಹಾಕ್ತಿನಿ ಎಂದ ವಿನಯ್ ಗೆ ಡ್ರೋನ್ ಪ್ರತಾಪ್ ಕೊಟ್ಟ ತಿರುಗೇಟು ಏನು ನೋಡಿ.!
ಚಾರ್ಲಿ ನಟಿ ಸಂಗೀತಾ ಹಾಗು ತನಿಷಾ ಜೊತೆ ‘ಸೂಪರ್ ಸಂಡೇ ವಿಥ್ ಸುದೀಪ್’ ಕಾರ್ಯಕ್ರಮದಲ್ಲಿ ದ್ರನೇ ಪ್ರತಾಪ್ ಅವರು ಮಸ್ತ್ ಆಗಿ ಹೆಜ್ಜೆ ಹಾಕಿದ್ದಾರೆ. ಪ್ರತಾಪ್ ಸಹಸ್ಪರ್ಧಿಗಳು ಕೂಡ ಪ್ರತಾಪ್ ಅವರ ಜೋಶ್ ಕಂಡು ನಕ್ಕಿದ್ದಾರೆ. ಸುದೀಪ್ ಅವರು, ತುಕಾಲಿ ಸಂತು ಅವರೇ, ಡ್ರೋನ್ ಪ್ರತಾಪ್ ಗೆ ಓಪನ್ ಅಪ್ ಆಗಿ ಅಂತ ಹೇಳ್ತಿದ್ರಿ, ಓಪನ್ ಅಪ್ ಆಗುವುದು ಹೀಗೆ ಎಂದು ತುಕಾಲಿ ಸಂತು ಅವರ ಕಾಲೆಳೆದಿದ್ದಾರೆ.
ಡ್ರೋನ್ ಪ್ರತಾಪ್ ಅವರ ಹಿಂದಿನ ಘಟನೆ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪ್ರತಾಪ್ ಅವರು ಟೀಕೆಗೆ ಗುರಿಯಾಗಿದ್ದರ ಬಗ್ಗೆ ತುಕಾಲಿ ಸಂತು, ವಿನಯ್, ಸ್ನೇಹಿತ್ ಹಾಗು ವರ್ತೂರ್ ಸಂತೋಷ್ ಅವರು ಹೀಯಾಳಿಸಿ ತಿವಿದಿದ್ದರು. ಈ ವಿಚಾರಕ್ಕೆ ನೊಂದ ಡ್ರೋನ್ ಪ್ರತಾಪ್ ಅವರು ಬಿಗ್ ಬಾಸ್ ಮನೆಯಲ್ಲಿ ಕಣ್ಣೀರಿಟ್ಟಿದ್ದಾರೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ. ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Drought Relief : 1ನೇ ಕಂತಿನ ಬರ ಪರಿಹಾರ ಹಣ ಬಿಡುಗಡೆ – ಬರ ಪರಿಹಾರ 3 ಕಂತುಗಳಲ್ಲಿ ರೈತರ ಖಾತೆಗಳಿಗೆ ಬಿಡುಗಡೆ – ಸಿಎಂ ಸಿದ್ದರಾಮಯ್ಯ
- Property Rules : ಸ್ವಂತ ಆಸ್ತಿಯ ಮಾಲೀಕರಿಗೆ ಬಿಗ್ ಶಾಕ್ – ಡಿಸೆಂಬರ್ ನಿಂದ ಹೊಸ ರೂಲ್ಸ್ – ಮನೆ ಜಮೀನು ಪ್ಲಾಟ್ ಇದ್ದರೆ ನೋಡಿ
- Pension Scheme : 60 ವರ್ಷ ಮೇಲ್ಪಟ್ಟವರಿಗೆ ಬಂಪರ್ ಗಿಫ್ಟ್ – ಪ್ರತಿ ತಿಂಗಳಿಗೆ 5 ಸಾವಿರ ಹಣ ಬ್ಯಾಂಕ್ ಖಾತೆಗೆ ಜಮೆ.!
- Adike Rate Today : ಇಂದಿನ ಅಡಿಕೆ ಬೆಲೆ.? ಪ್ರಮುಖ ಮಾರುಕಟ್ಟೆಯಲ್ಲಿ ಎಷ್ಟಾಗಿದೆ ಗೊತ್ತಾ ಇಂದಿನ ಅಡಿಕೆಯ ಬೆಲೆ.?
- Gold – Silver Rate : 24 ಗಂಟೆಯಲ್ಲಿ ಚಿನ್ನದ ಹಾಗು ಬೆಳ್ಳಿಯ ಬೆಲೆ ಎಷ್ಟಾಗಿದೆ ಗೊತ್ತಾ.? ಇಳಿಕೆನಾ ಅಥವಾ ಏರಿಕೆನಾ.?
- Solar Scheme :ರೈತರಿಗೆ 4 ಲಕ್ಷ ಸಹಾಯಧನ.! ಸೋಲಾರ್ ವಿದ್ಯುತ್ ಅವಳಡಿಕೆಗಾಗಿ ರೈತರಿಗೆ ಹೊಸ ಸ್ಕೀಮ್.!
- Farmer’s Loan Waiver : ಎಲ್ಲಾ ರೈತರಿಗೆ ಭರ್ಜರಿ ಗುಡ್ ನ್ಯೂಸ್.! ರೈತರ ಸಾಲಮನ್ನಾ / ಶೂನ್ಯ ಬಡ್ಡಿ ದರದಲ್ಲಿ 5 ಲಕ್ಷ ಹೊಸ ಸಾಲ!
- Vehicle Subsidy : ವಾಹನ ಖರೀದಿಸುವವರಿಗೆ 3 ಲಕ್ಷ ಹಣ ಸಬ್ಸಿಡಿ ಸಿಗಲಿದೆ
- ಬಿಕಿನಿ ಹಾಕಿಕೊಂಡು ಬಂದು ಎಲ್ಲರಿಗೂ ಶಾಕ್ ಕೊಟ್ಟ ಸಂಗೀತ.!Sangeetha Sringeriಬಿಕಿನಿ ಹಾಕಿಕೊಂಡು ಬಂದು ಎಲ್ಲರಿಗೂ ಶಾಕ್ ಕೊಟ್ಟ ಸಂಗೀತ.!
- Bigg Boss Kannada Season 10 : ಇವರೇ ಬಿಗ್ ಬಾಸ್ ವೈಲ್ಡ್ ಕಾರ್ಡ್ ಎಂಟ್ರಿ – Wild Card Entry – Bbk10
- Farmer Loan : ಸಾಲ ಇರುವ ರೈತರಿಗೆ ಬಂಪರ್ – ಎಲ್ಲ ರೈತರ ಸಾಲ ಮನ್ನಾ ಘೋಷಣೆ – ಸಾಲವಿರುವ ರೈತರು ತಪ್ಪದೇ ನೋಡಿ
- Leelavathi : ನಟಿ ಲೀಲಾವತಿ ಪರಿಸ್ಥಿತಿ ಚಿಂತಾಜನಕ ! ನೋಡಲು ಓಡೋಡಿ ಬಂದ ದರ್ಶನ್ ! ಲೀಲಾವತಿ ಹೇಳಿದ್ದೇನು.? Darshan
- Pension Scheme : 60 ವರ್ಷ ಮೇಲ್ಪಟ್ಟ ವೃದ್ಧರಿಗೆ, ವಿಧವೆಯರಿಗೆ, ಅಂಗವಿಕಲರಿಗೆ ಈ ಕೆಲಸ ಮಾಡುವುದು ಕಡ್ಡಾಯ – ಇಲ್ಲಾಂದ್ರೆ ಹಣ ಬರಲ್ಲ.!
- ಸರ್ಕಾರಿ ಜಮೀನುಗಳಲ್ಲಿ ಸಾಗುವಳಿ ಹಾಗು ಮನೆ ನಿರ್ಮಿಸಿಕೊಂಡವರಿಗೆ ಬಂಪರ್ ಗುಡ್ ನ್ಯೂಸ್ // ತಮ್ಮ ಹೆಸರಿಗೆ ಖಾತಾ ನೋಂದಣಿ
- Pension Scheme : ಬಿಗ್ ಶಾಕಿಂಗ್, ಹಿರಿಯ ನಾಗರಿಕರ ಹಾಗೂ ಅಂಗವಿಕಲರ ಪಿಂಚಣಿ ವಿಧವೆ ಪೆನ್ಷನ್ ಬಂದ್!
- HSRP : ವಾಹನ ಮಾಲೀಕರಿಗೆ ಗುಡ್ ನ್ಯೂಸ್ – ನಂಬರ್ ಪ್ಲೇಟ್ ಚೇಂಜ್ ಮಾಡಿಲ್ಲ ಅಂದ್ರೆ.! – ಸಾರಿಗೆ ಸಚಿವ ರಾಮಲಿಂಗ ರೆಡ್ಡಿಯಿಂದ ಸೂಚನೆ
- BPL Ration Card : ಬಿಪಿಎಲ್ ರೇಷನ್ ಕಾರ್ಡ್ ಇರುವ ಎಲ್ಲಾ ಜನತೆಗೆ – 4 ಹೊಸ ರೂಲ್ಸ್ ಬಂಪರ್ ಗಿಫ್ಟ್.! ಕಾರ್ಡ್ ಇದ್ದವರು ತಪ್ಪದೇ ನೋಡಿ.!
- ಕಾಂತಾರ 2 ಸ್ಟೋರಿ ಕೇಳಿದ್ರೆ ಮೈ ಜುಂ ಅನ್ನುತ್ತೆ – KANTARA 2 ದೈವ ಹೇಳಿದ್ದು ಕೇಳಿದ್ರೆ ರೋಮಾಂಚನವಾಗುತ್ತೆ
- Drought Relief : ಬರ ಪರಿಹಾರ ಹಣ ಬಿಡುಗಡೆ / ನವೆಂಬರ್ 30ರೊಳಗೆ ಈ ಕೆಲಸ ಕಡ್ಡಾಯವಾಗಿ ಮಾಡಿ / ಇಲ್ಲದಿದ್ದರೆ ಬರ ಪರಿಹಾರ ಹಣ ಸಿಗಲ್ಲ.!
- BiggBoss Kannada 10 : ಬಿಗ್ ಬಾಸ್ ಮನೆಯಿಂದ ಹೊರ ಬಂದ ಸ್ಟ್ರಾಂಗ್ ಸ್ಪರ್ಧಿ.? ಕುತೂಹಲದಲ್ಲಿ ವೀಕ್ಷಕರು.!