Drought Relief : ರಾಜ್ಯದ 33.55 ಲಕ್ಷ ರೈತರಿಗೆ 636.44 ಕೋಟಿ ಬೆಳೆ ಹಾನಿ ಪರಿಹಾರ ಜಮಾ ಆಗಿದೆ. ನಿಮ್ಮ ಖಾತೆಗೆ ಜಮಾ ಆಗಿದೆಯೇ ಅಥವಾ ಇಲ್ಲವೇ ಎಂಬು ದಿನ ಚೆಕ್ ಮಾಡುವುದು ಹೇಗೆ ಎಂಬುದನ್ನು ಈಲೇಖನದಲ್ಲಿ ತಿಳಿದುಕೊಳ್ಳೋಣ.
ರಾಜ್ಯದ 33.55 ಲಕ್ಷ ರೈತರಿಗೆ 636.44 ಕೋಟಿ ಬೆಳೆ ಹಾನಿ ಪರಿಹಾರ ಜಮಾ ಆಗಿದೆ. ಹೌದು. ರಾಜ್ಯದಲ್ಲಿ ಬರಪೀಡಿತ ತಾಲೂಕುಗಳೆಂದು ಘೋಷಿಸಿರುವ 223 ತಾಲೂಕುಗಳಲ್ಲಿ ನಿಯಮಾನುಸಾರ 33.55 ಕೋಟಿ ಫಲಾನುಭವಿ ರೈತರಿಗೆ ಮಳೆಕೊರತೆಯಿಂದ ರೈತಾಪಿ ವರ್ಗಕ್ಕೆ ತೀವ್ರ ನಷ್ಟವಾಗಿದ್ದು, ಪ್ರಸ್ತುತ ಕೇಂದ್ರದಿಂದ ಬಿಡುಗಡೆಯಾಗಿರುವ ಪೂರ್ಣಮೊತ್ತವನ್ನ ಬೆಳೆ ನಷ್ಟ ಪರಿಹಾರ ನೀಡಲು ಬಳಕೆ ಮಾಡಿಕೊಂಡು ಎಲ್ಲ ಹಣವನ್ನು ರೈತರ ಖಾತೆಗೆ ಜಮಾ ಮಾಡಲಾಗುವುದು ಮತ್ತು ಕುಡಿಯುವ ನೀರು ಜಾನುವಾರು ಮೇವು, ಜೀವನೋಪಾಯ ನಷ್ಟದ ಪರಿಹಾರ ವಿತರಣೆಗೆ ರಾಜ್ಯ ಸರ್ಕಾರದಿಂದ ವೆಚ್ಚ ಭರಿಸಲಾಗುವುದು ಎಂದು ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ.
ಇದನ್ನೂ ಕೂಡ ಓದಿ : Crop Insurance : ನಿಮಗೆ ಬೆಳೆ ಪರಿಹಾರ ಸಿಕಿದ್ಯಾ.? ಆಧಾರ್ ಕಾರ್ಡ್, ಮೊಬೈಲ್ ನಂಬರ್ ಹಾಕಿ ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡಿ
ಈ ದಾಖಲೆಗಳು ಬರ ಪರಿಹಾರ ಪಡೆದುಕೊಳ್ಳಲು ಕಡ್ಡಾಯವಾಗಿದೆ. ಹೌದು, ಸರ್ಕಾರದ ಪ್ರಮುಖ ಯೋಜನೆಗಳ ಪ್ರಯೋಜನವನ್ನ ರೈತರು ಪಡೆದುಕೊಳ್ಳಬೇಕಾದರೆ ಎಫ್ಡಿಐ(FID) ಅಂದ್ರೆ ಫ್ರೂಟ್ಸ್ ಐಡಿ ಹೊಂದಿರುವುದು ಕಡ್ಡಾಯವಾಗಿದೆ. ಅದರಂತೆ ಇದೀಗಬರ ಪರಿಹಾರ ನಿಧಿ ಪಡೆದುಕೊಳ್ಳಲು ಕೂಡ ಸರ್ಕಾರವು ಈ ದಾಖಲೆಗಳನ್ನು ಕಡ್ಡಾಯಗೊಳಿಸಿದ್ದು, ಒಂದು ವೇಳೆ ರೈತರ ಬಳಿ ಏನಾದರೂ ಎಫ್ಡಿಐ(FID) ಸಂಖ್ಯೆ ಇಲ್ಲದೇ ಇದ್ದರೆ ತಕ್ಷಣ ಎಫ್ಡಿಐ(FID) ಸಂಖ್ಯೆಯನ್ನು ಪಡೆದುಕೊಳ್ಳಲು ಅರ್ಜಿ ಸಲ್ಲಿಸಬೇಕು.
ಬೇಕಾಗುವ ದಾಖಲೆಗಳೇನು.?
- ಬರ ಪರಿಹಾರ ಹಣ ಪಡೆದುಕೊಳ್ಳಲು ಕೂಡ ಎಫ್ಡಿಐ(FID) ಸಂಖ್ಯೆ ಹೊಂದಿರಬೇಕು.
- ಆಧಾರ್ ಕಾರ್ಡ್
- ಆದಾಯ ಪ್ರಮಾಣ ಪತ್ರ
- ಪಡಿತರ ಚೀಟಿ
- ವಿಳಾಸದ ಪುರಾವೆ
- ಮೊಬೈಲ್ ನಂಬರ್
ಇದನ್ನೂ ಕೂಡ ಓದಿ : PM Vishwakarma : ಕೇಂದ್ರದ ಈ ಯೋಜನೆಯಲ್ಲಿ ನಿಮಗೂ ಸಿಗಲಿದೆ 3 ಲಕ್ಷ ರೂಪಾಯಿ ಸಾಲ. ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.
ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Fixed Deposits : ಹೆಚ್ಚು ಬಡ್ದಿ ದುಡ್ಡು ಕೊಡುವ ಪ್ರಮುಖ 7 ಬ್ಯಾಂಕ್ಗಳು, ಎಷ್ಟಿದೆ ಬಡ್ಡಿ ದರ.? ಸಂಪೂರ್ಣ ಮಾಹಿತಿ
- BSNL Freedom Plan : ಕೇವಲ 1 ರೂಪಾಯಿಗೆ 60GB ಡೇಟಾ ಮತ್ತು ಅನ್ಲಿಮಿಟೆಡ್ ಕರೆ ನೀಡುತ್ತಿರುವ ಬಿಎಸ್ಎನ್ಎಲ್!
- ಕೊಪ್ಪಳದಲ್ಲಿ ಅನ್ಯಧರ್ಮೀಯಳನ್ನು ಪ್ರೀತ್ಸಿದ್ದಕ್ಕೆ ಅನಾಹುತ – ಮಸೀದಿ ಎದುರೇ ಕೊಚ್ಚಿ ಕೊ*ಲೆ!
- Pension Scheme : ಪ್ರತಿ ತಿಂಗಳು ನಿಮಗೆ ₹5,000/- ರೂಪಾಯಿ ಪೆನ್ಷನ್ ಹಣ ಬೇಕಾ.? ಕೂಡಲೇ ಈ ಯೋಜನೆಗೆ ಅರ್ಜಿ ಸಲ್ಲಿಸಿ
- PM KUSUM Scheme : 80% ಸಬ್ಸಿಡಿ ಸೋಲಾರ್ ಪಂಪ್ ಸೆಟ್ ಗೆ ಅರ್ಜಿ ಸಲ್ಲಿಸಿ – ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ
- ದರ್ಶನ್ ಥರಾ ನನಗೂ ಬೇಲ್ ಕೊಡಿ – ನೇಹಾ ಕೊಲೆ ಆರೋಪಿ ಫಯಾಜ್ ಮೊರೆ!
- ಕೆಆರ್ಎಸ್ ಅಣೆಕಟ್ಟಿಗೆ ಮೊದಲು ಅಡಿಗಲ್ಲು ಹಾಕಿದ್ದೆ ಟಿಪ್ಪು ಸುಲ್ತಾನ್ ಎಂದ ಸಚಿವ ಮಹದೇವಪ್ಪ
- ಬ್ಯಾಂಕ್ ಖಾತೆ ಇದ್ದರೆ ಸಾಕು ನಿಮಗೆ ಸಿಗುತ್ತೆ 2 ಲಕ್ಷ.! – Suraksha Bima Yojana
- Gold Rate Today : ಭಾರೀ ಏರಿಳಿತ ಕಾಣುತ್ತಿರುವ ಚಿನ್ನದ ಬೆಲೆ.! ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಬೆನ್ನಲ್ಲೇ ಪೆನ್ಡ್ರೈವ್ ಹಂಚಿದವರಿಗೆ ಶುರುವಾಯ್ತು ನಡುಕ!
- ನಾಯಿ ಕಚ್ಚಿದ ತಕ್ಷಣ ಇದೊಂದು ಕೆಲಸ ಮಾಡಿದ್ರೆ ಸಾಕು ಜೀವಕ್ಕಾಗೋ ಅಪಾಯ ತಪ್ಪುತ್ತೆ! ವೈದ್ಯರೇ ಸೂಚಿಸಿದ ತಂತ್ರವಿದು
- Joint Account Updates : ಜಂಟಿ ಖಾತೆ ತೆರೆಯಲು ಹೊಸ ನಿಯಮಗಳು, ಜಾಗ್ರತೆ.! ನೀವು ಈ ತಪ್ಪು ಮಾಡಿದ್ರೆ ದೊಡ್ಡ ನಷ್ಟ!
- Gold Rate : ಬಂಗಾರದ ಬೆಲೆಯಲ್ಲಿ ಮತ್ತೆ ಭಾರೀ ಇಳಿಕೆ ಕಂಡಿತಾ.? ಎಷ್ಟಿದೆ ಇಂದಿನ ಚಿನ್ನದ ಬೆಲೆ.?
- Gold Rate : ಬಂಗಾರದ ಬೆಲೆಯಲ್ಲಿ ಮತ್ತೆ ಭಾರೀ ಇಳಿಕೆ ಕಂಡಿತಾ.? ಎಷ್ಟಿದೆ ಇಂದಿನ ಚಿನ್ನದ ಬೆಲೆ.?
- Pension Scheme : ರೇಷನ್ ಕಾರ್ಡ್ ಇದ್ದರೆ ತಿಂಗಳಿಗೆ 5,000 ಬರುತ್ತದೆ.! ಈ ರೀತಿ ಅರ್ಜಿ ಸಲ್ಲಿಸಿ ಪ್ರಯೋಜನ ಪಡೆಯಿರಿ
- Champions Trophy 2025 : ಪಾಕಿಸ್ತಾನಿಯರ ಎದೆಗೆ ಕೊಳ್ಳಿ ಇಟ್ಟ ವಿರಾಟ್ ಕೊಹ್ಲಿ.! ಚಾಂಪಿಯನ್ ಟ್ರೋಫಿ ಫೈನಲ್ ದುಬೈಗೆ ಶಿಫ್ಟ್.!
- ಇದು ದೇವರ ಶಾಪವೇ..? ತೊಡೆಯ ಮೇಲೆ ಪುರಿ ಜಗನ್ನಾಥನ ಟ್ಯಾಟೂ ಹಾಕಿಸಿಕೊಂಡ ಮಹಿಳೆಗೆ ಈಗ ಕಣ್ಣೀರಿಡುವ ಗತಿ… ಏನಾಯ್ತು?
- ಇದು ದೇವರ ಶಾಪವೇ..? ತೊಡೆಯ ಮೇಲೆ ಪುರಿ ಜಗನ್ನಾಥನ ಟ್ಯಾಟೂ ಹಾಕಿಸಿಕೊಂಡ ಮಹಿಳೆಗೆ ಈಗ ಕಣ್ಣೀರಿಡುವ ಗತಿ… ಏನಾಯ್ತು?
- ಎಲ್ಲಾ ಮಹಿಳೆಯರಿಗೆ ಗುಡ್ ನ್ಯೂಸ್ – ಯಾವುದೇ ಸ್ವಯಂ ಉದ್ಯೋಗ ಕೈಗೊಳ್ಳಲು ಬಡ್ಡಿ ಇಲ್ಲದೆ ಸಿಗುತ್ತೆ 5 ಲಕ್ಷ ಹಣ ಸಾಲ.!
- Gold Rate : ಚಿನ್ನ ಖರೀದಿಗೆ ಇದೇ ಒಳ್ಳೆಯ ಟೈಮಾ.? ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- ಸಣ್ಣ ರೈತರಿಗೆ ಗುಡ್ ನ್ಯೂಸ್ | 2 ಎಕರೆಗಿಂತ ಕಡಿಮೆ ಜಮೀನು ಇದ್ದವರಿಗೆ | ₹10000 ಹಣ ಉಚಿತ!
- eShram card benefits : ಈ ಶ್ರಮ್ ಕಾರ್ಡ್ ಇದ್ದವರಿಗೆ ಬಂಪರ್ | ಪ್ರತಿ ತಿಂಗಳಿಗೆ ₹ 3000 ಸಾವಿರ ಹಣ
- Property Sale : ಜಮೀನು, ಮನೆ, ಪ್ಲಾಟ್ ಯಾವುದೇ ಆಸ್ತಿ ಮಾರಾಟ – ಖರೀದಿಗೆ ರಾತ್ರೋರಾತ್ರಿ ಹೊಸ ರೂಲ್ಸ್
- Jan Samarth Portal : ಸಾಲಕ್ಕಾಗಿ ಜನ್ ಸಮರ್ಥ ಪೋರ್ಟಲ್ ನಲ್ಲಿ ಇಂದೇ ಅರ್ಜಿ ಸಲ್ಲಿಸಿ – ಹೇಗೆ ಅರ್ಜಿ ಸಲ್ಲಿಸುವುದು.? ನೋಡಿ
- Pedicure : ಮನೆಯಲ್ಲಿಯೇ ಪೆಡಿಕ್ಯೂರ್ ಮಾಡಿ, ಸುಂದರವಾದ ಪಾದ ನಿಮ್ಮದಾಗಿಸಿಕೊಳ್ಳಿ