Drought Relief : ನಮಸ್ಕಾರ ಸ್ನೇಹಿತರೇ, ರಾಜ್ಯದಾದ್ಯಂತ ಬರಗಾಲ ಪೀಡಿತ ತಾಲೂಕುಗಳಿಗೆ ರಾಜ್ಯ ಸರ್ಕಾರದಿಂದ ಬರ ಪರಿಹಾರ ಹಣ ಬಿಡುಗಡೆ. ರಾಜ್ಯದಲ್ಲಿ ಭೀಕರ ಬರಗಾಲ ಆವರಿಸಿದ್ದು, ರಾಜ್ಯದ ಎಲ್ಲಾ ರೈತರಿಗೆ ಬರ ಪರಿಹಾರ ಹಣ ಬಿಡುಗಡೆ ಮಾಡಿ, ರಾಜ್ಯದ ಎಲ್ಲಾ ರೈತರಿಗೆ ಸಿಹಿಸುದ್ಧಿಯನ್ನ ನೀಡಿದೆ. ರಾಜ್ಯ ಸರ್ಕಾರವು ರೈತರ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆ ಮಾಡಲು, ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಮನವಿಯನ್ನ ಸಲ್ಲಿಸಲಾಗಿದ್ದು, ಇನ್ನೂ ಕೂಡ ಕೇಂದ್ರ ಸರ್ಕಾರ ಯಾವುದೇ ಬರ ಪೀಡಿತ ತಾಲೂಕು ಮತ್ತು ಜಿಲ್ಲೆಗಳ ರೈತರಿಗೆ ಬರ ಪರಿಹಾರ ನೀಡಲು ಹಣವನ್ನ ಬಿಡುಗಡೆ ಮಾಡಿಲ್ಲ.
ಇದನ್ನೂ ಕೂಡ ಓದಿ : ಲುಂಗಿ ಹಾಕಿಕೊಂಡು 5 ಸ್ಟಾರ್ ಹೋಟೆಲ್ ಗೆ ಹೋದ ರೈತನಿಗೆ ಮ್ಯಾನೇಜರ್ ಬೈದು ಆಚೆ ತಳ್ಳಿದ / ಆಗ ರೈತ ಮಾಡಿದ್ದೇನು ನೋಡಿ.!
ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದಿಂದಲೇ ಹಣವನ್ನ ರೈತರ ಖಾತೆಗಳಿಗೆ ವರ್ಗಾವಣೆ ಮಾಡಲು ಬರ ಪರಿಹಾರವಾಗಿ ಹಣ ಘೋಷಣೆ ಮಾಡಿದೆ. ಆದರೆ ರೈತರು ಈ ಬರಪೀಡಿತ ತಾಲೂಕಿಗೆ ಒಳಪಡುವ ಎಲ್ಲಾ ರೈತರು ಬರ ಪರಿಹಾರ ಹಣ ಪಡೆದುಕೊಳ್ಳಲು ಈ ಕೂಡಲೇ ಈ ದಾಖಲೆಗಳನ್ನ ನಿಮ್ಮ ಗ್ರಾಮ ಲೆಕ್ಕಾಧಿಕಾರಿಗಳಿಗೆ ಸಲ್ಲಿಸಿ. ರಾಜ್ಯದ ಎಲ್ಲಾ ರೈತರು ಬರ ಪರಿಹಾರ ಹಣವನ್ನ ಪಡೆದುಕೊಳ್ಳಿ.
ಇಷ್ಟಕ್ಕೂ ರಾಜ್ಯ ಸರ್ಕಾರದಿಂದ ಯಾವ ಯಾವ ಜಿಲ್ಲೆಗಳಿಗೆ ಎಷ್ಟು ಕೋಟಿ ಬಿಡುಗಡೆ ಮಾಡಲಾಗಿದೆ.? ರೈತರು ಯಾವ ದಾಖಲೆಗಳನ್ನ ಎಲ್ಲಿ ಸಲ್ಲಿಸಬೇಕು.? ಬೇಕಾಗುವ ದಾಖಲೆಗಳು ಯಾವುದು.? ಹಣ ನಮ್ಮ ಖಾತೆಗೆ ಯಾವಾಗ ಜಮೆ ಆಗುತ್ತದೆ.? ಪ್ರತೀ ಎಕರೆಗೆ ಎಷ್ಟು ಹಣ ಬಿಡುಗಡೆ ಮಾಡಲಾಗುತ್ತದೆ.? ಈ ಎಲ್ಲಾ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : ತನ್ನ ತಂದೆ ತೀರಿಕೊಂಡಾಗ ಅಂತ್ಯಕ್ರಿಯೆಗೆ ಹೋಗಲು ಬಸ್ ಟಿಕೆಟ್ ಗೂ ದುಡ್ಡಿಲ್ಲದೆ ಪರದಾಡಿದ ಹುಡುಗ ಈಗ ಕನ್ನಡದ ಟಾಪ್ ನಟ
ರಾಜ್ಯದಲ್ಲಿ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಬರ ಪರಿಸ್ಥಿತಿಯಿದೆ. ಹೀಗಾಗಿ ಕೇಂದ್ರದಿಂದ ಬರ ಪರಿಹಾರ ಘೋಷಣೆಗೆ ಆಗ್ರಹಗಳು ಕೇಳಿಬರುತ್ತಿದ್ದವು. ಆದರೆ ಕೇಂದ್ರ ಸರ್ಕಾರದಿಂದ ಇದುವರೆಗೂ ಯಾವುದೇ ಬರ ಪರಿಹಾರ ಹಣ ಬಿಡುಗಡೆಯಾಗಿಲ್ಲ. ಈ ನಡುವೆ ರಾಜ್ಯ ಸರ್ಕಾರ ಬರ ಪರಿಹಾರ ಹಣ ಬಿಡುಗಡೆಯನ್ನ ಮಾಡಿದೆ. 31 ಜಿಲ್ಲೆಗಳಿಗೆ 354 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ರಾಜ್ಯದ 235 ತಾಲೂಕುಗಳ ಪೈಕಿ 216 ತಾಲೂಕುಗಳು ಬರಪೀಡಿತ ಎಂದು ರಾಜ್ಯ ಸರ್ಕಾರ ಘೋಷಣೆ ಮಾಡಿದ್ದು, ಕೇಂದ್ರ ಸರ್ಕಾರಕ್ಕೆ ಬರ ಪರಿಹಾರವಾಗಿ 17,000 ಕೋಟಿ ರೂ. ಕೇಳಲಾಗಿದೆ.
ಆದರೆ ಕೇಂದ್ರದಿಂದ ಇನ್ನು ಕೂಡ ಯಾವುದೇ ಅನುದಾನ ಬಂದಿಲ್ಲ. ಹೀಗಾಗಿ ರಾಜ್ಯ ಸರ್ಕಾರವೇ ಸಣ್ಣ ಪ್ರಮಾಣದ ಪರಿಹಾರದ ಹಣವನ್ನ ಬಿಡುಗಡೆ ಮಾಡಿದೆ.
ಇದನ್ನೂ ಕೂಡ ಓದಿ : ಮದುವೆ ಹಾಗು ಗಂಡ ಹೆಂಡತಿ ಸೇರೋಕೆ ಸೂಕ್ತ ವಯಸ್ಸು ಯಾವುದು?
ಯಾವ ಜಿಲ್ಲೆಗೆ ಎಷ್ಟು ಅನುದಾನ ನೀಡಲಾಗುತ್ತದೆ.?
ಬೆಂಗಳೂರು ನಗರ – 7.50 ಕೋಟಿ, ಬೆಂಗಳೂರು ಗ್ರಾಮಾಂತರ – 6 ಕೋಟಿ, ರಾಮನಗರ – 7.50 ಕೋಟಿ, ಕೋಲಾರ – 9 ಕೋಟಿ, ಚಿಕ್ಕಬಳ್ಳಾಪುರ – 9 ಕೋಟಿ, ತುಮಕೂರು – 15 ಕೋಟಿ, ಚಿತ್ರದುರ್ಗ – 9 ಕೋಟಿ, ದಾವಣಗೆರೆ – 9 ಕೋಟಿ, ಚಾಮರಾಜನಗರ – 7.50 ಕೋಟಿ, ಮೈಸೂರು – 13.50 ಕೋಟಿ, ಮಂಡ್ಯ – 10.50 ಕೋಟಿ, ಬಳ್ಳಾರಿ – 7.50 ಕೋಟಿ, ಕೊಪ್ಪಳ 10.50 ಕೋಟಿ, ರಾಯಚೂರು – 9 ಕೋಟಿ, ಕಲಬುರಗಿ 16.50 ಕೋಟಿ, ಬೀದರ್ – 4.50 ಕೋಟಿ, ಬೆಳಗಾವಿ – 22.50 ಕೋಟಿ, ಬಾಗಲಕೋಟೆ – 13.50 ಕೋಟಿ, ವಿಜಯಪುರ – 18 ಕೋಟಿ, ಗದಗ – 10.50 ಕೋಟಿ, ಹಾವೇರಿ – 12 ಕೋಟಿ , ಧಾರವಾಡ – 12 ಕೋಟಿ, ಶಿವಮೊಗ್ಗ – 10.50 ಕೋಟಿ, ಹಾಸನ – 12 ಕೋಟಿ, ಚಿಕ್ಕಮಗಳೂರು – 12 ಕೋಟಿ, ಕೊಡಗು – 7.50 ಕೋಟಿ, ದಕ್ಷಿಣ ಕನ್ನಡ – 3 ಕೋಟಿ, ಉಡುಪಿ – 4.50 ಕೋಟಿ, ಉತ್ತರ ಕನ್ನಡ – 16.50 ಕೋಟಿ, ಯಾದಗಿರಿ – 9 ಕೋಟಿ, ವಿಜಯನಗರ – 9 ಕೋಟಿ…
ಇದನ್ನೂ ಕೂಡ ಓದಿ : ವೀರ್ಯ ದಾನ ಯಾರು ಮಾಡಬಹುದು.? – ಆರೋಗ್ಯ ಸಲಹೆ
ಈ ಎಲ್ಲಾ ಜಿಲ್ಲೆಗಳಿಗೆ ಹಾಗು ತಾಲೂಕುಗಳಿಗೆ ಹಣ ಬಿಡುಗಡೆ ಮಾಡಲಾಗಿದ್ದು, ಎಲ್ಲಾ ತಾಲೂಕು ಹಾಗು ಜಿಲ್ಲೆಗಳ ವ್ಯಾಪ್ತಿಗೆ ಬರುವ ಎಲ್ಲಾ ರೈತರು ಬರ ಪರಿಹಾರ ಹಣ ಪಡೆದುಕೊಳ್ಳಲು ನಿಮ್ಮ ಗ್ರಾಮ ಲೆಕ್ಕಾಧಿಕಾರಿಗಳನ್ನ ಸಂಪರ್ಕಿಸಿ. ಹಾಗು ಅವರು ಕೇಳುವುವ ಅಗತ್ಯ ದಾಖಲೆಗಳಾದ ಆಧಾರ್ ಕಾರ್ಡ್, ಜಮೀನಿನ ಪಹಣಿ, ಬ್ಯಾಂಕ್ ಖಾತೆ ಇದೆಲ್ಲ ಅಜಿತವಾಗಿ ಬೇಕಾಗಬಹುದು. ದಾಖಲೆಗಳನ್ನ ಸಲ್ಲಸಿ, ಪ್ರತೀ ಎಕರೆಗೆ ಎಷ್ಟು ಹಣ ನಿಗದಿಪಡಿಸಿ ನೀಡಬೇಕು ಎನ್ನುವ ಕುರಿತು ಜಿಲ್ಲಾಧಿಕಾರಿಗಳು ಪರಿಶೀಲನೆ ನಡೆಸಿ, ಎಷ್ಟು ಹಣ ನೀಡಬೇಕು ಎಂದು ನಿರ್ಧರಿಸಿ ರೈತರ ಬ್ಯಾಂಕ್ ಖಾತೆಗಳಿಗೆ ಹಣ ಜಮಾ ಮಾಡುತ್ತಾರೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ. ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Drought Relief : ಬರ ಪರಿಹಾರ ಹಣ ಬಿಡುಗಡೆ – ಈ ಲಿಸ್ಟ್ ನಲ್ಲಿ ಹೆಸರು ಇದ್ದರೆ ಮಾತ್ರ – ನಿಮ್ಮ ಮೊಬೈಲ್ ಮೂಲಕ ಚೆಕ್ ಮಾಡಿ
- Leelavathi : ವಿನೋದ್ ಹಾಗೂ ನನ್ನ ನಡುವಿನ ಸೀಕ್ರೆಟ್ ಯಾರಿಗೂ ಗೊತ್ತಿಲ್ಲ ಎಂದು ಶಿವಣ್ಣ ಹೇಳಿದ್ದೇಕೆ.? ಕಣ್ಣೀರಿಟ್ಟ ಲೀಲಾವತಿ.!
- Drought Relief : 1ನೇ ಕಂತಿನ ಬರ ಪರಿಹಾರ ಹಣ ಬಿಡುಗಡೆ – ಬರ ಪರಿಹಾರ 3 ಕಂತುಗಳಲ್ಲಿ ರೈತರ ಖಾತೆಗಳಿಗೆ ಬಿಡುಗಡೆ – ಸಿಎಂ ಸಿದ್ದರಾಮಯ್ಯ
- Property Rules : ಸ್ವಂತ ಆಸ್ತಿಯ ಮಾಲೀಕರಿಗೆ ಬಿಗ್ ಶಾಕ್ – ಡಿಸೆಂಬರ್ ನಿಂದ ಹೊಸ ರೂಲ್ಸ್ – ಮನೆ ಜಮೀನು ಪ್ಲಾಟ್ ಇದ್ದರೆ ನೋಡಿ
- Pension Scheme : 60 ವರ್ಷ ಮೇಲ್ಪಟ್ಟವರಿಗೆ ಬಂಪರ್ ಗಿಫ್ಟ್ – ಪ್ರತಿ ತಿಂಗಳಿಗೆ 5 ಸಾವಿರ ಹಣ ಬ್ಯಾಂಕ್ ಖಾತೆಗೆ ಜಮೆ.!
- Adike Rate Today : ಇಂದಿನ ಅಡಿಕೆ ಬೆಲೆ.? ಪ್ರಮುಖ ಮಾರುಕಟ್ಟೆಯಲ್ಲಿ ಎಷ್ಟಾಗಿದೆ ಗೊತ್ತಾ ಇಂದಿನ ಅಡಿಕೆಯ ಬೆಲೆ.?
- Gold – Silver Rate : 24 ಗಂಟೆಯಲ್ಲಿ ಚಿನ್ನದ ಹಾಗು ಬೆಳ್ಳಿಯ ಬೆಲೆ ಎಷ್ಟಾಗಿದೆ ಗೊತ್ತಾ.? ಇಳಿಕೆನಾ ಅಥವಾ ಏರಿಕೆನಾ.?
- Solar Scheme :ರೈತರಿಗೆ 4 ಲಕ್ಷ ಸಹಾಯಧನ.! ಸೋಲಾರ್ ವಿದ್ಯುತ್ ಅವಳಡಿಕೆಗಾಗಿ ರೈತರಿಗೆ ಹೊಸ ಸ್ಕೀಮ್.!
- Farmer’s Loan Waiver : ಎಲ್ಲಾ ರೈತರಿಗೆ ಭರ್ಜರಿ ಗುಡ್ ನ್ಯೂಸ್.! ರೈತರ ಸಾಲಮನ್ನಾ / ಶೂನ್ಯ ಬಡ್ಡಿ ದರದಲ್ಲಿ 5 ಲಕ್ಷ ಹೊಸ ಸಾಲ!
- Vehicle Subsidy : ವಾಹನ ಖರೀದಿಸುವವರಿಗೆ 3 ಲಕ್ಷ ಹಣ ಸಬ್ಸಿಡಿ ಸಿಗಲಿದೆ
- ಬಿಕಿನಿ ಹಾಕಿಕೊಂಡು ಬಂದು ಎಲ್ಲರಿಗೂ ಶಾಕ್ ಕೊಟ್ಟ ಸಂಗೀತ.!Sangeetha Sringeriಬಿಕಿನಿ ಹಾಕಿಕೊಂಡು ಬಂದು ಎಲ್ಲರಿಗೂ ಶಾಕ್ ಕೊಟ್ಟ ಸಂಗೀತ.!
- Bigg Boss Kannada Season 10 : ಇವರೇ ಬಿಗ್ ಬಾಸ್ ವೈಲ್ಡ್ ಕಾರ್ಡ್ ಎಂಟ್ರಿ – Wild Card Entry – Bbk10
- Farmer Loan : ಸಾಲ ಇರುವ ರೈತರಿಗೆ ಬಂಪರ್ – ಎಲ್ಲ ರೈತರ ಸಾಲ ಮನ್ನಾ ಘೋಷಣೆ – ಸಾಲವಿರುವ ರೈತರು ತಪ್ಪದೇ ನೋಡಿ
- Leelavathi : ನಟಿ ಲೀಲಾವತಿ ಪರಿಸ್ಥಿತಿ ಚಿಂತಾಜನಕ ! ನೋಡಲು ಓಡೋಡಿ ಬಂದ ದರ್ಶನ್ ! ಲೀಲಾವತಿ ಹೇಳಿದ್ದೇನು.? Darshan
- Pension Scheme : 60 ವರ್ಷ ಮೇಲ್ಪಟ್ಟ ವೃದ್ಧರಿಗೆ, ವಿಧವೆಯರಿಗೆ, ಅಂಗವಿಕಲರಿಗೆ ಈ ಕೆಲಸ ಮಾಡುವುದು ಕಡ್ಡಾಯ – ಇಲ್ಲಾಂದ್ರೆ ಹಣ ಬರಲ್ಲ.!
- ಸರ್ಕಾರಿ ಜಮೀನುಗಳಲ್ಲಿ ಸಾಗುವಳಿ ಹಾಗು ಮನೆ ನಿರ್ಮಿಸಿಕೊಂಡವರಿಗೆ ಬಂಪರ್ ಗುಡ್ ನ್ಯೂಸ್ // ತಮ್ಮ ಹೆಸರಿಗೆ ಖಾತಾ ನೋಂದಣಿ
- Pension Scheme : ಬಿಗ್ ಶಾಕಿಂಗ್, ಹಿರಿಯ ನಾಗರಿಕರ ಹಾಗೂ ಅಂಗವಿಕಲರ ಪಿಂಚಣಿ ವಿಧವೆ ಪೆನ್ಷನ್ ಬಂದ್!
- HSRP : ವಾಹನ ಮಾಲೀಕರಿಗೆ ಗುಡ್ ನ್ಯೂಸ್ – ನಂಬರ್ ಪ್ಲೇಟ್ ಚೇಂಜ್ ಮಾಡಿಲ್ಲ ಅಂದ್ರೆ.! – ಸಾರಿಗೆ ಸಚಿವ ರಾಮಲಿಂಗ ರೆಡ್ಡಿಯಿಂದ ಸೂಚನೆ
- BPL Ration Card : ಬಿಪಿಎಲ್ ರೇಷನ್ ಕಾರ್ಡ್ ಇರುವ ಎಲ್ಲಾ ಜನತೆಗೆ – 4 ಹೊಸ ರೂಲ್ಸ್ ಬಂಪರ್ ಗಿಫ್ಟ್.! ಕಾರ್ಡ್ ಇದ್ದವರು ತಪ್ಪದೇ ನೋಡಿ.!
- ಕಾಂತಾರ 2 ಸ್ಟೋರಿ ಕೇಳಿದ್ರೆ ಮೈ ಜುಂ ಅನ್ನುತ್ತೆ – KANTARA 2 ದೈವ ಹೇಳಿದ್ದು ಕೇಳಿದ್ರೆ ರೋಮಾಂಚನವಾಗುತ್ತೆ
- Drought Relief : ಬರ ಪರಿಹಾರ ಹಣ ಬಿಡುಗಡೆ / ನವೆಂಬರ್ 30ರೊಳಗೆ ಈ ಕೆಲಸ ಕಡ್ಡಾಯವಾಗಿ ಮಾಡಿ / ಇಲ್ಲದಿದ್ದರೆ ಬರ ಪರಿಹಾರ ಹಣ ಸಿಗಲ್ಲ.!
- BiggBoss Kannada 10 : ಬಿಗ್ ಬಾಸ್ ಮನೆಯಿಂದ ಹೊರ ಬಂದ ಸ್ಟ್ರಾಂಗ್ ಸ್ಪರ್ಧಿ.? ಕುತೂಹಲದಲ್ಲಿ ವೀಕ್ಷಕರು.!
- Senior Citizen Pension : 60 ವರ್ಷ ಮೇಲ್ಪಟ್ಟ ವಯಸ್ಸಾದ ಅಜ್ಜ- ಅಜ್ಜಿಯರಿಗೆ / ಇನ್ನು ಮುಂದೆ ಪ್ರತೀ ತಿಂಗಳು ₹3,000/- ರೂಪಾಯಿ
- Govt House Scheme : ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ನೀವು ಕೂಡಾ ಅರ್ಜಿ ಸಲ್ಲಿಸಬಹುದು
- Labour Card Facillity : ಲೇಬರ್ ಕಾರ್ಡ್ ಇದ್ದವರಿಗೆ ಬಂಪರ್ ಸುದ್ಧಿ.! / ಉಚಿತ ಮನೆ ಸೌಲಭ್ಯ ಪಡೆಯಬಹುದು.?