eShram card benefits : ಕೇಂದ್ರ ಸರ್ಕಾರವು ದೇಶದಾದ್ಯಂತ ಇರುವ ಬಡವರನ್ನ ಆರ್ಥಿಕ ಭದ್ರತೆಯನ್ನು ಒದಗಿಸುವ ಉದ್ದೇಶದಿಂದಾಗಿ ಹೊಸ ಹೊಸ ಯೋಜನೆಯನ್ನ ಅನುಷ್ಠಾನಗೊಳಿಸಿದೆ. ಅದರಲ್ಲಿ ವಿಶೇಷವಾಗಿ ಅಸಂಘಟಿತ ವಲಯದ ಕಾರ್ಮಿಕರಿಗೆ ಪ್ರತಿ ತಿಂಗಳಿಗೆ 3000 ಸಾವಿರ ರೂಪಾಯಿ ಹಣ ನೀಡುವ ಹೊಸ ಯೋಜನೆ ಮೂಲಕ ಈ ಕಾರ್ಡ್ ಮಾಡಿಕೊಳ್ಳುವ ಪ್ರತಿಯೊಬ್ಬ ಅಸಂಘಟಿತ ವಲಯದ ಕಾರ್ಮಿಕರಿಗೆ ಪ್ರತಿ ತಿಂಗಳು ಹಣ ದೊರೆಯುತ್ತದೆ. ಮತ್ತು 2 ಲಕ್ಷ ರೂಪಾಯಿಗಳ ಅಪಘಾತ ಪರಿಹಾರ ವಿಮೆಯು ಕೂಡ ಸಿಗುತ್ತದೆ. ಅಂದ್ರೆ ಈ ಕಾರ್ಡ್ ಇದ್ದವರಿಗೆ ಅಪಘಾತದಲ್ಲಿ ಯಾವುದೇ ಹಾನಿ ಉಂಟಾದರೆ 2 ಲಕ್ಷ ರೂಪಾಯಿ ಹಣ ಸಿಗುತ್ತದೆ. ಹೀಗೆ ಕೇಂದ್ರ ಸರ್ಕಾರವು ಬಡವರಿಗೆ ಆರ್ಥಿಕ ಭದ್ರತೆಯನ್ನ ಒದಗಿಸಲು ಕೇಂದ್ರ ಸರ್ಕಾರದ ಈ ಶ್ರಮ ಕಾರ್ಡ್ ಜಾರಿಗೊಳಿಸಿದೆ.
ಈ ಕಾರ್ಡ್ ಮಾಡಿಸಿಕೊಳ್ಳುವುದು ಹೇಗೆ? ಅಗತ್ಯವಾದ ದಾಖಲೆಗಳು ಏನು? ಪ್ರತಿ ತಿಂಗಳು ನಮಗೆ 3000 ಸಾವಿರ ರೂಪಾಯಿ ಹಣ ಬರಬೇಕಾದರೆ ಏನು ಮಾಡಬೇಕು.? ಹಾಗೂ ಯಾವ ಯಾವ ಸಂದರ್ಭದಲ್ಲಿ 2 ಲಕ್ಷ ಹಣ ನೀಡಲಾಗುತ್ತದೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನೀಡಲಾಗಿದೆ.
ಇದನ್ನೂ ಕೂಡ ಓದಿ : Annabhagya Yojane : ಅನ್ನಭಾಗ್ಯ ಹಣ ಜಮಾವಣೆ.! ಹಣ ಇದುವರೆಗೂ ಬರದೇ ಇರುವವರು ಹೀಗೆ ಮಾಡಿ
ಅಸಂಘಟಿತ ವಲಯದ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ನೀಡುವ ಸಲುವಾಗಿ ಕೇಂದ್ರ ಸರ್ಕಾರ ಈ ಶ್ರಮ್ ಯೋಜನೆ ಜಾರಿಗೆ ತಂದಿದೆ. ಈ ಶ್ರಮ್ ಕಾರ್ಡ್ ಮೂಲಕ ಅಸಂಘಟಿತ ವಲಯದ ಕಾರ್ಮಿಕರಿಗೆ ಸರ್ಕಾರಗಳ ಕಲ್ಯಾಣ ಯೋಜನೆಯನ್ನ ತಲುಪಿಸಿ ಸಾಮಾಜಿಕ ಭದ್ರತೆ ಕಲ್ಪಿಸಲಾಗಿದೆ. ರಾಜ್ಯದಲ್ಲೂ ಈ ಶ್ರಮ್ ಕಾರ್ಡ್ ನೀಡಲಾಗುತ್ತದೆ ಎಂದು ಸರ್ಕಾರ ಜಾರಿಗೊಳಿಸಿರುವ ಯೋಜನೆ ಅಸಂಘಟಿತ ವಲಯದ ಕಾರ್ಮಿಕರ ಶ್ರೇಯೋಭಿವೃದ್ಧಿ ಮೂಲ ಉದ್ದೇಶ ಹೊಂದಿದೆ.
ಈ ಶ್ರಮ್ ಕಾರ್ಡ್ ಅಸಂಘಟಿತ ವಲಯದ ಕಾರ್ಮಿಕರಿಗೆ ವಿವಿಧ ಪ್ರಯೋಜನಗಳನ್ನು ಒದಗಿಸಲು ಭಾರತ ಸರ್ಕಾರ ಪ್ರಾರಂಭಿಸಿದ ಡಿಜಿಟಲ್ ವೇದಿಕೆ ಆಗಿದೆ. ದೇಶದ ಎಲ್ಲ ಕಾರ್ಮಿಕರಿಗೆ ವಿಶಿಷ್ಟ ಗುರುತಿನ ಸಂಖ್ಯೆಯನ್ನು ಒದಗಿಸಲು ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ಈ ಶ್ರಮ್ ಹೆಸರಿನ ಪೋರ್ಟಲ್ ಅನ್ನು ಪ್ರಾರಂಭಿಸಿದೆ. ಪೋರ್ಟಲ್ ವಿಶೇಷವಾಗಿ ಕಾರ್ಮಿಕರಿಗೆ ಶ್ರಮದ ಕೆಲಸ ನಿರ್ವಹಿಸುವ ಕೆಲಸಗಾರರಿಗೆ ಎಂದೇ ಹಲವು ಸೌಲಭ್ಯಗಳನ್ನು ಒದಗಿಸಿದೆ. ಕಾರ್ಮಿಕರು ಈ ಶ್ರಮ ಪೋರ್ಟಲ್ನಲ್ಲಿ ನೋಂದಾಯಿಸಿಕೊಳ್ಳಬಹುದು ಮತ್ತು ವಿಶಿಷ್ಟ ಗುರುತಿನ ಸಂಖ್ಯೆ ಯುಎಎನ್ ಕಾರ್ಡ್ ನ ಪಡೆಯಬಹುದು. ಈ ಸಂಖ್ಯೆಯ ಮೂಲಕ ಉದ್ಯೋಗ ಕಳೆದುಕೊಂಡಲ್ಲಿ ಹೊಸ ಉದ್ಯೋಗ ಹುಡುಕಬಹುದು.
ಇದನ್ನೂ ಕೂಡ ಓದಿ : Crop Insurance : ಬರ ಪರಿಹಾರ ಜಮಾವಣೆ ಆಗಿಲ್ಲವೇ.? ಇಲ್ಲಿಗೆ ಭೇಟಿ ನೀಡಿ, ಮಾಹಿತಿ ಸಲ್ಲಿಸಿ – ಬೆಳೆ ನಷ್ಟ ಪರಿಹಾರ ಪಡೆದುಕೊಳ್ಳಿ
ಈ ಶ್ರಮ್ ಪೋರ್ಟಲ್ನಲ್ಲಿ ತಮ್ಮನ ನೋಂದಾಯಿಸಿಕೊಳ್ಳಬಹುದು. ಆನ್ಲೈನ್ ಮೂಲಕ ಈ ಶ್ರಮ್ ಕಾರ್ಡ್ಗಾಗಿ ಅಪ್ಲೇ ಕೂಡ ಮಾಡಬಹುದು. ಕಾರ್ಮಿಕರು ತಮ್ಮ ಬಳಿ ಈ ಶ್ರಮ್ ಕಾರ್ಡ್ ಹೊಂದಿದ್ದರೆ ಸರ್ಕಾರದ ಹಲವಾರು ಯೋಜನೆಗಳ ಪ್ರಯೋಜನ ಪಡೆದುಕೊಳ್ಳಬಹುದು. ಇದರಲ್ಲಿ ಪಿಂಚಣಿ ವ್ಯವಸ್ಥೆ ಕೂಡ ಲಭ್ಯವಿದ್ದು, ತಿಂಗಳಿಗೆ ಸಾವಿರದಿಂದ ಮೂರು ಸಾವಿರದವರೆಗೆ ಪಿಂಚಣಿ ಪಡೆಯಬಹುದು.
ಇನ್ನು ಈ ಶ್ರಮ್ ಪೋರ್ಟಲ್ ಆನ್ಲೈನ್ ನೋಂದಣಿಯ ಪ್ರಯೋಜನಗಳನ್ನ ನೋಡೋದಾದ್ರೆ, ನೋಂದಾಯಿಸಿಕೊಂಡ ಕಾರ್ಮಿಕರು ಭಾಗಶಃ ಅಂಗವೈಕಲ್ಯಕ್ಕೆ ಒಳಗಾದರೆ 1 ಲಕ್ಷ ರುಪಾಯಿಗಿಂತ ಹೆಚ್ಚಿನ ಮೊತ್ತವನ್ನ ಪರಿಹಾರವನ್ನಾಗಿ ನೀಡಲಾಗುತ್ತದೆ. ಆಕಸ್ಮಿಕ ಮರಣದಿಂದ ಮೃತಪಟ್ಟರೆ ಎರಡು ಲಕ್ಷ ರೂ. ಪರಿಹಾರ ಒದಗಿಸಲಾಗುತ್ತೆ ನೋಂದಣಿಯ ನಂತರ ನಿಮಗೆ ಒಂದು ವರ್ಷದವರೆಗೆ ಪ್ರೀಮಿಯರ್ ಒದಗಿಸಲಾಗುತ್ತದೆ. ಈ ಶ್ರಮ ಪೋರ್ಟಲ್ನಲ್ಲಿ ನೋಂದಾಯಿಸಿಕೊಳ್ಳುವ ಮೂಲಕ ನೀವು ಸಾಮಾಜಿಕ ಭದ್ರತಾ ಯೋಜನೆಯ ಲಾಭವನ್ನು ಪಡೆಯುತ್ತೀರಿ. ನಿಮಗೆ ವಿಮಾ ಯೋಜನೆಯ ವಿಮಾ ರಕ್ಷಣೆಯನ್ನು ಸಹ ನೀಡಲಾಗುವುದು. ಇದರ ಮೂಲಕ ನೀವು ವಲಸೆ ಕಾರ್ಮಿಕರ ತಂಡವನ್ನ ಸಹ ಟ್ರ್ಯಾಕ್ ಮಾಡಬಹುದು. ಈ ಮೂಲಕ ನಿಮಗೆ ಆರ್ಥಿಕ ಸಹಾಯವನ್ನು ನೀಡಲಾಗುವುದು. ಉದ್ಯೋಗ ಪಡೆಯುವ ಸಾಧ್ಯತೆಗಳು ಹೆಚ್ಚಾಗುತ್ತವೆ.
ಇದನ್ನೂ ಕೂಡ ಓದಿ : Ration Card Update : ನೀವು ಹೊಸ ರೇಷನ್ ಕಾರ್ಡ್ ಗಾಗಿ ಕಾಯುತ್ತಿದ್ದೀರಾ.? ಅಕ್ರಮ ತಡೆಗಟ್ಟುವಿಕೆ ಹಾಗು ಒಂದಷ್ಟು ಮಾನದಂಡ
ಈ ಶ್ರಮ್ ಕಾರ್ಡ್ಗಾಗಿ ಆನ್ಲೈನ್ನಲ್ಲಿ ಹೇಗೆ ನೋಂದಾಯಿಸಿಕೊಳ್ಳುವುದು.?
ಲೇಬಲ್ ಮತ್ತು ಪ್ಯಾಕಿಂಗ್ ಕಾರ್ಮಿಕರು, ಇಟ್ಟಿಗೆ ಗೂಡು ಕೆಲಸಗಾರರು, ವಲಸೆ ಕಾರ್ಮಿಕರು, ತರಕಾರಿ ಮತ್ತು ಹಣ್ಣು ಮಾರಾಟಗಾರರು, ಕಾರ್ಪೆಂಟರ್, ರೇಷ್ಮೆ-ಕೃಷಿ ಕಾರ್ಮಿಕರು, ಮನೆ ಕೆಲಸದ ಕಾರ್ಮಿಕರು, ಕೃಷಿ ಕಾರ್ಮಿಕರು, ಕೃಷಿ ಕೆಲಸಗಾರರು, ಸಣ್ಣ ಮತ್ತು ಅತಿ ಸಣ್ಣ ರೈತರು, ಆಶಾ ಕಾರ್ಯಕರ್ತೆಯರು, ಬೀದಿ ಬದಿಯ ವ್ಯಾಪಾರಿಗಳು, ಹಾಲು ಉತ್ಪಾದಕ ರೈತರು, ರೇಷ್ಮೆ ಉತ್ಪಾದನಾ ಕೆಲಸಗಾರರು, ಆಟೋ ಚಾಲಕರು ನೋಂದಾಯಿಸಿಕೊಳ್ಳಬಹುದು.
ಹಾಗೆಯೇ ಪತ್ರಿಕೆ ಮಾರಾಟಗಾರರು, ಕ್ಷೌರಿಕರು, ಮೀನುಗಾರರು, ಸಾಮಿಲ್ ಕಾರ್ಮಿಕರು, ಟ್ಯಾನರಿ ಕೆಲಸಗಾರರು, ಪಶುಪಾಲನೆ ಕೆಲಸಗಾರರು, ಟೆಂಡರ್ ಕಟ್ಟಡ ಮತ್ತು ನಿರ್ಮಾಣ ಕೆಲಸಗಾರರು, ಗೃಹ ಕಾರ್ಮಿಕರು ಸೇರಿದಂತೆ ಒಟ್ಟು 150ಕ್ಕಿಂತ ಹೆಚ್ಚು ಬಗೆಯ ಕಾರ್ಮಿಕರು ಈ ಶ್ರಮ್ ಪೋರ್ಟಲ್ನಲ್ಲಿ ನೋಂದಾಯಿಸಿಕೊಳ್ಳಬಹುದು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.
ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Pedicure : ಮನೆಯಲ್ಲಿಯೇ ಪೆಡಿಕ್ಯೂರ್ ಮಾಡಿ, ಸುಂದರವಾದ ಪಾದ ನಿಮ್ಮದಾಗಿಸಿಕೊಳ್ಳಿ
- Donkey Milk : ಕತ್ತೆ ಹಾಲು ಒಂದು ಲೀಟರ್ಗೆ ₹5,000/-..? ಕತ್ತೆ ಹಾಲು ಏಕೆ ಇಷ್ಟೊಂದು ದುಬಾರಿ.? ಕತ್ತೆ ಹಾಲಿನ ಉಪಯೋಗವೇನು.?
- ಬ್ಯಾಂಕ್ ಖಾತೆ ಇದ್ದರೆ ಸಾಕು ನಿಮಗೆ ಸಿಗುತ್ತೆ 2 ಲಕ್ಷ.! – Suraksha Bima Yojana
- Gold Rate : ಇಂದಿನ ಗೋಲ್ಡ್ ರೇಟ್ ಇಳಿಕೆ ಕಂಡಿದೆಯಾ.? ಎಷ್ಟಾಗಿದೆ ನೋಡಿ ಇವತ್ತಿನ ಚಿನ್ನದ ಬೆಲೆ.?
- MGNREGA : ರೈತರಿಗೆ ನಿಮ್ಮ ಗ್ರಾಮ ಪಂಚಾಯಿತಿಗಳಲ್ಲಿ 2 ಲಕ್ಷ ಸಹಾಯಧನಕ್ಕಾಗಿ ಅರ್ಜಿ | ಗ್ರಾಮೀಣ ರೈತರಿಗೆ ಗುಡ್ ನ್ಯೂಸ್.!
- Electricity Meters : ಮನೆಯಲ್ಲಿರುವ ವಿದ್ಯುತ್ ಮೀಟರ್ ತಂದೆ ತಾತ ಮುತ್ತಾತನ ಹೆಸರಿನಲ್ಲಿ ಇದ್ದವರಿಗೆ ಗುಡ್ ನ್ಯೂಸ್.!
- Senior Citizens : 60 ವರ್ಷ ಮೇಲ್ಪಟ್ಟವರಿಗೆ ಬಂಪರ್ – ಅಜ್ಜ ಅಜ್ಜಿ ಇದ್ದವರು ತಪ್ಪದೆ ನೋಡಿ – ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್.!
- Govt Updates : ನೀವು ಕುರಿ, ಕೋಳಿ, ಹಸು ಹೊಂದಿದ್ದರೆ ನಿಮಗೆ ಸಿಗಲಿದೆ ₹40,000/- | ರೈತರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್.!
- Pension Scheme : ಪ್ರತಿ ತಿಂಗಳು ನಿಮಗೆ ₹5,000/- ರೂಪಾಯಿ ಪೆನ್ಷನ್ ಹಣ ಬೇಕಾ.? ಕೂಡಲೇ ಈ ಯೋಜನೆಗೆ ಅರ್ಜಿ ಸಲ್ಲಿಸಿ
- Gold-Silver Rate : ಏದುಸಿರು ಬಿಡುತ್ತಿರುವ ಚಿನ್ನ.! ರೆಕಾರ್ಡ್ ಉಡೀಸ್ ಮಡಿದ ಬಂಗಾರ.!
- PM Fasal Bima Yojane : ಬೆಳೆ ವಿಮೆ ಮಾಡಿಸುವ ರೈತರಿಗೆ ಕೃಷಿ ಸಚಿವ ಬಂಪರ್ ಗಿಫ್ಟ್ – ಬೆಳೆವಿಮೆ ಇದ್ದವರಿಗೂ, ಇಲ್ಲದವರಿಗೂ..
- Small Farmers : ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಬಂಪರ್ ಗಿಫ್ಟ್ – ₹3,000 ಹಣ ರೈತರ ಬ್ಯಾಂಕ್ ಖಾತೆಗೆ ಜಮಾ.!
- Labour Card Scholarship : ಕಲಿಕಾ ಭಾಗ್ಯ ಯೋಜನೆ : ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಧನ ಸಹಾಯ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ – Apply Online
- Free LPG Gas : ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಗ್ಯಾಸ್ ಫ್ರೀ! ಹೇಗೆ ಅರ್ಜಿ ಸಲ್ಲಿಸುವುದು.?
- Congress Guarantee : ಪಂಚ ಗ್ಯಾರಂಟಿ ಯೋಜನೆಗಳು ಬಂದ್.! ಎಲ್ಲಾ ಮಹಿಳೆಯರಿಗೆ ಬಿಗ್ ಶಾಕ್.! ಏನಿದು ಮಾಹಿತಿ
- PM KUSUM Scheme : 80% ಸಬ್ಸಿಡಿ ಸೋಲಾರ್ ಪಂಪ್ ಸೆಟ್ ಗೆ ಅರ್ಜಿ ಸಲ್ಲಿಸಿ – ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ
- ಸ್ವಂತ ಮನೆ ಇಲ್ಲದವರಿಗೆ ಬಂಪರ್ – 3ನೇ ಬಾರಿಗೆ ಪ್ರಧಾನಿಯಾಗಿ ಮೊದಲ ಬಂಪರ್ ಗಿಫ್ಟ್ – 3 ಕೋಟಿ ಹೊಸ ಮನೆಗಳು ಬಿಡುಗಡೆ – PM Awas Yojana 2024
- Panchayat Raj – RDPR : ಹಳ್ಳಿಗಳಲ್ಲಿ ಮನೆ ಅಥವಾ ಪ್ಲಾಟ್, ಜಮೀನು ಇದ್ದವರಿಗೆ | ಸರ್ಕಾರದಿಂದ ಬಂಪರ್ ಗಿಫ್ಟ್
- Ration Card Update : ರಾಜ್ಯ ಸರ್ಕಾರದಿಂದ ನಿಮ್ಮ ರೇಷನ್ ಕಾರ್ಡ್ ರದ್ದಾಗಬಹುದು.! ಏಕೆ ಗೊತ್ತೆ?
- Bara Parihara : ನಿಮಗೆ ಇದುವರೆಗೂ ಬರ ಪರಿಹಾರ ಹಣ ಜಮಾ ಆಗಿಲ್ವಾ.? ಈ ಡೈರೆಕ್ಟ್ ಚೆಕ್ ಮಾಡಿಕೊಳ್ಳಿ
- Govt Updates : ಜೂನ್ 1ರಿಂದ 5 ಹೊಸ ನಿಯಮಗಳು ಜಾರಿ ಎಲ್ಲಾ ಸಾರ್ವಜನಿಕರ ಗಮನಕ್ಕೆ | LPG gas, Driving licence, HSRP Number
- Gruhalakshmi Updates : ಗೃಹಲಕ್ಷ್ಮಿ ಮಹಿಳೆಯರಿಗೆ ಬಿಗ್ ಶಾಕ್ | ಇಂತಹ ಮಹಿಳೆಯರಿಗೆ ಇನ್ನು ಮುಂದೆ ಹಣ ಬರಲ್ಲ.!
- Bank New Updates : 1 ಜೂನ್ 2024 ರಿಂದ ಒಂದಕ್ಕಿಂತ ಹೆಚ್ಚು ಬ್ಯಾಂಕ್ ಖಾತೆ ಹೊಂದಿದವರಿಗೆ ಬಿಗ್ ಶಾಕಿಂಗ್ ಸುದ್ದಿ
- ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ LKG ಮತ್ತು UKG ತರಗತಿಗಳು ಆರಂಭ | ನಿಮ್ಮ ಊರಿನ ಶಾಲೆಗಳಲ್ಲಿ ಪ್ರವೇಶ ಆರಂಭ
- PM Vishwakarma : ಪಿಎಂ ವಿಶ್ವಕರ್ಮ ಅರ್ಜಿ ಹಾಕಿದವರಿಗೆ ಮತ್ತು ಹಾಕಿಲ್ಲದವರಿಗೆ ಗುಡ್ ನ್ಯೂಸ್ | 3 ಲಕ್ಷ ಸಹಾಯಧನ ₹15,000 ಮೌಲ್ಯದ ಕಿಟ್