ಪುನೀತ್ ರಾಜ್ಕುಮಾರ್ ಅವರನ್ನು ಫ್ಯಾನ್ಸ್ ಆರಾಧಿಸುವುದು ಎಲ್ಲರಿಗೂ ಗೊತ್ತು. ನಟನ ಫೋಟೋ ಇಟ್ಟು ಪೂಜೆ ಮಾಡಿದ ಘಟನೆಯೂ ನಡೆದಿದೆ. ಆದರೆ ಇತ್ತೀಚೆಗೆ ಹೊಸಪೇಟೆಯಲ್ಲಿ ನಡೆದ ಘಟನೆ ಟ್ರೋಲ್ ಆಗಿದೆ.
ಇದನ್ನೂ ಓದಿ : ಡಿ ಬಾಸ್ ದರ್ಶನ್ ಪತ್ನಿ ವಾರ್ನಿಂಗ್ ಬೆನ್ನಲ್ಲೇ ಕಾಣೆಯಾಗಿದ್ದ ಮೇಘ ಶೆಟ್ಟಿ ಈಗ ಕಾಣಿಸಿಕೊಂಡಿದ್ದು ಯಾವ ಅವತಾರದಲ್ಲಿ ಗೊತ್ತಾ.?

ಅಪ್ಪು ದೇವರ ಮಾಲೆ’ ಆಚರಣೆಯನ್ನು ಜಾರಿಗೆ ತರುವ ವಿಚಾರವನ್ನು ಪುನೀತ್ ರಾಜ್ಕುಮಾರ್ ಅಭಿಮಾನಿಗಳು ಇತ್ತೀಚೆಗೆ ಘೋಷಿಸಿದ್ದರು. ಪುನೀತ್ ರಾಜ್ಕುಮಾರ್ ಹೆಸರಲ್ಲಿ ಮಾಲೆ ಹಾಕಿಕೊಳ್ಳಲಾಗುತ್ತಿದೆ. ಮಾಲೆ ಹಾಕಿಕೊಂಡವರು ಹಲವು ಬಗೆಯ ಕಟ್ಟುನಿಟ್ಟಿನ ನಿಯಮ ಪಾಲಿಸಬೇಕು. ಮಾರ್ಚ್1ರಿಂದ ಆರಂಭ ಆಗುವ ಈ ಆಚರಣೆ ಪುನೀತ್ ರಾಜ್ಕುಮಾರ್ ಜನ್ಮದಿನ ಮಾರ್ಚ್ 17ಕ್ಕೆ ಕೊನೆಗೊಳ್ಳಲಿದೆ. ಈ ವಿಚಾರದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಮಾಡಲಾಗುತ್ತಿದೆ.
ಒಳ್ಳೆ ಹುಡುಗ ಪ್ರಥಮ್ ಕೂಡ ಈ ಬಗ್ಗೆ ಅಪಸ್ವರ ತೆಗೆದಿದ್ದಾರೆ. ‘ದೇವರ ಮೇಲೆ ಭಕ್ತಿ ಇರಲಿ. ಕಲಾವಿದರ ಮೇಲೆ ಪ್ರೀತಿ, ಅಭಿಮಾನವಿರಲಿ. ಶಬರಿಮಲೆಗೆ ಹೋಗೋದು ಅಯ್ಯಪ್ಪನಲ್ಲಿ ಶರಣಾಗೋಕೆ. ಬಹಳ ಶಿಸ್ತುಗಳನ್ನು ಪಾಲಿಸಿ ಶ್ರದ್ಧಾಭಕ್ತಿಗಳಿಂದ ಮಾಲೆ ಧಾರಣೆ ಮಾಡಬೇಕು. ಕಲಾವಿದರನ್ನ ಕಲಾವಿದರಾಗಿರೋಕೆ ಬಿಡಿ. ಧಾರ್ಮಿಕ ನಂಬಿಕೆಗಳಲ್ಲಿ ಯಾರೂ ಅತೀರೇಕದ ವರ್ತನೆ ತೋರಬಾರದು. ದೇವರು-ದೇವರೇ, ಕಲಾವಿದರು-ಕಲಾವಿದರೇ’ ಎಂದು ಪ್ರಥಮ್ ಅವರು ಬರೆದುಕೊಂಡಿದ್ದಾರೆ.i
ಇದನ್ನೂ ಓದಿ : ಹಣ ಕದ್ದು ಸಿಕ್ಕಿಬಿದ್ದ ನಟ ಡಿ ಬಾಸ್ ದರ್ಶನ್! ವಿಷಯ ತಿಳಿದು ಕಣ್ಣೀರಿಟ್ಟ ತಾಯಿ! ಆಗಿದ್ದೇನು ನೋಡಿ
ಪ್ರಥಮ್ ಮಾಡಿರುವ ಈ ಟ್ವೀಟ್ಗೂ ಸಹ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಕೆಲವರು ಪ್ರಥಮ್ ಹೇಳಿದ್ದು ಸರಿ ಇದೆ ಎಂದರೆ, ಇನ್ನೂ ಕೆಲವರು ಅವರವರ ಇಷ್ಟ ಹಾಗೂ ಆಚರಣೆಗಳನ್ನು ಪ್ರಶ್ನಿಸುವ, ತಪ್ಪು ಎನ್ನುವ ಹಕ್ಕು ಯಾರಿಗೂ ಇಲ್ಲ ಎಂದು ತಿರುಗೇಟು ಕೊಟ್ಟಿದ್ದಾರೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ. ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Fixed Deposits : ಹೆಚ್ಚು ಬಡ್ದಿ ದುಡ್ಡು ಕೊಡುವ ಪ್ರಮುಖ 7 ಬ್ಯಾಂಕ್ಗಳು, ಎಷ್ಟಿದೆ ಬಡ್ಡಿ ದರ.? ಸಂಪೂರ್ಣ ಮಾಹಿತಿ
- BSNL Freedom Plan : ಕೇವಲ 1 ರೂಪಾಯಿಗೆ 60GB ಡೇಟಾ ಮತ್ತು ಅನ್ಲಿಮಿಟೆಡ್ ಕರೆ ನೀಡುತ್ತಿರುವ ಬಿಎಸ್ಎನ್ಎಲ್!
- ಕೊಪ್ಪಳದಲ್ಲಿ ಅನ್ಯಧರ್ಮೀಯಳನ್ನು ಪ್ರೀತ್ಸಿದ್ದಕ್ಕೆ ಅನಾಹುತ – ಮಸೀದಿ ಎದುರೇ ಕೊಚ್ಚಿ ಕೊ*ಲೆ!
- Pension Scheme : ಪ್ರತಿ ತಿಂಗಳು ನಿಮಗೆ ₹5,000/- ರೂಪಾಯಿ ಪೆನ್ಷನ್ ಹಣ ಬೇಕಾ.? ಕೂಡಲೇ ಈ ಯೋಜನೆಗೆ ಅರ್ಜಿ ಸಲ್ಲಿಸಿ
- PM KUSUM Scheme : 80% ಸಬ್ಸಿಡಿ ಸೋಲಾರ್ ಪಂಪ್ ಸೆಟ್ ಗೆ ಅರ್ಜಿ ಸಲ್ಲಿಸಿ – ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ
- ದರ್ಶನ್ ಥರಾ ನನಗೂ ಬೇಲ್ ಕೊಡಿ – ನೇಹಾ ಕೊಲೆ ಆರೋಪಿ ಫಯಾಜ್ ಮೊರೆ!
- ಕೆಆರ್ಎಸ್ ಅಣೆಕಟ್ಟಿಗೆ ಮೊದಲು ಅಡಿಗಲ್ಲು ಹಾಕಿದ್ದೆ ಟಿಪ್ಪು ಸುಲ್ತಾನ್ ಎಂದ ಸಚಿವ ಮಹದೇವಪ್ಪ
- ಬ್ಯಾಂಕ್ ಖಾತೆ ಇದ್ದರೆ ಸಾಕು ನಿಮಗೆ ಸಿಗುತ್ತೆ 2 ಲಕ್ಷ.! – Suraksha Bima Yojana
- Gold Rate Today : ಭಾರೀ ಏರಿಳಿತ ಕಾಣುತ್ತಿರುವ ಚಿನ್ನದ ಬೆಲೆ.! ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಬೆನ್ನಲ್ಲೇ ಪೆನ್ಡ್ರೈವ್ ಹಂಚಿದವರಿಗೆ ಶುರುವಾಯ್ತು ನಡುಕ!
- ನಾಯಿ ಕಚ್ಚಿದ ತಕ್ಷಣ ಇದೊಂದು ಕೆಲಸ ಮಾಡಿದ್ರೆ ಸಾಕು ಜೀವಕ್ಕಾಗೋ ಅಪಾಯ ತಪ್ಪುತ್ತೆ! ವೈದ್ಯರೇ ಸೂಚಿಸಿದ ತಂತ್ರವಿದು
- Joint Account Updates : ಜಂಟಿ ಖಾತೆ ತೆರೆಯಲು ಹೊಸ ನಿಯಮಗಳು, ಜಾಗ್ರತೆ.! ನೀವು ಈ ತಪ್ಪು ಮಾಡಿದ್ರೆ ದೊಡ್ಡ ನಷ್ಟ!
- Gold Rate : ಬಂಗಾರದ ಬೆಲೆಯಲ್ಲಿ ಮತ್ತೆ ಭಾರೀ ಇಳಿಕೆ ಕಂಡಿತಾ.? ಎಷ್ಟಿದೆ ಇಂದಿನ ಚಿನ್ನದ ಬೆಲೆ.?
- Gold Rate : ಬಂಗಾರದ ಬೆಲೆಯಲ್ಲಿ ಮತ್ತೆ ಭಾರೀ ಇಳಿಕೆ ಕಂಡಿತಾ.? ಎಷ್ಟಿದೆ ಇಂದಿನ ಚಿನ್ನದ ಬೆಲೆ.?
- Pension Scheme : ರೇಷನ್ ಕಾರ್ಡ್ ಇದ್ದರೆ ತಿಂಗಳಿಗೆ 5,000 ಬರುತ್ತದೆ.! ಈ ರೀತಿ ಅರ್ಜಿ ಸಲ್ಲಿಸಿ ಪ್ರಯೋಜನ ಪಡೆಯಿರಿ
- Champions Trophy 2025 : ಪಾಕಿಸ್ತಾನಿಯರ ಎದೆಗೆ ಕೊಳ್ಳಿ ಇಟ್ಟ ವಿರಾಟ್ ಕೊಹ್ಲಿ.! ಚಾಂಪಿಯನ್ ಟ್ರೋಫಿ ಫೈನಲ್ ದುಬೈಗೆ ಶಿಫ್ಟ್.!
- ಇದು ದೇವರ ಶಾಪವೇ..? ತೊಡೆಯ ಮೇಲೆ ಪುರಿ ಜಗನ್ನಾಥನ ಟ್ಯಾಟೂ ಹಾಕಿಸಿಕೊಂಡ ಮಹಿಳೆಗೆ ಈಗ ಕಣ್ಣೀರಿಡುವ ಗತಿ… ಏನಾಯ್ತು?
- ಇದು ದೇವರ ಶಾಪವೇ..? ತೊಡೆಯ ಮೇಲೆ ಪುರಿ ಜಗನ್ನಾಥನ ಟ್ಯಾಟೂ ಹಾಕಿಸಿಕೊಂಡ ಮಹಿಳೆಗೆ ಈಗ ಕಣ್ಣೀರಿಡುವ ಗತಿ… ಏನಾಯ್ತು?
- ಎಲ್ಲಾ ಮಹಿಳೆಯರಿಗೆ ಗುಡ್ ನ್ಯೂಸ್ – ಯಾವುದೇ ಸ್ವಯಂ ಉದ್ಯೋಗ ಕೈಗೊಳ್ಳಲು ಬಡ್ಡಿ ಇಲ್ಲದೆ ಸಿಗುತ್ತೆ 5 ಲಕ್ಷ ಹಣ ಸಾಲ.!
- Gold Rate : ಚಿನ್ನ ಖರೀದಿಗೆ ಇದೇ ಒಳ್ಳೆಯ ಟೈಮಾ.? ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- ಸಣ್ಣ ರೈತರಿಗೆ ಗುಡ್ ನ್ಯೂಸ್ | 2 ಎಕರೆಗಿಂತ ಕಡಿಮೆ ಜಮೀನು ಇದ್ದವರಿಗೆ | ₹10000 ಹಣ ಉಚಿತ!
- eShram card benefits : ಈ ಶ್ರಮ್ ಕಾರ್ಡ್ ಇದ್ದವರಿಗೆ ಬಂಪರ್ | ಪ್ರತಿ ತಿಂಗಳಿಗೆ ₹ 3000 ಸಾವಿರ ಹಣ
- Property Sale : ಜಮೀನು, ಮನೆ, ಪ್ಲಾಟ್ ಯಾವುದೇ ಆಸ್ತಿ ಮಾರಾಟ – ಖರೀದಿಗೆ ರಾತ್ರೋರಾತ್ರಿ ಹೊಸ ರೂಲ್ಸ್
- Jan Samarth Portal : ಸಾಲಕ್ಕಾಗಿ ಜನ್ ಸಮರ್ಥ ಪೋರ್ಟಲ್ ನಲ್ಲಿ ಇಂದೇ ಅರ್ಜಿ ಸಲ್ಲಿಸಿ – ಹೇಗೆ ಅರ್ಜಿ ಸಲ್ಲಿಸುವುದು.? ನೋಡಿ
- Pedicure : ಮನೆಯಲ್ಲಿಯೇ ಪೆಡಿಕ್ಯೂರ್ ಮಾಡಿ, ಸುಂದರವಾದ ಪಾದ ನಿಮ್ಮದಾಗಿಸಿಕೊಳ್ಳಿ
- Donkey Milk : ಕತ್ತೆ ಹಾಲು ಒಂದು ಲೀಟರ್ಗೆ ₹5,000/-..? ಕತ್ತೆ ಹಾಲು ಏಕೆ ಇಷ್ಟೊಂದು ದುಬಾರಿ.? ಕತ್ತೆ ಹಾಲಿನ ಉಪಯೋಗವೇನು.?
- Gold Rate : ಇಂದಿನ ಗೋಲ್ಡ್ ರೇಟ್ ಇಳಿಕೆ ಕಂಡಿದೆಯಾ.? ಎಷ್ಟಾಗಿದೆ ನೋಡಿ ಇವತ್ತಿನ ಚಿನ್ನದ ಬೆಲೆ.?
- MGNREGA : ರೈತರಿಗೆ ನಿಮ್ಮ ಗ್ರಾಮ ಪಂಚಾಯಿತಿಗಳಲ್ಲಿ 2 ಲಕ್ಷ ಸಹಾಯಧನಕ್ಕಾಗಿ ಅರ್ಜಿ | ಗ್ರಾಮೀಣ ರೈತರಿಗೆ ಗುಡ್ ನ್ಯೂಸ್.!
- Electricity Meters : ಮನೆಯಲ್ಲಿರುವ ವಿದ್ಯುತ್ ಮೀಟರ್ ತಂದೆ ತಾತ ಮುತ್ತಾತನ ಹೆಸರಿನಲ್ಲಿ ಇದ್ದವರಿಗೆ ಗುಡ್ ನ್ಯೂಸ್.!
- Senior Citizens : 60 ವರ್ಷ ಮೇಲ್ಪಟ್ಟವರಿಗೆ ಬಂಪರ್ – ಅಜ್ಜ ಅಜ್ಜಿ ಇದ್ದವರು ತಪ್ಪದೆ ನೋಡಿ – ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್.!
- Govt Updates : ನೀವು ಕುರಿ, ಕೋಳಿ, ಹಸು ಹೊಂದಿದ್ದರೆ ನಿಮಗೆ ಸಿಗಲಿದೆ ₹40,000/- | ರೈತರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್.!
- Gold-Silver Rate : ಏದುಸಿರು ಬಿಡುತ್ತಿರುವ ಚಿನ್ನ.! ರೆಕಾರ್ಡ್ ಉಡೀಸ್ ಮಡಿದ ಬಂಗಾರ.!
- PM Fasal Bima Yojane : ಬೆಳೆ ವಿಮೆ ಮಾಡಿಸುವ ರೈತರಿಗೆ ಕೃಷಿ ಸಚಿವ ಬಂಪರ್ ಗಿಫ್ಟ್ – ಬೆಳೆವಿಮೆ ಇದ್ದವರಿಗೂ, ಇಲ್ಲದವರಿಗೂ..
- Small Farmers : ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಬಂಪರ್ ಗಿಫ್ಟ್ – ₹3,000 ಹಣ ರೈತರ ಬ್ಯಾಂಕ್ ಖಾತೆಗೆ ಜಮಾ.!
- Labour Card Scholarship : ಕಲಿಕಾ ಭಾಗ್ಯ ಯೋಜನೆ : ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಧನ ಸಹಾಯ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ – Apply Online
- Free LPG Gas : ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಗ್ಯಾಸ್ ಫ್ರೀ! ಹೇಗೆ ಅರ್ಜಿ ಸಲ್ಲಿಸುವುದು.?
- Congress Guarantee : ಪಂಚ ಗ್ಯಾರಂಟಿ ಯೋಜನೆಗಳು ಬಂದ್.! ಎಲ್ಲಾ ಮಹಿಳೆಯರಿಗೆ ಬಿಗ್ ಶಾಕ್.! ಏನಿದು ಮಾಹಿತಿ
- ಸ್ವಂತ ಮನೆ ಇಲ್ಲದವರಿಗೆ ಬಂಪರ್ – 3ನೇ ಬಾರಿಗೆ ಪ್ರಧಾನಿಯಾಗಿ ಮೊದಲ ಬಂಪರ್ ಗಿಫ್ಟ್ – 3 ಕೋಟಿ ಹೊಸ ಮನೆಗಳು ಬಿಡುಗಡೆ – PM Awas Yojana 2024
- Panchayat Raj – RDPR : ಹಳ್ಳಿಗಳಲ್ಲಿ ಮನೆ ಅಥವಾ ಪ್ಲಾಟ್, ಜಮೀನು ಇದ್ದವರಿಗೆ | ಸರ್ಕಾರದಿಂದ ಬಂಪರ್ ಗಿಫ್ಟ್
- Ration Card Update : ರಾಜ್ಯ ಸರ್ಕಾರದಿಂದ ನಿಮ್ಮ ರೇಷನ್ ಕಾರ್ಡ್ ರದ್ದಾಗಬಹುದು.! ಏಕೆ ಗೊತ್ತೆ?
- Bara Parihara : ನಿಮಗೆ ಇದುವರೆಗೂ ಬರ ಪರಿಹಾರ ಹಣ ಜಮಾ ಆಗಿಲ್ವಾ.? ಈ ಡೈರೆಕ್ಟ್ ಚೆಕ್ ಮಾಡಿಕೊಳ್ಳಿ