Lunar Eclipse : ನಮಸ್ಕಾರ ಸ್ನೇಹಿತರೇ, ಇದೇ ಅಕ್ಟೋಬರ್ 28ರಂದು ಈ ವರ್ಷದ ಎರಡನೇ ಚಂದ್ರಗ್ರಹಣ ನಡೆಯುತ್ತಿದೆ. ಆದರೆ ಈ ಚಂದ್ರಗ್ರಹಣದಿಂದಾಗಿ ಯಾವ ರಾಶಿಗಳಿಗೆ ಯಾವ ಫಲ? ಹಾಗು ಕರ್ನಾಟಕದಲ್ಲಿ ಚಂದ್ರಗ್ರಹಣದ ಸಮಯ ಮತ್ತು ಗರ್ಭಿಣಿ ಮಹಿಳೆಯರು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಯ ಕ್ರಮಗಳು ಸೇರಿದಂತೆ ಈ 2023 ರ ಅಕ್ಟೋಬರ್ 28 ರಂದು ಸಂಭವಿಸುತ್ತಿರುವ ಈ ಚಂದ್ರಗ್ರಹಣದ ಸಂಪೂರ್ಣ ಮಾಹಿತಿಯನ್ನ ಇಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Eclipse Time : ಗ್ರಹಣದ ಸಮಯದಲ್ಲಿ ಈ ಮೂರು ರಾಶಿಗಳಿಗೆ ಬಂಪರ್.. ಹಣ ಗಳಿಸುವ ಸೂಕ್ಷ್ಮ ಸಮಯ.!
ಚಂದ್ರಗ್ರಹಣದ ಸಮಯ
ವರ್ಷದ ಕೊನೆಯ ಚಂದ್ರಗ್ರಹಣ ಭಾರತದಲ್ಲಿ ಅಕ್ಟೋಬರ್ 28 ರಂದು ರಾತ್ರಿ 11.32 ಕ್ಕೆ ಪ್ರಾರಂಭವಾಗಿ ಮುಂಜಾನೆ 3.36 ಕ್ಕೆ ಕೊನೆಗೊಳ್ಳುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 30 ವರ್ಷಗಳ ನಂತರ ಸಂಭವಿಸುವ ಇಂತಹ ಚಂದ್ರಗ್ರಹಣದ ವೇಳೆ ಗಜಕೇಸರಿ ಯೋಗವು ನಿರ್ಮಾಣವಾಗುತ್ತಿದೆ. ಇದು ನಾಲ್ಕು ರಾಶಿಯವರನ್ನ ಶ್ರೀಮಂತವಾಗಿಸುತ್ತದೆ.
ವೃಷಭ ರಾಶಿ : ವೃಷಭ ರಾಶಿಯವರಿಗೆ ಈ ಸಂಯೋಜನೆಯು ವೃತ್ತಿಪರ ಜೀವನದ ಎಲ್ಲಾ ಸಮಸ್ಯೆಗಳನ್ನ ಕೊನೆಗೊಳಿಸುತ್ತದೆ. ನೀವು ಬಯಸಿದ ಸ್ಥಾನ-ಮಾನ ಮತ್ತು ಹಣವನ್ನ ಪಡೆಯುತ್ತೀರಿ. ಪ್ರತಿಯೊಂದು ಕೆಲಸದಲ್ಲಿಯೂ ಯಶಸ್ಸು ಕಾಣುವಿರಿ.
ಮಿಥುನ ರಾಶಿ : ಮಿಥುನ ರಾಶಿಯವರಿಗೆ ಹಳೆಯ ರೋಗಗಳಿಂದ ಮುಕ್ತಿ ದೊರೆಯಲಿದೆ. ಹಿಂದಿನಿಂದಲೂ ಇದ್ದ ಮಾನಸಿಕ ಒತ್ತಡ ದೂರವಾಗಲಿದೆ. ಮನೆಯ ವೆಚ್ಚದಲ್ಲಿ ಕಡಿತವಾಗಿ ಹಣ ಉಳಿಸುವುದಕ್ಕೆ ಸಾಧ್ಯವಾಗುತ್ತದೆ. ನಿಮ್ಮ ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚಾಗುತ್ತದೆ.
ಇದನ್ನೂ ಕೂಡ ಓದಿ : Eclipse Time : ಗ್ರಹಣದ ಸಮಯದಲ್ಲಿ ಈ ಮೂರು ರಾಶಿಗಳಿಗೆ ಬಂಪರ್.. ಹಣ ಗಳಿಸುವ ಸೂಕ್ಷ್ಮ ಸಮಯ.!
ಕನ್ಯಾ ರಾಶಿ : ಈ ಸಮಯವೂ ಕನ್ಯಾ ರಾಶಿಯವರಿಗೆ ಅದೃಷ್ಟದ ಸಂಪೂರ್ಣ ಬೆಂಬಲ ಸಿಗುತ್ತದೆ. ಹೊಸ ಉದ್ಯೋಗ ಪಡೆಯುವ ನಿಮ್ಮ ಆಸೆ ಈಡೇರಬಹುದು. ವ್ಯಾಪಾರವು ಚೆನ್ನಾಗಿ ನಡೆಯಲಿದೆ. ಆಸ್ತಿಯಲ್ಲಿ ಹೂಡಿಕೆ ಮಾಡಲು ಉತ್ತಮ ಸಮಯ.
ಕುಂಭ ರಾಶಿ : ಇಲ್ಲಿಯವರೆಗೆ ಇದ್ದ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಪ್ರತಿಯೊಂದು ವಿಷಯದಲ್ಲಿ ನೀವು ಶುಭ ಫಲಿತಾಂಶಗಳನ್ನ ಪಡೆಯುವಿರಿ. ಜೀವನವು ಸಂತೋಷ ಹಾಗು ಸಮೃದ್ಧಿಯಿಂದ ತುಂಬಿರುತ್ತದೆ. ಕೆಲಸ ಮತ್ತು ವ್ಯವಹಾರದಲ್ಲಿ ಉತ್ತಮ ಯಶಸ್ಸನ್ನ ಪಡೆಯಬಹುದು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ. ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Drought Relief : 1ನೇ ಕಂತಿನ ಬರ ಪರಿಹಾರ ಹಣ ಬಿಡುಗಡೆ – ಬರ ಪರಿಹಾರ 3 ಕಂತುಗಳಲ್ಲಿ ರೈತರ ಖಾತೆಗಳಿಗೆ ಬಿಡುಗಡೆ – ಸಿಎಂ ಸಿದ್ದರಾಮಯ್ಯ
- Property Rules : ಸ್ವಂತ ಆಸ್ತಿಯ ಮಾಲೀಕರಿಗೆ ಬಿಗ್ ಶಾಕ್ – ಡಿಸೆಂಬರ್ ನಿಂದ ಹೊಸ ರೂಲ್ಸ್ – ಮನೆ ಜಮೀನು ಪ್ಲಾಟ್ ಇದ್ದರೆ ನೋಡಿ
- Pension Scheme : 60 ವರ್ಷ ಮೇಲ್ಪಟ್ಟವರಿಗೆ ಬಂಪರ್ ಗಿಫ್ಟ್ – ಪ್ರತಿ ತಿಂಗಳಿಗೆ 5 ಸಾವಿರ ಹಣ ಬ್ಯಾಂಕ್ ಖಾತೆಗೆ ಜಮೆ.!
- Adike Rate Today : ಇಂದಿನ ಅಡಿಕೆ ಬೆಲೆ.? ಪ್ರಮುಖ ಮಾರುಕಟ್ಟೆಯಲ್ಲಿ ಎಷ್ಟಾಗಿದೆ ಗೊತ್ತಾ ಇಂದಿನ ಅಡಿಕೆಯ ಬೆಲೆ.?
- Gold – Silver Rate : 24 ಗಂಟೆಯಲ್ಲಿ ಚಿನ್ನದ ಹಾಗು ಬೆಳ್ಳಿಯ ಬೆಲೆ ಎಷ್ಟಾಗಿದೆ ಗೊತ್ತಾ.? ಇಳಿಕೆನಾ ಅಥವಾ ಏರಿಕೆನಾ.?
- Solar Scheme :ರೈತರಿಗೆ 4 ಲಕ್ಷ ಸಹಾಯಧನ.! ಸೋಲಾರ್ ವಿದ್ಯುತ್ ಅವಳಡಿಕೆಗಾಗಿ ರೈತರಿಗೆ ಹೊಸ ಸ್ಕೀಮ್.!
- Farmer’s Loan Waiver : ಎಲ್ಲಾ ರೈತರಿಗೆ ಭರ್ಜರಿ ಗುಡ್ ನ್ಯೂಸ್.! ರೈತರ ಸಾಲಮನ್ನಾ / ಶೂನ್ಯ ಬಡ್ಡಿ ದರದಲ್ಲಿ 5 ಲಕ್ಷ ಹೊಸ ಸಾಲ!
- Vehicle Subsidy : ವಾಹನ ಖರೀದಿಸುವವರಿಗೆ 3 ಲಕ್ಷ ಹಣ ಸಬ್ಸಿಡಿ ಸಿಗಲಿದೆ
- ಬಿಕಿನಿ ಹಾಕಿಕೊಂಡು ಬಂದು ಎಲ್ಲರಿಗೂ ಶಾಕ್ ಕೊಟ್ಟ ಸಂಗೀತ.!Sangeetha Sringeriಬಿಕಿನಿ ಹಾಕಿಕೊಂಡು ಬಂದು ಎಲ್ಲರಿಗೂ ಶಾಕ್ ಕೊಟ್ಟ ಸಂಗೀತ.!
- Bigg Boss Kannada Season 10 : ಇವರೇ ಬಿಗ್ ಬಾಸ್ ವೈಲ್ಡ್ ಕಾರ್ಡ್ ಎಂಟ್ರಿ – Wild Card Entry – Bbk10
- Farmer Loan : ಸಾಲ ಇರುವ ರೈತರಿಗೆ ಬಂಪರ್ – ಎಲ್ಲ ರೈತರ ಸಾಲ ಮನ್ನಾ ಘೋಷಣೆ – ಸಾಲವಿರುವ ರೈತರು ತಪ್ಪದೇ ನೋಡಿ
- Leelavathi : ನಟಿ ಲೀಲಾವತಿ ಪರಿಸ್ಥಿತಿ ಚಿಂತಾಜನಕ ! ನೋಡಲು ಓಡೋಡಿ ಬಂದ ದರ್ಶನ್ ! ಲೀಲಾವತಿ ಹೇಳಿದ್ದೇನು.? Darshan
- Pension Scheme : 60 ವರ್ಷ ಮೇಲ್ಪಟ್ಟ ವೃದ್ಧರಿಗೆ, ವಿಧವೆಯರಿಗೆ, ಅಂಗವಿಕಲರಿಗೆ ಈ ಕೆಲಸ ಮಾಡುವುದು ಕಡ್ಡಾಯ – ಇಲ್ಲಾಂದ್ರೆ ಹಣ ಬರಲ್ಲ.!
- ಸರ್ಕಾರಿ ಜಮೀನುಗಳಲ್ಲಿ ಸಾಗುವಳಿ ಹಾಗು ಮನೆ ನಿರ್ಮಿಸಿಕೊಂಡವರಿಗೆ ಬಂಪರ್ ಗುಡ್ ನ್ಯೂಸ್ // ತಮ್ಮ ಹೆಸರಿಗೆ ಖಾತಾ ನೋಂದಣಿ
- Pension Scheme : ಬಿಗ್ ಶಾಕಿಂಗ್, ಹಿರಿಯ ನಾಗರಿಕರ ಹಾಗೂ ಅಂಗವಿಕಲರ ಪಿಂಚಣಿ ವಿಧವೆ ಪೆನ್ಷನ್ ಬಂದ್!
- HSRP : ವಾಹನ ಮಾಲೀಕರಿಗೆ ಗುಡ್ ನ್ಯೂಸ್ – ನಂಬರ್ ಪ್ಲೇಟ್ ಚೇಂಜ್ ಮಾಡಿಲ್ಲ ಅಂದ್ರೆ.! – ಸಾರಿಗೆ ಸಚಿವ ರಾಮಲಿಂಗ ರೆಡ್ಡಿಯಿಂದ ಸೂಚನೆ
- BPL Ration Card : ಬಿಪಿಎಲ್ ರೇಷನ್ ಕಾರ್ಡ್ ಇರುವ ಎಲ್ಲಾ ಜನತೆಗೆ – 4 ಹೊಸ ರೂಲ್ಸ್ ಬಂಪರ್ ಗಿಫ್ಟ್.! ಕಾರ್ಡ್ ಇದ್ದವರು ತಪ್ಪದೇ ನೋಡಿ.!
- ಕಾಂತಾರ 2 ಸ್ಟೋರಿ ಕೇಳಿದ್ರೆ ಮೈ ಜುಂ ಅನ್ನುತ್ತೆ – KANTARA 2 ದೈವ ಹೇಳಿದ್ದು ಕೇಳಿದ್ರೆ ರೋಮಾಂಚನವಾಗುತ್ತೆ
- Drought Relief : ಬರ ಪರಿಹಾರ ಹಣ ಬಿಡುಗಡೆ / ನವೆಂಬರ್ 30ರೊಳಗೆ ಈ ಕೆಲಸ ಕಡ್ಡಾಯವಾಗಿ ಮಾಡಿ / ಇಲ್ಲದಿದ್ದರೆ ಬರ ಪರಿಹಾರ ಹಣ ಸಿಗಲ್ಲ.!
- BiggBoss Kannada 10 : ಬಿಗ್ ಬಾಸ್ ಮನೆಯಿಂದ ಹೊರ ಬಂದ ಸ್ಟ್ರಾಂಗ್ ಸ್ಪರ್ಧಿ.? ಕುತೂಹಲದಲ್ಲಿ ವೀಕ್ಷಕರು.!
- Senior Citizen Pension : 60 ವರ್ಷ ಮೇಲ್ಪಟ್ಟ ವಯಸ್ಸಾದ ಅಜ್ಜ- ಅಜ್ಜಿಯರಿಗೆ / ಇನ್ನು ಮುಂದೆ ಪ್ರತೀ ತಿಂಗಳು ₹3,000/- ರೂಪಾಯಿ
- Govt House Scheme : ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ನೀವು ಕೂಡಾ ಅರ್ಜಿ ಸಲ್ಲಿಸಬಹುದು
- Labour Card Facillity : ಲೇಬರ್ ಕಾರ್ಡ್ ಇದ್ದವರಿಗೆ ಬಂಪರ್ ಸುದ್ಧಿ.! / ಉಚಿತ ಮನೆ ಸೌಲಭ್ಯ ಪಡೆಯಬಹುದು.?
- Leelavati : ಲೀಲಾವತಿ ಇನ್ನಿಲ್ಲ ಎಂದವರಿಗೆ ಖಡಕ್ ಆಗಿ ಎಚ್ಚರಿಕೆ ಕೊಟ್ಟ ಮಗ ವಿನೋದ್ ರಾಜ್ ! ಚಿತ್ರರಂಗ ಶಾಕ್.!
- Free land : ಕೂಲಿ ಕೆಲಸ ಮಾಡುವವರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಗಿಫ್ಟ್ – ಸ್ವಂತ ಜಮೀನು ಇಲ್ಲದ ಕೃಷಿ ಕಾರ್ಮಿಕರಿಗೆ ಉಚಿತ ಜಮೀನು!