Govt New Update : ನಮಸ್ಕಾರ ಸ್ನೇಹಿತರೇ, ರಾಜ್ಯ ಸರ್ಕಾರದಿಂದ ಎಲ್ಲಾ ಗ್ರಾಮ ಹಾಗು ಹಳ್ಳಿಯ ಜನಸಾಮಾನ್ಯರಿಗೆ ಭರ್ಜರಿ ಗುಡ್ ನ್ಯೂಸ್ ನೀಡಲಾಗಿದ್ದು, ಕಂದಾಯ ಇಲಾಖೆಯ ವತಿಯಿಂದ ಇದೀಗ ಮಹತ್ವದ ಹೆಜ್ಜೆಯನ್ನ ಮುಂದಿಡಲಾಗಿದ್ದು, ಇನ್ನು ಮುಂದೆ ಗ್ರಾಮ ಒನ್, ಕರ್ನಾಟಕ ಒನ್ ಹಾಗು ಕಾಮನ್ ಸರ್ವಿಸ್ ಸೆಂಟರ್(CSC) ಕೇಂದ್ರಗಳು ಸೇರಿದಂತೆ, ಅಟಲ್ ಜನಸ್ನೇಹಿ ಯೋಜನೆ ಅಡಿಯಲ್ಲಿ ಸಿಗುತ್ತಿರುವ ಸೇವೆ ಸೌಲಭ್ಯವನ್ನ ನೀವು ಇನ್ನು ಮುಂದೆ ನಿಮ್ಮ ಗ್ರಾಮ ಪಂಚಾಯತ್ ನ ಬಾಪೂಜಿ ಸೇವಾ ಕೇಂದ್ರದಲ್ಲಿಯೇ ಪಡೆಯಬಹುದಾಗಿದೆ.
ಇದನ್ನೂ ಕೂಡ ಓದಿ : ತನ್ನ ತಂದೆ ತೀರಿಕೊಂಡಾಗ ಅಂತ್ಯಕ್ರಿಯೆಗೆ ಹೋಗಲು ಬಸ್ ಟಿಕೆಟ್ ಗೂ ದುಡ್ಡಿಲ್ಲದೆ ಪರದಾಡಿದ ಹುಡುಗ ಈಗ ಕನ್ನಡದ ಟಾಪ್ ನಟ
ಹೌದು, ಅಧೀಕೃತವಾಗಿ ಇದೀಗ ಕರ್ನಾಟಕ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಮಾಹಿತಿಯನ್ನ ಬಿಡುಗಡೆಗೊಳಿಸಿದ್ದು, ಪಂಚತಂತ್ರ 2.0 ತಂತ್ರಾಂಶದ ಮೂಲಕ ಗ್ರಾಮ ಪಂಚಾಯತಿಗಳ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಅಟಲ್ ಜಿ ಜನಸ್ನೇಹಿ ಕೇಂದ್ರಗಳ ನಾಡಾ ಕಚೇರಿ ಸೇವೆಗಳನ್ನು ಒದಗಿಸುವ ಬಗ್ಗೆ ಎಂದು ಸುತ್ತೋಲೆ ಹೊರಡಿಸಿದೆ. ಸುತ್ತೋಲೆಯಲ್ಲಿ ಸಂಪೂರ್ಣ ಮಾಹಿತಿ ಉಲ್ಲೇಖಿಸಲಾಗಿದ್ದು, ನೀವು ನಿಮ್ಮ ಗ್ರಾಮ ಪಂಚಾಯತ್ ನಲ್ಲಿಯೇ ಯಾವೆಲ್ಲ ಸೇವೆ ಸೌಲಭ್ಯವನ್ನ ಪಡೆದುಕೊಳ್ಳಬಹುದು, ಸೇವಾ ಶುಲ್ಕ ಎಷ್ಟು.? ಎನ್ನುವುದರ ಕುರಿತು ಹಾಗು ಎಲ್ಲಾ ಇತರೆ ಮಾಹಿತಿಯನ್ನ ನೀಡಲಾಗಿದೆ.
ಇದನ್ನೂ ಕೂಡ ಓದಿ : ಲುಂಗಿ ಹಾಕಿಕೊಂಡು 5 ಸ್ಟಾರ್ ಹೋಟೆಲ್ ಗೆ ಹೋದ ರೈತನಿಗೆ ಮ್ಯಾನೇಜರ್ ಬೈದು ಆಚೆ ತಳ್ಳಿದ / ಆಗ ರೈತ ಮಾಡಿದ್ದೇನು ನೋಡಿ.!
ಜಾತಿ ಮತ್ತು ಆದಾಯ ಪ್ರಮಾಣಪತ್ರ ಪಡೆದುಕೊಳ್ಳುವುದು, ವಾಸಸ್ಥಳ ಪ್ರಮಾಣಪತ್ರ ಪಡೆದುಕೊಳ್ಳುವುದು, ಗೇಣಿ ರಹಿತ ಧೃಢೀಕರಣ ಪತ್ರ, ವಿಧವೆ ಧೃಡೀಕರಣ ಪತ್ರ, ಜೀವಂತ ಪ್ರಮಾಣಪತ್ತ್ರ, ಇನ್ನು ವಿವಿಧ ಬಗೆಯ ಕೃಷಿ ಸಂಬಂಧಿಸಿದಂತೆ, ರೇಷನ್ ಕಾರ್ಡ್ ಗೆ ಸಂಬಂಧಿಸಿದಂತೆ ಹಾಗು ವಿವಿಧ ಬಗೆಯ ನಲ್ವತ್ತಕ್ಕೂ ಹೆಚ್ಚು ಸೇವೆ ಸೌಲಭ್ಯವನ್ನ ಇನ್ನು ಮುಂದೆ ನೀವು ನಿಮ್ಮ ಗ್ರಾಮ ಪಂಚಾಯತ್ ನಲ್ಲಿಯೇ ಪಡೆಯಿರಿ. ಹೀಗಾಗಿ ಆದಷ್ಟು ಈ ಮಾಹಿತಿಯನ್ನ ನಿಮ್ಮ ಎಲ್ಲ ಸ್ನೇಹಿತರಿಗೆ ಶೇರ್ ಮಾಡಿ.
ಇದನ್ನೂ ಕೂಡ ಓದಿ : ಮದುವೆ ಹಾಗು ಗಂಡ ಹೆಂಡತಿ ಸೇರೋಕೆ ಸೂಕ್ತ ವಯಸ್ಸು ಯಾವುದು?
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ. ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Solar Scheme :ರೈತರಿಗೆ 4 ಲಕ್ಷ ಸಹಾಯಧನ.! ಸೋಲಾರ್ ವಿದ್ಯುತ್ ಅವಳಡಿಕೆಗಾಗಿ ರೈತರಿಗೆ ಹೊಸ ಸ್ಕೀಮ್.!
- Farmer’s Loan Waiver : ಎಲ್ಲಾ ರೈತರಿಗೆ ಭರ್ಜರಿ ಗುಡ್ ನ್ಯೂಸ್.! ರೈತರ ಸಾಲಮನ್ನಾ / ಶೂನ್ಯ ಬಡ್ಡಿ ದರದಲ್ಲಿ 5 ಲಕ್ಷ ಹೊಸ ಸಾಲ!
- Vehicle Subsidy : ವಾಹನ ಖರೀದಿಸುವವರಿಗೆ 3 ಲಕ್ಷ ಹಣ ಸಬ್ಸಿಡಿ ಸಿಗಲಿದೆ
- ಬಿಕಿನಿ ಹಾಕಿಕೊಂಡು ಬಂದು ಎಲ್ಲರಿಗೂ ಶಾಕ್ ಕೊಟ್ಟ ಸಂಗೀತ.!Sangeetha Sringeriಬಿಕಿನಿ ಹಾಕಿಕೊಂಡು ಬಂದು ಎಲ್ಲರಿಗೂ ಶಾಕ್ ಕೊಟ್ಟ ಸಂಗೀತ.!
- Bigg Boss Kannada Season 10 : ಇವರೇ ಬಿಗ್ ಬಾಸ್ ವೈಲ್ಡ್ ಕಾರ್ಡ್ ಎಂಟ್ರಿ – Wild Card Entry – Bbk10
- Farmer Loan : ಸಾಲ ಇರುವ ರೈತರಿಗೆ ಬಂಪರ್ – ಎಲ್ಲ ರೈತರ ಸಾಲ ಮನ್ನಾ ಘೋಷಣೆ – ಸಾಲವಿರುವ ರೈತರು ತಪ್ಪದೇ ನೋಡಿ
- Leelavathi : ನಟಿ ಲೀಲಾವತಿ ಪರಿಸ್ಥಿತಿ ಚಿಂತಾಜನಕ ! ನೋಡಲು ಓಡೋಡಿ ಬಂದ ದರ್ಶನ್ ! ಲೀಲಾವತಿ ಹೇಳಿದ್ದೇನು.? Darshan
- Pension Scheme : 60 ವರ್ಷ ಮೇಲ್ಪಟ್ಟ ವೃದ್ಧರಿಗೆ, ವಿಧವೆಯರಿಗೆ, ಅಂಗವಿಕಲರಿಗೆ ಈ ಕೆಲಸ ಮಾಡುವುದು ಕಡ್ಡಾಯ – ಇಲ್ಲಾಂದ್ರೆ ಹಣ ಬರಲ್ಲ.!
- ಸರ್ಕಾರಿ ಜಮೀನುಗಳಲ್ಲಿ ಸಾಗುವಳಿ ಹಾಗು ಮನೆ ನಿರ್ಮಿಸಿಕೊಂಡವರಿಗೆ ಬಂಪರ್ ಗುಡ್ ನ್ಯೂಸ್ // ತಮ್ಮ ಹೆಸರಿಗೆ ಖಾತಾ ನೋಂದಣಿ
- Pension Scheme : ಬಿಗ್ ಶಾಕಿಂಗ್, ಹಿರಿಯ ನಾಗರಿಕರ ಹಾಗೂ ಅಂಗವಿಕಲರ ಪಿಂಚಣಿ ವಿಧವೆ ಪೆನ್ಷನ್ ಬಂದ್!
- HSRP : ವಾಹನ ಮಾಲೀಕರಿಗೆ ಗುಡ್ ನ್ಯೂಸ್ – ನಂಬರ್ ಪ್ಲೇಟ್ ಚೇಂಜ್ ಮಾಡಿಲ್ಲ ಅಂದ್ರೆ.! – ಸಾರಿಗೆ ಸಚಿವ ರಾಮಲಿಂಗ ರೆಡ್ಡಿಯಿಂದ ಸೂಚನೆ
- BPL Ration Card : ಬಿಪಿಎಲ್ ರೇಷನ್ ಕಾರ್ಡ್ ಇರುವ ಎಲ್ಲಾ ಜನತೆಗೆ – 4 ಹೊಸ ರೂಲ್ಸ್ ಬಂಪರ್ ಗಿಫ್ಟ್.! ಕಾರ್ಡ್ ಇದ್ದವರು ತಪ್ಪದೇ ನೋಡಿ.!
- ಕಾಂತಾರ 2 ಸ್ಟೋರಿ ಕೇಳಿದ್ರೆ ಮೈ ಜುಂ ಅನ್ನುತ್ತೆ – KANTARA 2 ದೈವ ಹೇಳಿದ್ದು ಕೇಳಿದ್ರೆ ರೋಮಾಂಚನವಾಗುತ್ತೆ
- Drought Relief : ಬರ ಪರಿಹಾರ ಹಣ ಬಿಡುಗಡೆ / ನವೆಂಬರ್ 30ರೊಳಗೆ ಈ ಕೆಲಸ ಕಡ್ಡಾಯವಾಗಿ ಮಾಡಿ / ಇಲ್ಲದಿದ್ದರೆ ಬರ ಪರಿಹಾರ ಹಣ ಸಿಗಲ್ಲ.!
- BiggBoss Kannada 10 : ಬಿಗ್ ಬಾಸ್ ಮನೆಯಿಂದ ಹೊರ ಬಂದ ಸ್ಟ್ರಾಂಗ್ ಸ್ಪರ್ಧಿ.? ಕುತೂಹಲದಲ್ಲಿ ವೀಕ್ಷಕರು.!
- Senior Citizen Pension : 60 ವರ್ಷ ಮೇಲ್ಪಟ್ಟ ವಯಸ್ಸಾದ ಅಜ್ಜ- ಅಜ್ಜಿಯರಿಗೆ / ಇನ್ನು ಮುಂದೆ ಪ್ರತೀ ತಿಂಗಳು ₹3,000/- ರೂಪಾಯಿ
- Govt House Scheme : ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ನೀವು ಕೂಡಾ ಅರ್ಜಿ ಸಲ್ಲಿಸಬಹುದು
- Labour Card Facillity : ಲೇಬರ್ ಕಾರ್ಡ್ ಇದ್ದವರಿಗೆ ಬಂಪರ್ ಸುದ್ಧಿ.! / ಉಚಿತ ಮನೆ ಸೌಲಭ್ಯ ಪಡೆಯಬಹುದು.?
- Leelavati : ಲೀಲಾವತಿ ಇನ್ನಿಲ್ಲ ಎಂದವರಿಗೆ ಖಡಕ್ ಆಗಿ ಎಚ್ಚರಿಕೆ ಕೊಟ್ಟ ಮಗ ವಿನೋದ್ ರಾಜ್ ! ಚಿತ್ರರಂಗ ಶಾಕ್.!
- Free land : ಕೂಲಿ ಕೆಲಸ ಮಾಡುವವರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಗಿಫ್ಟ್ – ಸ್ವಂತ ಜಮೀನು ಇಲ್ಲದ ಕೃಷಿ ಕಾರ್ಮಿಕರಿಗೆ ಉಚಿತ ಜಮೀನು!
- Whitening Tips : ಮುಖ ಬೆಳ್ಳಗಾಗಲು ಮನೆಮದ್ದು / ರಾತ್ರಿ 1 ಬಾರಿ ಹಚ್ಚಿದರೆ ಸಾಕು ನಿಮ್ಮ ಮುಖ ಬೆಳ್ಳಗಾಗುತ್ತದೆ. 100% ಗ್ಯಾರಂಟಿ!
- Sangeeta shringeri : ಸಂಗೀತ ಇನ್ನೊಂದು ಮುಖ ಬಯಲು / ವಿನಯ್ ಬಲೆಗೆ ಬಿದ್ದಾರಾ ಸಂಗೀತಾ.? ಕಾರ್ತಿಕ್ ಹಾಗೂ ತುಕಾಲಿಗೆ ಮಾಡಿದ್ದೇನು.?
- ಪುರುಷರಿಗೆ ಸಣ್ಣ ಗಾತ್ರದ ಬೀಜಗಳು ಇದ್ದರೆ ಮಕ್ಕಳು ಆಗಲು ಕಷ್ಟವಾಗುತ್ತಾ – Health Tips in Kannada
- Itching : ಗುಪ್ತಾಂಗದ ಜಾಗದಲ್ಲಿ ನಿಮಗೆ ತುರಿಕೆ ಇದ್ದರೆ, ಇಲ್ಲಿದೆ ನೋಡಿ ಅದಕ್ಕೆ ಪರಿಹಾರ
- Bigg Boss Kannada 10 : 7ನೇ ವಾರಕ್ಕೆ ಹೊಸ ತಂಡ ರೆಡಿ / ಈ ಎರಡು ತಂಡದ ಕ್ಯಾಪ್ಟನ್ ಯಾರು ಗೊತ್ತಾ.?