Govt Scheme : ನಮಸ್ಕಾರ ಸ್ನೇಹಿತರೇ, ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಯಾರಿಗೆಲ್ಲ ₹2000/- ಹಣ ಹಾಕಬೇಕು ಅನ್ನುವ ಮಾಹಿತಿ ಕಲೆ ಹಾಕುವಂತೆ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಮೊದಲ ಕಂಡೀಶನ್ ಏನು ಅಂದ್ರೆ, ಮನೆಯ ಯಜಮಾನಿಯ ಮದುವೆ ಆಗಿರಬೇಕು. ಇಲ್ಲಿ ಹೆಚ್ಚಾಗಿ ಸೊಸೆಗೆ ಹಾಗು ಮಗಳಿಗೂ ಕೂಡ ಹಣ ಸಿಗಲ್ಲ. ತಾಯಿಗೆ ಅಥವಾ ಅತ್ತೆಗೆ ಮಾತ್ರ ಈ ₹2000/- ರೂಪಾಯಿ ಹಣ ಸಿಗುತ್ತೆ. ತಾಯಿ ಇಲ್ಲ ಅಂದ್ರೆ ಮಾತ್ರ ಮಗಳಿಗೆ ಈ ₹2000/- ರೂಪಾಯಿ ಹಣ ಸಿಗುತ್ತೆ.
ಇದನ್ನೂ ಕೂಡ ಓದಿ : BPL Card News : ಜೂನ್ 1 ರಿಂದ ಬಿಪಿಎಲ್ ಕಾರ್ಡ್ ವಿತರಣೆ! ಸರಕಾರದ ಘೋಷಣೆ – ಮಿಸ್ ಮಾಡದೆ ನೋಡಿ
ಇನ್ನು ಎರಡನೇ ಕಂಡೀಶನ್ ಏನು ಅಂದ್ರೆ, ನಿಮ್ಮಲ್ಲಿ ರೇಷನ್ ಕಾರ್ಡ್ ಇರಲೇಬೇಕು. ರೇಷನ್ ಕಾರ್ಡ್ ಇಲ್ಲಾಂದ್ರೆ ಖಂಡಿತವಾಗಿಯೂ ₹2000/- ರೂಪಾಯಿ ಹಣ ನಿಮಗೆ ಸಿಗಲ್ಲ. ಬಿಪಿಎಲ್ ಕಾರ್ಡ್ ಇದ್ದವರು ಮಾತ್ರ ಪ್ರಯೋಜನ ಪಡೆಯುತ್ತಾರೋ, ಅಥವಾ ಎಪಿಎಲ್ ಕಾರ್ಡ್ ಇದ್ದವರಿಗೂ ಹಣ ನೀಡುತ್ತಾರೋ ಅಂತ ಇನ್ನು ತೀರ್ಮಾನ ಆಗಿಲ್ಲ. ಮೂರನೇಯ ಕಂಡೀಶನ್ ಏನಂದ್ರೆ, ರೇಷನ್ ಕಾರ್ಡ್ ನಲ್ಲಿ ಮನೆಯ ಯಜಮಾನಿಯ ಹೆಸರು ಮೊದಲು ಇರಬೇಕು. ನಿಮ್ಮ ರೇಷನ್ ಕಾರ್ಡ್ ನಲ್ಲಿ ಏನಾದ್ರೂ ತಿದ್ದುಪಡಿ ಮಾಡುವುದಿದ್ದರೆ, ಆದಷ್ಟು ಬೇಗ ನಿಮ್ಮ ಹತ್ತಿರದ ಫುಡ್ ಇನ್ಸ್ ಪೆಕ್ಟರ್ ಹತ್ತಿರ ಹೋಗಿ ತಿದ್ದುಪಡಿ ಮಾಡಿಕೊಳ್ಳಿ. ಹೆಚ್ಚಿನ ರೇಷನ್ ಕಾರ್ಡ್ ನಲ್ಲಿ ಮನೆಯ ಯಜಮಾನಿಯ ಹೆಸರು ಮೊದಲು ಇರುತ್ತೆ. ರೇಷನ್ ಕಾರ್ಡ್ ಪ್ರಕಾರ ಯಾವ ರೇಷನ್ ಕಾರ್ಡ್ ನಲ್ಲಿ ಅತೀ ಹೆಚ್ಚು ವಯಸ್ಸಾಗಿರುವ ಮಹಿಳೆಯೇ ಮನೆಯ ಯಜಮಾನಿ ಅಂತ ಸೆಲೆಕ್ಟ್ ಆಗಿರುತ್ತೆ.
ನಾಲ್ಕನೇಯ ರೂಲ್ಸ್ ಏನಂದ್ರೆ, ಸರಕಾರಕ್ಕೆ ಈಗಾಗಲೇ ಮನೆಯ ಯಜಮಾನಿಗಳ ಮಾಹಿತಿ ಸಿಕ್ಕಿರುತ್ತೆ, ಆದರೆ ಅವರ ಅಕೌಂಟ್ ಗೆ ಹಣ ಹಾಕುವುದು ಹೇಗೆ? ಅನ್ನುವ ಕುರಿತು ಚರ್ಚೆ ನಡೆಯುತ್ತಿದೆ. ನಿಮ್ಮ ಅಂಣೆಯ ಯಜಮಾನಿಯ ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಅಕೌಂಟ್ ಲಿಂಕ್ ಆಗಿರಬೇಕು. ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಅಕೌಂಟ್ ಲಿಂಕ್ ಅಂದ್ರೆ ಏನು.? ನೀವು ಬ್ಯಾಂಕ್ ಅಕೌಂಟ್ ಮಾಡುವಾಗ ಬ್ಯಾಂಕ್ ಸಿಬ್ಬಂದಿ ನಿಮ್ಮ ಬಳಿ ಆಧಾರ್ ಕಾರ್ಡ್ ಪಡೆಯುತ್ತಾರೆ. ಆದರೆ ಬ್ಯಾಂಕ್ ನವರು ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಅಕೌಂಟ್ NPCI ಲಿಂಕ್ ಮಾಡುವುದಿಲ್ಲ. ಕೇವಲ ಎಂಟ್ರಿ ಆಗಿರುತ್ತದೆ. ಹಾಗಾಗಿ ನೀವು ನಿಮ್ಮ ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಪಾಸ್ ಬುಕ್ ನೊಂದಿಗೆ ಬ್ಯಾಂಕ್ ಗೆ ಭೇಟಿ ನೀಡಿ NPCI ಲಿಂಕ್ ಮಾಡಲು ತಿಳಿಸಿ. ಬ್ಯಾಂಕ್ ನವರು OTP ಮೂಲಕ ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಅಕೌಂಟ್ NPCI ಲಿಂಕ್ ಮಾಡ್ತಾರೆ.
ಇದನ್ನೂ ಕೂಡ ಓದಿ : BPL Card News : ಜೂನ್ 1 ರಿಂದ ಬಿಪಿಎಲ್ ಕಾರ್ಡ್ ವಿತರಣೆ! ಸರಕಾರದ ಘೋಷಣೆ – ಮಿಸ್ ಮಾಡದೆ ನೋಡಿ
ಇನ್ನು ಐದನೇಯ ಕಂಡೀಶನ್ ಏನಂದ್ರೆ, ನಿಮ್ಮ ಯಾವ ಬ್ಯಾಂಕ್ ಅಕೌಂಟ್ NPCI ಲಿಂಕ್ ಆಗಿದೆಯೋ, ಆ ಅಕೌಂಟ್ ಮುಖಾಂತರವೇ ನೀವು ವ್ಯವಹಾರ ಮಾಡಬೇಕು. ಅಕೌಂಟ್ ಬ್ಲಾಕ್ ಆಗಿದ್ರೆ ಅದನ್ನ ಆಕ್ಟಿವ್ ಮಾಡಿಕೊಳ್ಳಿ. ಹೆಚ್ಚಾಗಿ ಪೋಸ್ಟ್ ಆಫೀಸ್ ಅಕೌಂಟ್ ಇರುವವರ ಅಕೌಂಟ್ ಗೆ NPCI ಲಿಂಕ್ ಆಗಿರುತ್ತೆ. NPCI ಗೆ ಯಾವ ಬ್ಯಾಂಕ್ ಅಕೌಂಟ್ ಲಿಂಕ್ ಆಗಿರುತ್ತದೋ, ಅದೇ ಬ್ಯಾಂಕ್ ಗೆ ಮನೆಯ ಯಜಮಾನಿಯ ₹2000/- ರೂಪಾಯಿ ಹಣ ಬರುತ್ತದೆ. ಡೈಲಿ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ : JOIN HERE
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ. ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Drought Relief : 1ನೇ ಕಂತಿನ ಬರ ಪರಿಹಾರ ಹಣ ಬಿಡುಗಡೆ – ಬರ ಪರಿಹಾರ 3 ಕಂತುಗಳಲ್ಲಿ ರೈತರ ಖಾತೆಗಳಿಗೆ ಬಿಡುಗಡೆ – ಸಿಎಂ ಸಿದ್ದರಾಮಯ್ಯ
- Property Rules : ಸ್ವಂತ ಆಸ್ತಿಯ ಮಾಲೀಕರಿಗೆ ಬಿಗ್ ಶಾಕ್ – ಡಿಸೆಂಬರ್ ನಿಂದ ಹೊಸ ರೂಲ್ಸ್ – ಮನೆ ಜಮೀನು ಪ್ಲಾಟ್ ಇದ್ದರೆ ನೋಡಿ
- Pension Scheme : 60 ವರ್ಷ ಮೇಲ್ಪಟ್ಟವರಿಗೆ ಬಂಪರ್ ಗಿಫ್ಟ್ – ಪ್ರತಿ ತಿಂಗಳಿಗೆ 5 ಸಾವಿರ ಹಣ ಬ್ಯಾಂಕ್ ಖಾತೆಗೆ ಜಮೆ.!
- Adike Rate Today : ಇಂದಿನ ಅಡಿಕೆ ಬೆಲೆ.? ಪ್ರಮುಖ ಮಾರುಕಟ್ಟೆಯಲ್ಲಿ ಎಷ್ಟಾಗಿದೆ ಗೊತ್ತಾ ಇಂದಿನ ಅಡಿಕೆಯ ಬೆಲೆ.?
- Gold – Silver Rate : 24 ಗಂಟೆಯಲ್ಲಿ ಚಿನ್ನದ ಹಾಗು ಬೆಳ್ಳಿಯ ಬೆಲೆ ಎಷ್ಟಾಗಿದೆ ಗೊತ್ತಾ.? ಇಳಿಕೆನಾ ಅಥವಾ ಏರಿಕೆನಾ.?
- Solar Scheme :ರೈತರಿಗೆ 4 ಲಕ್ಷ ಸಹಾಯಧನ.! ಸೋಲಾರ್ ವಿದ್ಯುತ್ ಅವಳಡಿಕೆಗಾಗಿ ರೈತರಿಗೆ ಹೊಸ ಸ್ಕೀಮ್.!
- Farmer’s Loan Waiver : ಎಲ್ಲಾ ರೈತರಿಗೆ ಭರ್ಜರಿ ಗುಡ್ ನ್ಯೂಸ್.! ರೈತರ ಸಾಲಮನ್ನಾ / ಶೂನ್ಯ ಬಡ್ಡಿ ದರದಲ್ಲಿ 5 ಲಕ್ಷ ಹೊಸ ಸಾಲ!
- Vehicle Subsidy : ವಾಹನ ಖರೀದಿಸುವವರಿಗೆ 3 ಲಕ್ಷ ಹಣ ಸಬ್ಸಿಡಿ ಸಿಗಲಿದೆ
- ಬಿಕಿನಿ ಹಾಕಿಕೊಂಡು ಬಂದು ಎಲ್ಲರಿಗೂ ಶಾಕ್ ಕೊಟ್ಟ ಸಂಗೀತ.!Sangeetha Sringeriಬಿಕಿನಿ ಹಾಕಿಕೊಂಡು ಬಂದು ಎಲ್ಲರಿಗೂ ಶಾಕ್ ಕೊಟ್ಟ ಸಂಗೀತ.!
- Bigg Boss Kannada Season 10 : ಇವರೇ ಬಿಗ್ ಬಾಸ್ ವೈಲ್ಡ್ ಕಾರ್ಡ್ ಎಂಟ್ರಿ – Wild Card Entry – Bbk10
- Farmer Loan : ಸಾಲ ಇರುವ ರೈತರಿಗೆ ಬಂಪರ್ – ಎಲ್ಲ ರೈತರ ಸಾಲ ಮನ್ನಾ ಘೋಷಣೆ – ಸಾಲವಿರುವ ರೈತರು ತಪ್ಪದೇ ನೋಡಿ
- Leelavathi : ನಟಿ ಲೀಲಾವತಿ ಪರಿಸ್ಥಿತಿ ಚಿಂತಾಜನಕ ! ನೋಡಲು ಓಡೋಡಿ ಬಂದ ದರ್ಶನ್ ! ಲೀಲಾವತಿ ಹೇಳಿದ್ದೇನು.? Darshan
- Pension Scheme : 60 ವರ್ಷ ಮೇಲ್ಪಟ್ಟ ವೃದ್ಧರಿಗೆ, ವಿಧವೆಯರಿಗೆ, ಅಂಗವಿಕಲರಿಗೆ ಈ ಕೆಲಸ ಮಾಡುವುದು ಕಡ್ಡಾಯ – ಇಲ್ಲಾಂದ್ರೆ ಹಣ ಬರಲ್ಲ.!
- ಸರ್ಕಾರಿ ಜಮೀನುಗಳಲ್ಲಿ ಸಾಗುವಳಿ ಹಾಗು ಮನೆ ನಿರ್ಮಿಸಿಕೊಂಡವರಿಗೆ ಬಂಪರ್ ಗುಡ್ ನ್ಯೂಸ್ // ತಮ್ಮ ಹೆಸರಿಗೆ ಖಾತಾ ನೋಂದಣಿ
- Pension Scheme : ಬಿಗ್ ಶಾಕಿಂಗ್, ಹಿರಿಯ ನಾಗರಿಕರ ಹಾಗೂ ಅಂಗವಿಕಲರ ಪಿಂಚಣಿ ವಿಧವೆ ಪೆನ್ಷನ್ ಬಂದ್!
- HSRP : ವಾಹನ ಮಾಲೀಕರಿಗೆ ಗುಡ್ ನ್ಯೂಸ್ – ನಂಬರ್ ಪ್ಲೇಟ್ ಚೇಂಜ್ ಮಾಡಿಲ್ಲ ಅಂದ್ರೆ.! – ಸಾರಿಗೆ ಸಚಿವ ರಾಮಲಿಂಗ ರೆಡ್ಡಿಯಿಂದ ಸೂಚನೆ
- BPL Ration Card : ಬಿಪಿಎಲ್ ರೇಷನ್ ಕಾರ್ಡ್ ಇರುವ ಎಲ್ಲಾ ಜನತೆಗೆ – 4 ಹೊಸ ರೂಲ್ಸ್ ಬಂಪರ್ ಗಿಫ್ಟ್.! ಕಾರ್ಡ್ ಇದ್ದವರು ತಪ್ಪದೇ ನೋಡಿ.!
- ಕಾಂತಾರ 2 ಸ್ಟೋರಿ ಕೇಳಿದ್ರೆ ಮೈ ಜುಂ ಅನ್ನುತ್ತೆ – KANTARA 2 ದೈವ ಹೇಳಿದ್ದು ಕೇಳಿದ್ರೆ ರೋಮಾಂಚನವಾಗುತ್ತೆ
- Drought Relief : ಬರ ಪರಿಹಾರ ಹಣ ಬಿಡುಗಡೆ / ನವೆಂಬರ್ 30ರೊಳಗೆ ಈ ಕೆಲಸ ಕಡ್ಡಾಯವಾಗಿ ಮಾಡಿ / ಇಲ್ಲದಿದ್ದರೆ ಬರ ಪರಿಹಾರ ಹಣ ಸಿಗಲ್ಲ.!
- BiggBoss Kannada 10 : ಬಿಗ್ ಬಾಸ್ ಮನೆಯಿಂದ ಹೊರ ಬಂದ ಸ್ಟ್ರಾಂಗ್ ಸ್ಪರ್ಧಿ.? ಕುತೂಹಲದಲ್ಲಿ ವೀಕ್ಷಕರು.!
- Senior Citizen Pension : 60 ವರ್ಷ ಮೇಲ್ಪಟ್ಟ ವಯಸ್ಸಾದ ಅಜ್ಜ- ಅಜ್ಜಿಯರಿಗೆ / ಇನ್ನು ಮುಂದೆ ಪ್ರತೀ ತಿಂಗಳು ₹3,000/- ರೂಪಾಯಿ
- Govt House Scheme : ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ನೀವು ಕೂಡಾ ಅರ್ಜಿ ಸಲ್ಲಿಸಬಹುದು
- Labour Card Facillity : ಲೇಬರ್ ಕಾರ್ಡ್ ಇದ್ದವರಿಗೆ ಬಂಪರ್ ಸುದ್ಧಿ.! / ಉಚಿತ ಮನೆ ಸೌಲಭ್ಯ ಪಡೆಯಬಹುದು.?
- Leelavati : ಲೀಲಾವತಿ ಇನ್ನಿಲ್ಲ ಎಂದವರಿಗೆ ಖಡಕ್ ಆಗಿ ಎಚ್ಚರಿಕೆ ಕೊಟ್ಟ ಮಗ ವಿನೋದ್ ರಾಜ್ ! ಚಿತ್ರರಂಗ ಶಾಕ್.!
- Free land : ಕೂಲಿ ಕೆಲಸ ಮಾಡುವವರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಗಿಫ್ಟ್ – ಸ್ವಂತ ಜಮೀನು ಇಲ್ಲದ ಕೃಷಿ ಕಾರ್ಮಿಕರಿಗೆ ಉಚಿತ ಜಮೀನು!