Gruhalakshmi : ಗೃಹಲಕ್ಷ್ಮಿ ಯರಿಗೆ ಈ ಕೆಲಸ ಕಡ್ಡಾಯ | ಏಪ್ರಿಲ್ 20 ರ ಒಳಗಾಗಿ ಮಾಡಿ | ಇಲ್ಲ ಅಂದ್ರೆ ಮುಂದಿನ ಕಂತುಗಳ ಹಣ ಬರಲ್ಲ.!

Gruhalakshmi : ಕರ್ನಾಟಕ ರಾಜ್ಯದ ಎಲ್ಲಾ ಗೃಹಲಕ್ಷ್ಮಿಯರಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್. ಇದೇ ತಿಂಗಳು ಅಂದ್ರೆ 20 ಏಪ್ರಿಲ್ 2024 ರ ಒಳಗಾಗಿ ಎಲ್ಲ ಗೃಹಲಕ್ಷ್ಮಿಯರಿಗೆ ಈ ಕೆಲಸ ಕಡ್ಡಾಯ ಮತ್ತು ಇಲ್ಲಿಯವರೆಗೂ ಸಂಪೂರ್ಣವಾಗಿ ಎಂಟು ಕಂತುಗಳ ಹಣ ಭರ್ಜರಿ ಗಿಫ್ಟ್ ನೀಡಿದೆ. ಕರ್ನಾಟಕ ರಾಜ್ಯದ ಎಲ್ಲ ಗೃಹಲಕ್ಷ್ಮಿಯರು ಈ ಕೆಲಸ ಮಾಡುವುದು ಕಡ್ಡಾಯ. ಅದು ಕೇವಲ ಇದೇ ತಿಂಗಳು 20 ಏಪ್ರಿಲ್ 2024 ರ ಒಳಗಾಗಿ ಮಾಡಿಕೊಳ್ಳುವುದು ಎಲ್ಲ ಮಹಿಳೆಯರಿಗೆ ಕಡ್ಡಾಯವಾಗಿದೆ.

ಇದನ್ನೂ ಕೂಡ ಓದಿ : ಸ್ವಂತ ವಾಹನ ಇರುವ ಎಲ್ಲರಿಗೂ ಬಿಗ್ ಶಾಕ್ | ಈ ಹೊಸ ರೂಲ್ಸ್ ಎಲ್ಲರಿಗೂ ಕಡ್ಡಾಯ | ಸ್ವಂತ ವಾಹನ ಇದ್ದವರು ತಪ್ಪದೆ ನೋಡಿ

ಗೃಹಲಕ್ಷ್ಮಿ ಯೋಜನೆ ಕರ್ನಾಟಕ ಸರ್ಕಾರದ ಅಂದ್ರೆ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಚನೆಗಳಲ್ಲಿ ಈ ಯೋಜನೆ ಕೂಡ ಒಂದು. ಕಳೆದ ಎಂಟು ತಿಂಗಳುಗಳಿಂದಲೂ ಗೃಹಿಣಿಯರು ಈ ಯೋಜನೆಯ ಅಡಿಯಲ್ಲಿ ಪ್ರತಿ ತಿಂಗಳು ₹2000 ಹಣ ಬ್ಯಾಂಕ್ ಖಾತೆಗೆ ಜಮಾ ಆಗ್ತಿದೆ. ಆದರೆ ಲಕ್ಷಾಂತರ ಮಂದಿಗೆ ಇಂದಿಗೂ ಕೂಡ ಗೃಹಲಕ್ಷ್ಮಿ ಯೋಜನೆಯ ಹಣ ಸಿಕ್ಕಿಲ್ಲ. ಇಂಥವರಿಗೆ ಸರ್ಕಾರರಿಂದ ಈಗ ಗುಡ್ ನ್ಯೂಸ್ ಸಿಕ್ಕಿದೆ. ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಈಗಾಗಲೇ ಮಹಿಳೆಯರ ಖಾತೆಗೆ ₹16,000 ಹಣ ಜಮೆ ಆಗಿದೆ. ಕಳೆದ ಎಂಟು ತಿಂಗಳ ಅವಧಿಯಿಂದಲೇ ಗೃಹಿಣಿಯರು ಗೃಹಲಕ್ಷ್ಮಿ ಯೋಜನೆಯ ಲಾಭವನ್ನು ಪಡೆದುಕೊಳ್ಳುತ್ತಿದ್ದಾರೆ.

ಇದೀಗ ಯೋಜನೆಗೆ ಸರಕಾರ ಹೆಚ್ಚುವರಿ ಅನುದಾನವನ್ನು ಬಿಡುಗಡೆ ಮಾಡಿದೆ. ಈ-ಕೆವೈಸಿ ಆಧಾರ್ ಕಾರ್ಡ್ ಜೊತೆಗೆ ಪ್ಯಾನ್ ಕಾರ್ಡ್ ಲಿಂಕ್ ಆಗದೇ ಇರುವವರು, ಆಧಾರ್ ಕಾರ್ಡ್ ಹಾಗೂ ರೇಷನ್ ಕಾರ್ಡ್ ಲಿಂಕ್ ಆಗದೇ ಇರುವವರು, ಆಧಾರ್ ಸೀಡಿಂಗ್ ಮಾಡಿಸದೆ ಇರುವವರ ಖಾತೆಗಳಿಗೆ ಹಣ ಜಮೆ ಆಗಿಲ್ಲ. ಇದೇ ಕಾರಣದಿಂದಲೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಈಗಾಗಲೇ ತಾಂತ್ರಿಕ ಸಮಸ್ಯೆಗಳ ಪರಿಹಾರ ಸಾಕಷ್ಟು ಯೋಜನೆಗಳನ್ನು ರೂಪಿಸಿದೆ.

ಇದನ್ನೂ ಕೂಡ ಓದಿ : ಸಣ್ಣ ರೈತರಿಗೆ ಗುಡ್ ನ್ಯೂಸ್ | 2 ಎಕರೆಗಿಂತ ಕಡಿಮೆ ಜಮೀನು ಇದ್ದವರಿಗೆ | ₹10000 ಹಣ ಉಚಿತ!

ಬಾಕಿ ಉಳಿದವರ ಖಾತೆಗೆ ಹಣ ಜಮೆ ಆಗುವ ಬಗ್ಗೆ ಖಚಿತತೆ ಇಲ್ಲ. ಆದರೆ 6, 7 ಮತ್ತು ಎಂಟನೇ ಕಂತು ಬಾಕಿ ಉಳಿದವರ ಖಾತೆಗಳಿಗೆ ಗೃಹಲಕ್ಷ್ಮಿ ಹಣ ವರ್ಗಾವಣೆ ಆಗಲಿದೆ. ಅಷ್ಟೇ ಅಲ್ಲದೇ ಬ್ಯಾಂಕ್ ಅಥವಾ ಪೋಸ್ಟ್ ಆಫೀಸಿನಲ್ಲಿ ಹೊಸದಾಗಿ ಖಾತೆಯನ್ನು ಮಾಡಿದ ಗೃಹಲಕ್ಷ್ಮಿ ಯೋಜನೆಗೆ ಲಿಂಕ್ ಮಾಡಿದವರಿಗೂ ಕೂಡ ಹಣ ಸಿಗಲಿದೆ ಎನ್ನಲಾಗ್ತಿದೆ. ರಾಜ್ಯ ಸರ್ಕಾರ ಈಗಾಗಲೇ ಹೆಚ್ಚುವರಿ ಅನುದಾನ ಬಿಡುಗಡೆ ಆಗಲಿದೆ. ಒಂದೊಮ್ಮೆ ಗೃಹಲಕ್ಷ್ಮಿ ಹಣ ವರ್ಗಾವಣೆ ಆಗದೇ ಇರುವವರು ಕೂಡ ಆಶಾ ಕಾರ್ಯಕರ್ತೆಯರು ಅಂಗನವಾಡಿ ಸಹಾಯಕಿಯರ ನೆರವು ಪಡೆಯುವ ಮೂಲಕ ತಾಂತ್ರಿಕ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳಬಹುದಾಗಿದೆ. ಸರ್ಕಾರದ ಕಡೆಯಿಂದ ಲಭ್ಯವಾಗಿರುವ ಮಾಹಿತಿಯ ಪ್ರಕಾರ ಏಪ್ರಿಲ್ 20 ರ ಒಳಗಾಗಿ ಗೃಹಲಕ್ಷ್ಮಿ ಯೋಜನೆಯ ಗೃಹಿಣಿಯರಿಗೆ ಬಾಕಿ ಉಳಿದಿರುವ ಎಲ್ಲ ಹಣವು ವರ್ಗಾವಣೆ ಆಗಲಿದೆ. ಅಲ್ಲದೆ ಎಂಟನೇ ಕಂತಿನ ಹಣ ಕೂಡ ಇದೇ ತಿಂಗಳಲ್ಲಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಆಗಲಿದೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply