Gruhalakshmi : ನಮಸ್ಕಾರ ಸ್ನೇಹಿತರೇ, ಕರ್ನಾಟಕ ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್.! ಗೃಹ ಲಕ್ಷ್ಮಿ ಯೋಜನೆಯ ಎಂಟನೇ ಕಂತಿನ ಹಣ ಬಿಡುಗಡೆ ಕರ್ನಾಟಕ ರಾಜ್ಯದ ಈ ಜಿಲ್ಲೆಗಳಿಗೆ ಎಂಟನೇ ಕಂತಿನ ಹಣ ಬಿಡುಗಡೆ. ಈಗಾಗಲೇ ಎಲ್ಲಾ ಗೃಹಲಕ್ಷ್ಮಿಯರು ಇವತ್ತಿನವರೆಗೂ ಕೂಡ ಗೃಹಲಕ್ಷ್ಮಿ ಯೋಜನೆಯ ಏಳು ಕಂತುಗಳ ಹಣ ಪಡೆದುಕೊಂಡಿದ್ದರು. ಆದರೆ ಈಗ ಎಂಟನೇ ಕಂತಿನ ಹಣ ಬಿಡುಗಡೆ ಮಾಡಿ ಒಟ್ಟು ಇಲ್ಲಿಯವರೆಗೂ 16,000 ಹಣ ಬಿಡುಗಡೆ ಮಾಡಲಾಗಿದೆ.
ಯಾವೆಲ್ಲ ಮಹಿಳೆಯರ ಖಾತೆಗೆ ಇನ್ನು ಕೂಡ ಹಣ ಬಂದಿಲ್ಲವೋ, ಅವರು ಈ ಕೆಲಸ ಮಾಡುವುದು ಕಡ್ಡಾಯವಾಗಿದೆ. ಕರ್ನಾಟಕ ರಾಜ್ಯ ಸರ್ಕಾರವು ಗ್ಯಾರಂಟಿ ಯೋಜನೆ ಮೂಲಕ ಜಾರಿಗೊಳಿಸುತ್ತಿರುವ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ ಪ್ರತಿ ತಿಂಗಳಿಗೆ 2000 ಹಣ ನೀಡಲಾಗುತ್ತಿದ್ದು, ಇದೇ ಯೋಜನೆ ಅಡಿಯಲ್ಲಿ ಈಗ ಎಂಟನೇ ಕಂತಿನ ಹಣ ಬಿಡುಗಡೆ ಮಾಡಿದೆ. ಆದರೆ ಈ ಜಿಲ್ಲೆಗಳ ಮಹಿಳೆಯರ ಖಾತೆಗಳಿಗೆ ಮಾತ್ರ ವರ್ಗಾವಣೆ ಆಗಿದೆ.
ಇದನ್ನೂ ಕೂಡ ಓದಿ : RTO New Rules : ಎಲ್ಲಾ ವಾಹನ ಸವಾರರಿಗೆ ಗುಡ್ ನ್ಯೂಸ್ – ಸ್ವಂತ ವಾಹನ ಇದ್ದವರು ತಪ್ಪದೇ ನೋಡಿ
ಗೃಹಲಕ್ಷ್ಮಿ ಯೋಜನೆ ಇಂದು ಬಹುತೇಕ ಸಕ್ಸಸ್ ಆಗಿದೆ ಎನ್ನಬಹುದು. ಅಂದ್ರೆ ಶೇಕಡಾ 99% ರಷ್ಟು ಮಹಿಳೆಯರ ಖಾತೆಗೆ ಹಣ ವರ್ಗಾವಣೆ ಆಗ್ತಾ ಇದೆ. ಗೃಹಲಕ್ಷ್ಮಿ ಫಲಾನುಭವಿ ಮಹಿಳೆಯರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಇದುವರೆಗೂ ಯಾರಿಗೆ ಹಣ ಸಂದಾಯ ಆಗಿಲ್ಲವೋ ಅವರಿಗೂ ಕೂಡ ಬಾಕಿ ಇರುವ ಹಣ ಜಮಾ ಮಾಡುವ ಬಗ್ಗೆ ಮಾಹಿತಿ ನೀಡಲಾಗಿದೆ. ಮಹಿಳೆಯರ ಸಬಲೀಕರಣಕ್ಕಾಗಿ ಆರಂಭಿಸಲಾಗಿರುವಂತಹ ಗೃಹಲಕ್ಷ್ಮಿ ಯೋಜನೆ ಇದು. ಬಹುತೇಕ ಯಶಸ್ವಿಯಾಗಿದೆ ಎನ್ನಬಹುದು.
ಶೇಕಡಾ 99 ರಷ್ಟು ಮಹಿಳೆಯರ ಖಾತೆಗೆ ಹಣ ವರ್ಗಾವಣೆಯಾಗಿದೆ. ಅದಾಗಿಯೂ ಸುಮಾರು 10 ಪರ್ಸೆಂಟ್ನಷ್ಟು ಮಹಿಳೆಯರು ಅಂದ್ರೆ ಎಂಟು ಲಕ್ಷಕ್ಕೂ ಅಧಿಕ ಮಹಿಳೆಯರು ತಮ್ಮ ಖಾತೆಗೆ ಹಣ ಜಮೆಯಾಗಿಲ್ಲವೆಂದು ಸರ್ಕಾರವನ್ನ ದೂರಿದ್ದಾರೆ. ಆದರೆ ನಿಮ್ಮ ಖಾತೆಯಲ್ಲಿ ಈ ರೀತಿ ಸಮಸ್ಯೆ ಇದ್ಯಾ ಎನ್ನುವುದನ್ನ ಮೊದಲು ಚೆಕ್ ಮಾಡಿ. ಒಂದು ವೇಳೆ ಅಂತಹ ಸಮಸ್ಯೆ ಇದ್ದರೆ ಖಂಡಿತ ಅದನ್ನು ಬೇಗ ಸರಿಪಡಿಸಿಕೊಳ್ಳಿ. ತಪ್ಪದೇ ನಿಮ್ಮ ಖಾತೆಗೆ ಹಣ ಜಮಾವಣೆ ಆಗಲು ಆರಂಭವಾಗುತ್ತದೆ.
ಇದನ್ನೂ ಕೂಡ ಓದಿ : UIDAI : ಆಧಾರ್ ಕಾರ್ಡ್ ಇದ್ದವರಿಗೆ ಗುಡ್ ನ್ಯೂಸ್ – ಜೂನ್ 14 ರ ವರೆಗೆ ಉಚಿತ – ಆಧಾರ್ ಕಾರ್ಡ್ ಇದ್ದವರು ತಪ್ಪದೇ ನೋಡಿ
ಮೊದಲನೇಯದಾಗಿ ಮಹಿಳೆಯರ ಬ್ಯಾಂಕ್ ಖಾತೆ ಹೆಸರು ಹಾಗು ರೇಷನ್ ಕಾರ್ಡ್ ಖಾತೆ ಹೆಸರು ಮ್ಯಾಚ್ ಆಗಿದೆ ಅಂತ ನೋಡಬೇಕು. ಬ್ಯಾಂಕ್ ಖಾತೆ ಇದ್ರೂ ಅದು ಬಹಳ ಹಳೆಯ ಖಾತೆಯಾಗಿದ್ದರೆ, ಈ-ಕೆವೈಸಿ ಅಪ್ಡೇಟ್ ಆಗದೆ ಇರಬಹುದು. ಆಧಾರ್ ಕಾರ್ಡ್ ಅಪ್ಡೇಟ್ ಆಗದೇ ಇರಬಹುದು. ಅಂದರೆ ಜೂನ್ 14 ಆಧಾರ್ ಅಪ್ಡೇಟ್ ಮಾಡಿಸಿಕೊಳ್ಳಲು ಕೊನೆಯ ದಿನಾಂಕವಾಗಿದ್ದು, ಅಷ್ಟರಲ್ಲಿ ಮಾಡಿಸಿಕೊಳ್ಳಿ. ಇಲ್ಲವಾದರೆ ಮುಂದಿನ ಅಪ್ಡೇಟ್ ಮಾಡಿಸಿಕೊಳ್ಳಲು ₹1000 ಹಣ ಪಾವತಿಸಬೇಕಾಗುತ್ತದೆ.
ಎನ್ಪಿಸಿಐ ಮ್ಯಾಪಿಂಗ್ ಆಗದೇ ಇರಬಹುದು. ತಾಂತ್ರಿಕ ದೋಷಗಳ ಕಾರಣ ಆಗಿರಬಹುದು. ಎಲ್ಲ ಸಮಸ್ಯೆಗಳು ನಿಮ್ಮ ಖಾತೆಯಲ್ಲಿದರೆ ಖಂಡಿತವಾಗಿಯೂ ಹಣ ಜಮಾವಣೆ ಆಗುವುದಿಲ್ಲ. ಹಾಗಾಗಿ ನೀವು ಇದಕ್ಕೆ ಪರಿಹಾರ ಕಂಡು ಹಿಡಿದುಕೊಳ್ಳಲು ಹತ್ತಿರದ ಸಿಡಿಪಿಒ ಕಚೇರಿಗೆ ಭೇಟಿ ನೀಡಿ ನಿಮ್ಮ ಅರ್ಜಿ ಸಲ್ಲಿಕೆ ಬಗ್ಗೆ ಮಾಹಿತಿ ಪಡೆದುಕೊಳ್ಳಿ. ಒಂದು ವೇಳೆ ನೀವು ಅರ್ಜಿ ಸಲ್ಲಿಸಿದ್ದು ಸರಿಯಿಲ್ಲದಿದ್ದರೆ, ಮತ್ತೆ ಹೊಸದಾಗಿ ಗೃಹಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಸಲು ಅವಕಾಶವಿದೆ.
ಇದನ್ನೂ ಕೂಡ ಓದಿ : Poultry Farming Scheme : ಕೋಳಿ ಸಾಕಾಣಿಕೆ ಮಾಡಲು – 25 ಲಕ್ಷ ಸಹಾಯಧನ ರೈತರಿಗೆ, ನಿರುದ್ಯೋಗಿಗೆ, ಗೃಹಿಣಿಯರಿಗೆ.!
ಎಂಟನೇ ಕಂತಿನ ಹಣ ಜಮಾ ಆಗಿದೆಯಾ ಎಂದು ನಿಮ್ಮ ಬ್ಯಾಂಕ್ ಖಾತೆಯನ್ನು ಚೆಕ್ ಮಾಡಿ. ಮಹಿಳೆಯರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಮಾರ್ಚ್ ತಿಂಗಳಿನಲ್ಲಿ ಎರಡು ಕಂತಿನ ಹಣವನ್ನು ಬಿಡುಗಡೆ ಮಾಡಲಾಗಿದೆ. ಏಳನೇ ಕಂತಿನ ಹಣ ಈಗಾಗಲೇ ಬಿಡುಗಡೆಯಾಗಿತ್ತು. ಈಗಾಗಲೇ ಎಂಟನೇ ಕಂತಿನ ಹಣ ಬಿಡುಗಡೆ ಮಾಡಲಾಗಿದೆ. ಸುಮಾರು 20 ಲಕ್ಷ ಮಹಿಳೆಯರ ಖಾತೆಗೆ ಈ ಹಣ ಜಮಾವಣೆಯಾಗಿದೆ ಎಂದು ವರದಿ ಆಗಿದೆ. ಹಾಗಾಗಿ ಏಪ್ರಿಲ್ ಮೊದಲ ವಾರದಲ್ಲಿ ಎಂಟನೇ ಕಂತಿನ ಹಣ ನಿಮ್ಮ ಖಾತೆಗೂ ಬರಬಹುದು. ನಿಮ್ಮ ಮೊಬೈಲ್ನಲ್ಲಿ ಗೃಹಲಕ್ಷ್ಮಿ ಯೋಜನೆಯ ಹಣ ನಿಮ್ಮ ಖಾತೆಗೆ ಬಂದಿದ್ಯಾ ಇಲ್ವಾ? ಎನ್ನುವುದನ್ನು ಚೆಕ್ ಮಾಡಬಹುದು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.
ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Fixed Deposits : ಹೆಚ್ಚು ಬಡ್ದಿ ದುಡ್ಡು ಕೊಡುವ ಪ್ರಮುಖ 7 ಬ್ಯಾಂಕ್ಗಳು, ಎಷ್ಟಿದೆ ಬಡ್ಡಿ ದರ.? ಸಂಪೂರ್ಣ ಮಾಹಿತಿ
- BSNL Freedom Plan : ಕೇವಲ 1 ರೂಪಾಯಿಗೆ 60GB ಡೇಟಾ ಮತ್ತು ಅನ್ಲಿಮಿಟೆಡ್ ಕರೆ ನೀಡುತ್ತಿರುವ ಬಿಎಸ್ಎನ್ಎಲ್!
- ಕೊಪ್ಪಳದಲ್ಲಿ ಅನ್ಯಧರ್ಮೀಯಳನ್ನು ಪ್ರೀತ್ಸಿದ್ದಕ್ಕೆ ಅನಾಹುತ – ಮಸೀದಿ ಎದುರೇ ಕೊಚ್ಚಿ ಕೊ*ಲೆ!
- Pension Scheme : ಪ್ರತಿ ತಿಂಗಳು ನಿಮಗೆ ₹5,000/- ರೂಪಾಯಿ ಪೆನ್ಷನ್ ಹಣ ಬೇಕಾ.? ಕೂಡಲೇ ಈ ಯೋಜನೆಗೆ ಅರ್ಜಿ ಸಲ್ಲಿಸಿ
- PM KUSUM Scheme : 80% ಸಬ್ಸಿಡಿ ಸೋಲಾರ್ ಪಂಪ್ ಸೆಟ್ ಗೆ ಅರ್ಜಿ ಸಲ್ಲಿಸಿ – ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ
- ದರ್ಶನ್ ಥರಾ ನನಗೂ ಬೇಲ್ ಕೊಡಿ – ನೇಹಾ ಕೊಲೆ ಆರೋಪಿ ಫಯಾಜ್ ಮೊರೆ!
- ಕೆಆರ್ಎಸ್ ಅಣೆಕಟ್ಟಿಗೆ ಮೊದಲು ಅಡಿಗಲ್ಲು ಹಾಕಿದ್ದೆ ಟಿಪ್ಪು ಸುಲ್ತಾನ್ ಎಂದ ಸಚಿವ ಮಹದೇವಪ್ಪ
- ಬ್ಯಾಂಕ್ ಖಾತೆ ಇದ್ದರೆ ಸಾಕು ನಿಮಗೆ ಸಿಗುತ್ತೆ 2 ಲಕ್ಷ.! – Suraksha Bima Yojana
- Gold Rate Today : ಭಾರೀ ಏರಿಳಿತ ಕಾಣುತ್ತಿರುವ ಚಿನ್ನದ ಬೆಲೆ.! ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಬೆನ್ನಲ್ಲೇ ಪೆನ್ಡ್ರೈವ್ ಹಂಚಿದವರಿಗೆ ಶುರುವಾಯ್ತು ನಡುಕ!
- ನಾಯಿ ಕಚ್ಚಿದ ತಕ್ಷಣ ಇದೊಂದು ಕೆಲಸ ಮಾಡಿದ್ರೆ ಸಾಕು ಜೀವಕ್ಕಾಗೋ ಅಪಾಯ ತಪ್ಪುತ್ತೆ! ವೈದ್ಯರೇ ಸೂಚಿಸಿದ ತಂತ್ರವಿದು
- Joint Account Updates : ಜಂಟಿ ಖಾತೆ ತೆರೆಯಲು ಹೊಸ ನಿಯಮಗಳು, ಜಾಗ್ರತೆ.! ನೀವು ಈ ತಪ್ಪು ಮಾಡಿದ್ರೆ ದೊಡ್ಡ ನಷ್ಟ!
- Gold Rate : ಬಂಗಾರದ ಬೆಲೆಯಲ್ಲಿ ಮತ್ತೆ ಭಾರೀ ಇಳಿಕೆ ಕಂಡಿತಾ.? ಎಷ್ಟಿದೆ ಇಂದಿನ ಚಿನ್ನದ ಬೆಲೆ.?
- Gold Rate : ಬಂಗಾರದ ಬೆಲೆಯಲ್ಲಿ ಮತ್ತೆ ಭಾರೀ ಇಳಿಕೆ ಕಂಡಿತಾ.? ಎಷ್ಟಿದೆ ಇಂದಿನ ಚಿನ್ನದ ಬೆಲೆ.?
- Pension Scheme : ರೇಷನ್ ಕಾರ್ಡ್ ಇದ್ದರೆ ತಿಂಗಳಿಗೆ 5,000 ಬರುತ್ತದೆ.! ಈ ರೀತಿ ಅರ್ಜಿ ಸಲ್ಲಿಸಿ ಪ್ರಯೋಜನ ಪಡೆಯಿರಿ
- Champions Trophy 2025 : ಪಾಕಿಸ್ತಾನಿಯರ ಎದೆಗೆ ಕೊಳ್ಳಿ ಇಟ್ಟ ವಿರಾಟ್ ಕೊಹ್ಲಿ.! ಚಾಂಪಿಯನ್ ಟ್ರೋಫಿ ಫೈನಲ್ ದುಬೈಗೆ ಶಿಫ್ಟ್.!
- ಇದು ದೇವರ ಶಾಪವೇ..? ತೊಡೆಯ ಮೇಲೆ ಪುರಿ ಜಗನ್ನಾಥನ ಟ್ಯಾಟೂ ಹಾಕಿಸಿಕೊಂಡ ಮಹಿಳೆಗೆ ಈಗ ಕಣ್ಣೀರಿಡುವ ಗತಿ… ಏನಾಯ್ತು?
- ಇದು ದೇವರ ಶಾಪವೇ..? ತೊಡೆಯ ಮೇಲೆ ಪುರಿ ಜಗನ್ನಾಥನ ಟ್ಯಾಟೂ ಹಾಕಿಸಿಕೊಂಡ ಮಹಿಳೆಗೆ ಈಗ ಕಣ್ಣೀರಿಡುವ ಗತಿ… ಏನಾಯ್ತು?
- ಎಲ್ಲಾ ಮಹಿಳೆಯರಿಗೆ ಗುಡ್ ನ್ಯೂಸ್ – ಯಾವುದೇ ಸ್ವಯಂ ಉದ್ಯೋಗ ಕೈಗೊಳ್ಳಲು ಬಡ್ಡಿ ಇಲ್ಲದೆ ಸಿಗುತ್ತೆ 5 ಲಕ್ಷ ಹಣ ಸಾಲ.!
- Gold Rate : ಚಿನ್ನ ಖರೀದಿಗೆ ಇದೇ ಒಳ್ಳೆಯ ಟೈಮಾ.? ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- ಸಣ್ಣ ರೈತರಿಗೆ ಗುಡ್ ನ್ಯೂಸ್ | 2 ಎಕರೆಗಿಂತ ಕಡಿಮೆ ಜಮೀನು ಇದ್ದವರಿಗೆ | ₹10000 ಹಣ ಉಚಿತ!
- eShram card benefits : ಈ ಶ್ರಮ್ ಕಾರ್ಡ್ ಇದ್ದವರಿಗೆ ಬಂಪರ್ | ಪ್ರತಿ ತಿಂಗಳಿಗೆ ₹ 3000 ಸಾವಿರ ಹಣ
- Property Sale : ಜಮೀನು, ಮನೆ, ಪ್ಲಾಟ್ ಯಾವುದೇ ಆಸ್ತಿ ಮಾರಾಟ – ಖರೀದಿಗೆ ರಾತ್ರೋರಾತ್ರಿ ಹೊಸ ರೂಲ್ಸ್
- Jan Samarth Portal : ಸಾಲಕ್ಕಾಗಿ ಜನ್ ಸಮರ್ಥ ಪೋರ್ಟಲ್ ನಲ್ಲಿ ಇಂದೇ ಅರ್ಜಿ ಸಲ್ಲಿಸಿ – ಹೇಗೆ ಅರ್ಜಿ ಸಲ್ಲಿಸುವುದು.? ನೋಡಿ
- Pedicure : ಮನೆಯಲ್ಲಿಯೇ ಪೆಡಿಕ್ಯೂರ್ ಮಾಡಿ, ಸುಂದರವಾದ ಪಾದ ನಿಮ್ಮದಾಗಿಸಿಕೊಳ್ಳಿ