Gruhalakshmi Scheme : ಗೃಹಲಕ್ಷ್ಮಿ ಮಹಿಳೆಯರಿಗೆ ಈ ಕೆಲಸ ಕಡ್ಡಾಯ | 8 ಹಾಗು 9ನೇ ಕಂತಿನ ಹಣಕ್ಕೆ ಎಲ್ಲರಿಗೂ ಇಲ್ಲಾಂದ್ರೆ ಮುಂದಿನ ಹಣ ಬರಲ್ಲ!

Gruhalakshmi Scheme : ಕರ್ನಾಟಕ ರಾಜ್ಯದ ಎಲ್ಲಾ ಗೃಹಲಕ್ಷ್ಮಿಯರಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಬಿಗ್ ಅಪ್ಡೇಟ್. ಎಂಟನೇ ಮತ್ತು ಒಂಬತ್ತನೇ ಕಂತಿನ ಹಣ ಪಡೆದುಕೊಳ್ಳಲು ರಾಜ್ಯದ ಮಹಿಳೆಯರು ಈ ಕೆಲಸ ಮಾಡುವುದು ಕಡ್ಡಾಯ. ಇಲ್ಲ ಅಂದ್ರೆ ನಿಮಗೆ ಮುಂದಿನ ಕಂತಿನ ಹಣ ಸಿಗಲ್ಲ.

ಗೃಹಲಕ್ಷ್ಮಿ ಯೋಜನೆಯ ಎಂಟನೇ ಕಂತಿನ ಹಣವನ್ನ ಪ್ರತಿದಿನವೂ ಒಂದಷ್ಟು ಜನರಿಗೆ ₹2000 ರೂಪಾಯಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗುತ್ತಿದ್ದು, ನಿಮಗೆ ಗೃಹಲಕ್ಷ್ಮಿ ಯೋಜನೆಯ ಎಂಟನೇ ಕಂತಿನ ಹಣ ಬಂದಿಲ್ಲ ಅಂದ್ರೆ ನಿಮ್ಮ ಖಾತೆಗೆ ಇವತ್ತು ಕೂಡ ಹಣ ಜಮಾ ಆಗಬಹುದು ಅಥವಾ ನಾಳೆ ಕೂಡ ಜಮಾ ಆಗಬಹುದು. ಏಕೆಂದರೆ ಏಪ್ರಿಲ್ ಇಪ್ಪತೈದನೇ ತಾರೀಕಿನ ಒಳಗಡೆಯಾಗಿ ಪ್ರತಿಯೊಬ್ಬರ ಖಾತೆಗೆ ಪ್ರತಿ ದಿನವೂ ಹಣಗಳನ್ನ ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡಲಾಗುತ್ತಿದೆ.

ಇದನ್ನೂ ಕೂಡ ಓದಿ : Kotak scholership : ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್.! ₹50,000 ದಿಂದ 1 ಲಕ್ಷವರೆಗೂ ಶೈಕ್ಷಣಿಕ ಸಹಾಯಧನ.! ಬೇಗ ಅರ್ಜಿ ಸಲ್ಲಿಸಿ

ಒಂಬತ್ತನೇ ಕಂತಿನ ಹಣದ ಬಗ್ಗೆ ಅಪ್ಡೇಟ್

ಗೃಹಲಕ್ಷ್ಮಿ ಯೋಜನೆಯ ೯ನೇ ಕಂತಿನ ಹಣವನ್ನ ಏಪ್ರಿಲ್ ಇಪ್ಪತೈದನೇ ತಾರೀಕಿನ ಒಳಗಡೆ ಫಲಾನುಭವಿಗಳ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ. ಮತ್ತು ಅದೇ ರೀತಿ ಒಂಬತ್ತನೇ ಕಂತಿನ ಹಣದ ಬಗ್ಗೆ ಹೊಸ ಅಪ್ಡೇಟ್ ಬಂದಿದೆ. ಏನಪ್ಪ ಅಂದ್ರೆ ಒಂಬತ್ತನೇ ಕಂತಿನ ಹಣವನ್ನ ಇದೇ ಏಪ್ರಿಲ್ ಕೊನೆಯ ವಾರದಲ್ಲಿ ಅಥವಾ ಮೇ ಮೊದಲ ವಾರದಲ್ಲಿ ಒಂಬತ್ತನೇ ಕಂತಿನ ₹2000 ಹಣವನ್ನ ಬಿಡುಗಡೆ ಮಾಡಲು ರಾಜ್ಯ ಸರ್ಕಾರದ ಕಡೆಯಿಂದ ನಿರ್ಧಾರ ಮಾಡಲಾಗಿದೆ ಎಂಬ ಮಾಹಿತಿ ಈಗ ಹೊರಬಂದಿದೆ. ಇದು ಮಹಿಳೆಯರಿಗೆ ಸಂತೋಷದ ಸುದ್ದಿ ಎಂದು ಹೇಳಬಹುದು.

ಹಣಬೇಕಾದ್ರೆ ಈ ಮೂರು ಕೆಲಸ ಮಾಡುವುದು ಕಡ್ಡಾಯ

ಆಧಾರ್ ಕಾರ್ಡ್ ಅಪ್ಡೇಟ್ : ಆಧಾರ್ ಕಾರ್ಡ್ 10 ವರ್ಷಗಳ ಕಾಲ ಯಾವುದೇ ರೀತಿ ಅಪ್ಡೇಟ್ ಮಾಡಿಲ್ಲ ಅಂದ್ರೆ ನಿಮಗೆ ಇನ್ನು ಮುಂದೆ ಗೃಹಲಕ್ಷ್ಮಿ ಯೋಜನೆಯ ಹಣ ಬೇಕಾದರೆ ಮೊದಲು ನಿಮ್ಮ ಆಧಾರ್ ಕಾರ್ಡ್‌ ಅಪ್ಡೇಟ್ ಮಾಡಿಸಬೇಕು.

ಇದನ್ನೂ ಕೂಡ ಓದಿ : ಸ್ವಂತ ವಾಹನ ಇರುವ ಎಲ್ಲರಿಗೂ ಬಿಗ್ ಶಾಕ್ | ಈ ಹೊಸ ರೂಲ್ಸ್ ಎಲ್ಲರಿಗೂ ಕಡ್ಡಾಯ | ಸ್ವಂತ ವಾಹನ ಇದ್ದವರು ತಪ್ಪದೆ ನೋಡಿ

ಬ್ಯಾಂಕ್ ಖಾತೆ ಈ-ಕೆವೈಸಿ : ನಿಮಗೆ ಪ್ರತಿ ತಿಂಗಳು ಗೃಹಲಕ್ಷ್ಮಿ ಯೋಜನೆಯ ಹಣ ಬೇಕಾದರೆ ಅಥವಾ ನಿಮಗೆ ಇಲ್ಲಿವರೆಗೂ ಬಾಕಿಯಿರುವ ಹಣ ಬಂದಿಲ್ಲವೆಂದ್ರೆ ನಿಮ್ಮ ಬ್ಯಾಂಕ್ ಖಾತೆಯ ಕೆವೈಸಿ, ಆಧಾರ್ ಕಾರ್ಡ್ ಲಿಂಕ್ ಮತ್ತು ಎನ್‌ಪಿಸಿಐ ಮ್ಯಾಪಿಂಗ್ ಮಾಡುವುದು. ಹಾಗು ಆಧಾರ್ ಕಾರ್ಡ್ ಲಿಂಕ್ ಮತ್ತು ಎನ್‌ಪಿಸಿಐ ಮ್ಯಾಪಿಂಗ್ ಮಾಡುವುದು.

ರೇಷನ್ ಕಾರ್ಡ್ ಕೆವೈಸಿ : ನೀವೇನಾದ್ರು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿದ್ದು ನಿಮಗೆ ಗೃಹಲಕ್ಷ್ಮಿ ಯೋಜನೆಯ ಹಣ ಬಂದಿಲ್ಲ ಅಂದ್ರೆ ನೀವು ಮೊದಲು ನಿಮ್ಮ ರೇಷನ್ ಕಾರ್ಡ್‌ನಲ್ಲಿರುವ ಎಲ್ಲ ಸದಸ್ಯರ ಈ-ಕೆವೈಸಿ ಹಾಗು ಆಧಾರ್ ಕಾರ್ಡ್ ಲಿಂಕ್ ಮಾಡಿಸಿಕೊಳ್ಳಿ. ಇದನ್ನ ಮಾಡಿಸಿಕೊಳ್ಳಲು ನಿಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ.

ಈ ಎಲ್ಲ ಕೆಲಸಗಳನ್ನು ಮಾಡಿದರೆ ಖಂಡಿತವಾಗಿಯೂ ನಿಮಗೆ ಗೃಹಲಕ್ಷ್ಮಿ ಯೋಜನೆಯ ಬಾಕಿಯಿರುವ ಹಣ ಹಾಗೂ ಮುಂದೆ ಬರುವ ಗೃಹಲಕ್ಷ್ಮೀ ಯೋಜನೆಯ ಹಣವು ಯೋಜನೆಯ ಬಾಕಿಯಿರುವ ಹಣ ಹಾಗೂ ಮುಂದೆ ಬರುವ ಗೃಹಲಕ್ಷ್ಮೀ ಯೋಜನೆಯ ಹಣವು ನಿಮ್ಮ ಖಾತೆಗೆ ಬೇಗ ವರ್ಗಾವಣೆಯಾಗುತ್ತದೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply