Gruhalakshmi Scheme : ಬಿಪಿಎಲ್, ಎಪಿಎಲ್ ಮತ್ತು ಅಂತ್ಯೋದಯ ರೇಷನ್ ಕಾರ್ಡ್ ಇರುವ ಕರ್ನಾಟಕ ರಾಜ್ಯದ ಎಲ್ಲ ಮಹಿಳೆಯರಿಗೆ ಗೃಹ ಲಕ್ಷ್ಮಿ ಅರ್ಜಿ ಸಲ್ಲಿಸದವರಿಗೆ, ಹಣ ಪಡೆದವರಿಗೆ, ಹಣ ಇನ್ನೂ ಕೂಡ ಬರದೇ ಇದ್ದವರಿಗೆ ರಾಜ್ಯ ಸರ್ಕಾರದಿಂದ ಭಾರೀ ದೊಡ್ಡ ಬಿಗ್ ಶಾಕ್ ನೀಡಿದೆ. ರಾಜ್ಯ ಆಹಾರ ಇಲಾಖೆಯು ಪಡಿತರ ಚೀಟಿದಾರರಿಗೆ ರಾತ್ರೋರಾತ್ರಿ ಹೊಸ ನಿಯಮವನ್ನ ಜಾರಿಗೊಳಿಸಿದ್ದು, ಎಲ್ಲಾ ಪಡಿತರ ಚೀಟಿದಾರರಿಗೆ ಶಾಕ್ ನೀಡಿದೆ. ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಗಳಾದ ಸಿಎಂ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಪಡಿತರ ಚೀಟಿ ಹೊಂದಿರುವ ಎಲ್ಲಾ ಮಹಿಳೆಯರಿಗೆ ಗೃಹ ಲಕ್ಷ್ಮಿ ಯೋಜನೆ ಜಾರಿಗೊಳಿಸಿದ್ದು, ಈಗಾಗಲೇ ಮೊದಲನೇ ಕಂತಿನ ಹಣವು ಸಹ ಮಹಿಳೆಯರ ಖಾತೆಗೆ ಬಿಡುಗಡೆ ಮಾಡಲಾಗಿದ್ದು, ಇನ್ನೂ ಕೂಡ ಬಹಳಷ್ಟು ಮಹಿಳೆಯರ ಖಾತೆಗೆ ಮೊದಲಿನ ಕಂತಿನ ಹಣ ಸಮರ್ಪಕವಾಗಿ ಖಾತೆಗಳಿಗೆ ತಲುಪಿಲ್ಲ.
ಇದನ್ನೂ ಕೂಡ ಓದಿ : 60 ವರ್ಷ ಮೇಲ್ಪಟ್ಟ ಅಜ್ಜ-ಅಜ್ಜಿಯರಿಗೆ / ಎಲ್ಲಾ ದೇವಸ್ಥಾನಗಳಲ್ಲಿ ಉಚಿತ ನೇರ ದರ್ಶನ / ಈ ಕಾರ್ಡ್ ಕಡ್ಡಾಯ.!
ಹಾಗು ಬಹಳಷ್ಟು ರೇಷನ್ ಕಾರ್ಡ್ ನಲ್ಲಿ ಗಂಡನ ಹೆಸರಿದ್ದು, ಅದನ್ನು ಬದಲಿಸಿ ಮನೆಯ ಯಜಮಾನನಾಗಿ ತಿದ್ದುಪಡಿ ಮಾಡಲಾಗಿದ್ದು, ತಿದ್ದುಪಡಿ ಮಾಡಿದ ಬಳಿಕ ಗೃಹಲಕ್ಷ್ಮಿಗೆ ಅರ್ಜಿ ಸಲ್ಲಿಸಲು ಬಯಸುವ ಫಲಾನುಭವಿಗಳಿಗೆ ಆಹಾರ ಇಲಾಖೆಯು ಬಿಗ್ ಶಾಕ್ ನೀಡಿದೆ ಹಾಗೂ ರಾಜ್ಯದ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರು ಎಲ್ಲಾ ಪಡಿತರ ಚೀಟಿದಾರರಿಗೆ 5 ಕೆಜಿ ಅಕ್ಕಿಯ ಬದಲಿಗೆ ಹಣ ಸಹ ನೀಡಲಾಗುತ್ತಿದ್ದು, ಗೃಹ ಲಕ್ಷ್ಮಿ ಯೋಜನೆಯ 2ನೇ ಕಂತಿನ ಹಣಕ್ಕೆ ಸಿದ್ಧತೆ ನಡೆಸಲಾಗುತ್ತಿದೆ. 1ನೇ ಕಂತಿನ ಹಣ ಪಡೆದ ಎಲ್ಲಾ ಮಹಿಳೆಯರ ಖಾತೆಗಳಿಗೆ ಯಾವುದೇ ತೊಂದರೆಗಳಿಲ್ಲದೆ 2ನೇ ಕಂತಿನ ಹಣ ಜಮಾ ಆಗುತ್ತವೆ. ಆದಷ್ಟು ರೇಷನ್ ಕಾರ್ಡ್ ಇರುವ ಮಹಿಳೆಯರು 1ನೇ ಕಂತಿನ ಹಣ ಪಡೆದಿಲ್ಲ.
ಹಣ ಪಡೆದುಕೊಳ್ಳಲು ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಿದ್ದು, ರೇಷನ್ ಕಾರ್ಡ್ ತಿದ್ದುಪಡಿಯ ಬಳಿಕ ಆಹಾರ ಇಲಾಖೆಯ ಡೇಟ( ದತ್ತಾಂಶ) ಅನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ದತ್ತಾಂಶವನ್ನು ಪಡೆದುಕೊಳ್ಳುವಲ್ಲಿ ವಿಳಂಬ ಮಾಡುವುತ್ತಿರುವುದರಿಂದ ತಿದ್ದುಪಡಿಯಾಗಿರುವ ಪಡಿತರ ಚೀಟಿ ಹೆಸರುಗಳು ಗೃಹಲಕ್ಷ್ಮಿಯ ಅರ್ಜಿ ಸಲ್ಲಿಸುವಲ್ಲಿ ಲಭ್ಯವಾಗುತ್ತಿಲ್ಲ. ಎಪಿಎಲ್ ಕಾರ್ಡು ದಾರರ ಬಹುತೇಕ ಅರ್ಜಿಗಳು ತಿರಸ್ಕೃತ ಗೊಂಡಿವೆ. ಗೃಹ ಲಕ್ಷ್ಮಿ ಯೋಜನೆಯ ಲಾಭ ಪಡೆಯಲು ಕಾರ್ಡ್ ದಾರರು ಮುಂದಾಗಿದ್ದರು.
ಇದನ್ನೂ ಕೂಡ ಓದಿ : PM Kisan : ಕಿಸಾನ್ ಸಮ್ಮಾನ್ ನಲ್ಲಿ ಬದಲಾವಣೆ | ಕೇಂದ್ರ ಸರ್ಕಾರದಿಂದ ಹೊಸ ರೂಲ್ಸ್ ಜಾರಿ | ರೈತರು ತಪ್ಪದೆ ಓದಿ
ಅರ್ಜಿ ಹಾಕಿದವರಲ್ಲಿ ಶೇಕಡಾ 70ರಷ್ಟು ಎಪಿಎಲ್ ಕಾರ್ಡು ದಾರರಾಗಿದ್ದಾರೆ. ರಾಜ್ಯದಲ್ಲಿ ಒಟ್ಟು 24 ಲಕ್ಷ ಎಪಿಎಲ್ ಕಾರ್ಡು ದಾರರಿದ್ದಾರೆ. ಕಳೆದ 14 ದಿನಗಳಲ್ಲಿ 23 ಸಾವಿರ ಅರ್ಜಿ ತಿದ್ದುಪಡಿಗೆ ಸಲ್ಲಿಕೆ ಆಗಿದ್ದು, ಈ ಹಿಂದೆ 3.18 ಲಕ್ಷ ಅರ್ಜಿಗಳು ತಿದ್ದುಪಡಿಗೆ ಬಾಕಿಯಿದ್ದವು. ಒಟ್ಟು 3.71 ಲಕ್ಷ ಬಿಪಿಎಲ್ ಕಾರ್ಡ್ ತಿದ್ದುಪಡಿಗಾಗಿ ಅರ್ಜಿ ಬಾಕಿ ಇತ್ತು. ಇದೀಗ 1.17 ಲಕ್ಷ ಅರ್ಜಿ ಗಳಿಗೆ ಆಹಾರ ಇಲಾಖೆ ಒಪ್ಪಿಗೆ ನೀಡಿದೆ. ಆದರೆ ಬರೋಬರಿ 93 ಸಾವಿರ ಅರ್ಜಿಗಳು ತಿರಸ್ಕಾರವಾದ ಮಾಹಿತಿ ಲಭ್ಯವಾಗಿದೆ. ಉಳಿದ ತಿದ್ದುಪಡಿಯ ಅರ್ಜಿಗಳ ಪರಿಷ್ಕರಣೆಯ ಕಾರ್ಯ ತಿಂಗಳ ಅಂತ್ಯದೊಳಗೆ ಪೂರ್ಣಗೊಳ್ಳಲಿದೆ. ರಕ್ತ ಸಂಬಂಧ ಇಲ್ಲದವರದ ಹೆಸರನ್ನು ಸೇರ್ಪಡೆ ಮಾಡಿಸಲಾಗಿದೆ ಎನ್ನಲಾಗಿದೆ.
ಅತ್ತೆ ಸೊಸೆ ಇಬ್ಬರು ಗೃಹಲಕ್ಷ್ಮಿ ಯೋಜನೆ ಫಲಾನುಭವಿ ಆಗಲು ಪ್ರತ್ಯೇಕ ಆಗಲು ಡೆಲೆಟ್ ಗೆ ಅರ್ಜಿ ಸಲ್ಲಿಕೆ ಮಾಡಲಾಗಿದ್ದು, ಕೆಲವರು ಕುಟುಂಬ ಸದಸ್ಯರು ಸೇರ್ಪಡೆ ತೋರಿಸಿದ್ದಾರೆ. ಸರ್ಕಾರಿ ಕೆಲಸದಲ್ಲಿ ಇದ್ದವರು ಸಹ ತಿದ್ದುಪಡಿಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಇದರ ಜೊತೆಗೆ ಗೃಹ ಲಕ್ಷ್ಮಿ ಯೋಜನೆ ಗಾಗಿ ನಕಲಿ ವಿಳಾಸ ಬದಲಾವಣೆ ಅರ್ಜಿ ಗೆ ಸಲ್ಲಿಕೆ ಮಾಡಿದ್ದಾರೆ. ರಾಜ್ಯದಲ್ಲಿ ಗೃಹ ಲಕ್ಷ್ಮಿ ಯೋಜನೆ ಎಲ್ಲರಿಗೂ ತಲಾ 2,000/- ಹಣ ಇನ್ನೂ ಹೋಗಿಲ್ಲ. ಅರ್ಜಿ ಹಾಕಿದ 1.13 ಕೋಟಿ ಮನೆಯೊಡತಿಯರಲ್ಲಿ 82 ಲಕ್ಷ ಅರ್ಜಿ ದಾರರಿಗೆ ಹಣ ವರ್ಗಾವಣೆ ಆಗಿದೆ. ಇನ್ನುಳಿದ 28 ಲಕ್ಷ ಅರ್ಜಿ ಮನೆಯೊಡತಿಯರಿಗೆ ಹಣ ವರ್ಗಾವಣೆ ಆಗಬೇಕಿದೆ.
ಇದನ್ನೂ ಕೂಡ ಓದಿ : Laptop Scheme : 2023-24 ರ ಎಲ್ಲಾ ವಿದ್ಯಾರ್ಥಿಗಳಿಗೆ ಭರ್ಜರಿ ಸುದ್ದಿ ಉಚಿತ ಲ್ಯಾಪ್ ಟಾಪ್
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.
ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Drought Relief : ಬರ ಪರಿಹಾರ ಹಣ ಬಿಡುಗಡೆ – ಈ ಲಿಸ್ಟ್ ನಲ್ಲಿ ಹೆಸರು ಇದ್ದರೆ ಮಾತ್ರ – ನಿಮ್ಮ ಮೊಬೈಲ್ ಮೂಲಕ ಚೆಕ್ ಮಾಡಿ
- Leelavathi : ವಿನೋದ್ ಹಾಗೂ ನನ್ನ ನಡುವಿನ ಸೀಕ್ರೆಟ್ ಯಾರಿಗೂ ಗೊತ್ತಿಲ್ಲ ಎಂದು ಶಿವಣ್ಣ ಹೇಳಿದ್ದೇಕೆ.? ಕಣ್ಣೀರಿಟ್ಟ ಲೀಲಾವತಿ.!
- Drought Relief : 1ನೇ ಕಂತಿನ ಬರ ಪರಿಹಾರ ಹಣ ಬಿಡುಗಡೆ – ಬರ ಪರಿಹಾರ 3 ಕಂತುಗಳಲ್ಲಿ ರೈತರ ಖಾತೆಗಳಿಗೆ ಬಿಡುಗಡೆ – ಸಿಎಂ ಸಿದ್ದರಾಮಯ್ಯ
- Property Rules : ಸ್ವಂತ ಆಸ್ತಿಯ ಮಾಲೀಕರಿಗೆ ಬಿಗ್ ಶಾಕ್ – ಡಿಸೆಂಬರ್ ನಿಂದ ಹೊಸ ರೂಲ್ಸ್ – ಮನೆ ಜಮೀನು ಪ್ಲಾಟ್ ಇದ್ದರೆ ನೋಡಿ
- Pension Scheme : 60 ವರ್ಷ ಮೇಲ್ಪಟ್ಟವರಿಗೆ ಬಂಪರ್ ಗಿಫ್ಟ್ – ಪ್ರತಿ ತಿಂಗಳಿಗೆ 5 ಸಾವಿರ ಹಣ ಬ್ಯಾಂಕ್ ಖಾತೆಗೆ ಜಮೆ.!
- Adike Rate Today : ಇಂದಿನ ಅಡಿಕೆ ಬೆಲೆ.? ಪ್ರಮುಖ ಮಾರುಕಟ್ಟೆಯಲ್ಲಿ ಎಷ್ಟಾಗಿದೆ ಗೊತ್ತಾ ಇಂದಿನ ಅಡಿಕೆಯ ಬೆಲೆ.?
- Gold – Silver Rate : 24 ಗಂಟೆಯಲ್ಲಿ ಚಿನ್ನದ ಹಾಗು ಬೆಳ್ಳಿಯ ಬೆಲೆ ಎಷ್ಟಾಗಿದೆ ಗೊತ್ತಾ.? ಇಳಿಕೆನಾ ಅಥವಾ ಏರಿಕೆನಾ.?
- Solar Scheme :ರೈತರಿಗೆ 4 ಲಕ್ಷ ಸಹಾಯಧನ.! ಸೋಲಾರ್ ವಿದ್ಯುತ್ ಅವಳಡಿಕೆಗಾಗಿ ರೈತರಿಗೆ ಹೊಸ ಸ್ಕೀಮ್.!
- Farmer’s Loan Waiver : ಎಲ್ಲಾ ರೈತರಿಗೆ ಭರ್ಜರಿ ಗುಡ್ ನ್ಯೂಸ್.! ರೈತರ ಸಾಲಮನ್ನಾ / ಶೂನ್ಯ ಬಡ್ಡಿ ದರದಲ್ಲಿ 5 ಲಕ್ಷ ಹೊಸ ಸಾಲ!
- Vehicle Subsidy : ವಾಹನ ಖರೀದಿಸುವವರಿಗೆ 3 ಲಕ್ಷ ಹಣ ಸಬ್ಸಿಡಿ ಸಿಗಲಿದೆ