Gruhalakshmi Scheme : ಗೃಹಲಕ್ಷ್ಮಿ ಯೋಜನೆಯಲ್ಲಿ ಮತ್ತಷ್ಟು ವಿಳಂಬವಾಗುತ್ತಿದೆ. ಇದೀಗ ಹಲವರಿಗೆ ಸೆಪ್ಟೆಂಬರ್ ತಿಂಗಳಿನಲ್ಲಿ ಬರಬೇಕಿದ್ದ ಹಣ ಕೂಡ ಇನ್ನೂ ಬ್ಯಾಂಕ್ ಖಾತೆಗೆ ಜಮಾ ಆಗಿಲ್ಲ. ಸೆಪ್ಟೆಂಬರ್ ನಲ್ಲಿ ಗೃಹಲಕ್ಷ್ಮಿ ಯೋಜನೆಯ ಹಣ ಯಾಕೆ ಜಮೆ ಆಗಿಲ್ಲ.? ಮನೆಯ ಯಜಮಾನಿಯರ ದುಡ್ಡು ಯಾವಾಗ ಬರುತ್ತೆ.? ಗೃಹಲಕ್ಷ್ಮಿ(Gruhalakshmi) ಯೋಜನೆಯಡಿ ಎಷ್ಟು ಜನರಿಗೆ ಹಣ ಇನ್ನೂ ಹೋಗಿಲ್ಲ.? ಇದಕ್ಕೆ ಕಾರಣ ಏನು.? ಮಹಿಳಾ ಮತ್ತು ಮಕ್ಕಳ ಇಲಾಖೆಯಿಂದ ಏನು ಸ್ಪಷ್ಟನೆ ಬರುತ್ತಿದೆ.?
ಇದನ್ನೂ ಕೂಡ ಓದಿ : Farmer Scheme : ರೈತರು ಈ ಕಾರ್ಡ್ ಮಾಡಿಸಿಕೊಂಡರೆ 5 ಲಕ್ಷದವರೆಗೂ ಹಣವನ್ನ ಪಡೆಯಬಹುದು.? ಯಾವ ಕಾರ್ಡ್ ಗೊತ್ತಾ.?
ಗೃಹಲಕ್ಷ್ಮಿ(Gruhalakshmi) ವಿಳಂಬವಾಗುತ್ತಿರುವುದು ಯಾಕೆ.?
ಮನೆಯ ಯಜಮಾನಿಯರ ಬ್ಯಾಂಕ್ ಖಾತೆಗೆ ₹2,000/- ರೂಪಾಯಿ ಹಣವನ್ನ ಜಮಾ ಮಾಡುವುದೇ ಗೃಹಲಕ್ಷ್ಮಿ ಯೋಜನೆ. ಆದರೆ ಈ ಗೃಹಲಕ್ಷ್ಮಿ(Gruhalakshmi) ಯೋಜನೆಯಲ್ಲಿ ಇಷ್ಟೊಂದು ವಿಳಂಬ ಯಾಕೆ ಆಗುತ್ತಿದೆ ಅನ್ನುವುದನ್ನ ತಿಳಿಯೋಣ. ವಿಳಂಬವಾಗುತ್ತಿರುವುದು ಯಾಕೆ ಅನ್ನುವುದನ್ನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಈ ವಿಚಾರದಲ್ಲಿ ಸ್ಪಷ್ಟನೆಯನ್ನ ನೀಡಿದೆ.
ಇನ್ನೂ 9,44,155 ಅರ್ಜಿದಾರರಿಗೆ ಹಣ ತಲುಪಿಲ್ಲ. ಅದರಲ್ಲಿ 3,082 ಅರ್ಜಿದಾರರು ಮರಣ ಹೊಂದಿದ್ದು ಅವರನ್ನ ಅನರ್ಹಗೊಳಿಸಲಾಗಿದೆ. 1,59,356 ಅರ್ಜಿದಾರರ ಡೆಮೋ ಧೃಡೀಕರಣ ವಿಫಲವಾಗಿದೆ. ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ಹೆಸರಿನಲ್ಲಿ ಸ್ವಲ್ಪ ವ್ಯತ್ಯಾಸ. ಇದನ್ನು ಮೊದಲಿನಿಂದಲೂ ಸರ್ಕಾರ ಹೇಳಿಕೊಂಡು ಬರುತ್ತಿದೆ. 5,96,268 ಫಲಾನುಭವಿಗಳ ಬ್ಯಾಂಕ್ ಖಾತೆಗೆ ಇನ್ನೂ ಆಧಾರ್ ಕಾರ್ಡ್ ಜೋಡಣೆಯಾಗಿಲ್ಲ. ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ನೀವು ಮಾಡಲೇಬೇಕು. ಬ್ಯಾಂಕ್ ಗಳ ಮೂಲಕ ಫಲಾನುಭವಿಗಳ ಕೆವೈಸಿ ಮಾಡಿಸುವುದಕ್ಕೆ ಇಲಾಖೆ ಕ್ರಮವನ್ನ ತೆಗೆದುಕೊಂಡಿದೆ.
ಇದನ್ನೂ ಕೂಡ ಓದಿ : Gruhalakshmi : ಗೃಹಲಕ್ಷ್ಮಿ ಎರಡನೇ ಕಂತಿನ ಹಣಕ್ಕೆ ದಿನಾಂಕ ನಿಗದಿ / ಇನ್ನೂ ಹಣ ಬರದೇ ಇದ್ದರೆ ಈ ಕೆಲಸ ಕಡ್ಡಾಯವಾಗಿ ಮಾಡಿಕೊಳ್ಳಿ
1,75,683 ಫಲಾನುಭವಿಗಳ ಹೆಸರು ಮತ್ತು ವಿಳಾಸದಲ್ಲಿ ವ್ಯತ್ಯಾಸ. 1.8 ಕೋಟಿ ಅರ್ಹ ಫಾಲಾನುಭವಿಗಳಿಗೆ 169 ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದೆ. ಸೆಪ್ಟೆಂಬರ್ ನಲ್ಲಿ 1.14 ಲಕ್ಷ ಫಲಾನುಭವಿಗಳಿಗೆ 2,280 ಕೋಟಿ ಬಿಡುಗಡೆ. ಅಕ್ಟೋಬರ್ 4 ರವರೆಗೆ 93 ಲಕ್ಷ ಫಲಾನುಭವಿಗಳ ಖಾತೆಗೆ ₹2,000/- ರೊಪಾಯಿ ಹಣ ವರ್ಗಾವಣೆಯಾಗಿದೆ. 5.5 ಲಕ್ಷ ಫಲಾನುಭವಿಗಳ ಮಾಹಿತಿ ಪರಿಶೀಲಿಸಿ ಡಿಬಿಟಿ ಮೂಲಕ ಹಣ ಪಾವತಿಗೆ ಕ್ರಮ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ. ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Drought Relief : 1ನೇ ಕಂತಿನ ಬರ ಪರಿಹಾರ ಹಣ ಬಿಡುಗಡೆ – ಬರ ಪರಿಹಾರ 3 ಕಂತುಗಳಲ್ಲಿ ರೈತರ ಖಾತೆಗಳಿಗೆ ಬಿಡುಗಡೆ – ಸಿಎಂ ಸಿದ್ದರಾಮಯ್ಯ
- Property Rules : ಸ್ವಂತ ಆಸ್ತಿಯ ಮಾಲೀಕರಿಗೆ ಬಿಗ್ ಶಾಕ್ – ಡಿಸೆಂಬರ್ ನಿಂದ ಹೊಸ ರೂಲ್ಸ್ – ಮನೆ ಜಮೀನು ಪ್ಲಾಟ್ ಇದ್ದರೆ ನೋಡಿ
- Pension Scheme : 60 ವರ್ಷ ಮೇಲ್ಪಟ್ಟವರಿಗೆ ಬಂಪರ್ ಗಿಫ್ಟ್ – ಪ್ರತಿ ತಿಂಗಳಿಗೆ 5 ಸಾವಿರ ಹಣ ಬ್ಯಾಂಕ್ ಖಾತೆಗೆ ಜಮೆ.!
- Adike Rate Today : ಇಂದಿನ ಅಡಿಕೆ ಬೆಲೆ.? ಪ್ರಮುಖ ಮಾರುಕಟ್ಟೆಯಲ್ಲಿ ಎಷ್ಟಾಗಿದೆ ಗೊತ್ತಾ ಇಂದಿನ ಅಡಿಕೆಯ ಬೆಲೆ.?
- Gold – Silver Rate : 24 ಗಂಟೆಯಲ್ಲಿ ಚಿನ್ನದ ಹಾಗು ಬೆಳ್ಳಿಯ ಬೆಲೆ ಎಷ್ಟಾಗಿದೆ ಗೊತ್ತಾ.? ಇಳಿಕೆನಾ ಅಥವಾ ಏರಿಕೆನಾ.?
- Solar Scheme :ರೈತರಿಗೆ 4 ಲಕ್ಷ ಸಹಾಯಧನ.! ಸೋಲಾರ್ ವಿದ್ಯುತ್ ಅವಳಡಿಕೆಗಾಗಿ ರೈತರಿಗೆ ಹೊಸ ಸ್ಕೀಮ್.!
- Farmer’s Loan Waiver : ಎಲ್ಲಾ ರೈತರಿಗೆ ಭರ್ಜರಿ ಗುಡ್ ನ್ಯೂಸ್.! ರೈತರ ಸಾಲಮನ್ನಾ / ಶೂನ್ಯ ಬಡ್ಡಿ ದರದಲ್ಲಿ 5 ಲಕ್ಷ ಹೊಸ ಸಾಲ!
- Vehicle Subsidy : ವಾಹನ ಖರೀದಿಸುವವರಿಗೆ 3 ಲಕ್ಷ ಹಣ ಸಬ್ಸಿಡಿ ಸಿಗಲಿದೆ
- ಬಿಕಿನಿ ಹಾಕಿಕೊಂಡು ಬಂದು ಎಲ್ಲರಿಗೂ ಶಾಕ್ ಕೊಟ್ಟ ಸಂಗೀತ.!Sangeetha Sringeriಬಿಕಿನಿ ಹಾಕಿಕೊಂಡು ಬಂದು ಎಲ್ಲರಿಗೂ ಶಾಕ್ ಕೊಟ್ಟ ಸಂಗೀತ.!
- Bigg Boss Kannada Season 10 : ಇವರೇ ಬಿಗ್ ಬಾಸ್ ವೈಲ್ಡ್ ಕಾರ್ಡ್ ಎಂಟ್ರಿ – Wild Card Entry – Bbk10