ಎಚ್ಎಸ್ಆರ್ಪಿ(HSRP) : ರಾಜ್ಯದ ಎಲ್ಲ ವಾಹನ ಸವಾರರಿಗೆ ಗುಡ್ ನ್ಯೂಸ್ ಕೊಟ್ಟ ಸಿಎಂ ಸಿದ್ದರಾಮಯ್ಯ. ಎಚ್ಎಸ್ಆರ್ಪಿ(HSRP) ನಂಬರ್ ಪ್ಲೇಟ್ ಅಳವಡಿಕೆಗೆ ಫೆಬ್ರವರಿ ಹದಿನೇಳು ಕೊನೆಯ ದಿನಾಂಕ ನಿಗದಿಪಡಿಸಿ ಕೇಂದ್ರ ಸರ್ಕಾರ ವಾಹನ ಸವಾರರಿಗೆ ಬಿಗ್ ಶಾಕ್ ಕೊಟ್ಟಿತ್ತು. ಆದರೆ ರಾಜ್ಯದ ಸಿಎಂ ಸಿದ್ದರಾಮಯ್ಯ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಈಗ ವಾಹನ ಸವಾರರಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ.
ಇದನ್ನೂ ಕೂಡ ಓದಿ : Drought Relief : ಎಲ್ಲಾ ರೈತರಿಗೆ ಗುಡ್ ನ್ಯೂಸ್ – ಮಧ್ಯಾಹ್ನ 3:00 ಗಂಟೆಗೆ ಬರ ಪರಿಹಾರ 2ನೇ ಕಂತಿನ ಹಣ ಬಿಡುಗಡೆ
ಹೌದು, ರಾಜ್ಯದ ಮುಖ್ಯಮಂತ್ರಿಯಾದ ಸಿದ್ಧರಾಮಯ್ಯನವರು ರಾಜ್ಯದಾದ್ಯಂತ ಸ್ವಂತ ಕಾರು ಅಥವಾ ಬೈಕ್ ಇದ್ದವರಿಗೆ ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ ಅಳವಡಿಕೆಗೆ ಕೊನೆ ದಿನಾಂಕ ಫೆಬ್ರವರಿ 17 ನಿಗದಿಪಡಿಸಲಾಗಿತ್ತು. ಆದರೆ ಎಲ್ಲ ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದೆ.
ವಾಹನಕ್ಕೆ ಹೊಸ ನಂಬರ್ ಪ್ಲೇಟ್ ಹಾಕಿಸಲು ಇಷ್ಟು ದಿನ ವಾಹನಗಳ ಮಾಲೀಕರು ತೀವ್ರ ಪರದಾಟ ಪಟ್ಟರು. ಇದೀಗ ವಾಹನ ಸವಾರರ ಪರದಾಟಕ್ಕೆ ಕೊನೆಗೂ ಬ್ರೇಕ್ ಹಾಕಿದೆ ಸಿದ್ದರಾಮಯ್ಯ ಅವರ ಸರ್ಕಾರ. ಹಾಗಾದ್ರೆ ಎಚ್ಎಸ್ಆರ್ಪಿ(HSRP) ನಂಬರ್ ಪ್ಲೇಟ್ ಅಳವಡಿಕೆಗೆ ಮತ್ತೆ ಎಷ್ಟು ದಿನಗಳ ಸಮಯ ಸಿಕ್ಕಿದೆ ಗೊತ್ತಾ.? ಕೊನೆಯ ದಿನಾಂಕ ಎಷ್ಟು ತಿಂಗಳು ಮುಂದೂಡಿಕೆಯಾಗಿದೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿ ನೀಡಲಾಗಿದೆ.
ಇದನ್ನೂ ಕೂಡ ಓದಿ : Poultry Farming Scheme : ಕೋಳಿ ಸಾಕಾಣಿಕೆ ಮಾಡಲು – 25 ಲಕ್ಷ ಸಹಾಯಧನ ರೈತರಿಗೆ, ನಿರುದ್ಯೋಗಿಗೆ, ಗೃಹಿಣಿಯರಿಗೆ.!
ಈಗ ಖುದ್ದಾಗಿ ಸಾರಿಗೆ ಸಚಿವರೇ ಈ ಬಗ್ಗೆ ಮಾಹಿತಿ ನೀಡಿದ್ದು, ಎಚ್ಎಸ್ಆರ್ಪಿ(HSRP) ನಂಬರ್ ಪ್ಲೇಟ್ ಅಳವಡಿಕೆಗಾಗಿ ಸಮಯ ನಿಗದಿಯಾಗಿತ್ತು. 2024 ರ ಫೆಬ್ರವರಿ ಹದಿನೇಳರ ಡೆಡ್ಲೈನ್ನ ಈಗ ಮುಂದೂಡಿಕೆ ಮಾಡಲಾಗಿದೆ. ಬರೋಬ್ಬರಿ ಮೂರು ತಿಂಗಳ ಕಾಲ ಸಮಯ ನೀಡಲಾಗಿದೆ ಎಂದು ಈ ಬಗ್ಗೆ ಕರ್ನಾಟಕ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರೇ ಮಾಹಿತಿ ನೀಡಿದ್ದಾರೆ. ಈ ಮೂಲಕ ಕರ್ನಾಟಕದ ವಾಹನಗಳ ಸವಾರರಿಗೆ ದೊಡ್ಡ ರಿಲೀಫ್ ಸಿಕ್ಕಂತಾಗಿದೆ. ಇದೀಗ ಮಾಹಿತಿ ನೀಡಿದಂತೆ 2024 ರ ಫೆಬ್ರವರಿ ಹದಿನೇಳರ ಒಳಗಾಗಿ ವಾಹನ ಸವಾರರು ತಮ್ಮ ತಮ್ಮ ವಾಹನಗಳಿಗೆ ಎಚ್ಎಸ್ಆರ್ಪಿ(HSRP) ನಂಬರ್ ಪ್ಲೇಟ್ ಅಳವಡಿಕೆ ಮಾಡಬೇಕಿತ್ತು. ಆದರೆ ಈಗ ಮತ್ತೊಮ್ಮೆ ಮೂರು ತಿಂಗಳ ಕಾಲ ಅವಧಿಗೆ ವಿಸ್ತರಣೆ ಮಾಡಲಾಗಿದೆ. ಇದುವರೆಗೂ ಡೆಡ್ ಲೈನ್ ದಿನಾಂಕವನ್ನ ಸ್ಪಷ್ಟವಾಗಿ ತಿಳಿಸಿಲ್ಲ. ಈ ಹಿನ್ನೆಲೆ ಭಾರಿ ಕುತೂಹಲ ಮೂಡಿದೆ.
ಎಚ್ಎಸ್ಆರ್ಪಿ(HSRP) ನಂಬರ್ ಪ್ಲೇಟ್ ಅಳವಡಿಕೆ ಮಾಡದಿದ್ರೆ ದಂಡ ಗ್ಯಾರಂಟಿ ಎಂಬುದು ಕೂಡ ವಾಹನ ಸವಾರರಿಗೆ ತಲೆನೋವು ತರಿಸಿತ್ತು. ಫೆಬ್ರವರಿ ಹದಿನೇಳಕ್ಕೆ ಗಡುವು ಮುಗಿದ ನಂತರ ಎಚ್ಎಸ್ಆರ್ಪಿ(HSRP) ನಂಬರ್ ಪ್ಲೇಟ್ ಇಲ್ಲದಿದ್ದ ವಾಹನ ಮಾಲೀಕರಿಗೆ ದಂಡ ವಿಧಿಸುವುದಾಗಿ ಸರಕಾರ ಎಚ್ಚರಿಕೆಯನ್ನು ಕೂಡ ವಾಹನ ಮಾಲೀಕರಿಗೆ ನೀಡಿತ್ತು. ಎಚ್ಎಸ್ಆರ್ಪಿ(HSRP) ನಿಯಮದ ಮೊದಲ ಬಾರಿ ಉಲ್ಲಂಘನೆಗಾಗಿ ₹೧,೦೦೦/- ರೂಪಾಯಿ ದಂಡ ವಿಧಿಸಲಾಗವುದು.
ಇದನ್ನೂ ಕೂಡ ಓದಿ : ಗೃಹಲಕ್ಷ್ಮಿ ಗೆ ಹೊಸ ರೂಲ್ಸ್ ಜಾರಿ – 6ನೇ & 7ನೇ ಕಂತಿನ ಹಣಕ್ಕೆ ಈ ಕೆಲಸ ಕಡ್ಡಾಯ – Gruhalakshmi 6 And 7th payment
ಹಾಗು ನಂತರ ಉಲ್ಲಂಘನೆಗೆ ಪ್ರತೀ ಬಾರಿ ಕೂಡ ₹೧,೦೦೦/- ರೂಪಾಯಿ ದಂಡ ಗ್ಯಾರಂಟಿಯಾಗಿದ್ದು, ಹೀಗಿರುವಾಗ ಸರ್ವರ್ ಸಮಸ್ಯೆ ಸೇರಿದಂತೆ ಹಲವು ಕಾರಣಗಳಿಂದಾಗಿ ಎಚ್ಎಸ್ಆರ್ಪಿ(HSRP) ನಂಬರ್ ಪ್ಲೇಟ್ ಅಳವಡಿಕೆ ಕಷ್ಟವಾಗಿದ್ದು, ಹೀಗಾಗಿಯೇ ವಾಹನಗಳ ಸವಾರರು ಕೂಡ ಈ ಕುರಿತು ರಾಜ್ಯ ಸರ್ಕಾರಕ್ಕೆ ಒತ್ತಾಯವನ್ನ ಕೂಡ ಮಾಡಿದ್ದರು. ಇದೀಗ ಮೂರು ತಿಂಗಳು ಮುಂದಕ್ಕೆ ಸಮಯವನ್ನ ನಿಗದಿಪಡಿಸಲಾಗಿದೆ. ರಾಜ್ಯದ ವಾಹನ ಸವಾರರಿಗೆ ದೊಡ್ಡ ರಿಲಿಎಫ್ ನೀಡಿದೆ. ಈ ಮೂಲಕ ವಾಹನ ಸವಾರರಿಗೆ ಎಚ್ಎಸ್ಆರ್ಪಿ(HSRP) ನಂಬರ್ ಪ್ಲೇಟ್ ಅಳವಡಿಕೆಗೆ ಮತ್ತಷ್ಟು ಸಮಯ ಸಿಕ್ಕಂತಾಗಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.
ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Pension Scheme : ಪ್ರತಿ ತಿಂಗಳು ನಿಮಗೆ ₹5,000/- ರೂಪಾಯಿ ಪೆನ್ಷನ್ ಹಣ ಬೇಕಾ.? ಕೂಡಲೇ ಈ ಯೋಜನೆಗೆ ಅರ್ಜಿ ಸಲ್ಲಿಸಿ
- Gold-Silver Rate : ಏದುಸಿರು ಬಿಡುತ್ತಿರುವ ಚಿನ್ನ.! ರೆಕಾರ್ಡ್ ಉಡೀಸ್ ಮಡಿದ ಬಂಗಾರ.!
- PM Fasal Bima Yojane : ಬೆಳೆ ವಿಮೆ ಮಾಡಿಸುವ ರೈತರಿಗೆ ಕೃಷಿ ಸಚಿವ ಬಂಪರ್ ಗಿಫ್ಟ್ – ಬೆಳೆವಿಮೆ ಇದ್ದವರಿಗೂ, ಇಲ್ಲದವರಿಗೂ..
- Small Farmers : ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಬಂಪರ್ ಗಿಫ್ಟ್ – ₹3,000 ಹಣ ರೈತರ ಬ್ಯಾಂಕ್ ಖಾತೆಗೆ ಜಮಾ.!
- Senior Citizens : 60 ವರ್ಷ ಮೇಲ್ಪಟ್ಟವರಿಗೆ ಬಂಪರ್ – ಅಜ್ಜ ಅಜ್ಜಿ ಇದ್ದವರು ತಪ್ಪದೆ ನೋಡಿ – ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್.!
- Labour Card Scholarship : ಕಲಿಕಾ ಭಾಗ್ಯ ಯೋಜನೆ : ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಧನ ಸಹಾಯ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ – Apply Online
- ಬ್ಯಾಂಕ್ ಖಾತೆ ಇದ್ದರೆ ಸಾಕು ನಿಮಗೆ ಸಿಗುತ್ತೆ 2 ಲಕ್ಷ.! – Suraksha Bima Yojana
- MGNREGA : ರೈತರಿಗೆ ನಿಮ್ಮ ಗ್ರಾಮ ಪಂಚಾಯಿತಿಗಳಲ್ಲಿ 2 ಲಕ್ಷ ಸಹಾಯಧನಕ್ಕಾಗಿ ಅರ್ಜಿ | ಗ್ರಾಮೀಣ ರೈತರಿಗೆ ಗುಡ್ ನ್ಯೂಸ್.!
- Free LPG Gas : ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಗ್ಯಾಸ್ ಫ್ರೀ! ಹೇಗೆ ಅರ್ಜಿ ಸಲ್ಲಿಸುವುದು.?
- Congress Guarantee : ಪಂಚ ಗ್ಯಾರಂಟಿ ಯೋಜನೆಗಳು ಬಂದ್.! ಎಲ್ಲಾ ಮಹಿಳೆಯರಿಗೆ ಬಿಗ್ ಶಾಕ್.! ಏನಿದು ಮಾಹಿತಿ
- PM KUSUM Scheme : 80% ಸಬ್ಸಿಡಿ ಸೋಲಾರ್ ಪಂಪ್ ಸೆಟ್ ಗೆ ಅರ್ಜಿ ಸಲ್ಲಿಸಿ – ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ
- ಸ್ವಂತ ಮನೆ ಇಲ್ಲದವರಿಗೆ ಬಂಪರ್ – 3ನೇ ಬಾರಿಗೆ ಪ್ರಧಾನಿಯಾಗಿ ಮೊದಲ ಬಂಪರ್ ಗಿಫ್ಟ್ – 3 ಕೋಟಿ ಹೊಸ ಮನೆಗಳು ಬಿಡುಗಡೆ – PM Awas Yojana 2024
- Electricity Meters : ಮನೆಯಲ್ಲಿರುವ ವಿದ್ಯುತ್ ಮೀಟರ್ ತಂದೆ ತಾತ ಮುತ್ತಾತನ ಹೆಸರಿನಲ್ಲಿ ಇದ್ದವರಿಗೆ ಗುಡ್ ನ್ಯೂಸ್.!
- Panchayat Raj – RDPR : ಹಳ್ಳಿಗಳಲ್ಲಿ ಮನೆ ಅಥವಾ ಪ್ಲಾಟ್, ಜಮೀನು ಇದ್ದವರಿಗೆ | ಸರ್ಕಾರದಿಂದ ಬಂಪರ್ ಗಿಫ್ಟ್
- Ration Card Update : ರಾಜ್ಯ ಸರ್ಕಾರದಿಂದ ನಿಮ್ಮ ರೇಷನ್ ಕಾರ್ಡ್ ರದ್ದಾಗಬಹುದು.! ಏಕೆ ಗೊತ್ತೆ?
- Bara Parihara : ನಿಮಗೆ ಇದುವರೆಗೂ ಬರ ಪರಿಹಾರ ಹಣ ಜಮಾ ಆಗಿಲ್ವಾ.? ಈ ಡೈರೆಕ್ಟ್ ಚೆಕ್ ಮಾಡಿಕೊಳ್ಳಿ
- Govt Updates : ಜೂನ್ 1ರಿಂದ 5 ಹೊಸ ನಿಯಮಗಳು ಜಾರಿ ಎಲ್ಲಾ ಸಾರ್ವಜನಿಕರ ಗಮನಕ್ಕೆ | LPG gas, Driving licence, HSRP Number
- Gruhalakshmi Updates : ಗೃಹಲಕ್ಷ್ಮಿ ಮಹಿಳೆಯರಿಗೆ ಬಿಗ್ ಶಾಕ್ | ಇಂತಹ ಮಹಿಳೆಯರಿಗೆ ಇನ್ನು ಮುಂದೆ ಹಣ ಬರಲ್ಲ.!
- ಹೆಣ್ಣಿಗೆ ಮಿಲನದಲ್ಲಿ ಸಂಪೂರ್ಣ ತೃಪ್ತಿ ಸಿಗದೇ ಇದ್ದರೆ, ಆಕೆಯ ಮೇಲಾಗುವ 6 ಆಶ್ಚರ್ಯಕರ ಪರಿಣಾಮಗಳು | ಆರೋಗ್ಯ ಸಲಹೆ
- Bank New Updates : 1 ಜೂನ್ 2024 ರಿಂದ ಒಂದಕ್ಕಿಂತ ಹೆಚ್ಚು ಬ್ಯಾಂಕ್ ಖಾತೆ ಹೊಂದಿದವರಿಗೆ ಬಿಗ್ ಶಾಕಿಂಗ್ ಸುದ್ದಿ
- ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ LKG ಮತ್ತು UKG ತರಗತಿಗಳು ಆರಂಭ | ನಿಮ್ಮ ಊರಿನ ಶಾಲೆಗಳಲ್ಲಿ ಪ್ರವೇಶ ಆರಂಭ
- PM Vishwakarma : ಪಿಎಂ ವಿಶ್ವಕರ್ಮ ಅರ್ಜಿ ಹಾಕಿದವರಿಗೆ ಮತ್ತು ಹಾಕಿಲ್ಲದವರಿಗೆ ಗುಡ್ ನ್ಯೂಸ್ | 3 ಲಕ್ಷ ಸಹಾಯಧನ ₹15,000 ಮೌಲ್ಯದ ಕಿಟ್
- Driving Licence Rules : ವಾಹನ ಸವಾರರಿಗೆ ಭರ್ಜರಿ ಗುಡ್ ನ್ಯೂಸ್ – ಬೇಗನೇ ನೋಡಿ
- Crop Loan Waiver 2024 : ರೈತರ ಖಾತೆಗೆ ಬೆಳೆ ವಿಮೆ ಜಮಾ / ನಿಮಗೆ ಜಮಾ ಆಗಿಲ್ಲ ಅಂದ್ರೆ ಈ ನಂಬರಗೆ ಕರೆ ಮಾಡಿ
- Drought Relief : ಬರ ಪರಿಹಾರ ಎರಡನೇ ಕಂತಿನ ಹಣ ಪಡೆದ ರೈತರ ಪಟ್ಟಿ ಬಿಡುಗಡೆ – ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ