ಸ್ಯಾಂಡಲ್ ವುಡ್ ನಲ್ಲಿ ಇದೀಗ ಅಭಿಮಾನಿಗಳ ಮಧ್ಯೆಯೆ ಕಿಚ್ಚು ಹೊತ್ತಿಕೊಂಡಿದ್ದು, ಸಾಮಾಜಿಕ ಜಾಲತಾಣದಲ್ಲಷ್ಟೇ ಅಲ್ಲದೇ ಹೊರಗಡೆಯೂ ಕೂಡ ಈ ಫ್ಯಾನ್ ವಾರ್ ಹಬ್ಬಿಕೊಂಡಿದೆ. ಇದಕ್ಕೆ ಒಂದು ತಾಜಾ ಉದಾಹರಣೆಯೆಂದರೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅಭಿಮಾನಿಗಳ ನಡುವಿನ ಫ್ಯಾನ್ ವಾರ್.
ಇದನ್ನೂ ಕೂಡ ಓದಿ : Rishabh Shetty | ರಿಷಬ್ ಶೆಟ್ಟಿ ಅವರ ಹಿಟ್ ಹಾಗು ಫ್ಲಾಪ್ ಸಿನಿಮಾಗಳು(2012-2023) | Rishabh Shetty Hit And Flop Movies
ಹೊಸಪೇಟೆಯಲ್ಲಿ ನಡೆದ ಕ್ರಾಂತಿ ಚಿತ್ರದ ಹಾಡು ಬಿಡುಗಡೆ ಕಾರ್ಯಕ್ರಮದಲ್ಲಿ ದರ್ಶನ್ ಮೇಲೆ ಚಪ್ಪಲಿ ಎಸೆದು ಕಿಡಿಗೇಡಿಗಳು ಫ್ಯಾನ್ ವಾರ್ ಅನ್ನು ಸದುಪಯೋಗಪಡಿಸಿಕೊಂಡಿದ್ದರು. ಯಾರೋ ಮೂರನೇಯವರು , ಕಿಡಿಗೇಡಿಗಳು ಮಾಡಿದ ನೀಚ ಕೆಲಸದಿಂದ ಕೆಸರೆರೆಚಿಸಿಕೊಂಡವರು ಮಾತ್ರ ದರ್ಶನ್ ಹಾಗೂ ಪುನೀತ್ ರಾಜ್ಕುಮಾರ್ ಅವರ ಅಭಿಮಾನಿಗಳು.
![I know why the shooting of Kranti movie was stopped for 15 days](https://i0.wp.com/kannadaquiz.online/wp-content/uploads/2023/02/I-know-why-the-shooting-of-Kranti-movie-was-stopped-for-15-days-1.jpg?resize=900%2C506&ssl=1)
ಹೌದು, ಈ ಕೃತ್ಯವನ್ನು ಎಸಗಿದ್ದು ಪುನೀತ್ ರಾಜ್ಕುಮಾರ್ ಅವರ ಅಭಿಮಾನಿಗಳೇ ಎಂದು ದರ್ಶನ್ ಅಭಿಮಾನಿಗಳು ಆರೋಪಿಸಿದರೆ, ಇದನ್ನು ಯಾವುದೇ ಕಾರಣಕ್ಕೂ ಅಪ್ಪು ಫ್ಯಾನ್ಸ್ ಮಾಡಿಲ್ಲ ಎಂದು ಅವರ ವಾದಕ್ಕೆ ಪ್ರತಿವಾದವೆಂಬಂತೆ ಪುನೀತ್ ರಾಜ್ ಕುಮಾರ್ ಫ್ಯಾನ್ಸ್ ಇದ್ದರು. ಹೀಗಾಗಿ ಇಬ್ಬರು ಬಹುದೊಡ್ಡ ಕಲಾವಿದರ ಅಭಿಮಾನಿಗಳ ನಡುವಿನ ಈ ಕಿಡಿಗೇಡಿಗಳು ಹಚ್ಚಿದ ಕಿಚ್ಚು ಮತ್ತಷ್ಟು ಹೆಚ್ಚಾಗಿ ದೊಡ್ಡ ಮಟ್ಟದ ವಿವಾದವನ್ನೇ ಹುಟ್ಟುಹಾಕಿ, ದೊಡ್ಡ ಮಟ್ಟದಲ್ಲೇ ಸದ್ದು ಮಾಡಿತ್ತು.
ಇದನ್ನೂ ಕೂಡ ಓದಿ : Dr. Puneeth Rajkumar ಪುನೀತ್ ರಾಜ್ ಕುಮಾರ್ ಹಿಟ್ ಹಾಗು ಫ್ಲಾಪ್ ಸಿನಿಮಾಗಳು (2002-2021) | Puneeth Rajkumar Hit And Flop Movies
![I know why the shooting of Kranti movie was stopped for 15 days](https://i0.wp.com/kannadaquiz.online/wp-content/uploads/2023/02/I-know-why-the-shooting-of-Kranti-movie-was-stopped-for-15-days.jpg?resize=900%2C506&ssl=1)
ಅಷ್ಟೇ ಅಲ್ಲದೇ ಇದಕ್ಕೆ ಪೂರಕವೆಂಬಂತೆ ಫ್ಯಾನ್ ವಾರ್ ಜೊತೆಗೆ ಇದರಲ್ಲಿ ಸ್ಟಾರ್ ಗಳ ಮಧ್ಯೆ ವಾರ್ ಕೂಡ ಇದೆ. ಹೀಗಾಗಿ ಯಾರೂ ಕೂಡ ಈ ವಿಷಯದ ಕುರಿತು ಮಾತನಾಡುತ್ತಿಲ್ಲ ಎಂಬ ಅಭಿಪ್ರಾಯವೂ ಸಹ ಕೆಲವರಲ್ಲಿ ವ್ಯಕ್ತವಾಗಿತ್ತು. ಈ ಅಭಿಪ್ರಾಯದ ಕುರಿತಾಗಿ ನಿರ್ಮಾಪಕ ಉಮೇಶ್ ಬಣಕರ್ (Producer Umesh Banaker) ಪ್ರತಿಕ್ರಿಯೆ ನೀಡಿದ್ದಾರೆ. ಸಿನಿರಸಿಕರ ಸ್ಟಾರ್ ವಾರ್ ಅಭಿಪ್ರಾಯದ ಕುರಿತು ಮಾತನಾಡಿದ ಉಮೇಶ್ ಬಣಕರ್, ” ಇವೆಲ್ಲಾ ಸತ್ಯಕ್ಕೆ ತುಂಬಾ ದೂರವಾದ ಮಾತು. ಪುನೀತ್ ರಾಜ್ಕುಮಾರ್ ನಿಧನ ಹೊಂದಿದ ವಿಷಯ ತಿಳಿಯುತ್ತಿದ್ದಂತೆ ಶೂಟಿಂಗ್ನಲ್ಲಿ ತೊಡಗಿಕೊಂಡಿದ್ದ ದರ್ಶನ್ ಆ ಕೂಡಲೇ ಶೂಟಿಂಗ್ ನಿಲ್ಲಿಸಿದ್ದರು. ಅಲ್ಲದೇ 15 ದಿನಗಳ ಕಾಲ ಯಾವುದೇ ಶೂಟಿಂಗ್ ಮಾಡುವುದು ಬೇಡ ಎಂದು ಹೇಳಿದ್ದರು. ಇಬ್ಬರ ನಡುವೆ ಅಂತಹ ಸ್ನೇಹ ಇತ್ತು.” ಎಂದು ತಿಳಿಸಿದರು. ಅವರ ಸ್ನೇಹಕ್ಕೆ ಈ ವಿಷಯವೇ ಸಾಕ್ಷಿ ಎಂದಿದ್ದಾರೆ.
![I know why the shooting of Kranti movie was stopped for 15 days](https://i0.wp.com/kannadaquiz.online/wp-content/uploads/2023/02/I-know-why-the-shooting-of-Kranti-movie-was-stopped-for-15-days-2.jpg?resize=900%2C506&ssl=1)
ಈ ಫ್ಯಾನ್ವಾರ್ ಎಂಬುದನ್ನು ಒಬ್ಬ ಕಲಾವಿದನ ನಿಜವಾದ ಅಭಿಮಾನಿಗಳು ಮಾಡಲು ಸಾಧ್ಯವಿಲ್ಲ, ಇಬ್ಬರ ಮಧ್ಯೆ ತಂದಿಟ್ಟು ತಮಾಷೆ ನೋಡಿ ತೀಟೆ ತೀರಿಸಿಕೊಳ್ಳುವವರು ಮಾತ್ರ ಮಾಡುವ ಕೆಲಸವಿದು. ಹೇಗಿದ್ದರೂ ಜಿಯೋದಲ್ಲಿ ಮೂರು ತಿಂಗಳಿಗಳಿಗೊಮ್ಮೆ ಹಣ ಕಟ್ಟಿ ಡೇಟಾ ಬಳಸುವ ಅವಕಾಶವಿದೆ, ಹೀಗಾಗಿ ಕೆಲಸವಿಲ್ಲದ ಕಿಡಿಗೇಡಿಗಳು ಇಬ್ಬರ ಅಭಿಮಾನಿಗಳ ನಡುವೆ ಸಾಮಾಜಿಕ ಜಾಲತಾಣ ಎಂಬ ಆಯುಧ ಬಳಸಿ ಬೆಂಕಿ ಹಚ್ಚುತ್ತಿದ್ದಾರೆ.” ಎಂದಿದ್ದಾರೆ
ಇದನ್ನೂ ಕೂಡ ಓದಿ : Darshan Thoogudeepa, (ದರ್ಶನ್) ಅವರ ಹಿಟ್ ಹಾಗು ಫ್ಲಾಪ್ ಸಿನಿಮಾಗಳು (2002-2023) | Darshan Hit and Flop Movies
ಇನ್ನು ದರ್ಶನ್ ಆಪ್ತ ಗೆಳೆಯರಲ್ಲಿ ಒಬ್ಬರಾದ ವಿನೋದ್ ಪ್ರಭಾಕರ್ ಕೂಡ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಪುನೀತ್ ರಾಜ್ಕುಮಾರ್ ನಿಧನ ಹೊಂದಿದಾಗ ದರ್ಶನ್ ಅವರು ಯಾವ ರೀತಿ ಪ್ರತಿಕ್ರಿಯಿಸಿದ್ರು ಎಂಬುದನ್ನು ತಿಳಿಸಿದ್ದರು. ದರ್ಶನ್ ಆಗಲಿ ಪುನಿತ್ ರಾಜ್ ಕುಮಾರ್ ಅಗಲಿ ತಮ್ಮ ಅಭಿಮಾನಿಗಳಿಗೆ ವಾರ್ ಮಾಡಲು ಪ್ರೇರೆಪಿಸಿಲ್ಲ, ಅಂತಹ ಹೇಳಿಕೆಗಳನ್ನು ಇದುವರೆಗೂ ನೀಡಿಲ್ಲ ಎಂದಿದ್ದಾರೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ. ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Pension Scheme : ಪ್ರತಿ ತಿಂಗಳು ನಿಮಗೆ ₹5,000/- ರೂಪಾಯಿ ಪೆನ್ಷನ್ ಹಣ ಬೇಕಾ.? ಕೂಡಲೇ ಈ ಯೋಜನೆಗೆ ಅರ್ಜಿ ಸಲ್ಲಿಸಿ
- Gold-Silver Rate : ಏದುಸಿರು ಬಿಡುತ್ತಿರುವ ಚಿನ್ನ.! ರೆಕಾರ್ಡ್ ಉಡೀಸ್ ಮಡಿದ ಬಂಗಾರ.!
- PM Fasal Bima Yojane : ಬೆಳೆ ವಿಮೆ ಮಾಡಿಸುವ ರೈತರಿಗೆ ಕೃಷಿ ಸಚಿವ ಬಂಪರ್ ಗಿಫ್ಟ್ – ಬೆಳೆವಿಮೆ ಇದ್ದವರಿಗೂ, ಇಲ್ಲದವರಿಗೂ..
- Small Farmers : ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಬಂಪರ್ ಗಿಫ್ಟ್ – ₹3,000 ಹಣ ರೈತರ ಬ್ಯಾಂಕ್ ಖಾತೆಗೆ ಜಮಾ.!
- Senior Citizens : 60 ವರ್ಷ ಮೇಲ್ಪಟ್ಟವರಿಗೆ ಬಂಪರ್ – ಅಜ್ಜ ಅಜ್ಜಿ ಇದ್ದವರು ತಪ್ಪದೆ ನೋಡಿ – ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್.!
- Labour Card Scholarship : ಕಲಿಕಾ ಭಾಗ್ಯ ಯೋಜನೆ : ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಧನ ಸಹಾಯ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ – Apply Online
- ಬ್ಯಾಂಕ್ ಖಾತೆ ಇದ್ದರೆ ಸಾಕು ನಿಮಗೆ ಸಿಗುತ್ತೆ 2 ಲಕ್ಷ.! – Suraksha Bima Yojana
- MGNREGA : ರೈತರಿಗೆ ನಿಮ್ಮ ಗ್ರಾಮ ಪಂಚಾಯಿತಿಗಳಲ್ಲಿ 2 ಲಕ್ಷ ಸಹಾಯಧನಕ್ಕಾಗಿ ಅರ್ಜಿ | ಗ್ರಾಮೀಣ ರೈತರಿಗೆ ಗುಡ್ ನ್ಯೂಸ್.!
- Free LPG Gas : ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಗ್ಯಾಸ್ ಫ್ರೀ! ಹೇಗೆ ಅರ್ಜಿ ಸಲ್ಲಿಸುವುದು.?
- Congress Guarantee : ಪಂಚ ಗ್ಯಾರಂಟಿ ಯೋಜನೆಗಳು ಬಂದ್.! ಎಲ್ಲಾ ಮಹಿಳೆಯರಿಗೆ ಬಿಗ್ ಶಾಕ್.! ಏನಿದು ಮಾಹಿತಿ
- PM KUSUM Scheme : 80% ಸಬ್ಸಿಡಿ ಸೋಲಾರ್ ಪಂಪ್ ಸೆಟ್ ಗೆ ಅರ್ಜಿ ಸಲ್ಲಿಸಿ – ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ
- ಸ್ವಂತ ಮನೆ ಇಲ್ಲದವರಿಗೆ ಬಂಪರ್ – 3ನೇ ಬಾರಿಗೆ ಪ್ರಧಾನಿಯಾಗಿ ಮೊದಲ ಬಂಪರ್ ಗಿಫ್ಟ್ – 3 ಕೋಟಿ ಹೊಸ ಮನೆಗಳು ಬಿಡುಗಡೆ – PM Awas Yojana 2024
- Electricity Meters : ಮನೆಯಲ್ಲಿರುವ ವಿದ್ಯುತ್ ಮೀಟರ್ ತಂದೆ ತಾತ ಮುತ್ತಾತನ ಹೆಸರಿನಲ್ಲಿ ಇದ್ದವರಿಗೆ ಗುಡ್ ನ್ಯೂಸ್.!
- Panchayat Raj – RDPR : ಹಳ್ಳಿಗಳಲ್ಲಿ ಮನೆ ಅಥವಾ ಪ್ಲಾಟ್, ಜಮೀನು ಇದ್ದವರಿಗೆ | ಸರ್ಕಾರದಿಂದ ಬಂಪರ್ ಗಿಫ್ಟ್
- Ration Card Update : ರಾಜ್ಯ ಸರ್ಕಾರದಿಂದ ನಿಮ್ಮ ರೇಷನ್ ಕಾರ್ಡ್ ರದ್ದಾಗಬಹುದು.! ಏಕೆ ಗೊತ್ತೆ?
- Bara Parihara : ನಿಮಗೆ ಇದುವರೆಗೂ ಬರ ಪರಿಹಾರ ಹಣ ಜಮಾ ಆಗಿಲ್ವಾ.? ಈ ಡೈರೆಕ್ಟ್ ಚೆಕ್ ಮಾಡಿಕೊಳ್ಳಿ
- Govt Updates : ಜೂನ್ 1ರಿಂದ 5 ಹೊಸ ನಿಯಮಗಳು ಜಾರಿ ಎಲ್ಲಾ ಸಾರ್ವಜನಿಕರ ಗಮನಕ್ಕೆ | LPG gas, Driving licence, HSRP Number
- Gruhalakshmi Updates : ಗೃಹಲಕ್ಷ್ಮಿ ಮಹಿಳೆಯರಿಗೆ ಬಿಗ್ ಶಾಕ್ | ಇಂತಹ ಮಹಿಳೆಯರಿಗೆ ಇನ್ನು ಮುಂದೆ ಹಣ ಬರಲ್ಲ.!
- ಹೆಣ್ಣಿಗೆ ಮಿಲನದಲ್ಲಿ ಸಂಪೂರ್ಣ ತೃಪ್ತಿ ಸಿಗದೇ ಇದ್ದರೆ, ಆಕೆಯ ಮೇಲಾಗುವ 6 ಆಶ್ಚರ್ಯಕರ ಪರಿಣಾಮಗಳು | ಆರೋಗ್ಯ ಸಲಹೆ
- Bank New Updates : 1 ಜೂನ್ 2024 ರಿಂದ ಒಂದಕ್ಕಿಂತ ಹೆಚ್ಚು ಬ್ಯಾಂಕ್ ಖಾತೆ ಹೊಂದಿದವರಿಗೆ ಬಿಗ್ ಶಾಕಿಂಗ್ ಸುದ್ದಿ
- ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ LKG ಮತ್ತು UKG ತರಗತಿಗಳು ಆರಂಭ | ನಿಮ್ಮ ಊರಿನ ಶಾಲೆಗಳಲ್ಲಿ ಪ್ರವೇಶ ಆರಂಭ
- PM Vishwakarma : ಪಿಎಂ ವಿಶ್ವಕರ್ಮ ಅರ್ಜಿ ಹಾಕಿದವರಿಗೆ ಮತ್ತು ಹಾಕಿಲ್ಲದವರಿಗೆ ಗುಡ್ ನ್ಯೂಸ್ | 3 ಲಕ್ಷ ಸಹಾಯಧನ ₹15,000 ಮೌಲ್ಯದ ಕಿಟ್
- Driving Licence Rules : ವಾಹನ ಸವಾರರಿಗೆ ಭರ್ಜರಿ ಗುಡ್ ನ್ಯೂಸ್ – ಬೇಗನೇ ನೋಡಿ
- Crop Loan Waiver 2024 : ರೈತರ ಖಾತೆಗೆ ಬೆಳೆ ವಿಮೆ ಜಮಾ / ನಿಮಗೆ ಜಮಾ ಆಗಿಲ್ಲ ಅಂದ್ರೆ ಈ ನಂಬರಗೆ ಕರೆ ಮಾಡಿ
- Drought Relief : ಬರ ಪರಿಹಾರ ಎರಡನೇ ಕಂತಿನ ಹಣ ಪಡೆದ ರೈತರ ಪಟ್ಟಿ ಬಿಡುಗಡೆ – ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ
- Agriculture Land : ಜಮೀನಿಗೆ ಹೋಗಲು ರಸ್ತೆ, ದಾರಿ, ಕಾಲುದಾರಿ, ಬಂಡಿ ದಾರಿ, ಇಲ್ಲದವರಿಗೆ | ರಾತ್ರೋರಾತ್ರಿ ಗುಡ್ ನ್ಯೂಸ್ ಕೊಟ್ಟ ಸರ್ಕಾರ!
- Pahani RTC : ಜಮೀನಿನ ಪಹಣಿ ತಂದೆ ತಾತ ಮುತ್ತಾತನ ಹೆಸರಲ್ಲಿ ಇದ್ದರೆ | ಒಂದೇ ದಿನದಲ್ಲಿ ನಿಮ್ಮ ಹೆಸರಿಗೆ ವರ್ಗಾವಣೆ
- Drought Fund : ಬರ ಪರಿಹಾರ ಹಣ ಪಡೆದ ರೈತರ ಖಾತೆಗಳಿಗೆ | ರಾಜ್ಯ ಸರ್ಕಾರದಿಂದ ಜೂನ್ 1ಕ್ಕೆ 3ನೇ ಕಂತಿನ ಹಣ ಬಿಡುಗಡೆ
- Gruhalakshmi Scheme : ಗೃಹಲಕ್ಷ್ಮೀ ಯೋಜನೆಯ 11ನೇ ಕಂತಿಗೆ ಖಡಕ್ ಎಚ್ಚರಿಕೆ ಕೊಟ್ಟ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
- Bara Parihara : ಬರ ಪರಿಹಾರ ಹಣ ಜಮಾ ಆಗದಿದ್ದರೆ ತಪ್ಪದೇ ಇದನ್ನು ನೋಡಿ / ₹14,980/ ಹಣ ಜಮಾ ರೈತರಿಗೆ ಭರ್ಜರಿ ಗುಡ್ ನ್ಯೂಸ್.!
- RTO Karnataka : ಎಲ್ಲಾ ವಾಹನ ಮಾಲೀಕರಿಗೆ ಬಿಗ್ ಶಾಕ್ | ಜೂನ್ 1 ಒಳಗಾಗಿ ಈ ಕೆಲಸ ಕಡ್ಡಾಯ | ಇಲ್ಲಾಂದ್ರೆ ದಂಡ ಫಿಕ್ಸ್
- Crop Insurance : ನಿಮ್ಮ ಖಾತೆಗೆ ಹಣ ಜಮಾ ಆಗಿದ್ಯಾ.? ರೈತರ ಖಾತೆಗೆ 35 ಕೋಟಿ ಬೆಳೆ ವಿಮೆ / ಯಾವ ಜಿಲ್ಲೆಯ ರೈತರಿಗೆ ಬೆಳೆ ವಿಮೆ ಜಮಾ ಆಗಿದೆ ಗೊತ್ತಾ.?
- Gold Rate : ಇಂದಿನ ಗೋಲ್ಡ್ ರೇಟ್ ಇಳಿಕೆ ಕಂಡಿದೆಯಾ.? ಎಷ್ಟಾಗಿದೆ ನೋಡಿ ಇವತ್ತಿನ ಚಿನ್ನದ ಬೆಲೆ.?
- Driving Licence : ಡ್ರೈವಿಂಗ್ ಲೈಸೆನ್ಸ್ ಇದ್ದವರಿಗೂ ಇಲ್ಲದವರಿಗೂ | ಸ್ವಂತ ವಾಹನ ಇದ್ದವರು ತಪ್ಪದೆ ನೋಡಿ
- Property Sale : ಜಮೀನು, ಮನೆ, ಪ್ಲಾಟ್ ಯಾವುದೇ ಆಸ್ತಿ ಮಾರಾಟ – ಖರೀದಿಗೆ ರಾತ್ರೋರಾತ್ರಿ ಹೊಸ ರೂಲ್ಸ್
- Rain Alert : ರಾಜ್ಯದಲ್ಲಿ ಮತ್ತೆ ಒಂದು ವಾರಗಳ ಕಾಲ ಭಾರಿ ಮಳೆ.! ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗುತ್ತದೆ ನೋಡೋಣ.
- Bara Parihara Status : ಆಧಾರ್ ಕಾರ್ಡ್ ನಂಬರ್ ಬಳಸಿ ಬರ ಪರಿಹಾರದ ವಿವರ ಚೆಕ್ ಮಾಡುವುದು ಹೇಗೆ.? ನೋಡೋಣ
- Ration Card Update : ರೇಷನ್ ಕಾರ್ಡ್ ಇದ್ದವರಿಗೂ ಇಲ್ಲದವರಿಗೂ | ರಾಜ್ಯ ಸರ್ಕಾರದಿಂದ ಭರ್ಜರಿ ಗಿಫ್ಟ್
- Gold Rate :ರೆಕಾರ್ಡ್ ಬ್ರೇಕ್ ಮಾಡಿತಾ ಬಂಗಾರ.! ಎಲ್ಲೆಲ್ಲಿ ಎಷ್ಟಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- Health Tips : ಲೈಂಗಿಕ ಕ್ರಿಯೆ ನಡೆಸಿದ ನಂತರ ಮೂತ್ರ ವಿಸರ್ಜನೆ ತಡೆಹಿಡಿಯಬಾರದು ಏಕೆ ಗೊತ್ತಾ.?
- Drought Relief Payment : ಅರ್ಹ ರೈತರ ಬ್ಯಾಂಕ್ ಖಾತೆಗೆ ಬರ ಪರಿಹಾರ ಹಣ ಜಮಾ – ನೀವು ಲಿಸ್ಟ್ ಚೆಕ್ ಮಾಡಿಕೊಳ್ಳಿ
- Driving Licence Updates : ಡ್ರೈವಿಂಗ್ ಲೈಸೆನ್ಸ್ ಇದ್ದವರಿಗೂ ಇಲ್ಲದವರಿಗೂ | ಸ್ವಂತ ವಾಹನ ಇದ್ದವರು ತಪ್ಪದೆ ನೋಡಿ
- Pan Card Updates : ಪಾನ್ ಕಾರ್ಡ್ ಇದ್ದವರ ಗಮನಕ್ಕೆ – ಹೊಸ ರೂಲ್ಸ್ ಜಾರಿಗೆ – ಪಾನ್ ಕಾರ್ಡ್ ಇದ್ದವರು ತಪ್ಪದೇ ನೋಡಿ
- Rain Alert : ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ.! ಹವಾಮಾನ ಇಲಾಖೆ ಮುನ್ಸೂಚನೆ.!
- Govt Updates : ನೀವು ಕುರಿ, ಕೋಳಿ, ಹಸು ಹೊಂದಿದ್ದರೆ ನಿಮಗೆ ಸಿಗಲಿದೆ ₹40,000/- | ರೈತರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್.!