Unwanted Hair : ಬೇಡವಾದ ಕೂದಲನ್ನು ತೆಗೆಯಲು ಹೆಣ್ಣುಮಕ್ಕಳಿಗೆ ಈಗ ಅನೇಕ ಉಪಾಯಗಳಿವೆ. ಇದಕ್ಕಾಗಿ ಸಲೂನ್ಗೆ ತೆರಳಬಹುದು ಅಥವಾ ಮನೆಯಲ್ಲೇ ಕೆಲವು ಸರಳ ವಿಧಾನಗಳನ್ನು ಅನುಸರಿಸಿ ಬೇಡದ ಕೂದಲಿಗೆ ಮುಕ್ತಿ ತೋರಬಹುದು. ಬೇಡದ ಕೂದಲು ತೆಗೆಯುವುದು ತಾತ್ಕಾಲಿಕ ಪರಿಹಾರ. ಕೆಲವು ವಾರಗಳು ಕಳೆದ ನಂತರ ಕೂದಲು ತೆಗೆದ ಜಾಗದಲ್ಲಿ ಹೊಸ ಕೂದಲು ಬೆಳೆಯುತ್ತದೆ. ಹಾಗಾಗಿ, ತಾತ್ಕಾಲಿಕ ಪರಿಹಾರ ಕಂಡುಕೊಳ್ಳುವ ಕ್ರಮದಲ್ಲಿ ಸಾಕಷ್ಟು ಸಾಧಕ ಬಾಧಕಗಳಿವೆ.
ಶೇವಿಂಗ್ ಮಾಡಿಕೊಳ್ಳುವ ಮೂಲಕ ಬೇಡದ ಕೂದಲನ್ನು ನಿವಾರಿಸಿಕೊಳ್ಳಬಹುದು. ರೇಜರ್ ಬಳಸಿ ಮನೆಯಲ್ಲೇ ಕುಳಿತು ಅತ್ಯಂತ ಕಡಿಮೆ ಸಮಯದಲ್ಲಿ ಸುಲಭವಾಗಿ ಕೂದಲು ತೆಗೆಯಬಹುದಾದ ವಿಧಾನ ಇದು. ಈ ವಿಧಾನವನ್ನು ಸಾಕಷ್ಟು ಯುವತಿಯರು ಅನುಸರಿಸುತ್ತಾರೆ. ಆದರೆ, ಶೇವಿಂಗ್ ಮಾಡುವುದರಿಂದ ಅನೇಕ ತೊಂದರೆಗಳಿಗೆ ಸಿಲುಕಬೇಕಾಗುತ್ತದೆ.
ರೇಜರ್ ಬಳಕೆಯಿಂದ ಎಷ್ಟು ಸುಲಭವಾಗಿ ಕೂದಲು ತೆಗೆಯಬಹುದೋ, ಅಷ್ಟೇ ವೇಗವಾಗಿ ಮತ್ತೆ ಕೂದಲು ಬೆಳೆಯುತ್ತದೆ. ಪದೇ ಪದೇ ಶೇವಿಂಗ್ ಮಾಡುವುದರಿಂದ ತ್ವಚೆ ಒರಟಾಗುತ್ತದೆ. ಜೊತೆಗೆ ಶೇವಿಂಗ್ ಮಾಡಿಕೊಳ್ಳುವ ತರಾತುರಿಯಲ್ಲಿ ಚರ್ಮ ಕೊಯ್ದುಕೊಳ್ಳುವ ಅಪಾಯವೂ ಇರುತ್ತದೆ. ಈ ಎಲ್ಲ ತೊಂದರೆಗಳ ಜೊತೆಗೆ ಚರ್ಮದ ತುರಿಕೆ, ಗುಳ್ಳೆಗಳು ಏಳುವ ಸಂಭವವೂ ಇರುತ್ತದೆ.
ಬೇಡದ ಕೂದಲು ನಿವಾರಿಸಿಕೊಳ್ಳಲು ವ್ಯಾಕ್ಸಿಂಗ್ ಮತ್ತೊಂದು ವಿಧಾನ. ಇದು ಸಹ ಮನೆಯಲ್ಲೇ ಮಾಡಿಕೊಳ್ಳಬಹುದಾದ ಸರಳ ಕ್ರಮ. ಸುಲಭವೂ ಹೌದು. ವ್ಯಾಕ್ಸಿಂಗ್ ಮಾಡುವುದರಿಂದ ಎರಡು ಅಥವಾ ಅದಕ್ಕಿಂತಲೂ ಹೆಚ್ಚಿನ ವಾರಗಳ ಕಾಲ ಬೇಡದ ಕೂದಲು ಬೆಳೆಯದಂತೆ ನೋಡಿಕೊಳ್ಳಬಹುದು. ವ್ಯಾಕ್ಸಿಂಗ್ ಮಾಡಿಕೊಳ್ಳುವುದು ಸುಲಭ ವಿಧಾನವಾದರೂ ಅದನ್ನು ಮಾಡಿಕೊಳ್ಳಲು ಕೌಶಲ ಬೇಕು. ಆ ಕೌಶಲ ಇಲ್ಲದಿದ್ದರೆ, ಪರ್ಫೆಕ್ಟ್ ಫಿನಿಷಿಂಗ್ ಸಾಧ್ಯವಿಲ್ಲ. ಇದರ ಮತ್ತೊಂದು ಬಾಧಕ ಸಂಗತಿಯೆಂದರೆ, ವ್ಯಾಕ್ಸಿಂಗ್ ಮಾಡುವಾಗ ನೋವು ಸಹಿಸಿಕೊಳ್ಳಬೇಕು.
ಹೇರ್ ರಿಮೂವಲ್ ಕ್ರೀಂ ಬಳಸುವುದು ಮತ್ತೊಂದು ವಿಧಾನ. ಈ ವಿಧಾನದಲ್ಲಿ ಕೆಮಿಕಲ್ ಕ್ರೀಂ ಬಳಕೆ ಮಾಡುವುದರ ಮೂಲಕ ಬೇಡದ ಕೂದಲನ್ನು ನಿವಾರಿಸಿಕೊಳ್ಳಬಹುದು. ವ್ಯಾಕ್ಸಿಂಗ್ಗಿಂತ ಇದು ಸರಳ ವಿಧಾನ. ವ್ಯಾಕ್ಸಿಂಗ್ ಮಾಡಿಕೊಳ್ಳುವಾಗ ಆಗುವಂಥ ನೋವು ಇಲ್ಲಿ ಆಗುವುದಿಲ್ಲ. ಈ ವಿಧಾನ ಬಳಕೆ ಮಾಡಲು ಯಾವುದೇ ವಿಶೇಷ ತರಬೇತಿಯ ಅವಶ್ಯ ಕತೆಯೂ ಬೇಕಿಲ್ಲ. ವಿವಿಧ ಬಗೆಯ ಚರ್ಮ
ಹೊಂದಿರುವ ಎಲ್ಲ ಹೆಣ್ಣು ಮಕ್ಕಳಿಗೂ ಬಗೆಬಗೆಯ ಹೇರ್ ರಿಮೂವಲ್ ಕ್ರೀಂಗಳು ಮಾರುಕಟ್ಟೆಯಲ್ಲಿ ಲಭ್ಯ.
ಬೇಡದ ಕೂದಲು ತೆಗೆಯಲು ಹೇರ್ ರಿಮೂವಲ್ ಕ್ರೀಂಗಳು ಅಷ್ಟು ಒಳ್ಳೆಯ ಆಯ್ಕೆಯಲ್ಲ. ಕಾರಣ, ಎರಡು ಅಥವಾ ಮೂರು ದಿನಗಳಲ್ಲಿ ಮತ್ತೆ ಕೂದಲು ಬೆಳೆಯುತ್ತದೆ. ಹಾಗಾಗಿ, ಮೂರು ದಿನಕ್ಕೊಮ್ಮೆಯಾದರೂ ಈ ಕ್ರಮ ಅನುಸರಿಸಬೇಕು. ಇಂತಹ ಕ್ರೀಂನಲ್ಲಿ ಕೆಮಿಕಲ್ಗಳು ಹೆಚ್ಚಿರುವುದರಿಂದ ತ್ವಚೆಯ ಅಲರ್ಜಿಗೂ ಕಾರಣವಾಗಬಹುದು.
ಥ್ರೆಡ್ಡಿಂಗ್ ಮಾಡಿಕೊಳ್ಳುವ ಮೂಲಕ ಯಾವುದೇ ಖರ್ಚಿಲ್ಲದೇ ಬೇಡದ ಕೂದಲು ತೆಗೆಯಬಹುದು. ಈ ವಿಧಾನ ಬಳಕೆ ಮಾಡುವುದರಿಂದ ಮೂರು ವಾರ ಆರಾಮವಾಗಿರಬಹುದು. ಐಬ್ರೋ ಮತ್ತು ಫೇಶಿಯಲ್, ಹೇರ್ ತೆಗೆಯಲು ಇದು ಉತ್ತಮ ವಿಧಾನ.
ಮನೆಯಲ್ಲಿ ಥ್ರೆಡ್ಡಿಂಗ್ ಮಾಡಿಕೊಳ್ಳಬೇಕೆಂದರೆ ಅದಕ್ಕೆ ಬ್ಯೂಟಿಷಿಯನ್ಗಳಿಂದ ತರಬೇತಿ ಪಡೆದುಕೊಳ್ಳಬೇಕು. ಇಲ್ಲದಿದ್ದರೆ ತೊಂದರೆ ಅನುಭವಿಸಬೇಕಾಗುತ್ತದೆ. ಇದು ಸಹ ನೋವು, ಕಡಿತಕ್ಕೂ ಕಾರಣವಾಗಬಹುದು. ಅದರಲ್ಲೂ ಸೂಕ್ಷ್ಮ ಚರ್ಮ ಹೊಂದಿದವರು ಥ್ರೆಡ್ಡಿಂಗ್ ಮಾಡಿಕೊಳ್ಳುವುದರಿಂದ ಬ್ಯಾಕ್ಟೀರಿಯಲ್ ಇನ್ಫೆಕ್ಷನ್ಗೂ ತುತ್ತಾಗುವ ಸಂಭವವಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ. ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Drought Relief : 1ನೇ ಕಂತಿನ ಬರ ಪರಿಹಾರ ಹಣ ಬಿಡುಗಡೆ – ಬರ ಪರಿಹಾರ 3 ಕಂತುಗಳಲ್ಲಿ ರೈತರ ಖಾತೆಗಳಿಗೆ ಬಿಡುಗಡೆ – ಸಿಎಂ ಸಿದ್ದರಾಮಯ್ಯ
- Property Rules : ಸ್ವಂತ ಆಸ್ತಿಯ ಮಾಲೀಕರಿಗೆ ಬಿಗ್ ಶಾಕ್ – ಡಿಸೆಂಬರ್ ನಿಂದ ಹೊಸ ರೂಲ್ಸ್ – ಮನೆ ಜಮೀನು ಪ್ಲಾಟ್ ಇದ್ದರೆ ನೋಡಿ
- Pension Scheme : 60 ವರ್ಷ ಮೇಲ್ಪಟ್ಟವರಿಗೆ ಬಂಪರ್ ಗಿಫ್ಟ್ – ಪ್ರತಿ ತಿಂಗಳಿಗೆ 5 ಸಾವಿರ ಹಣ ಬ್ಯಾಂಕ್ ಖಾತೆಗೆ ಜಮೆ.!
- Adike Rate Today : ಇಂದಿನ ಅಡಿಕೆ ಬೆಲೆ.? ಪ್ರಮುಖ ಮಾರುಕಟ್ಟೆಯಲ್ಲಿ ಎಷ್ಟಾಗಿದೆ ಗೊತ್ತಾ ಇಂದಿನ ಅಡಿಕೆಯ ಬೆಲೆ.?
- Gold – Silver Rate : 24 ಗಂಟೆಯಲ್ಲಿ ಚಿನ್ನದ ಹಾಗು ಬೆಳ್ಳಿಯ ಬೆಲೆ ಎಷ್ಟಾಗಿದೆ ಗೊತ್ತಾ.? ಇಳಿಕೆನಾ ಅಥವಾ ಏರಿಕೆನಾ.?
- Solar Scheme :ರೈತರಿಗೆ 4 ಲಕ್ಷ ಸಹಾಯಧನ.! ಸೋಲಾರ್ ವಿದ್ಯುತ್ ಅವಳಡಿಕೆಗಾಗಿ ರೈತರಿಗೆ ಹೊಸ ಸ್ಕೀಮ್.!
- Farmer’s Loan Waiver : ಎಲ್ಲಾ ರೈತರಿಗೆ ಭರ್ಜರಿ ಗುಡ್ ನ್ಯೂಸ್.! ರೈತರ ಸಾಲಮನ್ನಾ / ಶೂನ್ಯ ಬಡ್ಡಿ ದರದಲ್ಲಿ 5 ಲಕ್ಷ ಹೊಸ ಸಾಲ!
- Vehicle Subsidy : ವಾಹನ ಖರೀದಿಸುವವರಿಗೆ 3 ಲಕ್ಷ ಹಣ ಸಬ್ಸಿಡಿ ಸಿಗಲಿದೆ
- ಬಿಕಿನಿ ಹಾಕಿಕೊಂಡು ಬಂದು ಎಲ್ಲರಿಗೂ ಶಾಕ್ ಕೊಟ್ಟ ಸಂಗೀತ.!Sangeetha Sringeriಬಿಕಿನಿ ಹಾಕಿಕೊಂಡು ಬಂದು ಎಲ್ಲರಿಗೂ ಶಾಕ್ ಕೊಟ್ಟ ಸಂಗೀತ.!
- Bigg Boss Kannada Season 10 : ಇವರೇ ಬಿಗ್ ಬಾಸ್ ವೈಲ್ಡ್ ಕಾರ್ಡ್ ಎಂಟ್ರಿ – Wild Card Entry – Bbk10
- Farmer Loan : ಸಾಲ ಇರುವ ರೈತರಿಗೆ ಬಂಪರ್ – ಎಲ್ಲ ರೈತರ ಸಾಲ ಮನ್ನಾ ಘೋಷಣೆ – ಸಾಲವಿರುವ ರೈತರು ತಪ್ಪದೇ ನೋಡಿ
- Leelavathi : ನಟಿ ಲೀಲಾವತಿ ಪರಿಸ್ಥಿತಿ ಚಿಂತಾಜನಕ ! ನೋಡಲು ಓಡೋಡಿ ಬಂದ ದರ್ಶನ್ ! ಲೀಲಾವತಿ ಹೇಳಿದ್ದೇನು.? Darshan
- Pension Scheme : 60 ವರ್ಷ ಮೇಲ್ಪಟ್ಟ ವೃದ್ಧರಿಗೆ, ವಿಧವೆಯರಿಗೆ, ಅಂಗವಿಕಲರಿಗೆ ಈ ಕೆಲಸ ಮಾಡುವುದು ಕಡ್ಡಾಯ – ಇಲ್ಲಾಂದ್ರೆ ಹಣ ಬರಲ್ಲ.!
- ಸರ್ಕಾರಿ ಜಮೀನುಗಳಲ್ಲಿ ಸಾಗುವಳಿ ಹಾಗು ಮನೆ ನಿರ್ಮಿಸಿಕೊಂಡವರಿಗೆ ಬಂಪರ್ ಗುಡ್ ನ್ಯೂಸ್ // ತಮ್ಮ ಹೆಸರಿಗೆ ಖಾತಾ ನೋಂದಣಿ
- Pension Scheme : ಬಿಗ್ ಶಾಕಿಂಗ್, ಹಿರಿಯ ನಾಗರಿಕರ ಹಾಗೂ ಅಂಗವಿಕಲರ ಪಿಂಚಣಿ ವಿಧವೆ ಪೆನ್ಷನ್ ಬಂದ್!
- HSRP : ವಾಹನ ಮಾಲೀಕರಿಗೆ ಗುಡ್ ನ್ಯೂಸ್ – ನಂಬರ್ ಪ್ಲೇಟ್ ಚೇಂಜ್ ಮಾಡಿಲ್ಲ ಅಂದ್ರೆ.! – ಸಾರಿಗೆ ಸಚಿವ ರಾಮಲಿಂಗ ರೆಡ್ಡಿಯಿಂದ ಸೂಚನೆ
- BPL Ration Card : ಬಿಪಿಎಲ್ ರೇಷನ್ ಕಾರ್ಡ್ ಇರುವ ಎಲ್ಲಾ ಜನತೆಗೆ – 4 ಹೊಸ ರೂಲ್ಸ್ ಬಂಪರ್ ಗಿಫ್ಟ್.! ಕಾರ್ಡ್ ಇದ್ದವರು ತಪ್ಪದೇ ನೋಡಿ.!
- ಕಾಂತಾರ 2 ಸ್ಟೋರಿ ಕೇಳಿದ್ರೆ ಮೈ ಜುಂ ಅನ್ನುತ್ತೆ – KANTARA 2 ದೈವ ಹೇಳಿದ್ದು ಕೇಳಿದ್ರೆ ರೋಮಾಂಚನವಾಗುತ್ತೆ
- Drought Relief : ಬರ ಪರಿಹಾರ ಹಣ ಬಿಡುಗಡೆ / ನವೆಂಬರ್ 30ರೊಳಗೆ ಈ ಕೆಲಸ ಕಡ್ಡಾಯವಾಗಿ ಮಾಡಿ / ಇಲ್ಲದಿದ್ದರೆ ಬರ ಪರಿಹಾರ ಹಣ ಸಿಗಲ್ಲ.!
- BiggBoss Kannada 10 : ಬಿಗ್ ಬಾಸ್ ಮನೆಯಿಂದ ಹೊರ ಬಂದ ಸ್ಟ್ರಾಂಗ್ ಸ್ಪರ್ಧಿ.? ಕುತೂಹಲದಲ್ಲಿ ವೀಕ್ಷಕರು.!
- Senior Citizen Pension : 60 ವರ್ಷ ಮೇಲ್ಪಟ್ಟ ವಯಸ್ಸಾದ ಅಜ್ಜ- ಅಜ್ಜಿಯರಿಗೆ / ಇನ್ನು ಮುಂದೆ ಪ್ರತೀ ತಿಂಗಳು ₹3,000/- ರೂಪಾಯಿ
- Govt House Scheme : ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ನೀವು ಕೂಡಾ ಅರ್ಜಿ ಸಲ್ಲಿಸಬಹುದು
- Labour Card Facillity : ಲೇಬರ್ ಕಾರ್ಡ್ ಇದ್ದವರಿಗೆ ಬಂಪರ್ ಸುದ್ಧಿ.! / ಉಚಿತ ಮನೆ ಸೌಲಭ್ಯ ಪಡೆಯಬಹುದು.?
- Leelavati : ಲೀಲಾವತಿ ಇನ್ನಿಲ್ಲ ಎಂದವರಿಗೆ ಖಡಕ್ ಆಗಿ ಎಚ್ಚರಿಕೆ ಕೊಟ್ಟ ಮಗ ವಿನೋದ್ ರಾಜ್ ! ಚಿತ್ರರಂಗ ಶಾಕ್.!
- Free land : ಕೂಲಿ ಕೆಲಸ ಮಾಡುವವರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಗಿಫ್ಟ್ – ಸ್ವಂತ ಜಮೀನು ಇಲ್ಲದ ಕೃಷಿ ಕಾರ್ಮಿಕರಿಗೆ ಉಚಿತ ಜಮೀನು!