ಹೊರಗಡೆ ಹೋಗಿ ಬಂದಾಗ ಕಾಲನ್ನು ತೊಳೆಯುವುದು ಪದ್ಧತಿ. ಹೀಗೆ ನಮ್ಮದಿನನಿತ್ಯ ಜೀವನದಲ್ಲಿ ಹಲವಾರು ಕೆಲಸವನ್ನು ಗಮನಿಸದೆ ಹೇಗೆಗೋ ಮಾಡಿತ್ತೇವೆ ಇದರಿಂದ ಶನಿಕಾಟ ನಮಗೆ ಉಂಟಾಗುತ್ತದೆ ದಾರಿದ್ರ ಒದಗಿತ್ತದೆ . ಅದಕ್ಕೆ ಈ ಕೆಳಗಿನ ತಪ್ಪನ್ನು ಮಾಡದೆ ಜಾಗರುಕರಾಗಿರಿ.
ಚಪ್ಪಲಿಯನ್ನು ಹಾಕಿಕೊಂಡೇ ಕಾಲು ತೊಳೆದರೆ ಈ ರೀತಿ ಮಾಡುವುದು ಒಳ್ಳೆಯ ಕ್ರಮವಲ್ಲ. ಎರಡನೇಯ ಕ್ರಮವೆಂದರೆ ನಾವು ಕಾಲು ತೊಳೆಯುವಾಗ ಒಂದು ಕಾಲಿನಿಂದ ಇನ್ನೊಂದು ಕಾಲನ್ನು ಉಜ್ಜಿಕೊಳ್ಳುತ್ತೇವೆ. ಈ ರೀತಿ ಮಾಡಲೇಬಾರದು. ಇದರಿಂದ ದಾರಿದ್ರ್ಯ ಸಂಭವಿಸುತ್ತದೆ. ಅಲ್ಲದೇ ಕಾಲು ತೊಳೆಯುವಾಗ ಅಥವಾ ತೊಳೆಸುವಾಗ ಹಿಮ್ಮಡಿಯು ಸಂಪೂರ್ಣ ಒದ್ದೆ ಆಗಲೇಬೇಕು. ಇಲ್ಲದೇ ಇದ್ದಲ್ಲಿ ಶನಿಯ ಕಾಟವೆಂಬುದು ನಿಶ್ಚಿತ.
ಶನಿಯ ಪ್ರವೇಶವೆಂಬುದು ಮಂಡಿಯ ಕೆಳಭಾಗದಲ್ಲಾಗುತ್ತದೆ. ಅಲ್ಲಿಂದ ಅವನ ಪ್ರಭಾವ ಆರಂಭವಾಗುತ್ತದೆ ಎಂದು. ಆದಕಾರಣ ಪಾದತೊಳೆಯುವಾಗ ಹಿಮ್ಮಡಿ ಒದ್ದೆಯಾಗಬೇಕು ಮತ್ತು ಒಂದು ಕಾಲಿಂದ ಇನ್ನೊಂದು ಕಾಲನ್ನು ಉಜ್ಜಬಾರದು.
ಕೆಲವು ಶನಿ ಪ್ರವೇಶವಾಗುವ ಸಮಯಗಳು ಮತ್ತು ಸಂದರ್ಭಗಳನ್ನು ಶಾಸ್ತ್ರೀಯವಾಗಿ ಹೇಳುವುದಾದರೆ – ಮುಸ್ಸಂಜೆಯಲ್ಲಿ ಮಲಗುವುದು, ಮುಸ್ಸಂಜೆಯಲ್ಲಿ ಆಹಾರ ಸೇವಿಸುವುದು, ಕಾಲು ತೊಳೆಯುವುವಾಗ ಹಿಮ್ಮಡಿ ಒದ್ದೆಯಾಗದಿರುವುದು, ಕಾಲಿಂದ ಕಾಲನ್ನು ತಿಕ್ಕುವುದು, ಕತ್ತರಿಯಲ್ಲಿ (ಎರಡು ಬೆರಳುಗಳಿಂದ) ಹಣ ನೀಡುವುದು, ರಾತ್ರಿ ಕಸಗುಡಿಸುವುದು, ಉಣ್ಣುವ ಬಟ್ಟಲನ್ನು ಕಾಲಿಂದ ಮೆಟ್ಟುವುದು, ಮಂಗಳವಾರ ಕ್ಷೌರ ಮಾಡಿಸುವುದು ಇತ್ಯಾದಿ ಕೆಲವು ಸಂದರ್ಭಗಳು ನಮ್ಮ ಅವನತಿಗೆ ಕಾರಣವಾಗುತ್ತದೆ. ಶನಿ ಕಾಟವೆಂದರೆ ಅಥವಾ ಶನಿಪ್ರವೇಶವೆಂದರೆ ನಾವು ಮಾಡಿದ ತಪ್ಪಿಗೆ ಶಿಕ್ಷೆಯಷ್ಟೆ. ಆದ ಕಾರಣ ಇಂತಹ ಕೆಲವು ಸಂದರ್ಭಗಳನ್ನು ನಾಜೂಕಾಗಿ ಮಾಡಬೇಕು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ. ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Solar Scheme :ರೈತರಿಗೆ 4 ಲಕ್ಷ ಸಹಾಯಧನ.! ಸೋಲಾರ್ ವಿದ್ಯುತ್ ಅವಳಡಿಕೆಗಾಗಿ ರೈತರಿಗೆ ಹೊಸ ಸ್ಕೀಮ್.!
- Farmer’s Loan Waiver : ಎಲ್ಲಾ ರೈತರಿಗೆ ಭರ್ಜರಿ ಗುಡ್ ನ್ಯೂಸ್.! ರೈತರ ಸಾಲಮನ್ನಾ / ಶೂನ್ಯ ಬಡ್ಡಿ ದರದಲ್ಲಿ 5 ಲಕ್ಷ ಹೊಸ ಸಾಲ!
- Vehicle Subsidy : ವಾಹನ ಖರೀದಿಸುವವರಿಗೆ 3 ಲಕ್ಷ ಹಣ ಸಬ್ಸಿಡಿ ಸಿಗಲಿದೆ
- ಬಿಕಿನಿ ಹಾಕಿಕೊಂಡು ಬಂದು ಎಲ್ಲರಿಗೂ ಶಾಕ್ ಕೊಟ್ಟ ಸಂಗೀತ.!Sangeetha Sringeriಬಿಕಿನಿ ಹಾಕಿಕೊಂಡು ಬಂದು ಎಲ್ಲರಿಗೂ ಶಾಕ್ ಕೊಟ್ಟ ಸಂಗೀತ.!
- Bigg Boss Kannada Season 10 : ಇವರೇ ಬಿಗ್ ಬಾಸ್ ವೈಲ್ಡ್ ಕಾರ್ಡ್ ಎಂಟ್ರಿ – Wild Card Entry – Bbk10
- Farmer Loan : ಸಾಲ ಇರುವ ರೈತರಿಗೆ ಬಂಪರ್ – ಎಲ್ಲ ರೈತರ ಸಾಲ ಮನ್ನಾ ಘೋಷಣೆ – ಸಾಲವಿರುವ ರೈತರು ತಪ್ಪದೇ ನೋಡಿ
- Leelavathi : ನಟಿ ಲೀಲಾವತಿ ಪರಿಸ್ಥಿತಿ ಚಿಂತಾಜನಕ ! ನೋಡಲು ಓಡೋಡಿ ಬಂದ ದರ್ಶನ್ ! ಲೀಲಾವತಿ ಹೇಳಿದ್ದೇನು.? Darshan
- Pension Scheme : 60 ವರ್ಷ ಮೇಲ್ಪಟ್ಟ ವೃದ್ಧರಿಗೆ, ವಿಧವೆಯರಿಗೆ, ಅಂಗವಿಕಲರಿಗೆ ಈ ಕೆಲಸ ಮಾಡುವುದು ಕಡ್ಡಾಯ – ಇಲ್ಲಾಂದ್ರೆ ಹಣ ಬರಲ್ಲ.!
- ಸರ್ಕಾರಿ ಜಮೀನುಗಳಲ್ಲಿ ಸಾಗುವಳಿ ಹಾಗು ಮನೆ ನಿರ್ಮಿಸಿಕೊಂಡವರಿಗೆ ಬಂಪರ್ ಗುಡ್ ನ್ಯೂಸ್ // ತಮ್ಮ ಹೆಸರಿಗೆ ಖಾತಾ ನೋಂದಣಿ
- Pension Scheme : ಬಿಗ್ ಶಾಕಿಂಗ್, ಹಿರಿಯ ನಾಗರಿಕರ ಹಾಗೂ ಅಂಗವಿಕಲರ ಪಿಂಚಣಿ ವಿಧವೆ ಪೆನ್ಷನ್ ಬಂದ್!
- HSRP : ವಾಹನ ಮಾಲೀಕರಿಗೆ ಗುಡ್ ನ್ಯೂಸ್ – ನಂಬರ್ ಪ್ಲೇಟ್ ಚೇಂಜ್ ಮಾಡಿಲ್ಲ ಅಂದ್ರೆ.! – ಸಾರಿಗೆ ಸಚಿವ ರಾಮಲಿಂಗ ರೆಡ್ಡಿಯಿಂದ ಸೂಚನೆ
- BPL Ration Card : ಬಿಪಿಎಲ್ ರೇಷನ್ ಕಾರ್ಡ್ ಇರುವ ಎಲ್ಲಾ ಜನತೆಗೆ – 4 ಹೊಸ ರೂಲ್ಸ್ ಬಂಪರ್ ಗಿಫ್ಟ್.! ಕಾರ್ಡ್ ಇದ್ದವರು ತಪ್ಪದೇ ನೋಡಿ.!
- ಕಾಂತಾರ 2 ಸ್ಟೋರಿ ಕೇಳಿದ್ರೆ ಮೈ ಜುಂ ಅನ್ನುತ್ತೆ – KANTARA 2 ದೈವ ಹೇಳಿದ್ದು ಕೇಳಿದ್ರೆ ರೋಮಾಂಚನವಾಗುತ್ತೆ
- Drought Relief : ಬರ ಪರಿಹಾರ ಹಣ ಬಿಡುಗಡೆ / ನವೆಂಬರ್ 30ರೊಳಗೆ ಈ ಕೆಲಸ ಕಡ್ಡಾಯವಾಗಿ ಮಾಡಿ / ಇಲ್ಲದಿದ್ದರೆ ಬರ ಪರಿಹಾರ ಹಣ ಸಿಗಲ್ಲ.!
- BiggBoss Kannada 10 : ಬಿಗ್ ಬಾಸ್ ಮನೆಯಿಂದ ಹೊರ ಬಂದ ಸ್ಟ್ರಾಂಗ್ ಸ್ಪರ್ಧಿ.? ಕುತೂಹಲದಲ್ಲಿ ವೀಕ್ಷಕರು.!
- Senior Citizen Pension : 60 ವರ್ಷ ಮೇಲ್ಪಟ್ಟ ವಯಸ್ಸಾದ ಅಜ್ಜ- ಅಜ್ಜಿಯರಿಗೆ / ಇನ್ನು ಮುಂದೆ ಪ್ರತೀ ತಿಂಗಳು ₹3,000/- ರೂಪಾಯಿ
- Govt House Scheme : ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ನೀವು ಕೂಡಾ ಅರ್ಜಿ ಸಲ್ಲಿಸಬಹುದು
- Labour Card Facillity : ಲೇಬರ್ ಕಾರ್ಡ್ ಇದ್ದವರಿಗೆ ಬಂಪರ್ ಸುದ್ಧಿ.! / ಉಚಿತ ಮನೆ ಸೌಲಭ್ಯ ಪಡೆಯಬಹುದು.?
- Leelavati : ಲೀಲಾವತಿ ಇನ್ನಿಲ್ಲ ಎಂದವರಿಗೆ ಖಡಕ್ ಆಗಿ ಎಚ್ಚರಿಕೆ ಕೊಟ್ಟ ಮಗ ವಿನೋದ್ ರಾಜ್ ! ಚಿತ್ರರಂಗ ಶಾಕ್.!
- Free land : ಕೂಲಿ ಕೆಲಸ ಮಾಡುವವರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಗಿಫ್ಟ್ – ಸ್ವಂತ ಜಮೀನು ಇಲ್ಲದ ಕೃಷಿ ಕಾರ್ಮಿಕರಿಗೆ ಉಚಿತ ಜಮೀನು!
- Whitening Tips : ಮುಖ ಬೆಳ್ಳಗಾಗಲು ಮನೆಮದ್ದು / ರಾತ್ರಿ 1 ಬಾರಿ ಹಚ್ಚಿದರೆ ಸಾಕು ನಿಮ್ಮ ಮುಖ ಬೆಳ್ಳಗಾಗುತ್ತದೆ. 100% ಗ್ಯಾರಂಟಿ!
- Sangeeta shringeri : ಸಂಗೀತ ಇನ್ನೊಂದು ಮುಖ ಬಯಲು / ವಿನಯ್ ಬಲೆಗೆ ಬಿದ್ದಾರಾ ಸಂಗೀತಾ.? ಕಾರ್ತಿಕ್ ಹಾಗೂ ತುಕಾಲಿಗೆ ಮಾಡಿದ್ದೇನು.?
- ಪುರುಷರಿಗೆ ಸಣ್ಣ ಗಾತ್ರದ ಬೀಜಗಳು ಇದ್ದರೆ ಮಕ್ಕಳು ಆಗಲು ಕಷ್ಟವಾಗುತ್ತಾ – Health Tips in Kannada
- Itching : ಗುಪ್ತಾಂಗದ ಜಾಗದಲ್ಲಿ ನಿಮಗೆ ತುರಿಕೆ ಇದ್ದರೆ, ಇಲ್ಲಿದೆ ನೋಡಿ ಅದಕ್ಕೆ ಪರಿಹಾರ
- Bigg Boss Kannada 10 : 7ನೇ ವಾರಕ್ಕೆ ಹೊಸ ತಂಡ ರೆಡಿ / ಈ ಎರಡು ತಂಡದ ಕ್ಯಾಪ್ಟನ್ ಯಾರು ಗೊತ್ತಾ.?
- Ganga Kalyana Scheme : ಭರ್ಜರಿ ಗುಡ್ ನ್ಯೂಸ್– ಎಲ್ಲಾ ವರ್ಗದವರಿಗೆ ಕೊಳವೆಭಾವಿ ಬೋರ್ವೆಲ್ ಪಡೆಯಲು ಹಣ ಸಹಾಯಧನ – ಹೀಗೆ ಅರ್ಜಿ ಸಲ್ಲಿಸಿ ಬಂಪರ್!
- Gold Rate Today : ಪಾತಾಳಕ್ಕೆ ಕುಸಿದ ಚಿನ್ನ.! ಏರಿಕೆನಾ ಅಥವಾ ಇಳಿಕೆನಾ.? ಎಷ್ಟಾಗಿದೆ ಇಂದಿನ ಚಿನ್ನದ ಬೆಲೆ.?
- PM Matra Vandana Scheme : ಗರ್ಭಿಣಿ ಹಾಗು ಬಾಣಂತಿ ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ ಸರ್ಕಾರ
- Shramashakti : 2024 ಲೋಕಸಭಾ ಚುನಾವಣಾ ಹಿನ್ನೆಲೆ ಮತ್ತೊಂದು ಗ್ಯಾರಂಟಿ ಜಾರಿಗೆ / ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳೆಯರಿಗೆ ಬಂಪರ್.!
- Shramashakti : ಮಹಿಳೆಯರಿಗೆ ಸಿಹಿಸುದ್ಧಿ.! ಶ್ರಮಶಕ್ತಿ ಯೋಜನೆಯಡಿ ₹50,000/- ರೂ. ಹಣ ಬ್ಯಾಂಕ್ ಖಾತೆಗೆ ಜಮಾ.!
- Darshan : ದರ್ಶನ್ ಹಾಗು ಧ್ರುವ ಸರ್ಜಾ ಮಧ್ಯೆ ಜಗಳ ತಂದಿಟ್ಟವರು ಇವರೇ ನೋಡಿ.! ಧನ್ವೀರ್ ಶಾಕಿಂಗ್ ಹೇಳಿಕೆ.!
- BPL Card Updates : ನವೆಂಬರ್ 30ರ ಒಳಗಾಗಿ ಈ ಕೆಲಸ ಮಾಡದಿದ್ದರೆ ನಿಮ್ಮ ಬಿಪಿಎಲ್ ರೇಷನ್ ಕಾರ್ಡ್ ರದ್ದಾಗಲಿದೆ.!
- Bigg Boss Kannada : 3 ವರ್ಷದ ನಂತರ ಡ್ರೋನ್ ಪ್ರತಾಪ್ ಗೆ ತಂದೆಯಿಂದ ಪತ್ರ / ಪತ್ರ ನೋಡಿ ಬಿಕ್ಕಿ ಬಿಕ್ಕಿ ಅತ್ತ ಪ್ರತಾಪ್.!
- Bigg Boss Kannada : 6ನೇ ವಾರಕ್ಕೆ ಹೊಸ ಟೀಮ್.! ಈ ಬಾರಿ ಕಾರ್ತಿಕ್ ಹಾಗು ಸಂಗೀತಾ ಒಂದೇ ಟೀಮ್ ನಲ್ಲಿ ಇರಲ್ವಾ.?
- Drought Relief : ಬರಪೀಡಿತ ಜಿಲ್ಲೆಗಳ ರೈತರಿಗೆ ಈ ಕೆಲಸ ಮಾಡುವುದು ಕಡ್ಡಾಯ / ಇಲ್ಲದಿದ್ದರೆ ಬರ ಪರಿಹಾರ ಹಣ ಸಿಗಲ್ಲ.!