Indira Canteen: ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಬಡಜನರಿಗೆ ನಗರ ಹಾಗು ಪಟ್ಟಣಗಳಲ್ಲಿ ಅತೀ ಕಡಿಮೆ ಬೆಳೆಗೆ ಹೊಟ್ಟೆ ತುಂಬುವಷ್ಟು ಊಟ ನೀಡುವ ಹಸಿವು ಮುಕ್ತ ಕರ್ನಾಟಕಕ್ಕಾಗಿ ಇಂದಿರಾ ಕ್ಯಾಂಟೀನ್ ಜಾರಿಗೆ ತಂದು ಕರ್ನಾಟಕದಾದ್ಯಂತ ನಿರ್ಮಿಸಲಾಗಿತ್ತು. ಈಗ ಇಂದಿರಾ ಕ್ಯಾಂಟೀನ್ ನಲ್ಲಿ ದೊಡ್ಡ ಮಾಡಲಾಗಿದೆ. ಕ್ಯಾಂಟೀನ್ ಹೋಗುವ ಮುನ್ನ ಈ ವಿಷಯ ತಿಳಿದುಕೊಳ್ಳುವುದು ಉತ್ತಮ.
ಏಕೆಂದರೆ, ಇಂದಿರಾ ಕ್ಯಾಂಟೀನ್ ಈಗ ಮೊದಲಿನಂತಿಲ್ಲ. ಅಲ್ಲಿ ಎಲ್ಲಾ ರೀತಿಯ ಬದಲಾವಣೆ ಮಾಡಲಾಗಿದೆ. ಹೊಸ ಸರ್ಕಾರದಿಂದ ಹೊಸ ಬದಲಾವಣೆ ಮಾಡಲಾಗಿದೆ. ಕಡಿಮೆ ಬೆಲೆಗೆ ಹೊಟ್ಟೆ ತುಂಬುವಷ್ಟು ಊಟ ನೀಡುವುದಕ್ಕೆ ಹೆಸರಾಗಿರುವ ಇಂದಿರಾ ಕ್ಯಾಂಟೀನ್, ಈಗ ಮತ್ತೆ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದ್ದು ಸಾಕಷ್ಟು ಇಂದಿರಾ ಕ್ಯಾಂಟೀನ್ ಗಳು ಬಜೆಟ್ ಇಲ್ಲದೇ ಬಂದ್ ಆಗಿದ್ದವು. ಈಗ ಮತ್ತೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ಕ್ಯಾಂಟೀನ್ ಗಳಿಗೆ ಜೀವ ತುಂಬಿದಂತಾಗಿದೆ.
ಇದನ್ನೂ ಕೂಡ ಓದಿ : Congress Guarantee : ನಿಮ್ಮ ಬಳಿ 2 ಕಾರ್ಡ್ ಗಳು ಇರಲೇಬೇಕು / ಗೃಹಲಕ್ಷ್ಮಿ ಯೋಜನೆ 2023
ಇಂದಿರಾ ಕ್ಯಾಂಟೀನ್ ನಲ್ಲಿ ಬದಲಾಗಿರುವ ಹೊಸ ಬದಲಾವಣೆ ಏನೆಂದು ತಿಳಿದುಕೊಳ್ಳೋಣ – ಈಗಾಗಲೇ ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಹಿತಿ ನೀಡಿದ್ದರು. ನಗರ, ಪಟ್ಟಣಗಳಲ್ಲಿರುವ ಹಾಗು ಕಾರ್ಯ ನಿಮಿತ್ತ ನಗರಗಳಿಗೆ ಬರುವ ಬಡವರ ಹಸಿವು ತಣಿಸುವ ಸದುದ್ದೇಶದಿಂದಾಗಿ ನಮ್ಮ ಸರ್ಕಾರ ಪ್ರಾರಂಭಿಸಿದ್ದ ಇಂದಿರಾ ಕ್ಯಾಂಟೀನ್ ಗಳನ್ನೂ ಬಿಜೆಪಿ ಸರ್ಕಾರ ನಿರ್ಲಕ್ಷಿಸಿದ ಕಾರಣದಿಂದಾಗಿ ಕೆಲವು ಕಡೆ ಮುಚ್ಚಿವೆ. ಹಲವು ಕಡೆ ಮುಚ್ಚುವ ಸ್ಥಿತಿಯಲ್ಲಿವೆ ಎಂದು ಕಿಡಿಕಾರಿದ್ದಾರೆ.
ಗರೀಬಿ ಹಟಾವೋ ಘೋಷಣೆಯ ಮೂಲಕ ಬಡತನ ನಿರ್ಮೂಲನೆ ಕಾರ್ಯವನ್ನು ಕಾಳಜಿಯಿಂದ ಮಾಡಿದ್ದ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಹೆಸರಿನ ಇಂದಿರಾ ಕ್ಯಾಂಟೀನ್ ಗಳನ್ನೂ ಮುಚ್ಚಲು ನಾವು ಅವಕಾಶ ನೀಡುವುದಿಲ್ಲ. ಅಗತ್ಯ ಸಂಪನ್ಮೂಲ ಒದಗಿಸಿ ಅವುಗಗಳನ್ನ ಪುನಶ್ಚೇತನ ಗೊಳಿಸುವುದಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ. ಅತೀ ಶೀಘ್ರದಲ್ಲೇ ಇಂದಿರಾ ಕ್ಯಾಂಟೀನ್ ಗಳು ಸ್ವಸ್ಥ ಮತ್ತು ರುಚ್ಘಿಕರವಾದ ಊಟ ತಿಂಡಿಗಳೊಂದಿಗೆ ಜನರ ಸೇವೆ ಶುರುಮಾಡಲಿವೆ. ಹಸಿದವರ ಪಾಲಿಗೆ ಅನ್ನವೇ ದೇವರು ಎನ್ನುವುದಾಗಿ ಹೇಳಿದ್ದಾರೆ.
ಈಗಾಗಲೇ ಇಂದಿರಾ ಕ್ಯಾಂಟೀನ್ ಟೆಂಡರ್ ಪ್ರಕ್ರಿಯೆ ಆರಂಭವಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಕ್ಯಾಂಟೀನ್ ಗೆ ಅಡುಗೆ ಕೋಣೆ ವಸ್ತುಗಳನ್ನ ಬದಲಾಯಿಸಬೇಕಿದೆ. ಉಪಹಾರ ದರ 5 ರಿಂದ 10 ರೂಪಾಯಿಗೆ ಏರಿಕೆ ಮಾಡಲಾಗುತ್ತದೆ. ರಾತ್ರಿ ಊಟಕ್ಕೆ ಬೇಡಿಕೆ ಕಡಿಮೆ ಹಿನ್ನಲೆ ಅದು ಹಾಗೆಯೇ ಮುಂದುವರೆಯುತ್ತದೆ. ಹಣ ಪಾವತಿಯಾಗಿಲ್ಲ ಎನ್ನುವ ದೂರು ಕೇಳಿಬಂದಿದೆ. ಒಂದು ತಿಂಗಳಲ್ಲಿ ಟೆಂಡರ್ ಗುತ್ತಿಗೆದಾರರಿಗೆ ಹಳೇ ಬಾಕಿ ಚುಕ್ತಾ ಆಗಲಿದೆ ಎಂದರು.
ಇದನ್ನೂ ಕೂಡ ಓದಿ : Bank New Rules : ಬ್ಯಾಂಕ್ ಅಕೌಂಟ್ ಇದ್ದವರ ಗಮನಕ್ಕೆ / ಎಲ್ಲಾ ಬ್ಯಾಂಕ್ ಗ್ರಾಹಕರು ತಪ್ಪದೆ ನೋಡಿ
2017ರಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ಇಂದಿರಾ ಕ್ಯಾಂಟೀನ್ ಆರಂಭಿಸಿದ್ದರು. ಕಡಿಮೆ ದರದಲ್ಲಿ ಆಹಾರ ನೀಡುವ ಇಂದಿರಾ ಕ್ಯಾಂಟೀನ್ ಭಾರೀ ಜನಪ್ರಿಯವಾಗಿತ್ತು. ಬೆಂಗಳೂರಿನಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿಯೇ 175 ಇಂದಿರಾ ಕ್ಯಾಂಟೀನ್ ಗಳನ್ನ ಸ್ಥಾಪಿಸಲಾಗಿತ್ತು. ಇದಲ್ಲದೇ ಹಲವು ಜಿಲ್ಲಾ ಕೇಂದ್ರಗಳಲ್ಲೂ ಇಂದಿರಾ ಕ್ಯಾಂಟೀನ್ ಆರಂಭಿಸಲಾಗಿತ್ತು. ಇದು ಸಿದ್ದರಾಮಯ್ಯ ಸರ್ಕಾರ ಮಹತ್ವಾಕಾಂಕ್ಷಿ ಯೋಜನೆಯಾಗಿತ್ತು. ಈಗ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇಂದಿರಾ ಕ್ಯಾಂಟೀನ್ ಗಳಲ್ಲಿ ಊಟ ತಿಂಡಿಯನ್ನ ಬಡ ಜನರಿಗೆ ಒದಗಿಸುವಂತಹ ಕೆಲಸವನ್ನ ಪುನರಾರಂಭಿಸಲಾಗುತ್ತದೆ. ಈ ಮೂಲಕ ಇಂದಿರಾ ಕ್ಯಾಂಟೀನ್ ಮೂಲಕ ಮತ್ತೆ ಹಸಿದವರ ಹೊಟ್ಟೆ ತುಂಬಿಸುವಂತಹ ಪ್ರಕ್ರಿಯೆ ಶುರುವಾಗಲಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ. ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Leelavathi : ವಿನೋದ್ ಹಾಗೂ ನನ್ನ ನಡುವಿನ ಸೀಕ್ರೆಟ್ ಯಾರಿಗೂ ಗೊತ್ತಿಲ್ಲ ಎಂದು ಶಿವಣ್ಣ ಹೇಳಿದ್ದೇಕೆ.? ಕಣ್ಣೀರಿಟ್ಟ ಲೀಲಾವತಿ.!
- Drought Relief : 1ನೇ ಕಂತಿನ ಬರ ಪರಿಹಾರ ಹಣ ಬಿಡುಗಡೆ – ಬರ ಪರಿಹಾರ 3 ಕಂತುಗಳಲ್ಲಿ ರೈತರ ಖಾತೆಗಳಿಗೆ ಬಿಡುಗಡೆ – ಸಿಎಂ ಸಿದ್ದರಾಮಯ್ಯ
- Property Rules : ಸ್ವಂತ ಆಸ್ತಿಯ ಮಾಲೀಕರಿಗೆ ಬಿಗ್ ಶಾಕ್ – ಡಿಸೆಂಬರ್ ನಿಂದ ಹೊಸ ರೂಲ್ಸ್ – ಮನೆ ಜಮೀನು ಪ್ಲಾಟ್ ಇದ್ದರೆ ನೋಡಿ
- Pension Scheme : 60 ವರ್ಷ ಮೇಲ್ಪಟ್ಟವರಿಗೆ ಬಂಪರ್ ಗಿಫ್ಟ್ – ಪ್ರತಿ ತಿಂಗಳಿಗೆ 5 ಸಾವಿರ ಹಣ ಬ್ಯಾಂಕ್ ಖಾತೆಗೆ ಜಮೆ.!
- Adike Rate Today : ಇಂದಿನ ಅಡಿಕೆ ಬೆಲೆ.? ಪ್ರಮುಖ ಮಾರುಕಟ್ಟೆಯಲ್ಲಿ ಎಷ್ಟಾಗಿದೆ ಗೊತ್ತಾ ಇಂದಿನ ಅಡಿಕೆಯ ಬೆಲೆ.?
- Gold – Silver Rate : 24 ಗಂಟೆಯಲ್ಲಿ ಚಿನ್ನದ ಹಾಗು ಬೆಳ್ಳಿಯ ಬೆಲೆ ಎಷ್ಟಾಗಿದೆ ಗೊತ್ತಾ.? ಇಳಿಕೆನಾ ಅಥವಾ ಏರಿಕೆನಾ.?
- Solar Scheme :ರೈತರಿಗೆ 4 ಲಕ್ಷ ಸಹಾಯಧನ.! ಸೋಲಾರ್ ವಿದ್ಯುತ್ ಅವಳಡಿಕೆಗಾಗಿ ರೈತರಿಗೆ ಹೊಸ ಸ್ಕೀಮ್.!
- Farmer’s Loan Waiver : ಎಲ್ಲಾ ರೈತರಿಗೆ ಭರ್ಜರಿ ಗುಡ್ ನ್ಯೂಸ್.! ರೈತರ ಸಾಲಮನ್ನಾ / ಶೂನ್ಯ ಬಡ್ಡಿ ದರದಲ್ಲಿ 5 ಲಕ್ಷ ಹೊಸ ಸಾಲ!
- Vehicle Subsidy : ವಾಹನ ಖರೀದಿಸುವವರಿಗೆ 3 ಲಕ್ಷ ಹಣ ಸಬ್ಸಿಡಿ ಸಿಗಲಿದೆ
- ಬಿಕಿನಿ ಹಾಕಿಕೊಂಡು ಬಂದು ಎಲ್ಲರಿಗೂ ಶಾಕ್ ಕೊಟ್ಟ ಸಂಗೀತ.!Sangeetha Sringeriಬಿಕಿನಿ ಹಾಕಿಕೊಂಡು ಬಂದು ಎಲ್ಲರಿಗೂ ಶಾಕ್ ಕೊಟ್ಟ ಸಂಗೀತ.!
- Bigg Boss Kannada Season 10 : ಇವರೇ ಬಿಗ್ ಬಾಸ್ ವೈಲ್ಡ್ ಕಾರ್ಡ್ ಎಂಟ್ರಿ – Wild Card Entry – Bbk10
- Farmer Loan : ಸಾಲ ಇರುವ ರೈತರಿಗೆ ಬಂಪರ್ – ಎಲ್ಲ ರೈತರ ಸಾಲ ಮನ್ನಾ ಘೋಷಣೆ – ಸಾಲವಿರುವ ರೈತರು ತಪ್ಪದೇ ನೋಡಿ
- Leelavathi : ನಟಿ ಲೀಲಾವತಿ ಪರಿಸ್ಥಿತಿ ಚಿಂತಾಜನಕ ! ನೋಡಲು ಓಡೋಡಿ ಬಂದ ದರ್ಶನ್ ! ಲೀಲಾವತಿ ಹೇಳಿದ್ದೇನು.? Darshan
- Pension Scheme : 60 ವರ್ಷ ಮೇಲ್ಪಟ್ಟ ವೃದ್ಧರಿಗೆ, ವಿಧವೆಯರಿಗೆ, ಅಂಗವಿಕಲರಿಗೆ ಈ ಕೆಲಸ ಮಾಡುವುದು ಕಡ್ಡಾಯ – ಇಲ್ಲಾಂದ್ರೆ ಹಣ ಬರಲ್ಲ.!
- ಸರ್ಕಾರಿ ಜಮೀನುಗಳಲ್ಲಿ ಸಾಗುವಳಿ ಹಾಗು ಮನೆ ನಿರ್ಮಿಸಿಕೊಂಡವರಿಗೆ ಬಂಪರ್ ಗುಡ್ ನ್ಯೂಸ್ // ತಮ್ಮ ಹೆಸರಿಗೆ ಖಾತಾ ನೋಂದಣಿ
- Pension Scheme : ಬಿಗ್ ಶಾಕಿಂಗ್, ಹಿರಿಯ ನಾಗರಿಕರ ಹಾಗೂ ಅಂಗವಿಕಲರ ಪಿಂಚಣಿ ವಿಧವೆ ಪೆನ್ಷನ್ ಬಂದ್!
- HSRP : ವಾಹನ ಮಾಲೀಕರಿಗೆ ಗುಡ್ ನ್ಯೂಸ್ – ನಂಬರ್ ಪ್ಲೇಟ್ ಚೇಂಜ್ ಮಾಡಿಲ್ಲ ಅಂದ್ರೆ.! – ಸಾರಿಗೆ ಸಚಿವ ರಾಮಲಿಂಗ ರೆಡ್ಡಿಯಿಂದ ಸೂಚನೆ
- BPL Ration Card : ಬಿಪಿಎಲ್ ರೇಷನ್ ಕಾರ್ಡ್ ಇರುವ ಎಲ್ಲಾ ಜನತೆಗೆ – 4 ಹೊಸ ರೂಲ್ಸ್ ಬಂಪರ್ ಗಿಫ್ಟ್.! ಕಾರ್ಡ್ ಇದ್ದವರು ತಪ್ಪದೇ ನೋಡಿ.!
- ಕಾಂತಾರ 2 ಸ್ಟೋರಿ ಕೇಳಿದ್ರೆ ಮೈ ಜುಂ ಅನ್ನುತ್ತೆ – KANTARA 2 ದೈವ ಹೇಳಿದ್ದು ಕೇಳಿದ್ರೆ ರೋಮಾಂಚನವಾಗುತ್ತೆ
- Drought Relief : ಬರ ಪರಿಹಾರ ಹಣ ಬಿಡುಗಡೆ / ನವೆಂಬರ್ 30ರೊಳಗೆ ಈ ಕೆಲಸ ಕಡ್ಡಾಯವಾಗಿ ಮಾಡಿ / ಇಲ್ಲದಿದ್ದರೆ ಬರ ಪರಿಹಾರ ಹಣ ಸಿಗಲ್ಲ.!
- BiggBoss Kannada 10 : ಬಿಗ್ ಬಾಸ್ ಮನೆಯಿಂದ ಹೊರ ಬಂದ ಸ್ಟ್ರಾಂಗ್ ಸ್ಪರ್ಧಿ.? ಕುತೂಹಲದಲ್ಲಿ ವೀಕ್ಷಕರು.!
- Senior Citizen Pension : 60 ವರ್ಷ ಮೇಲ್ಪಟ್ಟ ವಯಸ್ಸಾದ ಅಜ್ಜ- ಅಜ್ಜಿಯರಿಗೆ / ಇನ್ನು ಮುಂದೆ ಪ್ರತೀ ತಿಂಗಳು ₹3,000/- ರೂಪಾಯಿ
- Govt House Scheme : ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ನೀವು ಕೂಡಾ ಅರ್ಜಿ ಸಲ್ಲಿಸಬಹುದು
- Labour Card Facillity : ಲೇಬರ್ ಕಾರ್ಡ್ ಇದ್ದವರಿಗೆ ಬಂಪರ್ ಸುದ್ಧಿ.! / ಉಚಿತ ಮನೆ ಸೌಲಭ್ಯ ಪಡೆಯಬಹುದು.?
- Leelavati : ಲೀಲಾವತಿ ಇನ್ನಿಲ್ಲ ಎಂದವರಿಗೆ ಖಡಕ್ ಆಗಿ ಎಚ್ಚರಿಕೆ ಕೊಟ್ಟ ಮಗ ವಿನೋದ್ ರಾಜ್ ! ಚಿತ್ರರಂಗ ಶಾಕ್.!