ಭಾರತ ದೇಶದ ರಾಷ್ಟ್ರೀಯ ವೃಕ್ಷ ಯಾವುದು
ಸರಿಯಾದ ಉತ್ತರ :- ಆಲದ ಮರ
ರೆಕ್ಕೆಗಳಿಲ್ಲದ ಪಕ್ಷಿ ಯಾವುದು
ಸರಿಯಾದ ಉತ್ತರ :- ಕಿವಿ
ನಿಂಬೆಗಿಡದ ಹೂವಿನ ಬಣ್ಣ ಯಾವುದು
ಸರಿಯಾದ ಉತ್ತರ :- ಬಿಳಿ
ಕರ್ನಾಟಕದ ನಯಗರ್ ಎಂದು ಯಾವ ಜಲಪಾತವನ್ನು ಕರೆಯುತ್ತಾರೆ
ಸರಿಯಾದ ಉತ್ತರ :- ಗೋಕಾಕ್ ಜಲಪಾತ
ಯಾವ ದೇಶದಲ್ಲಿ ಸೂರ್ಯ ಮೊದಲು ಉದಯಿಸುತ್ತಾನೆ
ಸರಿಯಾದ ಉತ್ತರ :- ನ್ಯೂಜಿಲ್ಯಾಂಡ್
ನದಿಗಳಿಲ್ಲದ ದೇಶ ಯಾವುದು
ಸರಿಯಾದ ಉತ್ತರ :- ಸೌದಿ ಅರೇಬಿಯಾ
ಪ್ರಪಂಚದಲ್ಲಿ ಅತಿ ಹೆಚ್ಚು ಆಪಲ್ ಬೆಳೆಯುವ ದೇಶ ಯಾವುದು
ಸರಿಯಾದ ಉತ್ತರ :- ಚೈನಾ
ಪಂಜಾಬ್ ರಾಜ್ಯಕ್ಕೆ ಆ ಹೆಸರು ಹೇಗೆ ಬಂತು
ಸರಿಯಾದ ಉತ್ತರ :- ನದಿಗಳಿಂದ
ಭಾರತ ಮತ್ತು ಅಮೆರಿಕಾಗಿ ಎಷ್ಟು ಸಮಯ ವ್ಯತ್ಯಾಸವಿದೆ
ಸರಿಯಾದ ಉತ್ತರ :- 9 ಗಂಟೆ 30 ನಿಮಿಷ
ಭಾರತದ ಹೆಚ್ಚು ಕಾಫಿ ಉತ್ಪಾದನೆ ಮಾಡುವ ರಾಜ್ಯ ಯಾವುದು
ಸರಿಯಾದ ಉತ್ತರ :- ಕರ್ನಾಟಕ
ಭಾರತ ದೇಶದ ದೊಡ್ಡ ರಾಜ್ಯ ಯಾವುದು
ಸರಿಯಾದ ಉತ್ತರ :- ರಾಜಸ್ಥಾನ
ಭಾರತ ದೇಶದ ಚಿಕ್ಕ ರಾಜ್ಯ ಯಾವುದು
ಸರಿಯಾದ ಉತ್ತರ :- ಗೋವಾ
ಪ್ರಪಂಚದಲ್ಲಿ ದೊಡ್ಡ ಜೀವಿ ಯಾವುದು
ಸರಿಯಾದ ಉತ್ತರ :- ನೀಲಿ ತಿಮಿಂಗಿಲ
ಪ್ರಪಂಚದಲ್ಲಿ ಚಿಕ್ಕ ಪಕ್ಷಿ ಯಾವುದು
ಸರಿಯಾದ ಉತ್ತರ :- ಹಮ್ಮಿಂಗ್ಬರ್ಡ್
ಅತ್ಯಂತ ವಿಷಕಾರಿ ನೀನು ಯಾವುದು
ಸರಿಯಾದ ಉತ್ತರ :- ಕಲ್ಲು ಮೀನು
ಒಟ್ಟು ಖಂಡಗಳಲ್ಲಿ ಹೆಚ್ಚು ದೇಶಗಳನ್ನು ಹೊಂದಿರುವ ಖಂಡ ಯಾವುದು
ಸರಿಯಾದ ಉತ್ತರ :- ಆಫ್ರಿಕಾ
ಸೊಳ್ಳೆಗಳು ಇಲ್ಲದ ದೇಶ ಯಾವುದು
ಸರಿಯಾದ ಉತ್ತರ :- ಐಸ್ ಲ್ಯಾಂಡ್
ಬಿಳಿ ಆನೆಗಳು ಇರುವ ದೇಶ ಯಾವುದು
ಸರಿಯಾದ ಉತ್ತರ :- ಥೈಲ್ಯಾಂಡ್
ಹಿಂದಕ್ಕೆ ನಡೆಯದ ಪಕ್ಷಿ ಯಾವುದು
ಸರಿಯಾದ ಉತ್ತರ :- ಹಮ್ಮಿಂಗ್ಬರ್ಡ್
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ. ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Drought Relief : 1ನೇ ಕಂತಿನ ಬರ ಪರಿಹಾರ ಹಣ ಬಿಡುಗಡೆ – ಬರ ಪರಿಹಾರ 3 ಕಂತುಗಳಲ್ಲಿ ರೈತರ ಖಾತೆಗಳಿಗೆ ಬಿಡುಗಡೆ – ಸಿಎಂ ಸಿದ್ದರಾಮಯ್ಯ
- Property Rules : ಸ್ವಂತ ಆಸ್ತಿಯ ಮಾಲೀಕರಿಗೆ ಬಿಗ್ ಶಾಕ್ – ಡಿಸೆಂಬರ್ ನಿಂದ ಹೊಸ ರೂಲ್ಸ್ – ಮನೆ ಜಮೀನು ಪ್ಲಾಟ್ ಇದ್ದರೆ ನೋಡಿ
- Pension Scheme : 60 ವರ್ಷ ಮೇಲ್ಪಟ್ಟವರಿಗೆ ಬಂಪರ್ ಗಿಫ್ಟ್ – ಪ್ರತಿ ತಿಂಗಳಿಗೆ 5 ಸಾವಿರ ಹಣ ಬ್ಯಾಂಕ್ ಖಾತೆಗೆ ಜಮೆ.!
- Adike Rate Today : ಇಂದಿನ ಅಡಿಕೆ ಬೆಲೆ.? ಪ್ರಮುಖ ಮಾರುಕಟ್ಟೆಯಲ್ಲಿ ಎಷ್ಟಾಗಿದೆ ಗೊತ್ತಾ ಇಂದಿನ ಅಡಿಕೆಯ ಬೆಲೆ.?
- Gold – Silver Rate : 24 ಗಂಟೆಯಲ್ಲಿ ಚಿನ್ನದ ಹಾಗು ಬೆಳ್ಳಿಯ ಬೆಲೆ ಎಷ್ಟಾಗಿದೆ ಗೊತ್ತಾ.? ಇಳಿಕೆನಾ ಅಥವಾ ಏರಿಕೆನಾ.?
- Solar Scheme :ರೈತರಿಗೆ 4 ಲಕ್ಷ ಸಹಾಯಧನ.! ಸೋಲಾರ್ ವಿದ್ಯುತ್ ಅವಳಡಿಕೆಗಾಗಿ ರೈತರಿಗೆ ಹೊಸ ಸ್ಕೀಮ್.!
- Farmer’s Loan Waiver : ಎಲ್ಲಾ ರೈತರಿಗೆ ಭರ್ಜರಿ ಗುಡ್ ನ್ಯೂಸ್.! ರೈತರ ಸಾಲಮನ್ನಾ / ಶೂನ್ಯ ಬಡ್ಡಿ ದರದಲ್ಲಿ 5 ಲಕ್ಷ ಹೊಸ ಸಾಲ!
- Vehicle Subsidy : ವಾಹನ ಖರೀದಿಸುವವರಿಗೆ 3 ಲಕ್ಷ ಹಣ ಸಬ್ಸಿಡಿ ಸಿಗಲಿದೆ
- ಬಿಕಿನಿ ಹಾಕಿಕೊಂಡು ಬಂದು ಎಲ್ಲರಿಗೂ ಶಾಕ್ ಕೊಟ್ಟ ಸಂಗೀತ.!Sangeetha Sringeriಬಿಕಿನಿ ಹಾಕಿಕೊಂಡು ಬಂದು ಎಲ್ಲರಿಗೂ ಶಾಕ್ ಕೊಟ್ಟ ಸಂಗೀತ.!
- Bigg Boss Kannada Season 10 : ಇವರೇ ಬಿಗ್ ಬಾಸ್ ವೈಲ್ಡ್ ಕಾರ್ಡ್ ಎಂಟ್ರಿ – Wild Card Entry – Bbk10
- Farmer Loan : ಸಾಲ ಇರುವ ರೈತರಿಗೆ ಬಂಪರ್ – ಎಲ್ಲ ರೈತರ ಸಾಲ ಮನ್ನಾ ಘೋಷಣೆ – ಸಾಲವಿರುವ ರೈತರು ತಪ್ಪದೇ ನೋಡಿ
- Leelavathi : ನಟಿ ಲೀಲಾವತಿ ಪರಿಸ್ಥಿತಿ ಚಿಂತಾಜನಕ ! ನೋಡಲು ಓಡೋಡಿ ಬಂದ ದರ್ಶನ್ ! ಲೀಲಾವತಿ ಹೇಳಿದ್ದೇನು.? Darshan
- Pension Scheme : 60 ವರ್ಷ ಮೇಲ್ಪಟ್ಟ ವೃದ್ಧರಿಗೆ, ವಿಧವೆಯರಿಗೆ, ಅಂಗವಿಕಲರಿಗೆ ಈ ಕೆಲಸ ಮಾಡುವುದು ಕಡ್ಡಾಯ – ಇಲ್ಲಾಂದ್ರೆ ಹಣ ಬರಲ್ಲ.!
- ಸರ್ಕಾರಿ ಜಮೀನುಗಳಲ್ಲಿ ಸಾಗುವಳಿ ಹಾಗು ಮನೆ ನಿರ್ಮಿಸಿಕೊಂಡವರಿಗೆ ಬಂಪರ್ ಗುಡ್ ನ್ಯೂಸ್ // ತಮ್ಮ ಹೆಸರಿಗೆ ಖಾತಾ ನೋಂದಣಿ
- Pension Scheme : ಬಿಗ್ ಶಾಕಿಂಗ್, ಹಿರಿಯ ನಾಗರಿಕರ ಹಾಗೂ ಅಂಗವಿಕಲರ ಪಿಂಚಣಿ ವಿಧವೆ ಪೆನ್ಷನ್ ಬಂದ್!
- HSRP : ವಾಹನ ಮಾಲೀಕರಿಗೆ ಗುಡ್ ನ್ಯೂಸ್ – ನಂಬರ್ ಪ್ಲೇಟ್ ಚೇಂಜ್ ಮಾಡಿಲ್ಲ ಅಂದ್ರೆ.! – ಸಾರಿಗೆ ಸಚಿವ ರಾಮಲಿಂಗ ರೆಡ್ಡಿಯಿಂದ ಸೂಚನೆ
- BPL Ration Card : ಬಿಪಿಎಲ್ ರೇಷನ್ ಕಾರ್ಡ್ ಇರುವ ಎಲ್ಲಾ ಜನತೆಗೆ – 4 ಹೊಸ ರೂಲ್ಸ್ ಬಂಪರ್ ಗಿಫ್ಟ್.! ಕಾರ್ಡ್ ಇದ್ದವರು ತಪ್ಪದೇ ನೋಡಿ.!
- ಕಾಂತಾರ 2 ಸ್ಟೋರಿ ಕೇಳಿದ್ರೆ ಮೈ ಜುಂ ಅನ್ನುತ್ತೆ – KANTARA 2 ದೈವ ಹೇಳಿದ್ದು ಕೇಳಿದ್ರೆ ರೋಮಾಂಚನವಾಗುತ್ತೆ
- Drought Relief : ಬರ ಪರಿಹಾರ ಹಣ ಬಿಡುಗಡೆ / ನವೆಂಬರ್ 30ರೊಳಗೆ ಈ ಕೆಲಸ ಕಡ್ಡಾಯವಾಗಿ ಮಾಡಿ / ಇಲ್ಲದಿದ್ದರೆ ಬರ ಪರಿಹಾರ ಹಣ ಸಿಗಲ್ಲ.!
- BiggBoss Kannada 10 : ಬಿಗ್ ಬಾಸ್ ಮನೆಯಿಂದ ಹೊರ ಬಂದ ಸ್ಟ್ರಾಂಗ್ ಸ್ಪರ್ಧಿ.? ಕುತೂಹಲದಲ್ಲಿ ವೀಕ್ಷಕರು.!
- Senior Citizen Pension : 60 ವರ್ಷ ಮೇಲ್ಪಟ್ಟ ವಯಸ್ಸಾದ ಅಜ್ಜ- ಅಜ್ಜಿಯರಿಗೆ / ಇನ್ನು ಮುಂದೆ ಪ್ರತೀ ತಿಂಗಳು ₹3,000/- ರೂಪಾಯಿ
- Govt House Scheme : ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ನೀವು ಕೂಡಾ ಅರ್ಜಿ ಸಲ್ಲಿಸಬಹುದು
- Labour Card Facillity : ಲೇಬರ್ ಕಾರ್ಡ್ ಇದ್ದವರಿಗೆ ಬಂಪರ್ ಸುದ್ಧಿ.! / ಉಚಿತ ಮನೆ ಸೌಲಭ್ಯ ಪಡೆಯಬಹುದು.?
- Leelavati : ಲೀಲಾವತಿ ಇನ್ನಿಲ್ಲ ಎಂದವರಿಗೆ ಖಡಕ್ ಆಗಿ ಎಚ್ಚರಿಕೆ ಕೊಟ್ಟ ಮಗ ವಿನೋದ್ ರಾಜ್ ! ಚಿತ್ರರಂಗ ಶಾಕ್.!
- Free land : ಕೂಲಿ ಕೆಲಸ ಮಾಡುವವರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಗಿಫ್ಟ್ – ಸ್ವಂತ ಜಮೀನು ಇಲ್ಲದ ಕೃಷಿ ಕಾರ್ಮಿಕರಿಗೆ ಉಚಿತ ಜಮೀನು!