Kartik – Sangeeta : ಬಿಗ್ ಬಾಸ್ ಮನೆಯಲ್ಲಿ ಪ್ರೀತಿ ಪ್ರೇಮ ಕಾಮನ್ ಇದೀಗ ಆಗಿದೆ. ಪ್ರತೀ ಬಾರಿ ಕೂಡ ಬಿಗ್ ಬಾಸ್ ಕನ್ನಡ ಸೀಸನ್ ಆರಂಭವಾಗುವಾಗ ಈ ಬಾರಿ ಯಾರಿಗೆ ಯಾರ ಮೇಲೆ ಲವ್ವಾಗುತ್ತೆ ಎಂದು ವೀಕ್ಷಕರು ಕೂಡ ಕಾಯುತ್ತಿರುತ್ತಾರೆ. ಬಿಗ್ ಬಾಸ್ ಕನ್ನಡ ಸೀಸನ್ 10 ಆರಂಭವಾಗಿ ಇದೀಗ ಒಂದು ವಾರ ಕಳೆದಿದ್ದು, ಬಿಗ್ ಬಾಸ್ ಮನೆಯಲ್ಲಿ ಎರಡೇ ವಾರದಲ್ಲಿ ಪ್ರೀತಿ ಪ್ರೇಮದ ಸುಳಿವು ಈಗಾಗಲೇ ಸಿಕ್ಕಿದೆ. ರಕ್ಷಿತ್ ಶೆಟ್ಟಿ ಅಭಿನಯದ ಚಾರ್ಲಿ 777 ಸಿನಿಮಾದ ಬೆಡಗಿ ಸಂಗೀತಾ ಶೃಂಗೇರಿ ದೊಡ್ಮನೆಯಲ್ಲಿ ಈ ಬಾರಿ ಸದ್ದು ಮಾಡುತ್ತಿದ್ದಾರೆ. ಈ ನಡುವೆ ಕಾರ್ತಿಕ್ ಕೂಡ ತನ್ನ ಇರುವಿಕೆಯನ್ನು ಆಗಾಗ ತೋರಿಸುತ್ತಿರುತ್ತಾರೆ. ಸಂಗೀತಾ-ಕಾರ್ತಿಕ್ ಫ್ರೆಂಡ್ ಶಿಪ್ ಕೂಡ ದಿನಕಳೆದಂತೆ ಬೆಳೆಯುತ್ತಿದೆ.
ಇದನ್ನೂ ಕೂಡ ಓದಿ : Farmers Loan Waiver : ಬರಪೀಡಿತ ಜಿಲ್ಲೆಗಳ ರೈತರ ಮುಖದಲ್ಲಿ ಮಂದಹಾಸ.! ಎಲ್ಲಾ ರೈತರ ಸಾಲಮನ್ನಾಗೆ ಸೂಚನೆ ನೀಡಿತಾ ಸರ್ಕಾರ.?
ಬಿಗ್ ಬಾಸ್ ಪ್ರಾರಂಭವಾದಾಗಿನಿಂದಲೂ ಕಾರ್ತಿಕ್ ಹಾಗು ಸಂಗೀತಾ ಕ್ಲೋಸ್ ಫ್ರೆಂಡ್ಸ್ ಆಗಿದ್ದರು. ದಿನಗಳು ಕಳೆಯುತ್ತಾ ಇವರಿಬ್ಬರ ಸ್ನೇಹ ಇದೀಗ ಪ್ರೀತಿಯತ್ತ ತಿರುಗುವ ಎಲ್ಲ ಲಕ್ಷಣಗಳು ಕಾಣುತ್ತಿದೆ. ದೊಡ್ಮನೆಯಲ್ಲಿ ಕಾರ್ತಿಕ್ ಹಾಗು ಸಂಗೀತಾ ಯಾವಾಗಲೂ ಒಟ್ಟಿಗೆ ಕಾಲ ಕಳೆಯುತ್ತಿರುತ್ತಾರೆ. ತುಂಬಾ ಕ್ಲೋಸ್ ಆಗಿರುವ ಸಂಗೀತಾ-ಕಾರ್ತಿಕ್ ಲವ್ ನಲ್ಲಿ ಬಿದ್ದಿದ್ದಾರೆನ್ನುವ ಗುಸುಗುಸು ಬಿಗ್ ಬಾಸ್ ಮನೆಯಲ್ಲಿ ಶುರುವಾಗಿದೆ. ದೊಡ್ಮನೆಯಲ್ಲಿ ಬಿಗ್ ಬಾಸ್ ನೀಡಿದ ಟಾಸ್ಕ್ ವೇಳೆ ಕಾರ್ತಿಕ್ ಅವರ ಬೆನ್ನಿಗೆ ಗಾಯವಾಗಿದೆ. ಇದರಿಂದ ಬಹಳ ನೊಂದುಕೊಂಡು ಸಂಗೀತಾ ಅವರು ಕಾರ್ತಿಕ್ ಬೆನ್ನಿಗೆ ಆದ ಗಾಯಕ್ಕೆ ಎಣ್ಣೆ ಹಚ್ಚಿ ಮಸಾಜ್ ಕೂಡ ಮಾಡಿದ್ದಾರೆ. ಆ ಬಳಿಕ ಸಂಗೀತಾ ಅವರು ಕಾರ್ತಿಕ್ ನನ್ನು ತಬ್ಬಿಕೊಂಡು ಸಮಾಧಾನ ಮಾಡಿದ್ದಾರೆ.
ಇದನ್ನೂ ಕೂಡ ಓದಿ : Pension Scheme : 60 ವರ್ಷ ಮೇಲ್ಪಟ್ಟ ಅಜ್ಜ-ಅಜ್ಜಿಯರು ಇನ್ನು ಪೆನ್ಷನ್ ಬಂದಿಲ್ಲ ಅಂದರೆ ಈ ಕೆಲಸವನ್ನ ಕಡ್ಡಾಯವಾಗಿ ಮಾಡಿಕೊಳ್ಳಬೇಕು.
ಬಿಗ್ ಬಾಸ್ ಪ್ರೊಮೊ ಸೋಶಿಯಲ್ ಮೀಡಿಯಾದಲ್ಲಿ ತುಂಬಾ ವೈರಲ್ ಆಗಿದೆ. ದೊಡ್ಮನೆಗೆ ಎಂಟ್ರಿ ಕೊಡುವ ಮುನ್ನವೇ ನಟ ಕಾರ್ತಿಕ್ ಪ್ರೀತಿ ಕುರಿತು ಮಾತನಾಡಿದ್ದರು. ಬಿಗ್ ಬಾಸ್ ವೇದಿಕೆ ಮೇಲೆ ಬಂದ ಕಾರ್ತಿಕ್ ಅವರು ವಿಡಿಯೋದಲ್ಲಿ ಬಿಗ್ ಬಾಸ್ ಮನೆಗೆ ಹುಡುಗಿ ಹುಡುಕಲು ಹೋಗಿತ್ತಿರುವವರ ಹಾಗೆ ಮಾತನಾಡಿದ್ದರು. ಜೊತೆಗೆ ಪ್ರೀತಿಯ ಹುಡುಕಾಟದಲ್ಲಿದ್ದ ಕಾರ್ತಿಕ್ ಅವರಿಗೆ, ಚಾರ್ಲಿ ಬೆಡಗಿ ಸಂಗೀತಾ ಸಿಕ್ಕಂತಾಗಿದೆ. ಇದನ್ನು ನೋಡಿದ ವೀಕ್ಷಕರು ದೊಡ್ಮನೆಯಲ್ಲಿ ಪ್ರೀತಿ ಚಿಗುರುತ್ತಿದೆ ಅಂದಿದ್ದಾರೆ. ದೊಡ್ಮನೆಯಲ್ಲಿ ಸದ್ಯ 16 ಮಂದಿ ಸ್ಪರ್ಧೆಗಳು ಇದ್ದಾರೆ. ಮೊದಲ ವಾರದ ನಾಮಿನೇಷನ್ ನಿಂದ ಸ್ನೇಕ್ ಶಾಮ್ ಅವರು ಹೊರಗಡೆ ಬಂದಿದ್ದಾರೆ. ಮುಂದಿನ ದಿನಗಳಲ್ಲಿ ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧೆ ಹೆಚ್ಚಾಗಲಿದೆ. ಈ ಮಧ್ಯೆ ಸಂಗೀತಾ ಹಾಗು ಕಾರ್ತಿಕ್ ಮಧ್ಯೆ ಬಂಧ ಬೆಳೆದಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.
ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Drought Relief : ಬರ ಪರಿಹಾರ ಹಣ ಬಿಡುಗಡೆ – ಈ ಲಿಸ್ಟ್ ನಲ್ಲಿ ಹೆಸರು ಇದ್ದರೆ ಮಾತ್ರ – ನಿಮ್ಮ ಮೊಬೈಲ್ ಮೂಲಕ ಚೆಕ್ ಮಾಡಿ
- Leelavathi : ವಿನೋದ್ ಹಾಗೂ ನನ್ನ ನಡುವಿನ ಸೀಕ್ರೆಟ್ ಯಾರಿಗೂ ಗೊತ್ತಿಲ್ಲ ಎಂದು ಶಿವಣ್ಣ ಹೇಳಿದ್ದೇಕೆ.? ಕಣ್ಣೀರಿಟ್ಟ ಲೀಲಾವತಿ.!
- Drought Relief : 1ನೇ ಕಂತಿನ ಬರ ಪರಿಹಾರ ಹಣ ಬಿಡುಗಡೆ – ಬರ ಪರಿಹಾರ 3 ಕಂತುಗಳಲ್ಲಿ ರೈತರ ಖಾತೆಗಳಿಗೆ ಬಿಡುಗಡೆ – ಸಿಎಂ ಸಿದ್ದರಾಮಯ್ಯ
- Property Rules : ಸ್ವಂತ ಆಸ್ತಿಯ ಮಾಲೀಕರಿಗೆ ಬಿಗ್ ಶಾಕ್ – ಡಿಸೆಂಬರ್ ನಿಂದ ಹೊಸ ರೂಲ್ಸ್ – ಮನೆ ಜಮೀನು ಪ್ಲಾಟ್ ಇದ್ದರೆ ನೋಡಿ
- Pension Scheme : 60 ವರ್ಷ ಮೇಲ್ಪಟ್ಟವರಿಗೆ ಬಂಪರ್ ಗಿಫ್ಟ್ – ಪ್ರತಿ ತಿಂಗಳಿಗೆ 5 ಸಾವಿರ ಹಣ ಬ್ಯಾಂಕ್ ಖಾತೆಗೆ ಜಮೆ.!
- Adike Rate Today : ಇಂದಿನ ಅಡಿಕೆ ಬೆಲೆ.? ಪ್ರಮುಖ ಮಾರುಕಟ್ಟೆಯಲ್ಲಿ ಎಷ್ಟಾಗಿದೆ ಗೊತ್ತಾ ಇಂದಿನ ಅಡಿಕೆಯ ಬೆಲೆ.?
- Gold – Silver Rate : 24 ಗಂಟೆಯಲ್ಲಿ ಚಿನ್ನದ ಹಾಗು ಬೆಳ್ಳಿಯ ಬೆಲೆ ಎಷ್ಟಾಗಿದೆ ಗೊತ್ತಾ.? ಇಳಿಕೆನಾ ಅಥವಾ ಏರಿಕೆನಾ.?
- Solar Scheme :ರೈತರಿಗೆ 4 ಲಕ್ಷ ಸಹಾಯಧನ.! ಸೋಲಾರ್ ವಿದ್ಯುತ್ ಅವಳಡಿಕೆಗಾಗಿ ರೈತರಿಗೆ ಹೊಸ ಸ್ಕೀಮ್.!
- Farmer’s Loan Waiver : ಎಲ್ಲಾ ರೈತರಿಗೆ ಭರ್ಜರಿ ಗುಡ್ ನ್ಯೂಸ್.! ರೈತರ ಸಾಲಮನ್ನಾ / ಶೂನ್ಯ ಬಡ್ಡಿ ದರದಲ್ಲಿ 5 ಲಕ್ಷ ಹೊಸ ಸಾಲ!
- Vehicle Subsidy : ವಾಹನ ಖರೀದಿಸುವವರಿಗೆ 3 ಲಕ್ಷ ಹಣ ಸಬ್ಸಿಡಿ ಸಿಗಲಿದೆ
- ಬಿಕಿನಿ ಹಾಕಿಕೊಂಡು ಬಂದು ಎಲ್ಲರಿಗೂ ಶಾಕ್ ಕೊಟ್ಟ ಸಂಗೀತ.!Sangeetha Sringeriಬಿಕಿನಿ ಹಾಕಿಕೊಂಡು ಬಂದು ಎಲ್ಲರಿಗೂ ಶಾಕ್ ಕೊಟ್ಟ ಸಂಗೀತ.!
- Bigg Boss Kannada Season 10 : ಇವರೇ ಬಿಗ್ ಬಾಸ್ ವೈಲ್ಡ್ ಕಾರ್ಡ್ ಎಂಟ್ರಿ – Wild Card Entry – Bbk10
- Farmer Loan : ಸಾಲ ಇರುವ ರೈತರಿಗೆ ಬಂಪರ್ – ಎಲ್ಲ ರೈತರ ಸಾಲ ಮನ್ನಾ ಘೋಷಣೆ – ಸಾಲವಿರುವ ರೈತರು ತಪ್ಪದೇ ನೋಡಿ
- Leelavathi : ನಟಿ ಲೀಲಾವತಿ ಪರಿಸ್ಥಿತಿ ಚಿಂತಾಜನಕ ! ನೋಡಲು ಓಡೋಡಿ ಬಂದ ದರ್ಶನ್ ! ಲೀಲಾವತಿ ಹೇಳಿದ್ದೇನು.? Darshan
- Pension Scheme : 60 ವರ್ಷ ಮೇಲ್ಪಟ್ಟ ವೃದ್ಧರಿಗೆ, ವಿಧವೆಯರಿಗೆ, ಅಂಗವಿಕಲರಿಗೆ ಈ ಕೆಲಸ ಮಾಡುವುದು ಕಡ್ಡಾಯ – ಇಲ್ಲಾಂದ್ರೆ ಹಣ ಬರಲ್ಲ.!
- ಸರ್ಕಾರಿ ಜಮೀನುಗಳಲ್ಲಿ ಸಾಗುವಳಿ ಹಾಗು ಮನೆ ನಿರ್ಮಿಸಿಕೊಂಡವರಿಗೆ ಬಂಪರ್ ಗುಡ್ ನ್ಯೂಸ್ // ತಮ್ಮ ಹೆಸರಿಗೆ ಖಾತಾ ನೋಂದಣಿ
- Pension Scheme : ಬಿಗ್ ಶಾಕಿಂಗ್, ಹಿರಿಯ ನಾಗರಿಕರ ಹಾಗೂ ಅಂಗವಿಕಲರ ಪಿಂಚಣಿ ವಿಧವೆ ಪೆನ್ಷನ್ ಬಂದ್!
- HSRP : ವಾಹನ ಮಾಲೀಕರಿಗೆ ಗುಡ್ ನ್ಯೂಸ್ – ನಂಬರ್ ಪ್ಲೇಟ್ ಚೇಂಜ್ ಮಾಡಿಲ್ಲ ಅಂದ್ರೆ.! – ಸಾರಿಗೆ ಸಚಿವ ರಾಮಲಿಂಗ ರೆಡ್ಡಿಯಿಂದ ಸೂಚನೆ