ಜಸ್ಟ್ ಕನ್ನಡ : ‘ಕ್ರಾಂತಿ’ ಸಿನಿಮಾದ ಪ್ರಿ ರಿಲೀಸ್ ಇವೆಂಟ್ ಗೆ ಕಿಚ್ಚ ಸುದೀಪ್ ಅವರು ಬರುತ್ತಾರಾ.? ಅನ್ನುವಂತಹ ಒಂದು ವಿಷಯ ತುಂಬಾನೇ ಟ್ರೆಂಡ್ ಆಗಿದ್ದು, ಅಭಿಮಾನಿಗಳೆಲ್ಲರೂ ಕೂಡ ಕಿಚ್ಚ ಸುದೀಪ್ ರವರು ಬರಲೇ ಬೇಕು ಅಂತ ಹೇಳಿದ್ರು, ದರ್ಶನ್ ಅಭಿಮಾನಿಗಳು ಹಾಗೂ ಸುದೀಪ್ ಅಭಿಮಾನಿಗಳು ಕೊನೆಗೂ ‘ಕ್ರಾಂತಿ’ ಸಿನಿಮಾದ ಮೂಲಕವಾದ್ರೂ ಒಂದಾದರಲ್ಲಾ, ಕುಚಿಕು ಗೆಳೆಯರು ಅಂತ ಖುಷಿಪಟ್ಟಿದ್ದರು. ಈಗ ಮತ್ತೊಂದು ವಿಷಯ ತುಂಬಾನೇ ಟ್ರೆಂಡ್ ಆಗ್ತಾ ಇದೆ. ಸುದೀಪ್ ರವರು ಕ್ರಾಂತಿ ಸಿನಿಮಾವನ್ನ ನೋಡ್ತಾರಾ.?
ಇದರ ಬಗ್ಗೆ ಟ್ವಿಟರ್ ಹಾಗೂ ಎಲ್ಲಾ ಸೋಶಿಯಲ್ ಮೀಡಿಯಾದಲ್ಲಿ ತುಂಬಾ, ಅಂದ್ರೆ ತುಂಬಾನೇ ಟ್ರೆಂಡ್ ಆಗ್ತಾ ಇದೆ. ಬಲ್ಲ ಮೂಲಗಳ ಪ್ರಕಾರ ಸುದೀಪ್ ರವರು ‘ಕ್ರಾಂತಿ’ ಸಿನಿಮಾವನ್ನು ನೋಡುವ ಸಾಧ್ಯತೆ ಇದೆ. ಟ್ವೀಟ್ ಅನ್ನ ನೋಡಿ ಸುದೀಪ್ ರವರು ಯಾವ ರೀತಿ ರೆಸ್ಪಾನ್ಸ್ ಮಾಡ್ತಾರೆ ಅಂತ ಕಾಡು ನೋಡಬೇಕಿದೆ.
ಯಾಕೆಂದರೆ, ಸಾಮಾನ್ಯವಾಗಿ ಸುದೀಪ್ ರವರು ಯಾವಾಗಲೂ ಹೇಳ್ತಾ ಇದ್ರೂ, ಈಗಲೂ ನನ್ನ ಮನೆಯಲ್ಲಿ ಮೊದಲು ಇರುವುದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಫೋಟೋ, ದರ್ಶನ್ ಅವರ ಬರುವಿಕೆಗಾಗಿ ನಾನು ಯಾವಾಗಲೂ ಕಾಯ್ತಾ ಇರ್ತೀನಿ, ಆದರೆ ಕೆಲವೊಮ್ಮೆ ಇವರಿಬ್ಬರು ಜಗಳ ಆಡಿಕೊಂಡಿರುವುದು ಸಹಜ. ಆದರೆ ಇತ್ತೀಚೆಗೆ ದರ್ಶನ್ ಅವರಿಗೆ ಹೊಸಪೇಟೆಯಲ್ಲಿ ಆದಂತಹ ಘಟನೆಯನ್ನು ನೋಡಿ ಸುದೀಪ್ ರವರು ಮನದಾಳದ ಮಾತನ್ನು ಹಂಚಿಕೊಂಡಿದ್ದರು.
ಇದನ್ನೂ ಓದಿ : ಹೊಸ ದಾಖಲೆ ಬರೆದ ಕ್ರಾಂತಿ ಸಿನಿಮಾ.! ಎಲ್ಲಾ ಟಿಕೆಟ್ ಗಳು ಈಗಾಗಲೇ ಸೋಲ್ಡ್ ಔಟ್.! ಶಾಕಿಂಗ್!
ಅದೇ ರೀತಿ ಅದಕ್ಕಾಗಿ ದರ್ಶನ್ ಅವರು ಕೂಡ ತುಂಬಾನೇ ಪ್ರೀತಿಯಿಂದ ಕಿಚ್ಚ ಸುದೀಪ್ ರವರಿಗೆ ಉತ್ತರವನ್ನು ಸಹ ಕೊಟ್ಟಿದ್ದರು. ಈಗ ‘ಕ್ರಾಂತಿ’ ಸಿನಿಮಾ ದರ್ಶನ್ ಅಭಿಮಾನಿಗಳ ಸ್ವಾಭಿಮಾನದ ಪ್ರಶ್ನೆಯಾಗಿದೆ. ಕೇವಲ ದರ್ಶನ್ ಅಭಿಮಾನಿಗಳಲ್ಲದೇ, ನಟ ದರ್ಶನ್ ಅವರಿಗೂ ಕೂಡ ‘ಕ್ರಾಂತಿ’ ಸಿನಿಮಾ ತುಂಬಾ ಮುಖ್ಯವಾಗಿದೆ. ಸಿನಿಮಾ ಏನೇ ಆಗಲಿ ಸುದೀಪ್ ರವರು ‘ಕ್ರಾಂತಿ’ ಸಿನಿಮಾ ನೋಡುವುದಕ್ಕೆ ಬರುತ್ತಾರಾ.? ಅನ್ನೋ ತುಂಬಾ ಚರ್ಚೆ ಆಗ್ತಾ ಇದೆ. ಇದೆ ಜನವರಿ 26ನೇ ತಾರೀಖಿನಂದು ‘ಕ್ರಾಂತಿ’ ಸಿನಿಮಾ ರಾಜ್ಯಾದ್ಯಂತ ಬಿಡುಗಡೆ ಅಗ್ತಾ ಇದ್ದು, ಕನ್ನಡ ಸಿನಿಮಾವನ್ನು ಎಲ್ಲಾ ನೋಡಿ ಪ್ರೋತ್ಸಾಹಿಸಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ಜಸ್ಟ್ ಕನ್ನಡ (Just Kannada) ಲೈಕ್ ಮತ್ತು ಶೇರ್ ಮಾಡೋದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.
ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Pension Scheme : ಪ್ರತಿ ತಿಂಗಳು ನಿಮಗೆ ₹5,000/- ರೂಪಾಯಿ ಪೆನ್ಷನ್ ಹಣ ಬೇಕಾ.? ಕೂಡಲೇ ಈ ಯೋಜನೆಗೆ ಅರ್ಜಿ ಸಲ್ಲಿಸಿ
- Gold-Silver Rate : ಏದುಸಿರು ಬಿಡುತ್ತಿರುವ ಚಿನ್ನ.! ರೆಕಾರ್ಡ್ ಉಡೀಸ್ ಮಡಿದ ಬಂಗಾರ.!
- PM Fasal Bima Yojane : ಬೆಳೆ ವಿಮೆ ಮಾಡಿಸುವ ರೈತರಿಗೆ ಕೃಷಿ ಸಚಿವ ಬಂಪರ್ ಗಿಫ್ಟ್ – ಬೆಳೆವಿಮೆ ಇದ್ದವರಿಗೂ, ಇಲ್ಲದವರಿಗೂ..
- Small Farmers : ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಬಂಪರ್ ಗಿಫ್ಟ್ – ₹3,000 ಹಣ ರೈತರ ಬ್ಯಾಂಕ್ ಖಾತೆಗೆ ಜಮಾ.!
- Senior Citizens : 60 ವರ್ಷ ಮೇಲ್ಪಟ್ಟವರಿಗೆ ಬಂಪರ್ – ಅಜ್ಜ ಅಜ್ಜಿ ಇದ್ದವರು ತಪ್ಪದೆ ನೋಡಿ – ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್.!
- Labour Card Scholarship : ಕಲಿಕಾ ಭಾಗ್ಯ ಯೋಜನೆ : ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಧನ ಸಹಾಯ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ – Apply Online
- ಬ್ಯಾಂಕ್ ಖಾತೆ ಇದ್ದರೆ ಸಾಕು ನಿಮಗೆ ಸಿಗುತ್ತೆ 2 ಲಕ್ಷ.! – Suraksha Bima Yojana
- MGNREGA : ರೈತರಿಗೆ ನಿಮ್ಮ ಗ್ರಾಮ ಪಂಚಾಯಿತಿಗಳಲ್ಲಿ 2 ಲಕ್ಷ ಸಹಾಯಧನಕ್ಕಾಗಿ ಅರ್ಜಿ | ಗ್ರಾಮೀಣ ರೈತರಿಗೆ ಗುಡ್ ನ್ಯೂಸ್.!
- Free LPG Gas : ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಗ್ಯಾಸ್ ಫ್ರೀ! ಹೇಗೆ ಅರ್ಜಿ ಸಲ್ಲಿಸುವುದು.?
- Congress Guarantee : ಪಂಚ ಗ್ಯಾರಂಟಿ ಯೋಜನೆಗಳು ಬಂದ್.! ಎಲ್ಲಾ ಮಹಿಳೆಯರಿಗೆ ಬಿಗ್ ಶಾಕ್.! ಏನಿದು ಮಾಹಿತಿ
- PM KUSUM Scheme : 80% ಸಬ್ಸಿಡಿ ಸೋಲಾರ್ ಪಂಪ್ ಸೆಟ್ ಗೆ ಅರ್ಜಿ ಸಲ್ಲಿಸಿ – ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ
- ಸ್ವಂತ ಮನೆ ಇಲ್ಲದವರಿಗೆ ಬಂಪರ್ – 3ನೇ ಬಾರಿಗೆ ಪ್ರಧಾನಿಯಾಗಿ ಮೊದಲ ಬಂಪರ್ ಗಿಫ್ಟ್ – 3 ಕೋಟಿ ಹೊಸ ಮನೆಗಳು ಬಿಡುಗಡೆ – PM Awas Yojana 2024
- Electricity Meters : ಮನೆಯಲ್ಲಿರುವ ವಿದ್ಯುತ್ ಮೀಟರ್ ತಂದೆ ತಾತ ಮುತ್ತಾತನ ಹೆಸರಿನಲ್ಲಿ ಇದ್ದವರಿಗೆ ಗುಡ್ ನ್ಯೂಸ್.!
- Panchayat Raj – RDPR : ಹಳ್ಳಿಗಳಲ್ಲಿ ಮನೆ ಅಥವಾ ಪ್ಲಾಟ್, ಜಮೀನು ಇದ್ದವರಿಗೆ | ಸರ್ಕಾರದಿಂದ ಬಂಪರ್ ಗಿಫ್ಟ್
- Ration Card Update : ರಾಜ್ಯ ಸರ್ಕಾರದಿಂದ ನಿಮ್ಮ ರೇಷನ್ ಕಾರ್ಡ್ ರದ್ದಾಗಬಹುದು.! ಏಕೆ ಗೊತ್ತೆ?
- Bara Parihara : ನಿಮಗೆ ಇದುವರೆಗೂ ಬರ ಪರಿಹಾರ ಹಣ ಜಮಾ ಆಗಿಲ್ವಾ.? ಈ ಡೈರೆಕ್ಟ್ ಚೆಕ್ ಮಾಡಿಕೊಳ್ಳಿ
- Govt Updates : ಜೂನ್ 1ರಿಂದ 5 ಹೊಸ ನಿಯಮಗಳು ಜಾರಿ ಎಲ್ಲಾ ಸಾರ್ವಜನಿಕರ ಗಮನಕ್ಕೆ | LPG gas, Driving licence, HSRP Number
- Gruhalakshmi Updates : ಗೃಹಲಕ್ಷ್ಮಿ ಮಹಿಳೆಯರಿಗೆ ಬಿಗ್ ಶಾಕ್ | ಇಂತಹ ಮಹಿಳೆಯರಿಗೆ ಇನ್ನು ಮುಂದೆ ಹಣ ಬರಲ್ಲ.!
- ಹೆಣ್ಣಿಗೆ ಮಿಲನದಲ್ಲಿ ಸಂಪೂರ್ಣ ತೃಪ್ತಿ ಸಿಗದೇ ಇದ್ದರೆ, ಆಕೆಯ ಮೇಲಾಗುವ 6 ಆಶ್ಚರ್ಯಕರ ಪರಿಣಾಮಗಳು | ಆರೋಗ್ಯ ಸಲಹೆ
- Bank New Updates : 1 ಜೂನ್ 2024 ರಿಂದ ಒಂದಕ್ಕಿಂತ ಹೆಚ್ಚು ಬ್ಯಾಂಕ್ ಖಾತೆ ಹೊಂದಿದವರಿಗೆ ಬಿಗ್ ಶಾಕಿಂಗ್ ಸುದ್ದಿ