Kisan Credit Card : ನಮಸ್ಕಾರ ಸ್ನೇಹಿತರೇ, ಕುರಿ ಅಥವಾ ಮೇಕೆ ಸಾಕಾಣಿಕೆ ಮಾಡಲು ಬಯಸುವ ಕರ್ನಾಟಕ ರಾಜ್ಯದ ಎಲ್ಲಾ ರೈತರಿಗೆ ರಾಜ್ಯ ಸರ್ಕಾರದಿಂದ ಮೂರು ಲಕ್ಷಗಳನ್ನ ನೀಡಲಾಗುತ್ತಿದೆ. ಸರ್ಕಾರವು ರೈತರ ಸರ್ವತೋಮುಖ ಅಭಿವೃದ್ದಿಗಾಗಿ ಸಾಕಷ್ಟು ಯೋಜನೆಗಳನ್ನು ಈಗಾಗಲೇ ಜಾರಿಗೆ ತಂದಿದ್ದು, ಈಗ ಕುರಿ ಅಥವಾ ಮೇಕೆ ಅಥವಾ ಹಸು ಸಾಕಾಣಿಕೆಗಾಗಿಯೂ ಸಹ ಮೂರು ಲಕ್ಷ ರೂಪಾಯಿಗಳನ್ನ ನೀಡಲಾಗುತ್ತಿದೆ. ರಾಜ್ಯದ ಎಲ್ಲಾ ರೈತರು ಹಾಗು ನಿರುದ್ಯೋಗಿ ಯುವಕ-ಯುವತಿಯರು ಕೂಡ ಅರ್ಜಿಯನ್ನ ಸಲ್ಲಿಸಿ ಈ ಯೋಜನೆಯ ಪ್ರಯೋಜನವನ್ನ ಪಡೆದುಕೊಳ್ಳಬಹುದಾಗಿದೆ.
ಗ್ರಾಮೀಣ ಭಾಗದಲ್ಲಿ ರೈತರು ಮಾಡಿಕೊಂಡು ಬಂದಿರುವ ಹೈನುಗಾರಿಕೆ ಅಥವಾ ಜಾನುವಾರು ಸಾಕಾಣಿಕೆ ಉದ್ಯಮ(ಹಸು, ಕುರಿ, ಮೇಕೆ) ಇತ್ತೀಚಿನ ದಿನಗಳಲ್ಲಿ ಬಹಳ ಕಡಿಮೆಯಾಗುತ್ತಿದೆ. ಇದಕ್ಕೆಲ್ಲಾ ಮುಖ್ಯ ಕಾರಣ ಹೈನುಗಾರಿಕೆಗೆ ಬೇಕಾಗಿರುವಂತಹ ಬಂಡವಾಳ. ಇಂದು ಎಲ್ಲಾ ಬೆಲೆಗಳು ಗಗನಕ್ಕೇರಿರುವ ಹಿನ್ನೆಲೆಯಲ್ಲಿ ಜಾನುವಾರು ಸಾಕಾಣಿಕೆ((ಹಸು, ಕುರಿ, ಮೇಕೆ) ಕೂಡ ದುಬಾರಿಯಾಗಿದೆ. ಆದರೆ ಇದಕ್ಕಾಗಿ ಕೇಂದ್ರ ಸರ್ಕಾರ ಹೊಸ ಸಾಲ ಸೌಲಭ್ಯ ರೈತರಿಗೆ ಪರಿಚಯಿಸಿದ್ದು, ಈ ಯೋಜನೆಯ ಮುಖಾಂತರ ನೀವು ಅತೀ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯವನ್ನ ಪಡೆದುಕೊಳ್ಳಬಹುದಾಗಿದೆ.
ಇದನ್ನೂ ಕೂಡ ಓದಿ : Free Current Scheme : ಉಚಿತ ವಿದ್ಯುತ್ ಪಡೆಯುವ ಗೃಹಜ್ಯೋತಿ ಬಳಕೆದಾರರಿಗೆ.! ಉಚಿತ ಕರೆಂಟ್ ನಿಲ್ಲಿಸಿ ಶಾಕ್ ನೀಡುತ್ತಾ ಸರ್ಕಾರ.?
ಕಿಸಾನ್ ಕ್ರೆಡಿಟ್ ಕಾರ್ಡ್ (Kisan Credit Card) :
ಕೇಂದ್ರ ಸರ್ಕಾರ ರೈತರಿಗಾಗಿ ಕಿಸಾನ್ ಕ್ರೆಡಿಟ್ ಕಾರ್ಡ್ (Kisan Credit Card) ನೀಡುತ್ತಿದೆ. ಈ ಕಿಸಾನ್ ಕ್ರೆಡಿಟ್ ಕಾರ್ಡ್ ನೆರವಿನಲ್ಲಿ ನೀವು ಯಾವುದೇ ಬೆಳೆ ಬೆಳೆಯಲು/ಉದ್ಯಮ ಮಾಡಲು ರೈತರಿಗೆ ಸಬ್ಸಿಡಿ ದರದಲ್ಲಿ ಸಾಲ ನೀಡುತ್ತದೆ. ಇದೀಗ ಕಿಸಾನ್ ಕ್ರೆಡಿಟ್ ಕಾರ್ಡ್(Kisan Credit Card) ಅಡಿಯಲ್ಲಿ ಪಶು ಸಂಗೋಪನೆಗೆ ಪ್ರೋತ್ಸಾಹ ನೀಡಲು ಅರ್ಹ ರೈತರಿಗೆ ನೆರವು ನೀಡಲು ಕೇಂದ್ರ ಸರ್ಕಾರವು ಮುಂದಾಗಿದೆ. ಎಲ್ಲಾ ರಾಷ್ಟ್ರೀಕೃತ ಬ್ಯಾಂಕ್(National Bank)ಗಳಲ್ಲಿ ಪಶು ಸಂಗೋಪನೆಗೆ ಈ ಯೋಜನೆಯ ಮೂಲಕ ಸಾಲ ಸೌಲಭ್ಯ ಒದಗಿಸಲು ಹಣಕಾಸು ಸಚಿವಾಲಯ ಆದೇಶ ಹೊರಡಿಸಿದೆ.
ಕಿಸಾನ್ ಕ್ರೆಡಿಟ್ ಕಾರ್ಡ್(Kisan Credit Card) ಯೋಜನೆಯ ಪ್ರಯೋಜನಗಳು :
ರೈತರು ಹೈನುಗಾರಿಕೆ ಹಾಗು ಪಶು ಸಂಗೋಪನೆ ಉದ್ಯಮವನ್ನ ಇನ್ನಷ್ಟು ಮುಂದುವರೆಸಿಕೊಂಡು ಹೋಗಬೇಕು ಎನ್ನುವ ಉದ್ದೇಶದಿಂದ ಅರ್ಹ ಹಾಗು ಆಸಕ್ತ ರೈತರಿಗೆ ೩ ಲಕ್ಷ ರೂ. ಗಳವರೆಗೆ ಸಬ್ಸಿಡಿಯಲ್ಲಿ ಸಾಲ ನೀಡಲಾಗುತ್ತದೆ. ಹಾಗು ಯಾವುದೇ ರೀತಿಯ ಮೇಲಾಧಾರ ಇಲ್ಲದೇ ರೈತರು ಸುಮಾರು ೧೦ ಲಕ್ಪ ರೂ. ಗಳವರೆಗೆ ಸಾಲ ಸೌಲಭ್ಯದ ಪ್ರಯೋಜನವನ್ನ ತಮ್ಮದಾಗಿಸಿಕೊಳ್ಳಬಹುದು.
ಕಿಸಾನ್ ಕ್ರೆಡಿಟ್ ಕಾರ್ಡ್(Kisan Credit Card) ಯೋಜನೆಯ ಅಡಿಯಲ್ಲಿ ಸಾಲ ಪಡೆದುಕೊಳ್ಳುವಂತಹ ಕೃಷಿಕರಿಗೆ 2% ವರಗೆ ಸಬ್ಸಿಡಿಯನ್ನು ಬಡ್ಡಿಯ ಮೇಲೆ ನೀಡಲಾಗುತ್ತದೆ. ಇನ್ನು ಸಾಲ ಮರುಪಾವತಿಯನ್ನು ಸರಿಯಾದ ಸಮಯಕ್ಕೆ ಮಾಡಿದರೆ, ಮತ್ತೆ 5% ನಷ್ಟು ಸಬ್ಸಿಡಿ ಸಿಗುತ್ತದೆ. ಮಾತ್ರವಲ್ಲದೇ ಈ ಸಾಲಕ್ಕೆ ತಗಲುವ ಬಡ್ಡಿದರ 9%. ಸಾಲ ಮರುಪಾವತಿಯನ್ನ ಸರಿಯಾದ ಸಮಯಕ್ಕೆ ಮಾಡಿದರೆ ರೈತರಿಗೆ ಸರ್ಕಾರದ ವತಿಯಿಂದ ಸುಮಾರು 5% ವರೆಗೆ ಸಬ್ಸಿಡಿ ಸಿಗುತ್ತದೆ. ಅಲ್ಲಿಗೆ ರೈತರು ಕೇವಲ 4% ಬಡ್ಡಿ ದರದಲ್ಲಿ ಸಾಲವನ್ನ ಪಡೆದುಕೊಳ್ಳಬಹುದಾಗಿದೆ.
ಇದನ್ನೂ ಕೂಡ ಓದಿ : Free Current Scheme : ಉಚಿತ ವಿದ್ಯುತ್ ಪಡೆಯುವ ಗೃಹಜ್ಯೋತಿ ಬಳಕೆದಾರರಿಗೆ.! ಉಚಿತ ಕರೆಂಟ್ ನಿಲ್ಲಿಸಿ ಶಾಕ್ ನೀಡುತ್ತಾ ಸರ್ಕಾರ.?
ಸಾಲ ಸೌಲಭ್ಯದ ವಿವರ :
ನೀವು ಕಿಸಾನ್ ಕ್ರೆಡಿಟ್ ಕಾರ್ಡ್(Kisan Credit Card) ಯೋಜನೆಯ ಅಡಿಯಲ್ಲಿ ಹೈನುಗಾರಿಕೆ ಮಾಡಲು ಆಸಕ್ತರಾಗಿದ್ದರೆ, ಎರಡು ಹಸುಗಳಿಗೆ 36,000/- ರೂ. ಹಾಗು ಎಮ್ಮೆ ಖರೀದಿಗೆ ಎರಡು ಎಮ್ಮೆಗೆ 42,000/- ರೂ. ಗಳನ್ನ ಪಡೆಯಬಹುದಾಗಿದೆ. ಹಾಗೆಯೇ ಕುರಿ ಸಾಕಾಣಿಕೆಗೆ 10 ಕುರಿಗಳಿಗೆ 29,950/- ರೂ. ಹಾಗು ಮೇಯಿಸುವ ಕುರಿಗಳಿಗೆ 14,700/- ರೂ. ಯಷ್ಟು ಹಣ ನಿಮಗೆ ಸಾಲದ ರೂಪದಲ್ಲಿ ಸಿಗಲಿದೆ. ಇನ್ನು ಹಂದಿ ನಿರ್ವಹಣೆಗೆ 60,000/- ರೂ. ಸಬ್ಸಿಡಿ ಹಣ ಪಡೆದುಕೊಳ್ಳಬಹುದು. ಇನ್ನು ಮೊಲ ಸಾಕಾಣಿಕೆಗೆ 50 ಮೊಲ ಸಾಕಲು 50,000/- ರೂಪಾಯಿಗಳನ್ನ ನೀಡಲಾಗುವುದು. ಹಾಗೆಯೇ ಕೋಳಿ ಸಾಕಾಣಿಕೆಗೂ ಕೂಡ ಸಬ್ಸಿಡಿ ಸೌಲಭ್ಯವನ್ನ ಪಡೆಯಬಹುದಾಗಿದೆ.
ಕಿಸಾನ್ ಕ್ರೆಡಿಟ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು :
ಕೇಂದ್ರ ಸರ್ಕಾರ ರೈತರಿಗಾಗಿ ಜಾರಿಗೆ ತಂದ ಕಿಸಾನ್ ಕ್ರೆಡಿಟ್ ಕಾರ್ಡ್ (Kisan Credit Card) ಯೋಜನೆಯ ಸಬ್ಸಿಡಿ ಪ್ರಯೋಜನವನ್ನ ರೈತರು 31 ಮಾರ್ಚ್ 2024ರವರೆಗೆ ಸಮಯ ನಿಗದಿಪಡಿಸಲಾಗಿದೆ. ಕಿಸಾನ್ ಕ್ರೆಡಿಟ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅರ್ಜಿ ನಮೂನೆಯನ್ನ ಭರ್ತಿ ಮಾಡಬೇಕಾಗುತ್ತದೆ. ಹಾಗೆಯೇ ನಿಮ್ಮ ಉದ್ಯಮದ ಬಗೆಗಿನ ವಿವರ, ಆಧಾರ್ ಕಾರ್ಡ್, ರೇಷನ್ ಕಾರ್ಡ್, ರಾಷ್ಟ್ರೀಕೃತ ಬ್ಯಾಂಕ್ ಖಾತೆ, ವಿಳಾಸ ಸೇರಿದಂತೆ ಅಗತ್ಯ ಮಾಹಿತಿಗಳನ್ನ ಆಸಕ್ತರು ಸಲ್ಲಿಸಬೇಕಾಗುತ್ತದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ. ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Drought Relief : 1ನೇ ಕಂತಿನ ಬರ ಪರಿಹಾರ ಹಣ ಬಿಡುಗಡೆ – ಬರ ಪರಿಹಾರ 3 ಕಂತುಗಳಲ್ಲಿ ರೈತರ ಖಾತೆಗಳಿಗೆ ಬಿಡುಗಡೆ – ಸಿಎಂ ಸಿದ್ದರಾಮಯ್ಯ
- Property Rules : ಸ್ವಂತ ಆಸ್ತಿಯ ಮಾಲೀಕರಿಗೆ ಬಿಗ್ ಶಾಕ್ – ಡಿಸೆಂಬರ್ ನಿಂದ ಹೊಸ ರೂಲ್ಸ್ – ಮನೆ ಜಮೀನು ಪ್ಲಾಟ್ ಇದ್ದರೆ ನೋಡಿ
- Pension Scheme : 60 ವರ್ಷ ಮೇಲ್ಪಟ್ಟವರಿಗೆ ಬಂಪರ್ ಗಿಫ್ಟ್ – ಪ್ರತಿ ತಿಂಗಳಿಗೆ 5 ಸಾವಿರ ಹಣ ಬ್ಯಾಂಕ್ ಖಾತೆಗೆ ಜಮೆ.!
- Adike Rate Today : ಇಂದಿನ ಅಡಿಕೆ ಬೆಲೆ.? ಪ್ರಮುಖ ಮಾರುಕಟ್ಟೆಯಲ್ಲಿ ಎಷ್ಟಾಗಿದೆ ಗೊತ್ತಾ ಇಂದಿನ ಅಡಿಕೆಯ ಬೆಲೆ.?
- Gold – Silver Rate : 24 ಗಂಟೆಯಲ್ಲಿ ಚಿನ್ನದ ಹಾಗು ಬೆಳ್ಳಿಯ ಬೆಲೆ ಎಷ್ಟಾಗಿದೆ ಗೊತ್ತಾ.? ಇಳಿಕೆನಾ ಅಥವಾ ಏರಿಕೆನಾ.?
- Solar Scheme :ರೈತರಿಗೆ 4 ಲಕ್ಷ ಸಹಾಯಧನ.! ಸೋಲಾರ್ ವಿದ್ಯುತ್ ಅವಳಡಿಕೆಗಾಗಿ ರೈತರಿಗೆ ಹೊಸ ಸ್ಕೀಮ್.!
- Farmer’s Loan Waiver : ಎಲ್ಲಾ ರೈತರಿಗೆ ಭರ್ಜರಿ ಗುಡ್ ನ್ಯೂಸ್.! ರೈತರ ಸಾಲಮನ್ನಾ / ಶೂನ್ಯ ಬಡ್ಡಿ ದರದಲ್ಲಿ 5 ಲಕ್ಷ ಹೊಸ ಸಾಲ!
- Vehicle Subsidy : ವಾಹನ ಖರೀದಿಸುವವರಿಗೆ 3 ಲಕ್ಷ ಹಣ ಸಬ್ಸಿಡಿ ಸಿಗಲಿದೆ
- ಬಿಕಿನಿ ಹಾಕಿಕೊಂಡು ಬಂದು ಎಲ್ಲರಿಗೂ ಶಾಕ್ ಕೊಟ್ಟ ಸಂಗೀತ.!Sangeetha Sringeriಬಿಕಿನಿ ಹಾಕಿಕೊಂಡು ಬಂದು ಎಲ್ಲರಿಗೂ ಶಾಕ್ ಕೊಟ್ಟ ಸಂಗೀತ.!
- Bigg Boss Kannada Season 10 : ಇವರೇ ಬಿಗ್ ಬಾಸ್ ವೈಲ್ಡ್ ಕಾರ್ಡ್ ಎಂಟ್ರಿ – Wild Card Entry – Bbk10
- Farmer Loan : ಸಾಲ ಇರುವ ರೈತರಿಗೆ ಬಂಪರ್ – ಎಲ್ಲ ರೈತರ ಸಾಲ ಮನ್ನಾ ಘೋಷಣೆ – ಸಾಲವಿರುವ ರೈತರು ತಪ್ಪದೇ ನೋಡಿ
- Leelavathi : ನಟಿ ಲೀಲಾವತಿ ಪರಿಸ್ಥಿತಿ ಚಿಂತಾಜನಕ ! ನೋಡಲು ಓಡೋಡಿ ಬಂದ ದರ್ಶನ್ ! ಲೀಲಾವತಿ ಹೇಳಿದ್ದೇನು.? Darshan
- Pension Scheme : 60 ವರ್ಷ ಮೇಲ್ಪಟ್ಟ ವೃದ್ಧರಿಗೆ, ವಿಧವೆಯರಿಗೆ, ಅಂಗವಿಕಲರಿಗೆ ಈ ಕೆಲಸ ಮಾಡುವುದು ಕಡ್ಡಾಯ – ಇಲ್ಲಾಂದ್ರೆ ಹಣ ಬರಲ್ಲ.!
- ಸರ್ಕಾರಿ ಜಮೀನುಗಳಲ್ಲಿ ಸಾಗುವಳಿ ಹಾಗು ಮನೆ ನಿರ್ಮಿಸಿಕೊಂಡವರಿಗೆ ಬಂಪರ್ ಗುಡ್ ನ್ಯೂಸ್ // ತಮ್ಮ ಹೆಸರಿಗೆ ಖಾತಾ ನೋಂದಣಿ
- Pension Scheme : ಬಿಗ್ ಶಾಕಿಂಗ್, ಹಿರಿಯ ನಾಗರಿಕರ ಹಾಗೂ ಅಂಗವಿಕಲರ ಪಿಂಚಣಿ ವಿಧವೆ ಪೆನ್ಷನ್ ಬಂದ್!
- HSRP : ವಾಹನ ಮಾಲೀಕರಿಗೆ ಗುಡ್ ನ್ಯೂಸ್ – ನಂಬರ್ ಪ್ಲೇಟ್ ಚೇಂಜ್ ಮಾಡಿಲ್ಲ ಅಂದ್ರೆ.! – ಸಾರಿಗೆ ಸಚಿವ ರಾಮಲಿಂಗ ರೆಡ್ಡಿಯಿಂದ ಸೂಚನೆ
- BPL Ration Card : ಬಿಪಿಎಲ್ ರೇಷನ್ ಕಾರ್ಡ್ ಇರುವ ಎಲ್ಲಾ ಜನತೆಗೆ – 4 ಹೊಸ ರೂಲ್ಸ್ ಬಂಪರ್ ಗಿಫ್ಟ್.! ಕಾರ್ಡ್ ಇದ್ದವರು ತಪ್ಪದೇ ನೋಡಿ.!
- ಕಾಂತಾರ 2 ಸ್ಟೋರಿ ಕೇಳಿದ್ರೆ ಮೈ ಜುಂ ಅನ್ನುತ್ತೆ – KANTARA 2 ದೈವ ಹೇಳಿದ್ದು ಕೇಳಿದ್ರೆ ರೋಮಾಂಚನವಾಗುತ್ತೆ
- Drought Relief : ಬರ ಪರಿಹಾರ ಹಣ ಬಿಡುಗಡೆ / ನವೆಂಬರ್ 30ರೊಳಗೆ ಈ ಕೆಲಸ ಕಡ್ಡಾಯವಾಗಿ ಮಾಡಿ / ಇಲ್ಲದಿದ್ದರೆ ಬರ ಪರಿಹಾರ ಹಣ ಸಿಗಲ್ಲ.!
- BiggBoss Kannada 10 : ಬಿಗ್ ಬಾಸ್ ಮನೆಯಿಂದ ಹೊರ ಬಂದ ಸ್ಟ್ರಾಂಗ್ ಸ್ಪರ್ಧಿ.? ಕುತೂಹಲದಲ್ಲಿ ವೀಕ್ಷಕರು.!
- Senior Citizen Pension : 60 ವರ್ಷ ಮೇಲ್ಪಟ್ಟ ವಯಸ್ಸಾದ ಅಜ್ಜ- ಅಜ್ಜಿಯರಿಗೆ / ಇನ್ನು ಮುಂದೆ ಪ್ರತೀ ತಿಂಗಳು ₹3,000/- ರೂಪಾಯಿ
- Govt House Scheme : ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ನೀವು ಕೂಡಾ ಅರ್ಜಿ ಸಲ್ಲಿಸಬಹುದು
- Labour Card Facillity : ಲೇಬರ್ ಕಾರ್ಡ್ ಇದ್ದವರಿಗೆ ಬಂಪರ್ ಸುದ್ಧಿ.! / ಉಚಿತ ಮನೆ ಸೌಲಭ್ಯ ಪಡೆಯಬಹುದು.?
- Leelavati : ಲೀಲಾವತಿ ಇನ್ನಿಲ್ಲ ಎಂದವರಿಗೆ ಖಡಕ್ ಆಗಿ ಎಚ್ಚರಿಕೆ ಕೊಟ್ಟ ಮಗ ವಿನೋದ್ ರಾಜ್ ! ಚಿತ್ರರಂಗ ಶಾಕ್.!
- Free land : ಕೂಲಿ ಕೆಲಸ ಮಾಡುವವರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಗಿಫ್ಟ್ – ಸ್ವಂತ ಜಮೀನು ಇಲ್ಲದ ಕೃಷಿ ಕಾರ್ಮಿಕರಿಗೆ ಉಚಿತ ಜಮೀನು!