Krushi Sinchayi Yojane : ಎಲ್ಲಾ ರೈತರಿಗೆ ಮೋದಿ ಮತ್ತೊಂದು ಬಂಪರ್ ಗಿಫ್…ಪಿಂಕ್ಲರ್, ಕೃಷಿ ಹೊಂಡ, ಪೈಪುಗಳು ರೈತರಿಗೆ ಉಚಿತ

Krushi Sinchayi Yojane : ನಮಸ್ಕಾರ ಸ್ನೇಹಿತರೇ, ರೈತರಿಗೆ ಸ್ಪಿಂಕ್ಲರ್ ಮತ್ತು ಪೈಪ್ ಪಡೆದುಕೊಳ್ಳಲು ರೈತರಿಂದ ಹೊಸ ಅರ್ಜಿಗಳನ್ನು ಕರೆಯಲಾಗಿದೆ ಹಾಗೂ ಜಮೀನುಗಳಲ್ಲಿ ಕೃಷಿ ಹೊಂಡ ಮಾಡಿಕೊಳ್ಳಲು ಕೂಡ ಹೊಸ ಅರ್ಜಿಗಳನ್ನು ಕರೆಯಲಾಗಿದೆ. ರೈತರಿಗೆ ಸಹಾಯಧನ ಮತ್ತು ಸಬ್ಸಿಡಿ ಯೋಜನೆಯನ್ನು ಒಳಗೊಂಡಿರುವ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಅಡಿಯಲ್ಲಿ ನಿಮ್ಮ ನಿಮ್ಮ ಗ್ರಾಮಕ್ಕೆ ಸಂಬಂಧಿಸಿದ ರೈತ ಸಂಪರ್ಕ ಕೇಂದ್ರಗಳಲ್ಲಿ ಈ ಬಗ್ಗೆ ಹೆಚ್ಚಿನ ಮಾಹಿತಿ ಮತ್ತು ವಿವರಗಳನ್ನು ಪಡೆದುಕೊಳ್ಳಬಹುದಾಗಿದೆ.

ಈ ಯೋಜನೆಯು ಯಾರಿಗೆಲ್ಲ ಸಿಗುತ್ತೆ? ಅಗತ್ಯವಾದ ದಾಖಲೆಗಳನ್ನು ಯಾವಾಗ ಮತ್ತು ಎಲ್ಲಿ ಅರ್ಜಿಯನ್ನು ಸಲ್ಲಿಸಬೇಕು? ರೈತರಿಗೆ ಸ್ಪಿಂಕ್ಲರ್ ಮತ್ತು ಪೈಪ್ ಹಾಗೂ ಕೃಷಿ ಹೊಂಡ ಜಮೀನಿನಲ್ಲಿ ನಿರ್ಮಿಸಿಕೊಳ್ಳಲು ಸರ್ಕಾರದಿಂದ ನೀಡಲಾಗುತ್ತಿರುವ ಧನಸಹಾಯ ಎಷ್ಟು? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ತಿಳಿದುಕೊಳ್ಳಲು ಹಾಗು ಅರ್ಜಿಯನ್ನು ಸಲ್ಲಿಸಲು ಈ ಲೇಖನವನ್ನ ಕೊನೆವರೆಗೂ ನೋಡಿ.

ಇದನ್ನೂ ಕೂಡ ಓದಿ : Ration Card Update : ಹೊಸ BPL ರೇಷನ್ ಕಾರ್ಡ್ ಗೆ ಅರ್ಜಿ ಆಹ್ವಾನ.!‌ ಆಸಕ್ತರು ನಿಮ್ಮ ಹತ್ತಿರದ ಗ್ರಾಮ ಒನ್ ಕೇಂದ್ರಕ್ಕೆ ಭೇಟಿ ನೀಡಿ

ಕೃಷಿ ಪೂರಕ ವಿವಿಧ ಚಟುವಟಿಕೆಗಳಿಗಾಗಿ ರೈತರಿಂದ ಅರ್ಜಿ ಆಹ್ವಾನ

2024-25 ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಶೇಕಡಾ 50 ರ ಸಹಾಯಧನದಲ್ಲಿ ಕೃಷಿ ಹೊಂಡ ನಿರ್ಮಾಣಕ್ಕೆ ಮತ್ತು ಪಿವಿಸಿ ಪೈಪ್‌ಗಳನ್ನು ಪಡೆಯಲು ಮತ್ತು ನೀರು ಎತ್ತುವ ಸಾಧನವಾದ ಡಿಸಿ ಪಂಪ್ ಸೆಟ್ ಪಡೆಯಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ರೈತರು ಸಂಬಂಧಿಸಿದ ಹೋಬಳಿ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸಿ ಅರ್ಜಿಗಳನ್ನು ಸಲ್ಲಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯ ಉದ್ದೇಶ

ಕ್ಷೇತ್ರ ಮಟ್ಟದಲ್ಲಿ ನೀರಾವರಿ ಹೂಡಿಕೆಗಳ ಒಮ್ಮುಖವನ್ನು ಸಾಧಿಸುವುದು. ಹೌದು, ಜಮೀನಿನಲ್ಲಿ ನೀರಿನ ಭೌತಿಕ ಪ್ರವೇಶವನ್ನು ಹೆಚ್ಚಿಸಿ ಮತ್ತು ಖಚಿತವಾದ ನೀರಾವರಿಯಡಿಯಲ್ಲಿ ಕೃಷಿ ಪ್ರದೇಶವನ್ನು ವಿಸ್ತರಿಸಿ, ಸೂಕ್ತವಾದ ತಂತ್ರಜ್ಞಾನಗಳು ಮತ್ತು ಅಭ್ಯಾಸಗಳ ಮೂಲಕ ನೀರನ್ನ ಉತ್ತಮವಾಗಿ ಬಳಸಿಕೊಳ್ಳಲು ನೀರಿನ ಮೂಲದ ಏಕೀಕರಣ ಮತ್ತು ಅದರ ಸಮರ್ಥ ಬಳಕೆ ವ್ಯರ್ಥವನ್ನು ಕಡಿಮೆ ಮಾಡಲು ಮತ್ತು ಅವಧಿ ಮತ್ತು ಪ್ರಮಾಣದಲ್ಲಿ ಲಭ್ಯತೆಯನ್ನು ಹೆಚ್ಚಿಸಲು ಜಮೀನಿನಲ್ಲಿ ನೀರಿನ ಬಳಕೆಯ ದಕ್ಷತೆಯನ್ನು ಸುಧಾರಿಸಿ.

ಇದನ್ನೂ ಕೂಡ ಓದಿ : Laptop Scheme : ಉಚಿತ ಲ್ಯಾಪ್ ಟಾಪ್ ಗಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ.! ಆದಷ್ಟು ಬೇಗ ಅರ್ಜಿ ಸಲ್ಲಿಸಿ ನಿಮಗೂ ಕೂಡ ಸಿಗುತ್ತೆ.!

ನಿಖರ ನೀರಾವರಿ ಮತ್ತು ಇತರ ನೀರು ಉಳಿಸುವ ತಂತ್ರಜ್ಞಾನಗಳ ಅಳವಡಿಕೆಯನ್ನು ಹೆಚ್ಚಿಸಿ. ಜಲಚರಗಳ ಮರುಪೂರಣವನ್ನು ಹೆಚ್ಚಿಸಿ ಮತ್ತು ಸುಸ್ಥಿರ ಜಲಸಂರಕ್ಷಣಾ ಅಭ್ಯಾಸಗಳನ್ನು ಪರಿಚಯಿಸಿ. ಮಣ್ಣು ಮತ್ತು ನೀರಿನ ಸಂರಕ್ಷಣೆ, ಅಂತರ್ಜಲದ ಪುನರುತ್ಪಾದನೆ, ಹರಿವನ್ನು ತಡೆಯುವುದು, ಜೀವನೋಪಾಯದ ಆಯ್ಕೆಗಳನ್ನು ಒದಗಿಸುವುದು ಮತ್ತು ಇತರ ಚಟುವಟಿಕೆಗಳ ಕಡೆಗೆ ಜಲಾನಯನ ವಿಧಾನವನ್ನು ಬಳಸಿಕೊಂಡು ಮಳೆಯಾಶ್ರಿತ ಪ್ರದೇಶಗಳ ಸಮಗ್ರ ಅಭಿವೃದ್ಧಿಯನ್ನ ಖಚಿತಪಡಿಸಿಕೊಳ್ಳಿ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply