Latest News : ನಮಸ್ಕಾರ ಸ್ನೇಹಿತರೇ, ಇದೇ ಬರುವ ಜುಲೈ 1 2023 ತಿಂಗಳಿನಿಂದಲೇ ಇಡೀ ದೇಶಾದ್ಯಾಂತ ಹಾಗು ಕರ್ನಾಟಕದಾದ್ಯಂತ ಹಲವು ಹೊಸ ನಿಯಮಗಳ ಬದಲಾವಣೆ, ಬ್ಯಾಂಕ್ ಖಾತೆ ಹೊಂದಿದವರಿಗೆ ಹೊಸ ನಿಯಮ, ಆಧಾರ್ ಕಾರ್ಡ್, ಪಾನ್ ಕಾರ್ಡ್ ಹೊಸ ನಿಯಮ, ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಕೂಡ ಇಳಿಕೆ ಹಾಗು ಅಡುಗೆ ಎಣ್ಣೆ ಬೆಲೆ ಇಳಿಕೆ ಸೇರಿದಂತೆ, ಹಾಗು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳ ಅಧೀಕೃತ ಜಾರಿಗೆ ಮಾಡುವುದರ ಕುರಿತಂತೆ ಹಲವು ಬದಲಾವಣೆಗಳು ಈ ಜುಲೈ ತಿಂಗಳಿನಿಂದಲೇ ಜಾರಿಗೆ ಬರುತ್ತಿದ್ದು, ಏನೆಲ್ಲಾ ಬದಲಾವಣೆಗಳು ಆಗುತ್ತಿದೆ.? ಸಾರ್ವಜನಿಕರ ಮೇಲೆ ಹೀಗೆ ಈ ನಿಯಮಗಳು ಪರಿಣಾಮ ಬೀರುತ್ತವೆ.? ಏನೆಲ್ಲಾ ಮಾಹಿತಿಯನ್ನ ನೀವು ತಿಳಿದುಕೊಳ್ಳಬೇಕು ಎನ್ನುವುದರ ಕುರಿತು ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನೀಡಲಾಗಿದೆ.
ಹೌದು, ಮೊದಲಿಗೆ ಈ ಜುಲೈ ತಿಂಗಳಿನಲ್ಲಿ ಬ್ಯಾಂಕ್ ಗಳಲ್ಲಿ ಏನೆಲ್ಲಾ ಬದಲಾವಣೆಯಿದೆ ಅಂದರೆ, ಜುಲೈ ತಿಂಗಳಿನಲ್ಲಿ ಎರಡನೇ ಹಾಗು ನಾಲ್ಕನೇಯ ಶನಿವಾರ ಹಾಗು ಭಾನುವಾರ ಸೇರಿದಂತೆ ವಿವಿಧ ಬಗೆಯ ಹಬ್ಬ-ಹರಿದಿನಗಳ ರಜೆ ಸೇರಿದಂತೆ ಒಟ್ಟು ಜುಲೈ ತಿಂಗಳಿನಲ್ಲಿ 15 ದಿನಗಳ ಕಾಲ ದೇಶಾದ್ಯಾಂತ ಬ್ಯಾಂಕ್ ಗಳು ಮುಚ್ಚಲ್ಪಡಲಿವೆ. ಇನ್ನು ಎರಡನೇಯ ಬದಲಾವಣೆ ಏನಂದರೆ, ತಮ್ಮ ಪಾನ್ ಕಾರ್ಡ್ ಗೆ ಇದುವರೆಗೂ ಯಾರು ಆಧಾರ್ ಕಾರ್ಡ್ ಲಿಂಕ್ ಮಾಡಿಸಿಲ್ಲವೋ ಅಂತಹವರು ಲಿಂಕ್ ಮಾಡಿಸಿಕೊಳ್ಳುವಂತೆ ಸೂಚಿಸಲಾಗಿದ್ದು, ನೀವು ಈ ವೆಬ್ ಸೈಟ್ ಮೂಲಕ ನಿಮ್ಮ ಆಧಾರ್ ಕಾರ್ಡ್ – ಪಾನ್ ಕಾರ್ಡ್ ಲಿಂಕ್ ಮಾಡಿಸಿಕೊಳ್ಳಿ. ಆಧಾರ್ ಕಾರ್ಡ್ – ಪಾನ್ ಕಾರ್ಡ್ ಲಿಂಕ್ ಇಲ್ಲಿ ಮಾಡಿಕೊಳ್ಳಿ . ನೀವು ಪಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಿಕೊಳ್ಳದಿದ್ದರೆ, ನಿಮ್ಮ ಪಾನ್ ಕಾರ್ಡ್ ರದ್ದಾಗಲಿದೆ ಹಾಗು ಸರ್ಕಾರದ ವಿವಿಧ ಸೇವೆ, ಯೋಜನೆಗಳ ಲಾಭಗಳನ್ನ ನೀವು ಪಡೆಯುವುದಕ್ಕೆ ಅನರ್ಹರಾಗಿರುತ್ತೀರಿ.
ಇನ್ನು ಮೂರನೇಯದಾಗಿ ಜುಲೈ ತಿಂಗಳಿನಲ್ಲಿ ಎಲ್ ಪಿಜಿ ಗ್ಯಾಸ್ ಸಿಲಿಂಡರ್, ಅಡುಗೆ ಎಣ್ಣೆ ಹಾಗು ಎಲ್ಲಾ ಪೆಟ್ರೋಲ್ – ಡೀಸೆಲ್ ದರದಲ್ಲಿ ಅಂದರೆ, ಪೆಟ್ರೋಲಿಯಂ ತೈಲ ಉತ್ಪನ್ನಗಳಲ್ಲಿ ಭಾರೀ ಪ್ರಮಾಣದಲ್ಲಿ ಇಳಿಕೆ ಕಾಣುತ್ತೀವಿ. ಈಗಾಗಲೇ ಅಡುಗೆ ಎಣ್ಣೆ ದರದಲ್ಲಿ ಅಲ್ಪ ದರ ಇಳಿಕೆ ಕಂಡಿದ್ದು, ಇನ್ನು ಪೆಟ್ರೋಲ್ – ಡೀಸೆಲ್, ಗ್ಯಾಸ್ ಸಿಲಿಂಡರ್ ದರದಲ್ಲಿ ಕೂಡ ಜುಲೈ ತಿಂಗಳಿನಲ್ಲಿ ಇಳಿಕೆ ಕಾಣಬಹುದಾಗಿದೆ. ನಾಲ್ಕನೆಯದಾಗಿ ರೈತರಿಗೆ ಬಂಪರ್ ಸುದ್ಧಿ ಅಂತಾನೆ ಹೇಳಬಹುದು. ಜುಲೈ ತಿಂಗಳಿನಲ್ಲಿಯೇ ಆಸ್ತಿ ನೋಂದಣೆ ಕಾವೇರಿ ೨.೦ ಅಡಿಯಲ್ಲಿ ನೀವು ನಿಮ್ಮ ಜಮೀನು, ಆಸ್ತಿ ಪತ್ರ ನೋಂದಣಿ ಸೇರಿದಂತೆ, ಮನೆ ನೋಂದಣಿ, ಮನೆ ಖರೀದಿಸುವಿಕೆ, ಫ್ಲೋಟ್ ಸೇರಿದಂತೆ ವಿವಿಧ ಬಗೆಯ ಸಬ್ ರೆಜಿಸ್ಟರ್ ನೋಂದಣಿಗಳನ್ನ ನೀವು ಆನ್ ಲೈನ್ ಮೂಲಕ ಕಾವೇರಿ ೨.೦ ಅಡಿಯಲ್ಲಿಯೇ ಅರ್ಜಿಯನ್ನ ಸಲ್ಲಿಸುವ ವ್ಯವಸ್ಥೆಯನ್ನ ಜುಲೈ ತಿಂಗಳಿನಲ್ಲಿಯೇ ಜಾರಿಗೆ ಮಾಡಲಾಗುತ್ತಿದೆ.
ಇನ್ನು ಕೊನೆಯದಾಗಿ ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ ಸೇರಿದಂತೆ ಬಿಪಿಎಲ್, ಎಪಿಎಲ್ ಹಾಗು ಅಂತ್ಯೋದಯ ರೇಷನ್ ಕಾರ್ಡ್ ದಾರರಿಗೆ ೧೦ ಕೆಜಿ ಅಕ್ಕಿ ವಿತರಣೆ ಮಾಡುವ ಅಧೀಕೃತ ಆದೇಶ ಕೂಡ ಈ ಬರುವ ಜುಲೈ ತಿಂಗಳಿನಿಂದಲೇ ಜಾರಿಗೆ ಬರುತ್ತಿವೆ. ಹೀಗಾಗಿ ಆದಷ್ಟು ಈ ಮಾಹಿತಿಯನ್ನ ಪ್ರತಿಯೊಬ್ಬರಿಗೂ ಶೇರ್ ಮಾಡಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ. ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Solar Scheme :ರೈತರಿಗೆ 4 ಲಕ್ಷ ಸಹಾಯಧನ.! ಸೋಲಾರ್ ವಿದ್ಯುತ್ ಅವಳಡಿಕೆಗಾಗಿ ರೈತರಿಗೆ ಹೊಸ ಸ್ಕೀಮ್.!
- Farmer’s Loan Waiver : ಎಲ್ಲಾ ರೈತರಿಗೆ ಭರ್ಜರಿ ಗುಡ್ ನ್ಯೂಸ್.! ರೈತರ ಸಾಲಮನ್ನಾ / ಶೂನ್ಯ ಬಡ್ಡಿ ದರದಲ್ಲಿ 5 ಲಕ್ಷ ಹೊಸ ಸಾಲ!
- Vehicle Subsidy : ವಾಹನ ಖರೀದಿಸುವವರಿಗೆ 3 ಲಕ್ಷ ಹಣ ಸಬ್ಸಿಡಿ ಸಿಗಲಿದೆ
- ಬಿಕಿನಿ ಹಾಕಿಕೊಂಡು ಬಂದು ಎಲ್ಲರಿಗೂ ಶಾಕ್ ಕೊಟ್ಟ ಸಂಗೀತ.!Sangeetha Sringeriಬಿಕಿನಿ ಹಾಕಿಕೊಂಡು ಬಂದು ಎಲ್ಲರಿಗೂ ಶಾಕ್ ಕೊಟ್ಟ ಸಂಗೀತ.!
- Bigg Boss Kannada Season 10 : ಇವರೇ ಬಿಗ್ ಬಾಸ್ ವೈಲ್ಡ್ ಕಾರ್ಡ್ ಎಂಟ್ರಿ – Wild Card Entry – Bbk10
- Farmer Loan : ಸಾಲ ಇರುವ ರೈತರಿಗೆ ಬಂಪರ್ – ಎಲ್ಲ ರೈತರ ಸಾಲ ಮನ್ನಾ ಘೋಷಣೆ – ಸಾಲವಿರುವ ರೈತರು ತಪ್ಪದೇ ನೋಡಿ
- Leelavathi : ನಟಿ ಲೀಲಾವತಿ ಪರಿಸ್ಥಿತಿ ಚಿಂತಾಜನಕ ! ನೋಡಲು ಓಡೋಡಿ ಬಂದ ದರ್ಶನ್ ! ಲೀಲಾವತಿ ಹೇಳಿದ್ದೇನು.? Darshan
- Pension Scheme : 60 ವರ್ಷ ಮೇಲ್ಪಟ್ಟ ವೃದ್ಧರಿಗೆ, ವಿಧವೆಯರಿಗೆ, ಅಂಗವಿಕಲರಿಗೆ ಈ ಕೆಲಸ ಮಾಡುವುದು ಕಡ್ಡಾಯ – ಇಲ್ಲಾಂದ್ರೆ ಹಣ ಬರಲ್ಲ.!
- ಸರ್ಕಾರಿ ಜಮೀನುಗಳಲ್ಲಿ ಸಾಗುವಳಿ ಹಾಗು ಮನೆ ನಿರ್ಮಿಸಿಕೊಂಡವರಿಗೆ ಬಂಪರ್ ಗುಡ್ ನ್ಯೂಸ್ // ತಮ್ಮ ಹೆಸರಿಗೆ ಖಾತಾ ನೋಂದಣಿ
- Pension Scheme : ಬಿಗ್ ಶಾಕಿಂಗ್, ಹಿರಿಯ ನಾಗರಿಕರ ಹಾಗೂ ಅಂಗವಿಕಲರ ಪಿಂಚಣಿ ವಿಧವೆ ಪೆನ್ಷನ್ ಬಂದ್!
- HSRP : ವಾಹನ ಮಾಲೀಕರಿಗೆ ಗುಡ್ ನ್ಯೂಸ್ – ನಂಬರ್ ಪ್ಲೇಟ್ ಚೇಂಜ್ ಮಾಡಿಲ್ಲ ಅಂದ್ರೆ.! – ಸಾರಿಗೆ ಸಚಿವ ರಾಮಲಿಂಗ ರೆಡ್ಡಿಯಿಂದ ಸೂಚನೆ
- BPL Ration Card : ಬಿಪಿಎಲ್ ರೇಷನ್ ಕಾರ್ಡ್ ಇರುವ ಎಲ್ಲಾ ಜನತೆಗೆ – 4 ಹೊಸ ರೂಲ್ಸ್ ಬಂಪರ್ ಗಿಫ್ಟ್.! ಕಾರ್ಡ್ ಇದ್ದವರು ತಪ್ಪದೇ ನೋಡಿ.!
- ಕಾಂತಾರ 2 ಸ್ಟೋರಿ ಕೇಳಿದ್ರೆ ಮೈ ಜುಂ ಅನ್ನುತ್ತೆ – KANTARA 2 ದೈವ ಹೇಳಿದ್ದು ಕೇಳಿದ್ರೆ ರೋಮಾಂಚನವಾಗುತ್ತೆ
- Drought Relief : ಬರ ಪರಿಹಾರ ಹಣ ಬಿಡುಗಡೆ / ನವೆಂಬರ್ 30ರೊಳಗೆ ಈ ಕೆಲಸ ಕಡ್ಡಾಯವಾಗಿ ಮಾಡಿ / ಇಲ್ಲದಿದ್ದರೆ ಬರ ಪರಿಹಾರ ಹಣ ಸಿಗಲ್ಲ.!
- BiggBoss Kannada 10 : ಬಿಗ್ ಬಾಸ್ ಮನೆಯಿಂದ ಹೊರ ಬಂದ ಸ್ಟ್ರಾಂಗ್ ಸ್ಪರ್ಧಿ.? ಕುತೂಹಲದಲ್ಲಿ ವೀಕ್ಷಕರು.!
- Senior Citizen Pension : 60 ವರ್ಷ ಮೇಲ್ಪಟ್ಟ ವಯಸ್ಸಾದ ಅಜ್ಜ- ಅಜ್ಜಿಯರಿಗೆ / ಇನ್ನು ಮುಂದೆ ಪ್ರತೀ ತಿಂಗಳು ₹3,000/- ರೂಪಾಯಿ
- Govt House Scheme : ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ನೀವು ಕೂಡಾ ಅರ್ಜಿ ಸಲ್ಲಿಸಬಹುದು
- Labour Card Facillity : ಲೇಬರ್ ಕಾರ್ಡ್ ಇದ್ದವರಿಗೆ ಬಂಪರ್ ಸುದ್ಧಿ.! / ಉಚಿತ ಮನೆ ಸೌಲಭ್ಯ ಪಡೆಯಬಹುದು.?
- Leelavati : ಲೀಲಾವತಿ ಇನ್ನಿಲ್ಲ ಎಂದವರಿಗೆ ಖಡಕ್ ಆಗಿ ಎಚ್ಚರಿಕೆ ಕೊಟ್ಟ ಮಗ ವಿನೋದ್ ರಾಜ್ ! ಚಿತ್ರರಂಗ ಶಾಕ್.!
- Free land : ಕೂಲಿ ಕೆಲಸ ಮಾಡುವವರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಗಿಫ್ಟ್ – ಸ್ವಂತ ಜಮೀನು ಇಲ್ಲದ ಕೃಷಿ ಕಾರ್ಮಿಕರಿಗೆ ಉಚಿತ ಜಮೀನು!
- Whitening Tips : ಮುಖ ಬೆಳ್ಳಗಾಗಲು ಮನೆಮದ್ದು / ರಾತ್ರಿ 1 ಬಾರಿ ಹಚ್ಚಿದರೆ ಸಾಕು ನಿಮ್ಮ ಮುಖ ಬೆಳ್ಳಗಾಗುತ್ತದೆ. 100% ಗ್ಯಾರಂಟಿ!
- Sangeeta shringeri : ಸಂಗೀತ ಇನ್ನೊಂದು ಮುಖ ಬಯಲು / ವಿನಯ್ ಬಲೆಗೆ ಬಿದ್ದಾರಾ ಸಂಗೀತಾ.? ಕಾರ್ತಿಕ್ ಹಾಗೂ ತುಕಾಲಿಗೆ ಮಾಡಿದ್ದೇನು.?
- ಪುರುಷರಿಗೆ ಸಣ್ಣ ಗಾತ್ರದ ಬೀಜಗಳು ಇದ್ದರೆ ಮಕ್ಕಳು ಆಗಲು ಕಷ್ಟವಾಗುತ್ತಾ – Health Tips in Kannada
- Itching : ಗುಪ್ತಾಂಗದ ಜಾಗದಲ್ಲಿ ನಿಮಗೆ ತುರಿಕೆ ಇದ್ದರೆ, ಇಲ್ಲಿದೆ ನೋಡಿ ಅದಕ್ಕೆ ಪರಿಹಾರ
- Bigg Boss Kannada 10 : 7ನೇ ವಾರಕ್ಕೆ ಹೊಸ ತಂಡ ರೆಡಿ / ಈ ಎರಡು ತಂಡದ ಕ್ಯಾಪ್ಟನ್ ಯಾರು ಗೊತ್ತಾ.?