LPG Gas : ನಮಸ್ಕಾರ ಸ್ನೇಹಿತರೇ, ರಾಜ್ಯದ ಎಲ್ಲಾ ಜನತೆಗೂ ಕೂಡ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಗುಡ್ ನ್ಯೂಸ್ ನೀಡಿದ್ದು, ಕೇಂದ್ರ ಸರ್ಕಾರದ ಅಡಿಯಲ್ಲಿ ಮನೆ ಮನೆಗೂ ವಿತರಣೆಯಾಗಿದ್ದ ಅಡುಗೆ ಗ್ಯಾಸ್ ಬೆಲೆ ಏರಿಕೆಯಿಂದಲೇ ರಾಜ್ಯದ ಬಡ ಜನರಿಗೆ ಉಪಯುಕ್ತವಾಗಲೆಂದು, ರಾಜ್ಯದ ಎಲ್ಲಾ ಜನರಿಗೂ ಕೂಡ ಉಚಿತವಾಗಿ ಅಡುಗೆ ಗ್ಯಾಸ್ ನೀಡಲು ಸರ್ಕಾರ ಮುಂದಾಗಿದೆ. ಉಚಿತ ಅಡುಗೆ ಗ್ಯಾಸ್ ಪಡೆಯಲು ನೀವು ಕೂಡ ಅರ್ಜಿ ಸಲ್ಲಿಸಿ ನಿಮ್ಮ ಹೆಸರನ್ನ ನೋಂದಾಯಿಸಿಕೊಳ್ಳಬೇಕು.
ಮುಂದಿನ ವಾರದಿಂದಲೇ ಜಾರಿಗೆ ಬರುತ್ತಿರುವ ಈ ಯೋಜನೆಯಡಿಯಲ್ಲಿ ಗ್ಯಾಸ್ ನ ಮೇಲೆ ₹500/- ರೂಪಾಯಿ ಸಬ್ಸಿಡಿ ನೀಡಿ ಕೇವಲ ₹500/- ರೂಪಾಯಿಗೆ ಮಾತ್ರ ಅಡುಗೆ ಗ್ಯಾಸ್ ವಿತರಣೆ ಮಾಡಲು ಸರಕಾರವು ಮುಂದಾಗಿದೆ. ಈ ಯೋಜನೆಯನ್ನ ಜಾರಿಗೆ ತರುವ ಮುಖ್ಯ ಉದ್ದೇಶವೇನಂದ್ರೆ, ಕೇಂದ್ರ ಸರ್ಕಾರದ ವತಿಯಿಂದ ಎಲ್ಲಾ ಬಡವರಿಗೂ ಕೂಡ ಉಚಿತವಾಗಿ ಗ್ಯಾಸ್ ವಿತರಣೆ ಮಾಡಲಾಗಿದ್ದು, ಹಾಗು ಅತೀ ಕಡಿಮೆ ದರದಲ್ಲಿ ಗ್ಯಾಸ್ ನೀಡಲಾಗುತ್ತಿತ್ತು. ಆದರೆ ಇತ್ತೀಚಿನ ಕೆಲ ದಿನಗಳಲ್ಲಿ ಯಾವ ಯೋಜನೆಯ ಅಡಿಯಲ್ಲೂ ಕೂಡ ಬಡವರಿಗೆ ಸಬ್ಸಿಡಿ ಸಿಗದೇ ಗ್ಯಾಸ್ ಬೆಲೆ ಗಗನಕ್ಕೇರಿದೆ.
ಇದನ್ನೂ ಕೂಡ ಓದಿ : Ambi Birthday : ಅಂಬರೀಷ್ ಬರ್ತ್ ಡೇ ದಿನವೇ ಸಮಾಧಿ ಬಳಿ ವಿಶೇಷ ಉಡುಗೊರೆ ಕೊಟ್ಟು ಕಣ್ಣೀರಿಟ್ಟ ಅಭಿಷೇಕ್!
ಇದೀಗ ಈ ಯೋಜನೆ ಅಡಿಯಲ್ಲಿ ಬಹುತೇಕ ಮಂದಿ ಹೆಚ್ಚಿನ ಬೆಲೆ ನೀಡುವ ಮೂಲಕ ಅಡುಗೆ ಗ್ಯಾಸ್ ತೆಗೆದುಕೊಳ್ಳುತ್ತಿದ್ದ ಕಾರಣ ರಾಜ್ಯ ಸರ್ಕಾರವು ಸಬ್ಸಿಡಿ ನೀಡುವ ಮೂಲಕ ಕೇವಲ ₹500/- ರೂಪಾಯಿಗೆ ಅಡುಗೆ ಗ್ಯಾಸ್ ನೀಡಲು ಮುಯಿಂದಾಗಿದೆ. ಹೌದು, ಈ ಯೋಜನೆಯ ಅಡಿಯಲ್ಲಿ ಎಲ್ಲರಿಗೂ ಕೂಡ ಕೇವಲ ₹500/- ರೂಪಾಯಿಗೆ ಅಡುಗೆ ಗ್ಯಾಸ್ ವಿತರಣೆ ಮಾಡುವ ಯೋಜನೆ ಇದಾಗಿದ್ದು, ಅತೀ ಕಡಿಮೆ ಬೆಲೆಯಲ್ಲಿ ಎಲ್ಲರಿಗೂ ಕೂಡ ಅಡುಗೆ ಗ್ಯಾಸ್ ನೀಡಲಾಗುತ್ತಿದೆ.
ಉಚಿತ ಅಡುಗೆ ಗ್ಯಾಸ್ ಪಡೆಯಲು ನಿಮ್ಮ ಬಳಿ ಈ ದಾಖಲೆ ಕಡ್ಡಾಯವಾಗಿ ಇರಬೇಕು. ನೀವು ಕೂಡ ಕೇವಲ ₹500/- ರೂಪಾಯಿಗೆ ಅಡುಗೆ ಗ್ಯಾಸ್ ಪಡೆಯಲು ಮುಂದಾಗಿದ್ರೆ, ನಿಮ್ಮ ಬಳಿ ಕಡ್ಡಾಯವಾಗಿ ಆಧಾರ್ ಕಾರ್ಡ್ ಮತ್ತು ರೇಷನ್ ಕಾರ್ಡ್ ಇರಲೇಬೇಕು. ಎಪಿಎಲ್ ಕಾರ್ಡ್ ದಾರರಿಗೆ ಈ ಯೋಜನೆಯ ಫಲವು ಸಿಗುವುದಿಲ್ಲ. ಆದರೆ ಬಿಪಿಎಲ್ ರೇಷನ್ ಕಾರ್ಡ್ ದಾರರಿಗೆ ಈ ಯೋಜನೆಯ ಅಡಿಯಲ್ಲಿ ₹500/- ರೂಪಾಯಿಗೆ ಅಡುಗೆ ಗ್ಯಾಸ್ ದೊರೆಯಲಿದೆ. ಈ ಯೋಜನೆಯನ್ನು ಈಗಾಗಲೇ ಮಾನ್ಯ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದು, ಮುಂದಿನ ವಾರದ ಕ್ಯಾಬಿನೆಟ್ ಮೀಟಿಂಗ್ ನಲ್ಲಿ ಅಧೀಕೃತವಾಗಿ ಚಾಲ್ತಿಗೆ ತರಲು ಸಿದ್ಧತೆ ನಡೆಸಲಾಗಿದೆ.
ಇದನ್ನೂ ಕೂಡ ಓದಿ : Ambi Birthday : ಅಂಬರೀಷ್ ಬರ್ತ್ ಡೇ ದಿನವೇ ಸಮಾಧಿ ಬಳಿ ವಿಶೇಷ ಉಡುಗೊರೆ ಕೊಟ್ಟು ಕಣ್ಣೀರಿಟ್ಟ ಅಭಿಷೇಕ್!
ಈಗಾಗಲೇ ಕಾಂಗ್ರೆಸ್ ಸರ್ಕಾರ ನೀಡಿದ ಐದು ಭರವಸೆಗಳನ್ನು ಕೂಡ ಜಾರಿಗೆ ತರಲು ತಾತ್ವಿಕ ಒಪ್ಪಿಗೆ ನೀಡಿದ್ದು, ಯಾರಿಗೆಲ್ಲ ಈ ಯೋಜನೆಯ ಫಲವು ದೊರೆಯಲಿವೆ ಎಂದು ಅಧೀಕೃತವಾಗಿ ಘೋಷಿಸಿದೆ. ಹಾಗು ಇದನ್ನ ಜಾರಿಗೆ ತರಲು ಎಲ್ಲಾ ರೀತಿಯ ತಯಾರಿಗಳನ್ನ ನಡೆಸಿಕೊಂಡಿದ್ದು, ಮುಂದಿನ ವಾರದ ಕ್ಯಾಬಿನೆಟ್ ಮೀಟಿಂಗ್ ನಲ್ಲಿ ಸರಕಾರವು ಅಧೀಕೃತ ಮಾಹಿತಿಯನ್ನ ಹೊರಡಿಸಲಿದ್ದು, ಸರಕಾರ ನೀಡಿರುವ ಭರವಸೆಗಳು ಕೂಡ ಮುಂದಿನ ವಾರದಿಂದಲೇ ಚಾಲ್ತಿಯಾಗಲಿವೆ. ಎಷ್ಟೇ ಖರ್ಚಾದರೂ ಕೂಡ ಈ ಐದು ಭರವಸೆಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡುತ್ತೇವೆ ಎಂದು ಮಾನ್ಯ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ. ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Drought Relief : 1ನೇ ಕಂತಿನ ಬರ ಪರಿಹಾರ ಹಣ ಬಿಡುಗಡೆ – ಬರ ಪರಿಹಾರ 3 ಕಂತುಗಳಲ್ಲಿ ರೈತರ ಖಾತೆಗಳಿಗೆ ಬಿಡುಗಡೆ – ಸಿಎಂ ಸಿದ್ದರಾಮಯ್ಯ
- Property Rules : ಸ್ವಂತ ಆಸ್ತಿಯ ಮಾಲೀಕರಿಗೆ ಬಿಗ್ ಶಾಕ್ – ಡಿಸೆಂಬರ್ ನಿಂದ ಹೊಸ ರೂಲ್ಸ್ – ಮನೆ ಜಮೀನು ಪ್ಲಾಟ್ ಇದ್ದರೆ ನೋಡಿ
- Pension Scheme : 60 ವರ್ಷ ಮೇಲ್ಪಟ್ಟವರಿಗೆ ಬಂಪರ್ ಗಿಫ್ಟ್ – ಪ್ರತಿ ತಿಂಗಳಿಗೆ 5 ಸಾವಿರ ಹಣ ಬ್ಯಾಂಕ್ ಖಾತೆಗೆ ಜಮೆ.!
- Adike Rate Today : ಇಂದಿನ ಅಡಿಕೆ ಬೆಲೆ.? ಪ್ರಮುಖ ಮಾರುಕಟ್ಟೆಯಲ್ಲಿ ಎಷ್ಟಾಗಿದೆ ಗೊತ್ತಾ ಇಂದಿನ ಅಡಿಕೆಯ ಬೆಲೆ.?
- Gold – Silver Rate : 24 ಗಂಟೆಯಲ್ಲಿ ಚಿನ್ನದ ಹಾಗು ಬೆಳ್ಳಿಯ ಬೆಲೆ ಎಷ್ಟಾಗಿದೆ ಗೊತ್ತಾ.? ಇಳಿಕೆನಾ ಅಥವಾ ಏರಿಕೆನಾ.?
- Solar Scheme :ರೈತರಿಗೆ 4 ಲಕ್ಷ ಸಹಾಯಧನ.! ಸೋಲಾರ್ ವಿದ್ಯುತ್ ಅವಳಡಿಕೆಗಾಗಿ ರೈತರಿಗೆ ಹೊಸ ಸ್ಕೀಮ್.!
- Farmer’s Loan Waiver : ಎಲ್ಲಾ ರೈತರಿಗೆ ಭರ್ಜರಿ ಗುಡ್ ನ್ಯೂಸ್.! ರೈತರ ಸಾಲಮನ್ನಾ / ಶೂನ್ಯ ಬಡ್ಡಿ ದರದಲ್ಲಿ 5 ಲಕ್ಷ ಹೊಸ ಸಾಲ!
- Vehicle Subsidy : ವಾಹನ ಖರೀದಿಸುವವರಿಗೆ 3 ಲಕ್ಷ ಹಣ ಸಬ್ಸಿಡಿ ಸಿಗಲಿದೆ
- ಬಿಕಿನಿ ಹಾಕಿಕೊಂಡು ಬಂದು ಎಲ್ಲರಿಗೂ ಶಾಕ್ ಕೊಟ್ಟ ಸಂಗೀತ.!Sangeetha Sringeriಬಿಕಿನಿ ಹಾಕಿಕೊಂಡು ಬಂದು ಎಲ್ಲರಿಗೂ ಶಾಕ್ ಕೊಟ್ಟ ಸಂಗೀತ.!
- Bigg Boss Kannada Season 10 : ಇವರೇ ಬಿಗ್ ಬಾಸ್ ವೈಲ್ಡ್ ಕಾರ್ಡ್ ಎಂಟ್ರಿ – Wild Card Entry – Bbk10
- Farmer Loan : ಸಾಲ ಇರುವ ರೈತರಿಗೆ ಬಂಪರ್ – ಎಲ್ಲ ರೈತರ ಸಾಲ ಮನ್ನಾ ಘೋಷಣೆ – ಸಾಲವಿರುವ ರೈತರು ತಪ್ಪದೇ ನೋಡಿ
- Leelavathi : ನಟಿ ಲೀಲಾವತಿ ಪರಿಸ್ಥಿತಿ ಚಿಂತಾಜನಕ ! ನೋಡಲು ಓಡೋಡಿ ಬಂದ ದರ್ಶನ್ ! ಲೀಲಾವತಿ ಹೇಳಿದ್ದೇನು.? Darshan
- Pension Scheme : 60 ವರ್ಷ ಮೇಲ್ಪಟ್ಟ ವೃದ್ಧರಿಗೆ, ವಿಧವೆಯರಿಗೆ, ಅಂಗವಿಕಲರಿಗೆ ಈ ಕೆಲಸ ಮಾಡುವುದು ಕಡ್ಡಾಯ – ಇಲ್ಲಾಂದ್ರೆ ಹಣ ಬರಲ್ಲ.!
- ಸರ್ಕಾರಿ ಜಮೀನುಗಳಲ್ಲಿ ಸಾಗುವಳಿ ಹಾಗು ಮನೆ ನಿರ್ಮಿಸಿಕೊಂಡವರಿಗೆ ಬಂಪರ್ ಗುಡ್ ನ್ಯೂಸ್ // ತಮ್ಮ ಹೆಸರಿಗೆ ಖಾತಾ ನೋಂದಣಿ
- Pension Scheme : ಬಿಗ್ ಶಾಕಿಂಗ್, ಹಿರಿಯ ನಾಗರಿಕರ ಹಾಗೂ ಅಂಗವಿಕಲರ ಪಿಂಚಣಿ ವಿಧವೆ ಪೆನ್ಷನ್ ಬಂದ್!
- HSRP : ವಾಹನ ಮಾಲೀಕರಿಗೆ ಗುಡ್ ನ್ಯೂಸ್ – ನಂಬರ್ ಪ್ಲೇಟ್ ಚೇಂಜ್ ಮಾಡಿಲ್ಲ ಅಂದ್ರೆ.! – ಸಾರಿಗೆ ಸಚಿವ ರಾಮಲಿಂಗ ರೆಡ್ಡಿಯಿಂದ ಸೂಚನೆ
- BPL Ration Card : ಬಿಪಿಎಲ್ ರೇಷನ್ ಕಾರ್ಡ್ ಇರುವ ಎಲ್ಲಾ ಜನತೆಗೆ – 4 ಹೊಸ ರೂಲ್ಸ್ ಬಂಪರ್ ಗಿಫ್ಟ್.! ಕಾರ್ಡ್ ಇದ್ದವರು ತಪ್ಪದೇ ನೋಡಿ.!
- ಕಾಂತಾರ 2 ಸ್ಟೋರಿ ಕೇಳಿದ್ರೆ ಮೈ ಜುಂ ಅನ್ನುತ್ತೆ – KANTARA 2 ದೈವ ಹೇಳಿದ್ದು ಕೇಳಿದ್ರೆ ರೋಮಾಂಚನವಾಗುತ್ತೆ
- Drought Relief : ಬರ ಪರಿಹಾರ ಹಣ ಬಿಡುಗಡೆ / ನವೆಂಬರ್ 30ರೊಳಗೆ ಈ ಕೆಲಸ ಕಡ್ಡಾಯವಾಗಿ ಮಾಡಿ / ಇಲ್ಲದಿದ್ದರೆ ಬರ ಪರಿಹಾರ ಹಣ ಸಿಗಲ್ಲ.!
- BiggBoss Kannada 10 : ಬಿಗ್ ಬಾಸ್ ಮನೆಯಿಂದ ಹೊರ ಬಂದ ಸ್ಟ್ರಾಂಗ್ ಸ್ಪರ್ಧಿ.? ಕುತೂಹಲದಲ್ಲಿ ವೀಕ್ಷಕರು.!
- Senior Citizen Pension : 60 ವರ್ಷ ಮೇಲ್ಪಟ್ಟ ವಯಸ್ಸಾದ ಅಜ್ಜ- ಅಜ್ಜಿಯರಿಗೆ / ಇನ್ನು ಮುಂದೆ ಪ್ರತೀ ತಿಂಗಳು ₹3,000/- ರೂಪಾಯಿ
- Govt House Scheme : ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ನೀವು ಕೂಡಾ ಅರ್ಜಿ ಸಲ್ಲಿಸಬಹುದು
- Labour Card Facillity : ಲೇಬರ್ ಕಾರ್ಡ್ ಇದ್ದವರಿಗೆ ಬಂಪರ್ ಸುದ್ಧಿ.! / ಉಚಿತ ಮನೆ ಸೌಲಭ್ಯ ಪಡೆಯಬಹುದು.?
- Leelavati : ಲೀಲಾವತಿ ಇನ್ನಿಲ್ಲ ಎಂದವರಿಗೆ ಖಡಕ್ ಆಗಿ ಎಚ್ಚರಿಕೆ ಕೊಟ್ಟ ಮಗ ವಿನೋದ್ ರಾಜ್ ! ಚಿತ್ರರಂಗ ಶಾಕ್.!
- Free land : ಕೂಲಿ ಕೆಲಸ ಮಾಡುವವರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಗಿಫ್ಟ್ – ಸ್ವಂತ ಜಮೀನು ಇಲ್ಲದ ಕೃಷಿ ಕಾರ್ಮಿಕರಿಗೆ ಉಚಿತ ಜಮೀನು!