Manaswini Scheme : ಗೃಹಲಕ್ಷ್ಮಿ ಹಣ ಪಡೆಯುತ್ತಿರುವ ರಾಜ್ಯದ ಎಲ್ಲ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಹೊಸ ಯೋಜನೆ ಘೋಷಣೆ. ಮನಸ್ವಿನಿ ಯೋಜನೆ ಮೂಲಕ ಇನ್ನು ಮುಂದೆ ಪ್ರತಿ ತಿಂಗಳು 800 ರೂಪಾಯಿ ಹಣ ರಾಜ್ಯದ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಬಂಪರ್ ಗುಡ್ ನ್ಯೂಸ್ ನೀಡಲಾಗಿದ್ದು, ಈ ಯೋಜನೆ ಅಡಿಯಲ್ಲಿ ಇನ್ನು ಮುಂದೆ 800 ರೂಪಾಯಿ ಹಣ ದೊರೆಯುತ್ತದೆ. ಈ ಯೋಜನೆಯು ಈಗಾಗಲೇ ಆರಂಭಗೊಂಡಿದ್ದು, ಆಸಕ್ತ ಮತ್ತು ಅರ್ಹ ಮಹಿಳೆಯರು ಆನ್ಲೈನ್ನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ನಿಮ್ಮ ಹತ್ತಿರದಲ್ಲಿರುವ ಗ್ರಾಮವನ್ನು ಕೇಂದ್ರದಲ್ಲಿ ಅಥವಾ ಬೆಂಗಳೂರು ಒನ್ ಕೇಂದ್ರದಲ್ಲಿ ಅಥವಾ ನಾಡ ಕಚೇರಿ ಅಥವಾ ಅಟಲ್ಜೀ ಜನಸ್ನೇಹಿ ಕೇಂದ್ರಗಳಲ್ಲಿ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ ಅರ್ಜಿಯನ್ನ ಖುದ್ದಾಗಿ ಮಹಿಳೆಯರು ಸಲ್ಲಿಸಬಹುದಾಗಿದೆ.
ಈ ಯೋಜನೆಗೆ ಅರ್ಜಿ ಸಲ್ಲಿಸುವು ಹೇಗೆ.? ಅಗತ್ಯವಾದ ದಾಖಲೆಗಳೇನು.? ಯಾವಾಗಿನಿಂದ ನಿಮ್ಮ ಖಾತೆಗಳಿಗೆ ಹಣ ಜಮಾ ಆಗುತ್ತೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಅವಿವಾಹಿತ ಹಾಗೂ ವಿಚ್ಛೇದಿತ ಮಹಿಳೆಯರಿಗೆ ಆರ್ಥಿಕ ಭದ್ರತೆ ಒದಗಿಸಲು ಕರ್ನಾಟಕ ಸರ್ಕಾರದಿಂದ ಮನಸ್ವಿನಿ ಯೋಜನೆ ವತಿಯಿಂದ 800 ರೂಪಾಯಿ ಪಿಂಚಣಿ ಸೌಲಭ್ಯವನ್ನ ನೀಡಲಾಗಿದೆ.
ಇದನ್ನೂ ಕೂಡ ಓದಿ : Drought Relief : ರೈತರಿಗೆ ಬರ ಪರಿಹಾರದ 2ನೇ ಕಂತಿನ ಹಣ ಬಿಡುಗಡೆ – ಇಂದು ಮಧ್ಯಾಹ್ನ 3 ಗಂಟೆಗೆ ರೈತರ ಖಾತೆಗಳಿಗೆ ಹಣ ಜಮಾ
ಮನಸ್ವಿನಿ ಯೋಜನೆಯು ಸರ್ಕಾರ ಜಾರಿಗೆ ತಂದಿರುವ ಒಂದು ಮಹತ್ವದ ಯೋಜನೆಯಾಗಿದೆ. ಈ ಯೋಜನೆಯು ಅವಿವಾಹಿತ ಮತ್ತು ವಿಚ್ಛೇದಿತ ಮಹಿಳೆಯರಿಗೆ ಮಾಸಿಕ ವೇತನ ನೀಡುವ ಯೋಜನೆಯಾಗಿದೆ. ಇದರಿಂದ ಅವಿವಾಹಿತ ಮತ್ತು ವಿಚ್ಛೇದಿತ ಮಹಿಳೆಯರಿಗೆ ಜೀವನ ನಡೆಸಲು ಹಣಕಾಸಿನ ಸಹಾಯ ನೀಡುವಂತಹ ಯೋಜನೆ. ಬಡತನದಲ್ಲಿ ಇರುವಂತಹ ಮಹಿಳೆಯರಿಗೆ ಇದು ಸ್ವಲ್ಪ ಮಟ್ಟಿಗೆ ಆರ್ಥಿಕ ವ್ಯವಸ್ಥೆಯನ್ನು ಒದಗಿಸಿಕೊಡುತ್ತದೆ.ಹಾಗು ಅವರು ಉತ್ತಮ ಜೀವನ ನಡೆಸಲು ಸಹಾಯವಾಗುತ್ತದೆ.
ಈ ಯೋಜನೆ ಅಡಿಯಲ್ಲಿ ಕರ್ನಾಟಕ ಸರ್ಕಾರವು ರಾಜ್ಯದಲ್ಲಿ ಅವಿವಾಹಿತ ಮತ್ತು ವಿಚ್ಛೇದಿತ ಬಡ ಮಹಿಳೆಯರಿಗೆ ಪಿಂಚಣಿ ನೀಡುತ್ತದೆ. ಬಡತನ ರೇಖೆಗಿಂತ ಕೆಳಗಿರುವ 40 ರಿಂದ 64 ವರ್ಷದೊಳಗಿನ ಅವಿವಾಹಿತ ಹಾಗೂ ವಿಚ್ಛೇದನ ಪಡೆದಿರುವ ಮಹಿಳೆಯರಿಗೆ ಆರ್ಥಿಕ ನೆರವು ನೀಡಿ ಮುಖ್ಯವಾಹಿನಿಗೆ ತರುವ ಉದ್ದೇಶದಿಂದ ಮನಸ್ವಿನಿ ಯೋಜನೆ ಜಾರಿಗೊಳಿಸಲಾಗಿದೆ.
ಇದನ್ನೂ ಕೂಡ ಓದಿ : Free Laptop Scheme : ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ಭಾಗ್ಯ.! ಏನೆಲ್ಲಾ ದಾಖಲೆಗಳು ಬೇಕಾಗುತ್ತದೆ.?
ಅರ್ಹತೆಗಳೇನು.?
- ಫಲಾನುಭವಿಯು 40 ರಿಂದ 60 ನಾಲ್ಕು ವರ್ಷದ ಒಳಗೆ ಇರಬೇಕು.
- ವಾರ್ಷಿಕ ಆದಾಯವು ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ 35,000/- ಕಡಿಮೆ ಇರಬೇಕು.
- ಇಂದಿರಾಗಾಂಧಿ ರಾಷ್ಟ್ರೀಯ ವೃದ್ಧಾಪ್ಯ ವೇತನ, ನಿರ್ಗತಿಕ ವಿಧವಾ ವೇತನ, ಸಂಧ್ಯಾ ಸುರಕ್ಷಾ ಯೋಜನೆ, ದೇವದಾಸಿ ವೇತನ ಅಥವಾ ಅಂಗವಿಕಲರ ವೇತನ ಅಥವಾ ಯಾವುದೇ ರೀತಿಯ ಮಾಸಾಶನವನ್ನು ಸಾರ್ವಜನಿಕ ಅಥವಾ ಖಾಸಗಿ ಮೂಲಗಳಿಂದ ಪಡೆಯುತ್ತಿರುವ ವ್ಯಕ್ತಿಗಳು ಈ ಯೋಜನೆಯಲ್ಲಿ ಮಾಸಾಶನ ಪಡೆಯಲು ಅರ್ಹರಾಗಿರುವುದಿಲ್ಲ.
ಅರ್ಜಿ ಸಲ್ಲಿಕೆಗೆ ಬೇಕಾಗುವ ದಾಖಲೆಗಳೇನು.?
- ಬಿಪಿಎಲ್ ಪಡಿತರ ಚೀಟಿ
- ಆದಾಯ ಪ್ರಮಾಣ ಪತ್ರ
- ಚುನಾವಣಾ ಗುರುತಿನ ಚೀಟಿ
- ವಿಳಾಸ ದೃಢೀಕರಣ ಪತ್ರ
- ವಯಸ್ಸಿನ ಬಗ್ಗೆ ದೃಢೀಕರಣ ಪತ್ರ
- ವಿವಾಹಿತ ವಿಚ್ಛೇದಿತರು, ವಿಚ್ಛೇದನದ ಸ್ವಯಂ ಘೋಷಿತ ಪ್ರಮಾಣ ಪತ್ರ,
- ಬ್ಯಾಂಕ್ ಮತ್ತು ಅಂಚೆ ಖಾತೆ ವಿವರಗಳು
ಇದನ್ನೂ ಕೂಡ ಓದಿ : Pan Card Updates : ನೀವು ಪಾನ್ ಕಾರ್ಡ್ ಹೊಂದಿದ್ದೀರಾ.? ಹೊಸ ನಿಯಮ ಜಾರಿಗೆ – ₹10,000/- ದಂಡ.!
ಆಧಾರ್ ಕಾರ್ಡ್ ಒಂದೇ ವ್ಯಕ್ತಿಯಿಂದ ಒಂದಕ್ಕಿಂತ ಹೆಚ್ಚು ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.
ಇನ್ನು ಇಲ್ಲಿ ಗಮನಿಸಬೇಕಾದ ಅಂಶವೇನೆಂದರೆ, ಸಲ್ಲಿಕೆಯಾದ ಅರ್ಜಿಗಳನ್ನ ಅಟಲ್ ಜೀ ಜನಸ್ನೇಹಿ ಕೇಂದ್ರ ಅಥವಾ ನಾಡ ಕಚೇರಿಗಳಲ್ಲಿ ಗ್ರಾಮ ಲೆಕ್ಕಾಧಿಕಾರಿಯು ಅರ್ಜಿದಾರರ ಹೆಸರು, ತಂದೆ ಅಥವಾ ಗಂಡನ ಹೆಸರು ವಿಳಾಸವನ್ನ ದಾಖಲಿಸಿಕೊಳ್ಳುತ್ತಾರೆ. ಅರ್ಜಿ ಸಲ್ಲಿಸಿದ ಒಂದು ತಿಂಗಳಲ್ಲಿ ಉಪ ತಹಶೀಲ್ದಾರರು ವಿಲೇವಾರಿ ಮಾಡಲಿದ್ದಾರೆ. ಅರ್ಜಿಯಲ್ಲಿ ದಾಖಲೆಗಳು ಸರಿಯಾಗಿಲ್ಲದಿದ್ದರೆ ಅರ್ಜಿಯನ್ನ ರದ್ದು ಮಾಡಲಾಗುತ್ತದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.
ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Pension Scheme : ಪ್ರತಿ ತಿಂಗಳು ನಿಮಗೆ ₹5,000/- ರೂಪಾಯಿ ಪೆನ್ಷನ್ ಹಣ ಬೇಕಾ.? ಕೂಡಲೇ ಈ ಯೋಜನೆಗೆ ಅರ್ಜಿ ಸಲ್ಲಿಸಿ
- Gold-Silver Rate : ಏದುಸಿರು ಬಿಡುತ್ತಿರುವ ಚಿನ್ನ.! ರೆಕಾರ್ಡ್ ಉಡೀಸ್ ಮಡಿದ ಬಂಗಾರ.!
- PM Fasal Bima Yojane : ಬೆಳೆ ವಿಮೆ ಮಾಡಿಸುವ ರೈತರಿಗೆ ಕೃಷಿ ಸಚಿವ ಬಂಪರ್ ಗಿಫ್ಟ್ – ಬೆಳೆವಿಮೆ ಇದ್ದವರಿಗೂ, ಇಲ್ಲದವರಿಗೂ..
- Small Farmers : ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಬಂಪರ್ ಗಿಫ್ಟ್ – ₹3,000 ಹಣ ರೈತರ ಬ್ಯಾಂಕ್ ಖಾತೆಗೆ ಜಮಾ.!
- Senior Citizens : 60 ವರ್ಷ ಮೇಲ್ಪಟ್ಟವರಿಗೆ ಬಂಪರ್ – ಅಜ್ಜ ಅಜ್ಜಿ ಇದ್ದವರು ತಪ್ಪದೆ ನೋಡಿ – ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್.!
- Labour Card Scholarship : ಕಲಿಕಾ ಭಾಗ್ಯ ಯೋಜನೆ : ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಧನ ಸಹಾಯ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ – Apply Online
- ಬ್ಯಾಂಕ್ ಖಾತೆ ಇದ್ದರೆ ಸಾಕು ನಿಮಗೆ ಸಿಗುತ್ತೆ 2 ಲಕ್ಷ.! – Suraksha Bima Yojana
- MGNREGA : ರೈತರಿಗೆ ನಿಮ್ಮ ಗ್ರಾಮ ಪಂಚಾಯಿತಿಗಳಲ್ಲಿ 2 ಲಕ್ಷ ಸಹಾಯಧನಕ್ಕಾಗಿ ಅರ್ಜಿ | ಗ್ರಾಮೀಣ ರೈತರಿಗೆ ಗುಡ್ ನ್ಯೂಸ್.!
- Free LPG Gas : ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಗ್ಯಾಸ್ ಫ್ರೀ! ಹೇಗೆ ಅರ್ಜಿ ಸಲ್ಲಿಸುವುದು.?
- Congress Guarantee : ಪಂಚ ಗ್ಯಾರಂಟಿ ಯೋಜನೆಗಳು ಬಂದ್.! ಎಲ್ಲಾ ಮಹಿಳೆಯರಿಗೆ ಬಿಗ್ ಶಾಕ್.! ಏನಿದು ಮಾಹಿತಿ
- PM KUSUM Scheme : 80% ಸಬ್ಸಿಡಿ ಸೋಲಾರ್ ಪಂಪ್ ಸೆಟ್ ಗೆ ಅರ್ಜಿ ಸಲ್ಲಿಸಿ – ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ
- ಸ್ವಂತ ಮನೆ ಇಲ್ಲದವರಿಗೆ ಬಂಪರ್ – 3ನೇ ಬಾರಿಗೆ ಪ್ರಧಾನಿಯಾಗಿ ಮೊದಲ ಬಂಪರ್ ಗಿಫ್ಟ್ – 3 ಕೋಟಿ ಹೊಸ ಮನೆಗಳು ಬಿಡುಗಡೆ – PM Awas Yojana 2024
- Electricity Meters : ಮನೆಯಲ್ಲಿರುವ ವಿದ್ಯುತ್ ಮೀಟರ್ ತಂದೆ ತಾತ ಮುತ್ತಾತನ ಹೆಸರಿನಲ್ಲಿ ಇದ್ದವರಿಗೆ ಗುಡ್ ನ್ಯೂಸ್.!
- Panchayat Raj – RDPR : ಹಳ್ಳಿಗಳಲ್ಲಿ ಮನೆ ಅಥವಾ ಪ್ಲಾಟ್, ಜಮೀನು ಇದ್ದವರಿಗೆ | ಸರ್ಕಾರದಿಂದ ಬಂಪರ್ ಗಿಫ್ಟ್
- Ration Card Update : ರಾಜ್ಯ ಸರ್ಕಾರದಿಂದ ನಿಮ್ಮ ರೇಷನ್ ಕಾರ್ಡ್ ರದ್ದಾಗಬಹುದು.! ಏಕೆ ಗೊತ್ತೆ?
- Bara Parihara : ನಿಮಗೆ ಇದುವರೆಗೂ ಬರ ಪರಿಹಾರ ಹಣ ಜಮಾ ಆಗಿಲ್ವಾ.? ಈ ಡೈರೆಕ್ಟ್ ಚೆಕ್ ಮಾಡಿಕೊಳ್ಳಿ
- Govt Updates : ಜೂನ್ 1ರಿಂದ 5 ಹೊಸ ನಿಯಮಗಳು ಜಾರಿ ಎಲ್ಲಾ ಸಾರ್ವಜನಿಕರ ಗಮನಕ್ಕೆ | LPG gas, Driving licence, HSRP Number
- Gruhalakshmi Updates : ಗೃಹಲಕ್ಷ್ಮಿ ಮಹಿಳೆಯರಿಗೆ ಬಿಗ್ ಶಾಕ್ | ಇಂತಹ ಮಹಿಳೆಯರಿಗೆ ಇನ್ನು ಮುಂದೆ ಹಣ ಬರಲ್ಲ.!
- ಹೆಣ್ಣಿಗೆ ಮಿಲನದಲ್ಲಿ ಸಂಪೂರ್ಣ ತೃಪ್ತಿ ಸಿಗದೇ ಇದ್ದರೆ, ಆಕೆಯ ಮೇಲಾಗುವ 6 ಆಶ್ಚರ್ಯಕರ ಪರಿಣಾಮಗಳು | ಆರೋಗ್ಯ ಸಲಹೆ
- Bank New Updates : 1 ಜೂನ್ 2024 ರಿಂದ ಒಂದಕ್ಕಿಂತ ಹೆಚ್ಚು ಬ್ಯಾಂಕ್ ಖಾತೆ ಹೊಂದಿದವರಿಗೆ ಬಿಗ್ ಶಾಕಿಂಗ್ ಸುದ್ದಿ
- ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ LKG ಮತ್ತು UKG ತರಗತಿಗಳು ಆರಂಭ | ನಿಮ್ಮ ಊರಿನ ಶಾಲೆಗಳಲ್ಲಿ ಪ್ರವೇಶ ಆರಂಭ
- PM Vishwakarma : ಪಿಎಂ ವಿಶ್ವಕರ್ಮ ಅರ್ಜಿ ಹಾಕಿದವರಿಗೆ ಮತ್ತು ಹಾಕಿಲ್ಲದವರಿಗೆ ಗುಡ್ ನ್ಯೂಸ್ | 3 ಲಕ್ಷ ಸಹಾಯಧನ ₹15,000 ಮೌಲ್ಯದ ಕಿಟ್
- Driving Licence Rules : ವಾಹನ ಸವಾರರಿಗೆ ಭರ್ಜರಿ ಗುಡ್ ನ್ಯೂಸ್ – ಬೇಗನೇ ನೋಡಿ
- Crop Loan Waiver 2024 : ರೈತರ ಖಾತೆಗೆ ಬೆಳೆ ವಿಮೆ ಜಮಾ / ನಿಮಗೆ ಜಮಾ ಆಗಿಲ್ಲ ಅಂದ್ರೆ ಈ ನಂಬರಗೆ ಕರೆ ಮಾಡಿ
- Drought Relief : ಬರ ಪರಿಹಾರ ಎರಡನೇ ಕಂತಿನ ಹಣ ಪಡೆದ ರೈತರ ಪಟ್ಟಿ ಬಿಡುಗಡೆ – ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ