Modi Scheme : ನಮಸ್ಕಾರ ಸ್ನೇಹಿತರೇ, ಮಹಿಳೆಯರಿಗೆ ಕರ್ನಾಟಕ ಸರ್ಕಾರ ಅಷ್ಟೇ ಅಲ್ಲ, ಕೇಂದ್ರದ ಮೋದಿ ಸರ್ಕಾರದಿಂದಲೂ ಕೂಡ ಬಾರಿ ದೊಡ್ಡ ಗುಡ್ ನ್ಯೂಸ್ ನೀಡಿದೆ. ಕೇಂದ್ರ ಸರ್ಕಾರವು ದೇಶಾದ್ಯಾಂತ ಎಲ್ಲಾ ಹಳ್ಳಿಗಳಲ್ಲಿ ಇರುವ ಮಹಿಳೆಯರಿಗಾಗಿ ಹೊಸ ಯೋಜನೆ ಘೋಷಿಸಲಾಗಿದೆ. ಕರ್ನಾಟಕದಲ್ಲಿ ಈಗಾಗಲೇ ಮಹಿಳೆಯರಿಗೆ ಕೇವಲ ಪ್ರತಿ ತಿಂಗಳಿಗೆ 2,000/- ರೂಪಾಯಿ ಹಣ ನೀಡಲಾಗುತ್ತಿದ್ದು. ಅದಕ್ಕಿಂತ ಹೆಚ್ಚು ಪ್ರಭಾವಶಾಲಿ ಆಗಿರುವ ಹೊಸ ಯೋಜನೆಯನ್ನ ಮೋದಿಯವರು ಘೋಷಿಸಿದ್ದಾರೆ. ಮಹಿಳೆಯರ ಸರ್ವತೋಮುಖ ಅಭಿವೃದ್ದಿಗಾಗಿ ಆರ್ಥಿಕ ಸಬಲೀಕರಣದ ಉದ್ದೇಶದಿಂದಾಗಿ ಮಹಿಳೆಯರ ಖಾತೆಗಳಿಗೆ ಲಕ್ಷಾಂತರ ಹಣ ನೀಡುವ ಹೊಸ ಯೋಜನೆ ಘೋಷಣೆ ಮಾಡಿದ್ದಾರೆ. ಆದರೆ ಇದು ಕೇವಲ ಹಳ್ಳಿಗಳಲ್ಲಿ ಇರುವ ಮಹಿಳೆಯರಿಗೆ ಮಾತ್ರ ಅನ್ವಯಿಸುತ್ತದೆ.
ಇದನ್ನೂ ಕೂಡ ಓದಿ : Gold Price Today : ಎಲ್ಲಾ ರೆಕಾರ್ಡ್ ಉಡೀಸ್ ಚಿನ್ನ.! ಎಷ್ಟಿದೆ ನೋಡಿ ಇಂದಿನ ಬಂಗಾರದ ಬೆಲೆ.?
ಕೇಂದ್ರ ಸರ್ಕಾರ ಮಹಿಳೆಯರಿಗೆ ಸಿಹಿ ಸುದ್ದಿ ನೀಡಿದ್ದು, ಹೊಸ ಯೋಜನೆ ಘೋಷಿಸಿದೆ. ಮಹಿಳೆಯರ ಸಬಲೀಕರಣದ ನಿಟ್ಟಿನಲ್ಲಿ ದೇಶಾದ್ಯಾಂತ ಹಳ್ಳಿಗಳಲ್ಲಿ 2 ಕೋಟಿ ಲಖ್ಪತಿ ದೀದಿ ಗಳನ್ನ ಮಾಡಲು ಕೇಂದ್ರ ಸರ್ಕಾರ ಯೋಚಿಸುತ್ತಿದೆ ಎಂದು ಪ್ರಧಾನಮಂತ್ರಿ ಮೋದಿ ಅವರು ಮಂಗಳವಾರ ಪ್ರಕಟಿಸಿದ್ದಾರೆ. ಈ ಯೋಜನೆಯು ೨ ಕೋಟಿ ಮಹಿಳೆಯರಿಗೆ ಕೌಶಲ್ಯ ಅಭಿವೃದ್ಧಿ ತರಬೇತಿಯನ್ನ ಉತ್ತೇಜಿಸುವ ಮತ್ತು ತಮ್ಮದೇ ಆದ ಸ್ವಂತ ಸಣ್ಣ ವ್ಯವಹಾರಗಳನ್ನ ಪ್ರಾರಂಭಿಸಲು ಪ್ರೋತ್ಸಾಹಿಸುವ ಗುರಿಯನ್ನ ಹೊಂದಿದೆ. ಪ್ರಧಾನಿ ಮೋದಿ ಹಳ್ಳಿಗಳಲ್ಲಿ 2 ಕೋಟಿ ಲಖ್ಪತಿ ದೀದಿಗಳನ್ನ ಮಾಡುವುದು ನನ್ನ ಕನಸು. ನೀವು ಹಳ್ಳಿಗೆ ಹೋದಾಗ ನೀವು ಬ್ಯಾಂಕ್ ವಾಲಿ ದೀದಿ, ಅಂಗನವಾಡಿ ದೀದಿ, ದವಾಯಿವಾಲಿ ದೀದಿಯನ್ನ ಕಾಣಬಹುದು. ಹಳ್ಳಿಗಳಲ್ಲಿ 2 ಕೋಟಿ ಲಕ್ಷ ದೀದಿಗಳನ್ನ ಮಾಡುವುದು ನನ್ನ ಕನಸು ಎಂದು ಸ್ವಾತಂತ್ರ ದಿನಾಚರಣೆಯ ತಮ್ಮ ಭಾಷಣದಲ್ಲಿ ಹೇಳಿದರು. ಲಖ್ಪತಿ ದೀದಿ ಯೋಜನೆಯನ್ನ ಈಗಾಗಲೇ ಕೆಲವು ರಾಜ್ಯಗಳಲ್ಲಿ ಪ್ರಾರಂಬಿಸಲಾಗಿದ್ದು, ಕೆಲಸದ ಪ್ರತಿಯೊಂದು ಕ್ಷೇತ್ರದಲ್ಲೂ ಮಹಿಳೆಯರು ಅಭಿವೃದ್ಧಿ ಹೊಂದುವ ಅಗತ್ಯವನ್ನ ಹೊತ್ತಿ ಹೇಳಿದ ಅಧಿಕಾರಿ, ಲಕ್ಪತಿ ದೀದಿ ಯೋಜನೆಯಲ್ಲಿ ಭಾಗವಹಿಸುವ ಮಹಿಳೆಯರಿಗೆ ಪ್ಲಮ್ಬಿಂಗ್, LED ಬಲ್ಬ್ ತಯಾರಿಕೆ, ಡ್ರೋನ್ ಗಳನ್ನ ನಿರ್ವಹಿಸುವುದು ಹಾಗು ದುರಸ್ತಿ ಮಾಡುವುದು ಸೇರಿದಂತೆ ಕೌಶಲ್ಯಗಳಲ್ಲಿ ತರಭೇತಿ ನೀಡಲಾಗುವುದು ಎಂದು ಹೇಳಿದರು.
ಇದನ್ನೂ ಕೂಡ ಓದಿ : PM Kisan Scheme : ಎಲ್ಲಾ ವರ್ಗದ ರೈತರಿಗೆ ಭರ್ಜರಿ ಗುಡ್ ನ್ಯೂಸ್.! ಪಿಎಂ ಕಿಸಾನ್ ಟ್ರಾಕ್ಟರ್ ಯೋಜನೆ ಅಡಿ ಉಚಿತ ಟ್ರಾಕ್ಟರ್.!
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ. ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Drought Relief : 1ನೇ ಕಂತಿನ ಬರ ಪರಿಹಾರ ಹಣ ಬಿಡುಗಡೆ – ಬರ ಪರಿಹಾರ 3 ಕಂತುಗಳಲ್ಲಿ ರೈತರ ಖಾತೆಗಳಿಗೆ ಬಿಡುಗಡೆ – ಸಿಎಂ ಸಿದ್ದರಾಮಯ್ಯ
- Property Rules : ಸ್ವಂತ ಆಸ್ತಿಯ ಮಾಲೀಕರಿಗೆ ಬಿಗ್ ಶಾಕ್ – ಡಿಸೆಂಬರ್ ನಿಂದ ಹೊಸ ರೂಲ್ಸ್ – ಮನೆ ಜಮೀನು ಪ್ಲಾಟ್ ಇದ್ದರೆ ನೋಡಿ
- Pension Scheme : 60 ವರ್ಷ ಮೇಲ್ಪಟ್ಟವರಿಗೆ ಬಂಪರ್ ಗಿಫ್ಟ್ – ಪ್ರತಿ ತಿಂಗಳಿಗೆ 5 ಸಾವಿರ ಹಣ ಬ್ಯಾಂಕ್ ಖಾತೆಗೆ ಜಮೆ.!
- Adike Rate Today : ಇಂದಿನ ಅಡಿಕೆ ಬೆಲೆ.? ಪ್ರಮುಖ ಮಾರುಕಟ್ಟೆಯಲ್ಲಿ ಎಷ್ಟಾಗಿದೆ ಗೊತ್ತಾ ಇಂದಿನ ಅಡಿಕೆಯ ಬೆಲೆ.?
- Gold – Silver Rate : 24 ಗಂಟೆಯಲ್ಲಿ ಚಿನ್ನದ ಹಾಗು ಬೆಳ್ಳಿಯ ಬೆಲೆ ಎಷ್ಟಾಗಿದೆ ಗೊತ್ತಾ.? ಇಳಿಕೆನಾ ಅಥವಾ ಏರಿಕೆನಾ.?
- Solar Scheme :ರೈತರಿಗೆ 4 ಲಕ್ಷ ಸಹಾಯಧನ.! ಸೋಲಾರ್ ವಿದ್ಯುತ್ ಅವಳಡಿಕೆಗಾಗಿ ರೈತರಿಗೆ ಹೊಸ ಸ್ಕೀಮ್.!
- Farmer’s Loan Waiver : ಎಲ್ಲಾ ರೈತರಿಗೆ ಭರ್ಜರಿ ಗುಡ್ ನ್ಯೂಸ್.! ರೈತರ ಸಾಲಮನ್ನಾ / ಶೂನ್ಯ ಬಡ್ಡಿ ದರದಲ್ಲಿ 5 ಲಕ್ಷ ಹೊಸ ಸಾಲ!
- Vehicle Subsidy : ವಾಹನ ಖರೀದಿಸುವವರಿಗೆ 3 ಲಕ್ಷ ಹಣ ಸಬ್ಸಿಡಿ ಸಿಗಲಿದೆ
- ಬಿಕಿನಿ ಹಾಕಿಕೊಂಡು ಬಂದು ಎಲ್ಲರಿಗೂ ಶಾಕ್ ಕೊಟ್ಟ ಸಂಗೀತ.!Sangeetha Sringeriಬಿಕಿನಿ ಹಾಕಿಕೊಂಡು ಬಂದು ಎಲ್ಲರಿಗೂ ಶಾಕ್ ಕೊಟ್ಟ ಸಂಗೀತ.!
- Bigg Boss Kannada Season 10 : ಇವರೇ ಬಿಗ್ ಬಾಸ್ ವೈಲ್ಡ್ ಕಾರ್ಡ್ ಎಂಟ್ರಿ – Wild Card Entry – Bbk10