Govt Updates : ನಮಸ್ಕಾರ ಸ್ನೇಹಿತರೇ, ನಿಮ್ಮೆಲ್ಲರಿಗೂ ಒಂದು ಹೊಸ ಗುಡ್ ನ್ಯೂಸ್ ಬಂದಿದೆ. ನಿಮಗೆ ಗೊತ್ತಿರಬಹುದು ನಮ್ಮ ಕರ್ನಾಟಕ ರಾಜ್ಯ ಸರ್ಕಾರ, ಆಗಾಗಲೇ ನಮ್ಮ ರೈತರಿಗೆ ಸಾಕಷ್ಟು ಯಶಸ್ವೀ ಯೋಜನೆಗಳನ್ನು ಹಾಗೂ ಸಬ್ಸಿಡಿಗಳನ್ನು ಜಾರಿಗೊಳಿಸಿ ರೈತರಿಗೆ ಸಹಾಯ ಮಾಡುತ್ತಿದ್ದಾರೆ. ಅದರ ಜೊತೆಗೆ ಸರ್ಕಾರವು ಇನ್ನೊಂದು ಹೊಸ ಯೋಜನೆಯನ್ನು ಜಾರಿಗೆ ತಂದಿದೆ. ನೀವು ಮನೆಯಲ್ಲಿ ಮೂರುಕ್ಕಿಂತ ಹೆಚ್ಚು ಕುರಿ, ದನ, ಅಥವಾ ಕೋಳಿ ಸಾಕುತಿದ್ದರೆ ನಿಮಗೆ ಇದು ಒಂದು ಗುಡ್ ನ್ಯೂಸ್ ಅಂತಾನೇ ಹೇಳಬಹುದು.
ಇದನ್ನೂ ಕೂಡ ಓದಿ : Gruhalakshmi : ಗೃಹಲಕ್ಷ್ಮಿ 8ನೇ ಕಂತಿನ ಹಣ ಬಿಡುಗಡೆ – ಈ ಜಿಲ್ಲೆಗಳ ಮಹಿಳೆಯರಿಗೆ – ಇನ್ನು ಹಣ ಬಂದಿಲ್ಲ ಅಂದ್ರೆ ಈ ಕೆಲಸ ಮಾಡಿ.!
ನ್ಯಾಷನಲ್ ರೂರಲ್ ಗ್ಯಾರಂಟಿ ಎಂಪ್ಲಾಯ್ಮೆಂಟ್ ಸ್ಕೀಮ್ ಯೋಜನೆ :-
ಈ ಯೋಜನೆಯ ಹೆಸರೇ ನ್ಯಾಷನಲ್ ರೂರಲ್ ಗ್ಯಾರಂಟಿ ಎಂಪ್ಲಾಯ್ಮೆಂಟ್ ಸ್ಕೀಮ್ (National Rural Guarantee Employment Scheme). ನಿಮಗೆ ಗೊತ್ತಿರಬಹುದು ರೈತರು ಭೂಮಿಯಲ್ಲಿ ಕೇವಲ ಬೆಳೆಯನ್ನು ಮಾತ್ರ ಬೆಳೆಯುವುದಿಲ್ಲ. ಅವರು ಕೋಳಿ, ದನ, ಮೇಕೆ, ಮುಂತಹ ಪ್ರಾಣಿ ಪಕ್ಷಿಗಳು ಕೂಡ ಸಾಕುತ್ತಾರೆ. ನಮ್ಮ ರೈತರಿಗೆ ಇಂತಹ ಪ್ರಾಣಿ ಪಕ್ಷಿಗಳನ್ನು ಸಾಕುವುದಕ್ಕೆ ಸಹಾಯ ಮಾಡುವ ಸಲುವಾಗಿ ಈ ಹೊಸ ಯೋಜನೆಯನ್ನು ಸರ್ಕಾರವು ಜಾರಿಗೆ ತಂದಿದೆ.
ಈ ಯೋಜನೆಯು ಜಾರಿಗೆ ತರಲು ಮುಖ್ಯವಾದ ಉದ್ದೇಶವೇನೆಂದರೆ, ನಮ್ಮ ರೈತರಿಗೆ ಪ್ರಾಣಿ ಪಕ್ಷಿಗಳನ್ನು ಸಾಕುವುದಕ್ಕಾಗಿ ಪ್ರೋತ್ಸಾಹ ನೀಡುವುದಕ್ಕಾಗಿ ಇಂತಹ ಯೋಜನೆಯನ್ನು ಸರ್ಕಾರವು ಜಾರಿಗೆ ತಂದಿದೆ.
ಗ್ರಾಮೀಣ ಭಾಗದಲ್ಲಿ ಇರುವ ರೈತರು ಈ ಎಲ್ಲಾ ಪ್ರಾಣಿಗಳನ್ನು ಸಾಕಿರುತ್ತಾರೆ. ಅದರಲ್ಲಿ ಈ ಕೋಳಿ, ಹಸು, ಕುರಿ ಎಲ್ಲವೂ ಒಂದಾಗಿರುತ್ತದೆ. ಆದರೆ ಒಂದಿಷ್ಟು ತೊಂದರೆಗಳಿಂದ ಕೂಡ ನಮ್ಮ ರೈತರು ಬಳಲುತ್ತಿರುತ್ತಾರೆ. ಆ ತೊಂದರೆಗಳು ಏನೆಂದರೆ, ಒಂದಿಷ್ಟು ಕೋಳಿ ಅಥವಾ ಕುರಿಗಳನ್ನು ಬೇರೆ ಪ್ರಾಣಿಗಳು ಸಾಯಿಸುತ್ತವೆ, ಇತರ ತೊಂದರೆಗಳು ಅಥವಾ ಇನ್ನೊಂದಿಷ್ಟು ಕೋಳಿ ಅಥವಾ ಕುರಿಗಳ ಕಳವು. ಇಂತಹ ತೊಂದರೆಗಳಿಂದ ಪಾರು ಮಾಡುವ ಕಾರಣದಿಂದ ನಮ್ಮ ಸರ್ಕಾರ ಈ ಹೊಸ ಯೋಜನೆಯನ್ನು ಜಾರಿಗೆ ತಂದಿದ್ದಾರೆ.
ಇದನ್ನೂ ಕೂಡ ಓದಿ : PM SVANidhi Scheme : ಆಧಾರ್ ಕಾರ್ಡ್ ಹೊಂದಿರುವವರಿಗೆ 50,000 ರೂ ಸಾಲ ಸೌಲಭ್ಯ.! ವ್ಯಾಪಾರಿಗಳಿಗೆ ಗುಡ್ ನ್ಯೂಸ್.!
ಈ ಯೋಜನೆಯ ಪ್ರಯೋಜನೆ :-
ನೀವು ಈ ಯೋಜನೆಗೆ ಅಪ್ಲೈ ಮಾಡಿದ್ರೆ, ನಿಮಗೆ ನಿಮ್ಮ ಕೋಳಿ ಅಥವಾ ಕುರಿಯನ್ನ ಸಾಕುವುದಕ್ಕಾಗಿ ನಿಮ್ಮ ಬಳಿ ಇರುವ ಜಾಗದಲ್ಲಿ ಶೆಡ್ ಮಾಡಿಕೊಳ್ಳುವುದಕ್ಕಾಗಿ ಹಣವನ್ನು ಸರ್ಕಾರವು ನೀಡುತ್ತದೆ.
ಎಷ್ಟು ಹಣ ಸಿಗುತ್ತೆ.?
ನಮಗೆ ಬಂದ ಮಾಹಿತಿ ಪ್ರಕಾರ ನಮ್ಮ ಸರ್ಕಾರವು ಆಗಲೇ ಈ ಯೋಜನೆಗೆ ಎರಡು ಕೋಟಿ ಹಣವನ್ನು ನಿಗದಿಪಡಿಸಿದ್ದಾರೆ. ಹೌದು, ನೀವು ಈ ಯೋಜನೆಗೆ ಅಪ್ಲೈ ಮಾಡಿದರೆ ಪ್ರತಿಯೊಬ್ಬ ರೈತರೂ ₹40,000/- ರೂಪಾಯಿಯನ್ನ ಪಡೆಯಬಹುದಾಗಿದೆ. ಸರ್ಕಾರ ನೀಡುವ ಈ ಹಣದಿಂದ, ಷೆಡ್ ಮಾಡಿ ನೀವು ಸಾಕುತ್ತಿರುವ ಕೋಳಿ ಅಥವಾ ಕುರಿಯಿಂದ ಯಾವ ತೊಂದರೆಗಳು ಕೂಡ ಬರದಂತೆ ನೋಡಿಕೊಳ್ಳಬಹುದು.
ಎಲ್ಲಿ ಅರ್ಜಿ ಸಲ್ಲಿಸುವುದು.?
ಈ ಯೋಜನೆಗೆ ನೀವು ಅರ್ಜಿ ಸಲ್ಲಿಸಲು ಬಯಸಿದ್ದರೆ, ನಿಮ್ಮ ಹತ್ತಿರದ ಗ್ರಾಮ ಒನ್ ಅಥವಾ ಕರ್ನಾಟಕ ಒನ್ ಗೆ ಭೇಟಿ ನೀಡಿ ಡೈರೆಕ್ಟ್ ಅಪ್ಲೈ ಮಾಡಬಹುದು. ಆದರೆ ಇದಕ್ಕೆ ಕೆಲವು ದಾಖಲೆಗಳನ್ನ ನೀವು ಹೊಂದಿರಲೇಬೇಕು.
ಇದನ್ನೂ ಕೂಡ ಓದಿ : Poultry Farming Scheme : ಕೋಳಿ ಸಾಕಾಣಿಕೆ ಮಾಡಲು – 25 ಲಕ್ಷ ಸಹಾಯಧನ ರೈತರಿಗೆ, ನಿರುದ್ಯೋಗಿಗೆ, ಗೃಹಿಣಿಯರಿಗೆ.!
ಬೇಕಾಗಿರುವ ದಾಖಲೆಗಳೇನು.?
- ಆಧಾರ್ ಕಾರ್ಡ್,
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ,
- ಬ್ಯಾಂಕ್ ಪಾಸ್ ಬುಕ್ ಪ್ರತಿ,
- ನಿಮ್ಮ ವಾರ್ಷಿಕ ಆದಾಯ 4 ಲಕ್ಷದಿಂದ ಕಡಿಮೆ ಇರಬೇಕು. ಆಗ ಮಾತ್ರ ನಿಮಗೆ ಈ ಹಣ ಸಿಗುತ್ತದೆ.
- ಕಿಸಾನ್ ಕಾರ್ಡ್ ಹೊಂದಿರಬೇಕು.
- ಮೊಬೈಲ್ ಸಂಖ್ಯೆ. (ಅದು ಬ್ಯಾಂಕ್ ಅಕೌಂಟ್ ಗೆ ಲಿಂಕ್ ಆಗಿರಬೇಕು)
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.
ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Pension Scheme : ಪ್ರತಿ ತಿಂಗಳು ನಿಮಗೆ ₹5,000/- ರೂಪಾಯಿ ಪೆನ್ಷನ್ ಹಣ ಬೇಕಾ.? ಕೂಡಲೇ ಈ ಯೋಜನೆಗೆ ಅರ್ಜಿ ಸಲ್ಲಿಸಿ
- Gold-Silver Rate : ಏದುಸಿರು ಬಿಡುತ್ತಿರುವ ಚಿನ್ನ.! ರೆಕಾರ್ಡ್ ಉಡೀಸ್ ಮಡಿದ ಬಂಗಾರ.!
- PM Fasal Bima Yojane : ಬೆಳೆ ವಿಮೆ ಮಾಡಿಸುವ ರೈತರಿಗೆ ಕೃಷಿ ಸಚಿವ ಬಂಪರ್ ಗಿಫ್ಟ್ – ಬೆಳೆವಿಮೆ ಇದ್ದವರಿಗೂ, ಇಲ್ಲದವರಿಗೂ..
- Small Farmers : ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಬಂಪರ್ ಗಿಫ್ಟ್ – ₹3,000 ಹಣ ರೈತರ ಬ್ಯಾಂಕ್ ಖಾತೆಗೆ ಜಮಾ.!
- Senior Citizens : 60 ವರ್ಷ ಮೇಲ್ಪಟ್ಟವರಿಗೆ ಬಂಪರ್ – ಅಜ್ಜ ಅಜ್ಜಿ ಇದ್ದವರು ತಪ್ಪದೆ ನೋಡಿ – ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್.!
- Labour Card Scholarship : ಕಲಿಕಾ ಭಾಗ್ಯ ಯೋಜನೆ : ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಧನ ಸಹಾಯ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ – Apply Online
- ಬ್ಯಾಂಕ್ ಖಾತೆ ಇದ್ದರೆ ಸಾಕು ನಿಮಗೆ ಸಿಗುತ್ತೆ 2 ಲಕ್ಷ.! – Suraksha Bima Yojana
- MGNREGA : ರೈತರಿಗೆ ನಿಮ್ಮ ಗ್ರಾಮ ಪಂಚಾಯಿತಿಗಳಲ್ಲಿ 2 ಲಕ್ಷ ಸಹಾಯಧನಕ್ಕಾಗಿ ಅರ್ಜಿ | ಗ್ರಾಮೀಣ ರೈತರಿಗೆ ಗುಡ್ ನ್ಯೂಸ್.!
- Free LPG Gas : ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಗ್ಯಾಸ್ ಫ್ರೀ! ಹೇಗೆ ಅರ್ಜಿ ಸಲ್ಲಿಸುವುದು.?
- Congress Guarantee : ಪಂಚ ಗ್ಯಾರಂಟಿ ಯೋಜನೆಗಳು ಬಂದ್.! ಎಲ್ಲಾ ಮಹಿಳೆಯರಿಗೆ ಬಿಗ್ ಶಾಕ್.! ಏನಿದು ಮಾಹಿತಿ
- PM KUSUM Scheme : 80% ಸಬ್ಸಿಡಿ ಸೋಲಾರ್ ಪಂಪ್ ಸೆಟ್ ಗೆ ಅರ್ಜಿ ಸಲ್ಲಿಸಿ – ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ
- ಸ್ವಂತ ಮನೆ ಇಲ್ಲದವರಿಗೆ ಬಂಪರ್ – 3ನೇ ಬಾರಿಗೆ ಪ್ರಧಾನಿಯಾಗಿ ಮೊದಲ ಬಂಪರ್ ಗಿಫ್ಟ್ – 3 ಕೋಟಿ ಹೊಸ ಮನೆಗಳು ಬಿಡುಗಡೆ – PM Awas Yojana 2024
- Electricity Meters : ಮನೆಯಲ್ಲಿರುವ ವಿದ್ಯುತ್ ಮೀಟರ್ ತಂದೆ ತಾತ ಮುತ್ತಾತನ ಹೆಸರಿನಲ್ಲಿ ಇದ್ದವರಿಗೆ ಗುಡ್ ನ್ಯೂಸ್.!
- Panchayat Raj – RDPR : ಹಳ್ಳಿಗಳಲ್ಲಿ ಮನೆ ಅಥವಾ ಪ್ಲಾಟ್, ಜಮೀನು ಇದ್ದವರಿಗೆ | ಸರ್ಕಾರದಿಂದ ಬಂಪರ್ ಗಿಫ್ಟ್
- Ration Card Update : ರಾಜ್ಯ ಸರ್ಕಾರದಿಂದ ನಿಮ್ಮ ರೇಷನ್ ಕಾರ್ಡ್ ರದ್ದಾಗಬಹುದು.! ಏಕೆ ಗೊತ್ತೆ?
- Bara Parihara : ನಿಮಗೆ ಇದುವರೆಗೂ ಬರ ಪರಿಹಾರ ಹಣ ಜಮಾ ಆಗಿಲ್ವಾ.? ಈ ಡೈರೆಕ್ಟ್ ಚೆಕ್ ಮಾಡಿಕೊಳ್ಳಿ
- Govt Updates : ಜೂನ್ 1ರಿಂದ 5 ಹೊಸ ನಿಯಮಗಳು ಜಾರಿ ಎಲ್ಲಾ ಸಾರ್ವಜನಿಕರ ಗಮನಕ್ಕೆ | LPG gas, Driving licence, HSRP Number
- Gruhalakshmi Updates : ಗೃಹಲಕ್ಷ್ಮಿ ಮಹಿಳೆಯರಿಗೆ ಬಿಗ್ ಶಾಕ್ | ಇಂತಹ ಮಹಿಳೆಯರಿಗೆ ಇನ್ನು ಮುಂದೆ ಹಣ ಬರಲ್ಲ.!
- ಹೆಣ್ಣಿಗೆ ಮಿಲನದಲ್ಲಿ ಸಂಪೂರ್ಣ ತೃಪ್ತಿ ಸಿಗದೇ ಇದ್ದರೆ, ಆಕೆಯ ಮೇಲಾಗುವ 6 ಆಶ್ಚರ್ಯಕರ ಪರಿಣಾಮಗಳು | ಆರೋಗ್ಯ ಸಲಹೆ
- Bank New Updates : 1 ಜೂನ್ 2024 ರಿಂದ ಒಂದಕ್ಕಿಂತ ಹೆಚ್ಚು ಬ್ಯಾಂಕ್ ಖಾತೆ ಹೊಂದಿದವರಿಗೆ ಬಿಗ್ ಶಾಕಿಂಗ್ ಸುದ್ದಿ
- ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ LKG ಮತ್ತು UKG ತರಗತಿಗಳು ಆರಂಭ | ನಿಮ್ಮ ಊರಿನ ಶಾಲೆಗಳಲ್ಲಿ ಪ್ರವೇಶ ಆರಂಭ
- PM Vishwakarma : ಪಿಎಂ ವಿಶ್ವಕರ್ಮ ಅರ್ಜಿ ಹಾಕಿದವರಿಗೆ ಮತ್ತು ಹಾಕಿಲ್ಲದವರಿಗೆ ಗುಡ್ ನ್ಯೂಸ್ | 3 ಲಕ್ಷ ಸಹಾಯಧನ ₹15,000 ಮೌಲ್ಯದ ಕಿಟ್
- Driving Licence Rules : ವಾಹನ ಸವಾರರಿಗೆ ಭರ್ಜರಿ ಗುಡ್ ನ್ಯೂಸ್ – ಬೇಗನೇ ನೋಡಿ
- Crop Loan Waiver 2024 : ರೈತರ ಖಾತೆಗೆ ಬೆಳೆ ವಿಮೆ ಜಮಾ / ನಿಮಗೆ ಜಮಾ ಆಗಿಲ್ಲ ಅಂದ್ರೆ ಈ ನಂಬರಗೆ ಕರೆ ಮಾಡಿ
- Drought Relief : ಬರ ಪರಿಹಾರ ಎರಡನೇ ಕಂತಿನ ಹಣ ಪಡೆದ ರೈತರ ಪಟ್ಟಿ ಬಿಡುಗಡೆ – ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ