Ration Card Update : ನಮಸ್ಕಾರ ಸ್ನೇಹಿತರೇ, ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆ ಬಂದಾಗಿನಿಂದ ಹೊಸ ರೇಶನ್ ಕಾರ್ಡ್ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಿದರೆ ಸಾಕು ಸಾವಿರಾರು ಜನರು ಒಮ್ಮೆಲೆ ಮುಗಿ ಬೀಳುತ್ತಾರೆ. ಅದರಲ್ಲಿ ಕೆಲವರು ಗ್ಯಾರಂಟಿ ಸ್ಕೀಮ್ ಗಳನ್ನು ಪಡೆಯಲು ಕೆಲವು ತಪ್ಪುಗಳನ್ನು ಕೂಡ ಮಾಡುತ್ತಾರೆ.
ಹಾಗಾಗಿ ಆಹಾರ, ನಾಗರಿಕ ಸರಬರಾಜು ಇಲಾಖೆ, ಹೊಸ ರೇಷನ್ ಕಾರ್ಡ್ ಅರ್ಜಿಗೆ ಕೆಲವು ಮಾನದಂಡಗಳನ್ನು ನೀಡಿದೆ. ರೇಷನ್ ಕಾರ್ಡ್ ನಲ್ಲಿ ಅಕ್ರಮ ತಡೆಗಟ್ಟಲು ಸರ್ಕಾರ ಪಡಿತರ ಚೀಟಿಯಲ್ಲಿ ಹೊಸ ನಿಯಮಗಳನ್ನು ಜಾರಿಗೆ ತರುತ್ತಿದೆ. ಆದರೂ ಅಕ್ರಮ ತಡೆಗಟ್ಟುವಲ್ಲಿ ವಿಫಲವಾಗುತ್ತಿದೆ. ಈಗಾಗಲೇ ಲಕ್ಷ ಲಕ್ಷ ಜನ ಹೊಸ ರೇಶನ್ ಕಾರ್ಡ್ ಅರ್ಜಿ ಸಲ್ಲಿಸಿ. ಯಾವಾಗ ನಮಗೆ ಪಡಿತರ ಚೀಟಿ ದೊರೆಯುವುದೇ ಎಂದು ಕಾದು ಕುಳಿತಿದ್ದಾರೆ.
ಇದನ್ನೂ ಕೂಡ ಓದಿ : Crop Insurance : ರೈತರ ಖಾತೆಗೆ ₹20,000 ಹಣ ಜಮಾ! ರೈತರ ಖಾತೆಗೆ ಹಿಂಗಾರು ಬೆಳೆ ವಿಮೆಯ ಹಣ ಜಮಾ.! ಹೀಗೆ ಚೆಕ್ ಮಾಡಿಕೊಳ್ಳಿ
ಇನ್ನೊಂದೆಡೆ ಆಹಾರ, ನಾಗರಿಕ ಸರಬರಾಜು ಇಲಾಖೆ ಲಕ್ಷ ಲಕ್ಷ ಅರ್ಜಿಗಳನ್ನು ತಿರಸ್ಕರಿಸುತ್ತದೆ. ಇದಕ್ಕೆ ಕಾರಣ ಕೆಲವೊಂದಿಷ್ಟು ಅರ್ಜಿದಾರರು ಅಕ್ರಮ ರೇಷನ್ ಕಾರ್ಡ್ ಹೊಂದಲು ಪ್ರಯತ್ನಿಸುತ್ತಿದ್ದಾರೆ ಎಂದು ಈಗಾಗಲೇ ಸಲ್ಲಿಕೆಯಾಗಿರುವ ಹೊಸ ರೇಶನ್ ಕಾರ್ಡ್ ಅರ್ಜಿಗಳನ್ನು ಪರಿಶೀಲಿಸಿ ಅತೀ ಅವಶ್ಯಕ ಇರುವ ಫಲಾನುಭವಿಗಳಿಗೆ ಆಯಾ ಜಿಲ್ಲಾವಾರು ಹೊಸ ರೇಷನ್ ಕಾರ್ಡ್ ಹಂಚಿಕೆ ಪ್ರಕ್ರಿಯೆ ಆರಂಭಿಸಿದೆ. ಇದರ ಜೊತೆಗೆ ಪ್ರತಿ ಜಿಲ್ಲೆಯ ಅಕ್ರಮ ರೇಷನ್ ಕಾರ್ಡ್ಗಳನ್ನು ಪರಿಶೀಲಿಸಿ ರದ್ದು ಕೂಡ ಮಾಡುತ್ತಿವೆ.
ನೀವು ಹೊಸ ರೇಷನ್ ಕಾರ್ಡ್ಗೆ ಅರ್ಜಿ ಸಲ್ಲಿಸಿದರೆ ಸರ್ಕಾರದ ಮಾನದಂಡದ ಒಳಗಡೆ ನಿಮ್ಮ ಅರ್ಜಿ ಬಾರದೇ ಇದ್ದರೆ, ನಿಮ್ಮ ಪಡಿತರ ಕಾರ್ಡ್ ಅರ್ಜಿ ರದ್ದಾಗಲಿದೆ. 2022-23 ನೇ ಸಾಲಿನಲ್ಲಿ ಸರಿ ಸುಮಾರು 4 ಲಕ್ಷ ಪಡಿತರ ಚೀಟಿಯನ್ನು ರದ್ದು ಪಡಿಸಿದ ಆಹಾರ, ನಾಗರಿಕ ಸರಬರಾಜು ಇಲಾಖೆ 13 ಲಕ್ಷ ರೂಪಾಯಿ ದಂಡವನ್ನು ಕೂಡ ವಸೂಲಿ ಮಾಡಿತ್ತು. ಬಿಪಿಎಲ್ ಕಾರ್ಡ್ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಮಾತ್ರ ನೀಡಲಾಗುತ್ತದೆ. ಆದರೆ ಕೆಲವರು ಬಡತನ ರೇಖೆಗಿಂತ ಮೇಲೆ ಇದ್ದರೂ ಕೂಡ ಬಿಪಿಎಲ್ ಕಾರ್ಡ್ಗೆ ಅರ್ಜಿ ಸಲ್ಲಿಸಿ ಕಾರ್ಡ್ ಪಡೆದು ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ.
ಇದನ್ನೂ ಕೂಡ ಓದಿ : Govt Updates : ನೀವು ಕುರಿ, ಕೋಳಿ, ಹಸು ಹೊಂದಿದ್ದರೆ ನಿಮಗೆ ಸಿಗಲಿದೆ ₹40,000/- | ರೈತರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್.!
ಅದರಲ್ಲೂ ಇತ್ತೀಚೆಗೆ ಗ್ಯಾರಂಟಿ ಸ್ಕೀಮ್ ಗಳನ್ನು ಪಡೆಯಲು ಅಕ್ರಮವಾಗಿ ಬಿಪಿಎಲ್ ಕಾರ್ಡ್ ಪಡೆಯುತ್ತಿದ್ದಾರೆ. ಇದನ್ನೆಲ್ಲ ಮನಗಂಡಿರುವ ಸರ್ಕಾರ ಅಂತಹ ರೇಷನ್ ಕಾರ್ಡ್ ಗಳನ್ನು ಹುಡುಕಿ ರದ್ದುಗೊಳಿಸಿ, ಜೊತೆಗೆ ದಂಡವನ್ನು ಕೂಡ ವಿಧಿಸುತ್ತಿದೆ. ಈಗಾಗಲೇ ರದ್ದತಿಗೊಂಡಿರುವ ರೇಷನ್ ಕಾರ್ಡ್ ಮಾಹಿತಿಯನ್ನು ಆಹಾರ, ನಾಗರಿಕ ಸರಬರಾಜು ಇಲಾಖೆ ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ ಬಿಡುಗಡೆ ಗೊಳಿಸಿದ್ದು, ನೀವು ಕೂಡ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ವೆಬ್ ಸೈಟ್ ಗೆ ಲಾಗಿನ್ ಆಗುವ ಮೂಲಕವೂ ತಿಳಿದುಕೊಳ್ಳಬಹುದು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.
ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Fixed Deposits : ಹೆಚ್ಚು ಬಡ್ದಿ ದುಡ್ಡು ಕೊಡುವ ಪ್ರಮುಖ 7 ಬ್ಯಾಂಕ್ಗಳು, ಎಷ್ಟಿದೆ ಬಡ್ಡಿ ದರ.? ಸಂಪೂರ್ಣ ಮಾಹಿತಿ
- BSNL Freedom Plan : ಕೇವಲ 1 ರೂಪಾಯಿಗೆ 60GB ಡೇಟಾ ಮತ್ತು ಅನ್ಲಿಮಿಟೆಡ್ ಕರೆ ನೀಡುತ್ತಿರುವ ಬಿಎಸ್ಎನ್ಎಲ್!
- ಕೊಪ್ಪಳದಲ್ಲಿ ಅನ್ಯಧರ್ಮೀಯಳನ್ನು ಪ್ರೀತ್ಸಿದ್ದಕ್ಕೆ ಅನಾಹುತ – ಮಸೀದಿ ಎದುರೇ ಕೊಚ್ಚಿ ಕೊ*ಲೆ!
- Pension Scheme : ಪ್ರತಿ ತಿಂಗಳು ನಿಮಗೆ ₹5,000/- ರೂಪಾಯಿ ಪೆನ್ಷನ್ ಹಣ ಬೇಕಾ.? ಕೂಡಲೇ ಈ ಯೋಜನೆಗೆ ಅರ್ಜಿ ಸಲ್ಲಿಸಿ
- PM KUSUM Scheme : 80% ಸಬ್ಸಿಡಿ ಸೋಲಾರ್ ಪಂಪ್ ಸೆಟ್ ಗೆ ಅರ್ಜಿ ಸಲ್ಲಿಸಿ – ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ
- ದರ್ಶನ್ ಥರಾ ನನಗೂ ಬೇಲ್ ಕೊಡಿ – ನೇಹಾ ಕೊಲೆ ಆರೋಪಿ ಫಯಾಜ್ ಮೊರೆ!
- ಕೆಆರ್ಎಸ್ ಅಣೆಕಟ್ಟಿಗೆ ಮೊದಲು ಅಡಿಗಲ್ಲು ಹಾಕಿದ್ದೆ ಟಿಪ್ಪು ಸುಲ್ತಾನ್ ಎಂದ ಸಚಿವ ಮಹದೇವಪ್ಪ
- ಬ್ಯಾಂಕ್ ಖಾತೆ ಇದ್ದರೆ ಸಾಕು ನಿಮಗೆ ಸಿಗುತ್ತೆ 2 ಲಕ್ಷ.! – Suraksha Bima Yojana
- Gold Rate Today : ಭಾರೀ ಏರಿಳಿತ ಕಾಣುತ್ತಿರುವ ಚಿನ್ನದ ಬೆಲೆ.! ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಬೆನ್ನಲ್ಲೇ ಪೆನ್ಡ್ರೈವ್ ಹಂಚಿದವರಿಗೆ ಶುರುವಾಯ್ತು ನಡುಕ!
- ನಾಯಿ ಕಚ್ಚಿದ ತಕ್ಷಣ ಇದೊಂದು ಕೆಲಸ ಮಾಡಿದ್ರೆ ಸಾಕು ಜೀವಕ್ಕಾಗೋ ಅಪಾಯ ತಪ್ಪುತ್ತೆ! ವೈದ್ಯರೇ ಸೂಚಿಸಿದ ತಂತ್ರವಿದು
- Joint Account Updates : ಜಂಟಿ ಖಾತೆ ತೆರೆಯಲು ಹೊಸ ನಿಯಮಗಳು, ಜಾಗ್ರತೆ.! ನೀವು ಈ ತಪ್ಪು ಮಾಡಿದ್ರೆ ದೊಡ್ಡ ನಷ್ಟ!
- Gold Rate : ಬಂಗಾರದ ಬೆಲೆಯಲ್ಲಿ ಮತ್ತೆ ಭಾರೀ ಇಳಿಕೆ ಕಂಡಿತಾ.? ಎಷ್ಟಿದೆ ಇಂದಿನ ಚಿನ್ನದ ಬೆಲೆ.?
- Gold Rate : ಬಂಗಾರದ ಬೆಲೆಯಲ್ಲಿ ಮತ್ತೆ ಭಾರೀ ಇಳಿಕೆ ಕಂಡಿತಾ.? ಎಷ್ಟಿದೆ ಇಂದಿನ ಚಿನ್ನದ ಬೆಲೆ.?
- Pension Scheme : ರೇಷನ್ ಕಾರ್ಡ್ ಇದ್ದರೆ ತಿಂಗಳಿಗೆ 5,000 ಬರುತ್ತದೆ.! ಈ ರೀತಿ ಅರ್ಜಿ ಸಲ್ಲಿಸಿ ಪ್ರಯೋಜನ ಪಡೆಯಿರಿ
- Champions Trophy 2025 : ಪಾಕಿಸ್ತಾನಿಯರ ಎದೆಗೆ ಕೊಳ್ಳಿ ಇಟ್ಟ ವಿರಾಟ್ ಕೊಹ್ಲಿ.! ಚಾಂಪಿಯನ್ ಟ್ರೋಫಿ ಫೈನಲ್ ದುಬೈಗೆ ಶಿಫ್ಟ್.!
- ಇದು ದೇವರ ಶಾಪವೇ..? ತೊಡೆಯ ಮೇಲೆ ಪುರಿ ಜಗನ್ನಾಥನ ಟ್ಯಾಟೂ ಹಾಕಿಸಿಕೊಂಡ ಮಹಿಳೆಗೆ ಈಗ ಕಣ್ಣೀರಿಡುವ ಗತಿ… ಏನಾಯ್ತು?
- ಇದು ದೇವರ ಶಾಪವೇ..? ತೊಡೆಯ ಮೇಲೆ ಪುರಿ ಜಗನ್ನಾಥನ ಟ್ಯಾಟೂ ಹಾಕಿಸಿಕೊಂಡ ಮಹಿಳೆಗೆ ಈಗ ಕಣ್ಣೀರಿಡುವ ಗತಿ… ಏನಾಯ್ತು?
- ಎಲ್ಲಾ ಮಹಿಳೆಯರಿಗೆ ಗುಡ್ ನ್ಯೂಸ್ – ಯಾವುದೇ ಸ್ವಯಂ ಉದ್ಯೋಗ ಕೈಗೊಳ್ಳಲು ಬಡ್ಡಿ ಇಲ್ಲದೆ ಸಿಗುತ್ತೆ 5 ಲಕ್ಷ ಹಣ ಸಾಲ.!
- Gold Rate : ಚಿನ್ನ ಖರೀದಿಗೆ ಇದೇ ಒಳ್ಳೆಯ ಟೈಮಾ.? ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- ಸಣ್ಣ ರೈತರಿಗೆ ಗುಡ್ ನ್ಯೂಸ್ | 2 ಎಕರೆಗಿಂತ ಕಡಿಮೆ ಜಮೀನು ಇದ್ದವರಿಗೆ | ₹10000 ಹಣ ಉಚಿತ!
- eShram card benefits : ಈ ಶ್ರಮ್ ಕಾರ್ಡ್ ಇದ್ದವರಿಗೆ ಬಂಪರ್ | ಪ್ರತಿ ತಿಂಗಳಿಗೆ ₹ 3000 ಸಾವಿರ ಹಣ
- Property Sale : ಜಮೀನು, ಮನೆ, ಪ್ಲಾಟ್ ಯಾವುದೇ ಆಸ್ತಿ ಮಾರಾಟ – ಖರೀದಿಗೆ ರಾತ್ರೋರಾತ್ರಿ ಹೊಸ ರೂಲ್ಸ್
- Jan Samarth Portal : ಸಾಲಕ್ಕಾಗಿ ಜನ್ ಸಮರ್ಥ ಪೋರ್ಟಲ್ ನಲ್ಲಿ ಇಂದೇ ಅರ್ಜಿ ಸಲ್ಲಿಸಿ – ಹೇಗೆ ಅರ್ಜಿ ಸಲ್ಲಿಸುವುದು.? ನೋಡಿ
- Pedicure : ಮನೆಯಲ್ಲಿಯೇ ಪೆಡಿಕ್ಯೂರ್ ಮಾಡಿ, ಸುಂದರವಾದ ಪಾದ ನಿಮ್ಮದಾಗಿಸಿಕೊಳ್ಳಿ