New Scheme For Farmer : ರೈತರನ್ನು ಆರ್ಥಿಕವಾಗಿ ಸದೃಢರನ್ನಾಗಿಸಲು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಪದೇ ಪದೇ ಮೇಲಿಂದ ಮೇಲೆ ಹೊಸ ಹೊಸ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿವೆ. ಸ್ವಂತ ಜಮೀನು ಹೊಂದಿರುವ ರೈತರಿಗೆ ಸಿಗುತ್ತೆ. ₹25,000/- ಹಣ.
ಹೌದು, ಕೇಂದ್ರ ಸರ್ಕಾರ ರೈತರಿಗಾಗಿ ಹಿಂದೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಜಾರಿಗೊಳಿಸಿದೆ. ರೈತರಿಗೆ ವರ್ಷಕ್ಕೆ ₹6,000 ರೂಪಾಯಿಗಳನ್ನು ನೀಡುವ ಮಹತ್ವದ ಯೋಜನೆಯನ್ನು ಜಾರಿಗೊಳಿಸಿದೆ. ಆದರೆ, ಈ ಯೋಜನೆಗಳ ಜೊತೆಗೆ ಸ್ವಂತ ಕೃಷಿ ಭೂಮಿ. ಅಥವಾ ಜಮೀನು ಇರುವ ರೈತರು ಜಮೀನಿನ ಪಹಣಿ ಮತ್ತು ಆಧಾರ್ ಕಾರ್ಡ್ ಹಾಗೂ ಪಾಸ್ಪೋರ್ಟ್ ಅಳತೆಯ ಭಾವಚಿತ್ರ ಜೊತೆಗೆ ಬ್ಯಾಂಕ್ ಖಾತೆಯನ್ನ ನೀಡಿದರೆ, ನಿಮಗೆ ಸಿಗುತ್ತೆ ₹25,000/- ಹಣ.
ಇದನ್ನೂ ಕೂಡ ಓದಿ : Marriage Certificate : ಮದುವೆ ಪ್ರಮಾಣ ಪತ್ರ – ಮ್ಯಾರೇಜ್ ಸರ್ಟಿಫಿಕೇಟ್ ಮನೆಯಲ್ಲಿ ಕುಳಿತು ಅರ್ಜಿ ಸಲ್ಲಿಸಿ
ಸ್ವಂತ ಕೃಷಿ ಭೂಮಿ ಹೊಂದಿರುವ ರೈತರಿಗೆ ಸರ್ಕಾರದಿಂದ ₹25,000 ಸಿಗಲಿದೆ. ಸ್ವಂತ ಕೃಷಿ ಭೂಮಿ ಹೊಂದಿರುವ ರೈತರಿಗೆ ಸರ್ಕಾರದಿಂದ ₹25,000. ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಜಂಟಿಯಾಗಿ ದೇಶದ ರೈತರಿಗಾಗಿ ಹಲವು ಅದ್ಭುತ ಯೋಜನೆಗಳನ್ನ ಜಾರಿಗೆ ತಂದಿದೆ. ಈ ಎಲ್ಲ ಯೋಜನೆಗಳು ರೈತರಿಗೆ ಸರಿಯಾಗಿ ದೊರೆತರೆ ಆರ್ಥಿಕ ತೊಂದರೆ ಇಲ್ಲದೇ, ರೈತರು ಕೃಷಿ ಕೆಲಸ ಮಾಡಲು ಸಾಧ್ಯವಾಗುತ್ತದೆ.
ಕೃಷಿ ಭೂಮಿ ಇರುವವರಿಗೆ ವರ್ಷಕ್ಕೆ ₹25,000 ರುಪಾಯಿ :- ಪ್ರಸ್ತುತ ಜಾರ್ಖಂಡ್ ರಾಜ್ಯ ಸರ್ಕಾರವು ರಾಜ್ಯದಲ್ಲಿ ವಾಸಿಸುವ ಪ್ರತಿಯೊಬ್ಬ ರೈತರಿಗೆ ಈ ಸೌಲಭ್ಯ ವನ್ನು ಒದಗಿಸಲು ಸಿದ್ಧವಾಗಿದೆ. ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ವಾರ್ಷಿಕ ₹6000 ದೇಶಾದ್ಯಂತ ರೈತರು ಈಗಾಗಲೇ ಪಡೆಯುತ್ತಿದ್ದಾರೆ. ಇದಲ್ಲದೆ ಜಾರ್ಖಂಡ್ ರಾಜ್ಯ ಸರ್ಕಾರವು ರೈತರಿಗೆ ವಾರ್ಷಿಕವಾಗಿ ₹25,000 ಒದಗಿಸಲು ಕಿಸಾನ್ ಆಶೀರ್ವಾದ ಯೋಜನೆಯನ್ನು ಪರಿಚಯಿಸಿತ್ತು. ಯಾರು ಎಷ್ಟು ಸಬ್ಸಿಡಿ ಪಡೆಯುತ್ತಾರೆ? ಐದು ಎಕರೆ ಜಮೀನು ಇರುವವರಿಗೆ ₹25,000ಎರಡು ಎಕರೆ ಜಮೀನು ಹೊಂದಿರುವವರು ಐದರಿಂದ ₹10,000 ನೆರವು ಪಡೆಯಬಹುದು. ನಾಲ್ಕು ಎಕರೆ ಕೃಷಿ ಭೂಮಿ ಇರುವವರಿಗೆ ₹20,000. ಒಂದು ಎಕರೆ ಕೃಷಿ ಭೂಮಿ ಹೊಂದಿರುವವರಿಗೆ ವಾರ್ಷಿಕ ₹15,000 ಪಾವತಿಸಲು ಜಾರ್ಖಂಡ್ ಸರ್ಕಾರ ನಿರ್ಧರಿಸಿದೆ.
ಇದನ್ನೂ ಕೂಡ ಓದಿ : Loan Facility : ಕೇಂದ್ರ ಸರ್ಕಾರ ಯಾವುದೇ ಗ್ಯಾರಂಟಿ ಇಲ್ಲದೇ 2 ಲಕ್ಷ ಸಾಲ ನೀಡುತ್ತಂತೆ.? ನೀವೂ ಕೂಡ ಅರ್ಜಿ ಸಲ್ಲಿಸಬಹುದು
ಜಾರ್ಖಂಡ್ ರಾಜ್ಯ ಸರ್ಕಾರ ಘೋಷಿಸಿದ ಕಿಸಾನ್ ಆಶೀರ್ವಾದ್ ಯೋಜನೆಯಡಿ ₹25,000 ಮತ್ತು ಕೇಂದ್ರ ಸರ್ಕಾರ ಒದಗಿಸುವ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೂಪಾಯಿ ₹6000, ವಾರ್ಷಿಕ ₹31,000 ರೈತರು ಪ್ರಯೋಜನವನ್ನು ಪಡೆಯುತ್ತಿದ್ದಾರೆ. ಜಾರ್ಖಂಡ್ ರಾಜ್ಯದಲ್ಲಿ ಆರಂಭವಾದ ಕಿಸಾನ್ ಆಶೀರ್ವಾದ್ ಯೋಜನೆ ನಮ್ಮ ರಾಜ್ಯದಲ್ಲೂ ಆರಂಭವಾಗುತ್ತದೆಯೇ ಕಾದು ನೋಡೋಣ.
ಯೋಜನೆಯ ಲಾಭ ಪಡೆಯಲು ಅಗತ್ಯವಿರುವ ದಾಖಲೆಗಳು :- ಆಧಾರ್ ಕಾರ್ಡ್, ಪಡಿತರ ಚೀಟಿ, ಪ್ರಮಾಣ ಪತ್ರ, ಕಂದಾಯ ಇಲಾಖೆಯಿಂದ ಪಡೆದ ಭೂ ದಾಖಲೆಗಳು, ಮೊಬೈಲ್ ಸಂಖ್ಯೆ ಮತ್ತು ಬ್ಯಾಂಕ್ ಪಾಸ್ಪುಸ್ತಕದ ಪ್ರತಿಯನ್ನ ಆಧಾರ್ ಸಂಖ್ಯೆಯೊಂದಿಗೆ ಲಿಂಕ್ ಮಾಡಲಾಗಿದೆ. ಪಾಸ್ಪೋರ್ಟ್ ಅಳತೆಯ ಭಾವಚಿತ್ರ. ರೈತರು ಇವಿಷ್ಟು ದಾಖಲೆಗಳನ್ನು ಹೊಂದಿದ್ದರೆ ಕಿಸಾನ್ ಆಶೀರ್ವಾದ್ ಯೋಜನೆಯಡಿ ಗರಿಷ್ಠ ₹25,000. ಸ್ವಂತ ಕೃಷಿ ಭೂಮಿ ಹೊಂದಿರುವ ರೈತರಿಗೆ ಸರ್ಕಾರದಿಂದ ₹25,000 ಸಿಗಲಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.
ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Pension Scheme : ಪ್ರತಿ ತಿಂಗಳು ನಿಮಗೆ ₹5,000/- ರೂಪಾಯಿ ಪೆನ್ಷನ್ ಹಣ ಬೇಕಾ.? ಕೂಡಲೇ ಈ ಯೋಜನೆಗೆ ಅರ್ಜಿ ಸಲ್ಲಿಸಿ
- Gold-Silver Rate : ಏದುಸಿರು ಬಿಡುತ್ತಿರುವ ಚಿನ್ನ.! ರೆಕಾರ್ಡ್ ಉಡೀಸ್ ಮಡಿದ ಬಂಗಾರ.!
- PM Fasal Bima Yojane : ಬೆಳೆ ವಿಮೆ ಮಾಡಿಸುವ ರೈತರಿಗೆ ಕೃಷಿ ಸಚಿವ ಬಂಪರ್ ಗಿಫ್ಟ್ – ಬೆಳೆವಿಮೆ ಇದ್ದವರಿಗೂ, ಇಲ್ಲದವರಿಗೂ..
- Small Farmers : ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಬಂಪರ್ ಗಿಫ್ಟ್ – ₹3,000 ಹಣ ರೈತರ ಬ್ಯಾಂಕ್ ಖಾತೆಗೆ ಜಮಾ.!
- Senior Citizens : 60 ವರ್ಷ ಮೇಲ್ಪಟ್ಟವರಿಗೆ ಬಂಪರ್ – ಅಜ್ಜ ಅಜ್ಜಿ ಇದ್ದವರು ತಪ್ಪದೆ ನೋಡಿ – ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್.!
- Labour Card Scholarship : ಕಲಿಕಾ ಭಾಗ್ಯ ಯೋಜನೆ : ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಧನ ಸಹಾಯ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ – Apply Online
- ಬ್ಯಾಂಕ್ ಖಾತೆ ಇದ್ದರೆ ಸಾಕು ನಿಮಗೆ ಸಿಗುತ್ತೆ 2 ಲಕ್ಷ.! – Suraksha Bima Yojana
- MGNREGA : ರೈತರಿಗೆ ನಿಮ್ಮ ಗ್ರಾಮ ಪಂಚಾಯಿತಿಗಳಲ್ಲಿ 2 ಲಕ್ಷ ಸಹಾಯಧನಕ್ಕಾಗಿ ಅರ್ಜಿ | ಗ್ರಾಮೀಣ ರೈತರಿಗೆ ಗುಡ್ ನ್ಯೂಸ್.!
- Free LPG Gas : ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಗ್ಯಾಸ್ ಫ್ರೀ! ಹೇಗೆ ಅರ್ಜಿ ಸಲ್ಲಿಸುವುದು.?
- Congress Guarantee : ಪಂಚ ಗ್ಯಾರಂಟಿ ಯೋಜನೆಗಳು ಬಂದ್.! ಎಲ್ಲಾ ಮಹಿಳೆಯರಿಗೆ ಬಿಗ್ ಶಾಕ್.! ಏನಿದು ಮಾಹಿತಿ
- PM KUSUM Scheme : 80% ಸಬ್ಸಿಡಿ ಸೋಲಾರ್ ಪಂಪ್ ಸೆಟ್ ಗೆ ಅರ್ಜಿ ಸಲ್ಲಿಸಿ – ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ
- ಸ್ವಂತ ಮನೆ ಇಲ್ಲದವರಿಗೆ ಬಂಪರ್ – 3ನೇ ಬಾರಿಗೆ ಪ್ರಧಾನಿಯಾಗಿ ಮೊದಲ ಬಂಪರ್ ಗಿಫ್ಟ್ – 3 ಕೋಟಿ ಹೊಸ ಮನೆಗಳು ಬಿಡುಗಡೆ – PM Awas Yojana 2024
- Electricity Meters : ಮನೆಯಲ್ಲಿರುವ ವಿದ್ಯುತ್ ಮೀಟರ್ ತಂದೆ ತಾತ ಮುತ್ತಾತನ ಹೆಸರಿನಲ್ಲಿ ಇದ್ದವರಿಗೆ ಗುಡ್ ನ್ಯೂಸ್.!
- Panchayat Raj – RDPR : ಹಳ್ಳಿಗಳಲ್ಲಿ ಮನೆ ಅಥವಾ ಪ್ಲಾಟ್, ಜಮೀನು ಇದ್ದವರಿಗೆ | ಸರ್ಕಾರದಿಂದ ಬಂಪರ್ ಗಿಫ್ಟ್
- Ration Card Update : ರಾಜ್ಯ ಸರ್ಕಾರದಿಂದ ನಿಮ್ಮ ರೇಷನ್ ಕಾರ್ಡ್ ರದ್ದಾಗಬಹುದು.! ಏಕೆ ಗೊತ್ತೆ?
- Bara Parihara : ನಿಮಗೆ ಇದುವರೆಗೂ ಬರ ಪರಿಹಾರ ಹಣ ಜಮಾ ಆಗಿಲ್ವಾ.? ಈ ಡೈರೆಕ್ಟ್ ಚೆಕ್ ಮಾಡಿಕೊಳ್ಳಿ
- Govt Updates : ಜೂನ್ 1ರಿಂದ 5 ಹೊಸ ನಿಯಮಗಳು ಜಾರಿ ಎಲ್ಲಾ ಸಾರ್ವಜನಿಕರ ಗಮನಕ್ಕೆ | LPG gas, Driving licence, HSRP Number
- Gruhalakshmi Updates : ಗೃಹಲಕ್ಷ್ಮಿ ಮಹಿಳೆಯರಿಗೆ ಬಿಗ್ ಶಾಕ್ | ಇಂತಹ ಮಹಿಳೆಯರಿಗೆ ಇನ್ನು ಮುಂದೆ ಹಣ ಬರಲ್ಲ.!
- ಹೆಣ್ಣಿಗೆ ಮಿಲನದಲ್ಲಿ ಸಂಪೂರ್ಣ ತೃಪ್ತಿ ಸಿಗದೇ ಇದ್ದರೆ, ಆಕೆಯ ಮೇಲಾಗುವ 6 ಆಶ್ಚರ್ಯಕರ ಪರಿಣಾಮಗಳು | ಆರೋಗ್ಯ ಸಲಹೆ
- Bank New Updates : 1 ಜೂನ್ 2024 ರಿಂದ ಒಂದಕ್ಕಿಂತ ಹೆಚ್ಚು ಬ್ಯಾಂಕ್ ಖಾತೆ ಹೊಂದಿದವರಿಗೆ ಬಿಗ್ ಶಾಕಿಂಗ್ ಸುದ್ದಿ
- ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ LKG ಮತ್ತು UKG ತರಗತಿಗಳು ಆರಂಭ | ನಿಮ್ಮ ಊರಿನ ಶಾಲೆಗಳಲ್ಲಿ ಪ್ರವೇಶ ಆರಂಭ
- PM Vishwakarma : ಪಿಎಂ ವಿಶ್ವಕರ್ಮ ಅರ್ಜಿ ಹಾಕಿದವರಿಗೆ ಮತ್ತು ಹಾಕಿಲ್ಲದವರಿಗೆ ಗುಡ್ ನ್ಯೂಸ್ | 3 ಲಕ್ಷ ಸಹಾಯಧನ ₹15,000 ಮೌಲ್ಯದ ಕಿಟ್
- Driving Licence Rules : ವಾಹನ ಸವಾರರಿಗೆ ಭರ್ಜರಿ ಗುಡ್ ನ್ಯೂಸ್ – ಬೇಗನೇ ನೋಡಿ
- Crop Loan Waiver 2024 : ರೈತರ ಖಾತೆಗೆ ಬೆಳೆ ವಿಮೆ ಜಮಾ / ನಿಮಗೆ ಜಮಾ ಆಗಿಲ್ಲ ಅಂದ್ರೆ ಈ ನಂಬರಗೆ ಕರೆ ಮಾಡಿ
- Drought Relief : ಬರ ಪರಿಹಾರ ಎರಡನೇ ಕಂತಿನ ಹಣ ಪಡೆದ ರೈತರ ಪಟ್ಟಿ ಬಿಡುಗಡೆ – ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ