Pension Scheme : ನಮಸ್ಕಾರ ಸ್ನೇಹಿತರೇ, 60 ವರ್ಷ ಮೇಲ್ಪಟ್ಟ ವಯಸ್ಸಾದ ಅಜ್ಜ-ಅಜ್ಜಿಯರಿಗೆ ಹಾಗು ವಿಧವೆಯರಿಗೆ ಮತ್ತು ಅಂಗವಿಕಲರಿಗೆ ಇದೇ ತಿಂಗಳು ಈ ಕೆಲಸ ಕಡ್ಡಾಯವಾಗಿ ಮಾಡದೇ ಹೋದರೆ ಮುಂದಿನ ತಿಂಗಳಿನಿಂದ ನಿಮಗೆ ಪಿಂಚಣಿಯ ಹಣ ಸಿಗುವುದಿಲ್ಲ. ಪ್ರತೀ ತಿಂಗಳು ಪಿಂಚಣಿ ಹಣ ಪಡೆಯುತ್ತಿರುವ ಪ್ರತಿಯೊಬ್ಬರಿಗೂ ಕೂಡ ಈ ಕೆಲಸವನ್ನು ಇದೇ ತಿಂಗಳ ಒಳಗಾಗಿ ಕಡ್ಡಾಯವಾಗಿ ಮಾಡತಕ್ಕದ್ದು.
ಇದೇ ತಿಂಗಳು ಅಂದರೆ ಅಕ್ಟೋಬರ್ 31 ರೊಳಗಾಗಿ ಪ್ರತೀ ತಿಂಗಳ ಪಿಂಚಣಿ ಹಣವನ್ನ ಪಡೆದುಕೊಳ್ಳುತ್ತಿರುವ ವೃದ್ಧರು, ವಿಧವೆಯರು, ಅಂಗವಿಕಲರು ಸೇರಿದಂತೆ ಇನ್ನೂ ಇತರೇ ಪ್ರತೀ ತಿಂಗಳು ಪಿಂಚಣಿ ಹಣ ಪಡೆದುಕೊಳ್ಳುತ್ತಿರುವ ಎಲ್ಲರಿಗೂ ಕೂಡ ಈ ಕೆಲಸ ಮಾಡಿ ಮುಗಿಸಿಕೊಳ್ಳುವುದು ಕಡ್ಡಾಯವಾಗಿದೆ. ಇಲ್ಲವಾದರೆ ನಿಮಗೆ ಮುಂದಿನ ತಿಂಗಳಿನಿಂದ ನೀಡಲಾಗುವ ಪಿಂಚಣಿ ಹಣವನ್ನು ಸ್ಥಗಿತಗೊಳಿಸಲಾಗುತ್ತದೆ ಎಂದು ರಾಜ್ಯ ಸರ್ಕಾರ ಅಧೀಕೃತ ಆದೇಶ ಹೊರಡಿಸಿದೆ.
ಇದನ್ನೂ ಕೂಡ ಓದಿ : Farmers Loan Waiver : ಬರಪೀಡಿತ ಜಿಲ್ಲೆಗಳ ರೈತರ ಮುಖದಲ್ಲಿ ಮಂದಹಾಸ.! ಎಲ್ಲಾ ರೈತರ ಸಾಲಮನ್ನಾಗೆ ಸೂಚನೆ ನೀಡಿತಾ ಸರ್ಕಾರ.?
ಕೆಲವೊಬ್ಬರಿಗೆ ಇತ್ತೀಚಿಗೆ ಪಿಂಚಣಿ ಹಣ ಬರುವುದು ನಿಂತಿರುತ್ತದೆ. ಇನ್ನು ಕೆಲವರಿಗೆ ಇತ್ತೀಚಿಗೆ ಹೊಸ ಅರ್ಜಿ ಸಲ್ಲಿಸಿದರೂ ಇನ್ನೂ ಕೂಡ ಹಣ ಬಂದಿರುವುದಿಲ್ಲ. ರಾಜ್ಯದಲ್ಲಿ ಮಾಶಾಸನ ಪಡೆಯುತ್ತಿರುವಂತಹ ಪ್ರತಿಯೊಬ್ಬರಿಗೂ ಕೂಡ ಈ ತಿಂಗಳು ಮುಗಿಯುವುದರೊಳಗಾಗಿ ಈ ಕೆಲಸವನ್ನ ಎಲ್ಲರೂ ಮಾಡಿಕೊಳ್ಳತಕ್ಕದ್ದು. ರಾಜ್ಯ ಸರ್ಕಾರದಿಂದ ಅಧೀಕೃತ ಆದೇಶವನ್ನ ಪ್ರಕಟಿಸಲಾಗಿದ್ದು, ಇಂದೇ ನೇರವಾಗಿ ಭೇಟಿ ಮಾಡಿಕೊಳ್ಳಿ.
ವೃದ್ದಾಪ್ಯ ವೇತನ, ವಿಧವಾ ವೇತನ ಸೇರಿ ವಿವಿಧ ಮಾಶಾಸನ ಫಲಾನುಭವಿಗಳಿಗೆ ಮುಖ್ಯ ಮಾಹಿತಿ. ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡದಿದ್ದರೆ ಪಿಂಚಣಿ ರದ್ದು, ಸಾಮಾಜಿಕ ಭದ್ರತಾ ಯೋಜನೆಯಡಿ ಬರುವ ವೃದ್ದಾಪ್ಯ ವೇತನ, ಸಂಧ್ಯಾ ಸುರಕ್ಷಾ ಯೋಜನೆ, ಅಂಗವಿಕಲ ವೇತನ, ವಿಧವಾ ವೇತನ, ಮೈತ್ರಿ, ಮನಸ್ವಿನಿ ಯೋಜನೆಯಡಿ ಮಾಶಾಸನ ಪಡೆಯುತ್ತಿರುವ ಫಲಾನುಭವಿಗಳು ಕಡ್ಡಾಯವಾಗಿ ನಿಮಮ ಅಂಚೆ ಖಾತೆ ಅಥವಾ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮತ್ತು ಎನ್ ಪಿಸಿಐ(NPCI) ಮ್ಯಾಪಿಂಗ್ ಮಾಡಿಸಬೇಕಾಗುತ್ತದೆ.
ಇದನ್ನೂ ಕೂಡ ಓದಿ : Neethu Vanajakshi : ನೀತು ವನಜಾಕ್ಷಿ ಬಗ್ಗೆ ನಿಮಗೆ ಗೊತ್ತಿರದ ಕೆಲವೊಂದು ರಹಸ್ಯಗಳು / ನೀತು ಹಿಂದೆ ಹೇಗಿದ್ದರು ಗೊತ್ತಾ.?
ಸರ್ಕಾರವು ಫಲಾನುಭವಿಯ ಮಾಶಾಸನವನ್ನು ಆಧಾರ್ ಆಧಾರಿತ ಡಿಬಿಟಿ ಪಿಂಚಣಿಯನ್ನು ಬ್ಯಾಂಕ್ ಅಥವಾ ಅಂಚೆ ಕಚೇರಿ ಖಾತೆಗೆ ಪಾವತಿ ಮಾಡಿರುವುದರಿಂದ ಆಧಾರ್ ಕಾರ್ಡ್ ಲಿಂಕ್ ಮತ್ತು ಎನ್ ಪಿಸಿಐ(NPCI) ಮ್ಯಾಪಿಂಗ್ ಮಾಡಿಸದ ಫಲಾನುಭವಿಗಳ ಮಾಶಾಸನ ರದ್ದಾಗುವುದು. ಆದ್ದರಿಂದ ಎಲ್ಲಾ ಫಲಾನುಭವಿಗಳು ಮಾಶಾಸನ ಪಡೆಯುತ್ತಿರುವ ಆಯಾ ಬ್ಯಾಂಕ್ ಅಥವಾ ಅಂಚೆ ಕಚೇರಿಗೆ ಖುದ್ದಾಗಿ ಭೇಟಿ ನೀಡಿ ಕಡ್ಡಾಯವಾಗಿ ಆಧಾರ್ ಲಿಂಕ್ ಮತ್ತು ಎನ್ ಪಿಸಿಐ(NPCI) ಮ್ಯಾಪಿಂಗ್ ಮಾಡಿಸಬೇಕು ಎಂದು ತಹಶೀಲ್ದಾರ್ ಅವರು ತಿಳಿಸಿದ್ದಾರೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ. ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Drought Relief : 1ನೇ ಕಂತಿನ ಬರ ಪರಿಹಾರ ಹಣ ಬಿಡುಗಡೆ – ಬರ ಪರಿಹಾರ 3 ಕಂತುಗಳಲ್ಲಿ ರೈತರ ಖಾತೆಗಳಿಗೆ ಬಿಡುಗಡೆ – ಸಿಎಂ ಸಿದ್ದರಾಮಯ್ಯ
- Property Rules : ಸ್ವಂತ ಆಸ್ತಿಯ ಮಾಲೀಕರಿಗೆ ಬಿಗ್ ಶಾಕ್ – ಡಿಸೆಂಬರ್ ನಿಂದ ಹೊಸ ರೂಲ್ಸ್ – ಮನೆ ಜಮೀನು ಪ್ಲಾಟ್ ಇದ್ದರೆ ನೋಡಿ
- Pension Scheme : 60 ವರ್ಷ ಮೇಲ್ಪಟ್ಟವರಿಗೆ ಬಂಪರ್ ಗಿಫ್ಟ್ – ಪ್ರತಿ ತಿಂಗಳಿಗೆ 5 ಸಾವಿರ ಹಣ ಬ್ಯಾಂಕ್ ಖಾತೆಗೆ ಜಮೆ.!
- Adike Rate Today : ಇಂದಿನ ಅಡಿಕೆ ಬೆಲೆ.? ಪ್ರಮುಖ ಮಾರುಕಟ್ಟೆಯಲ್ಲಿ ಎಷ್ಟಾಗಿದೆ ಗೊತ್ತಾ ಇಂದಿನ ಅಡಿಕೆಯ ಬೆಲೆ.?
- Gold – Silver Rate : 24 ಗಂಟೆಯಲ್ಲಿ ಚಿನ್ನದ ಹಾಗು ಬೆಳ್ಳಿಯ ಬೆಲೆ ಎಷ್ಟಾಗಿದೆ ಗೊತ್ತಾ.? ಇಳಿಕೆನಾ ಅಥವಾ ಏರಿಕೆನಾ.?
- Solar Scheme :ರೈತರಿಗೆ 4 ಲಕ್ಷ ಸಹಾಯಧನ.! ಸೋಲಾರ್ ವಿದ್ಯುತ್ ಅವಳಡಿಕೆಗಾಗಿ ರೈತರಿಗೆ ಹೊಸ ಸ್ಕೀಮ್.!
- Farmer’s Loan Waiver : ಎಲ್ಲಾ ರೈತರಿಗೆ ಭರ್ಜರಿ ಗುಡ್ ನ್ಯೂಸ್.! ರೈತರ ಸಾಲಮನ್ನಾ / ಶೂನ್ಯ ಬಡ್ಡಿ ದರದಲ್ಲಿ 5 ಲಕ್ಷ ಹೊಸ ಸಾಲ!
- Vehicle Subsidy : ವಾಹನ ಖರೀದಿಸುವವರಿಗೆ 3 ಲಕ್ಷ ಹಣ ಸಬ್ಸಿಡಿ ಸಿಗಲಿದೆ
- ಬಿಕಿನಿ ಹಾಕಿಕೊಂಡು ಬಂದು ಎಲ್ಲರಿಗೂ ಶಾಕ್ ಕೊಟ್ಟ ಸಂಗೀತ.!Sangeetha Sringeriಬಿಕಿನಿ ಹಾಕಿಕೊಂಡು ಬಂದು ಎಲ್ಲರಿಗೂ ಶಾಕ್ ಕೊಟ್ಟ ಸಂಗೀತ.!
- Bigg Boss Kannada Season 10 : ಇವರೇ ಬಿಗ್ ಬಾಸ್ ವೈಲ್ಡ್ ಕಾರ್ಡ್ ಎಂಟ್ರಿ – Wild Card Entry – Bbk10
- Farmer Loan : ಸಾಲ ಇರುವ ರೈತರಿಗೆ ಬಂಪರ್ – ಎಲ್ಲ ರೈತರ ಸಾಲ ಮನ್ನಾ ಘೋಷಣೆ – ಸಾಲವಿರುವ ರೈತರು ತಪ್ಪದೇ ನೋಡಿ
- Leelavathi : ನಟಿ ಲೀಲಾವತಿ ಪರಿಸ್ಥಿತಿ ಚಿಂತಾಜನಕ ! ನೋಡಲು ಓಡೋಡಿ ಬಂದ ದರ್ಶನ್ ! ಲೀಲಾವತಿ ಹೇಳಿದ್ದೇನು.? Darshan
- Pension Scheme : 60 ವರ್ಷ ಮೇಲ್ಪಟ್ಟ ವೃದ್ಧರಿಗೆ, ವಿಧವೆಯರಿಗೆ, ಅಂಗವಿಕಲರಿಗೆ ಈ ಕೆಲಸ ಮಾಡುವುದು ಕಡ್ಡಾಯ – ಇಲ್ಲಾಂದ್ರೆ ಹಣ ಬರಲ್ಲ.!
- ಸರ್ಕಾರಿ ಜಮೀನುಗಳಲ್ಲಿ ಸಾಗುವಳಿ ಹಾಗು ಮನೆ ನಿರ್ಮಿಸಿಕೊಂಡವರಿಗೆ ಬಂಪರ್ ಗುಡ್ ನ್ಯೂಸ್ // ತಮ್ಮ ಹೆಸರಿಗೆ ಖಾತಾ ನೋಂದಣಿ
- Pension Scheme : ಬಿಗ್ ಶಾಕಿಂಗ್, ಹಿರಿಯ ನಾಗರಿಕರ ಹಾಗೂ ಅಂಗವಿಕಲರ ಪಿಂಚಣಿ ವಿಧವೆ ಪೆನ್ಷನ್ ಬಂದ್!
- HSRP : ವಾಹನ ಮಾಲೀಕರಿಗೆ ಗುಡ್ ನ್ಯೂಸ್ – ನಂಬರ್ ಪ್ಲೇಟ್ ಚೇಂಜ್ ಮಾಡಿಲ್ಲ ಅಂದ್ರೆ.! – ಸಾರಿಗೆ ಸಚಿವ ರಾಮಲಿಂಗ ರೆಡ್ಡಿಯಿಂದ ಸೂಚನೆ
- BPL Ration Card : ಬಿಪಿಎಲ್ ರೇಷನ್ ಕಾರ್ಡ್ ಇರುವ ಎಲ್ಲಾ ಜನತೆಗೆ – 4 ಹೊಸ ರೂಲ್ಸ್ ಬಂಪರ್ ಗಿಫ್ಟ್.! ಕಾರ್ಡ್ ಇದ್ದವರು ತಪ್ಪದೇ ನೋಡಿ.!
- ಕಾಂತಾರ 2 ಸ್ಟೋರಿ ಕೇಳಿದ್ರೆ ಮೈ ಜುಂ ಅನ್ನುತ್ತೆ – KANTARA 2 ದೈವ ಹೇಳಿದ್ದು ಕೇಳಿದ್ರೆ ರೋಮಾಂಚನವಾಗುತ್ತೆ
- Drought Relief : ಬರ ಪರಿಹಾರ ಹಣ ಬಿಡುಗಡೆ / ನವೆಂಬರ್ 30ರೊಳಗೆ ಈ ಕೆಲಸ ಕಡ್ಡಾಯವಾಗಿ ಮಾಡಿ / ಇಲ್ಲದಿದ್ದರೆ ಬರ ಪರಿಹಾರ ಹಣ ಸಿಗಲ್ಲ.!
- BiggBoss Kannada 10 : ಬಿಗ್ ಬಾಸ್ ಮನೆಯಿಂದ ಹೊರ ಬಂದ ಸ್ಟ್ರಾಂಗ್ ಸ್ಪರ್ಧಿ.? ಕುತೂಹಲದಲ್ಲಿ ವೀಕ್ಷಕರು.!
- Senior Citizen Pension : 60 ವರ್ಷ ಮೇಲ್ಪಟ್ಟ ವಯಸ್ಸಾದ ಅಜ್ಜ- ಅಜ್ಜಿಯರಿಗೆ / ಇನ್ನು ಮುಂದೆ ಪ್ರತೀ ತಿಂಗಳು ₹3,000/- ರೂಪಾಯಿ