Gold Price Today : ಇಂದಿನ ಚಿನ್ನದ ದರ 23/10/2022 ಅಕ್ಟೋಬರ್

gold price today

ನಮಸ್ಕಾರ ಸ್ನೇಹಿತರೇ,  ಪ್ರತಿದಿನದಂತೆ ಈ ದಿನ ಇಂದಿನ ಚಿನ್ನ ಮತ್ತು  ಬೆಳ್ಳಿಯ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಕೊಡ್ತೀವಿ. ಹಾಗಾಗಿ ವೀಕ್ಷಕರೇ ನೀವು ಕೂಡ ಚಿನ್ನವನ್ನು ಇಷ್ಟಪಡೋದಾದ್ರೆ ಈಗಲೇ ಈ ಪೇಜ್ಗೆ ಒಂದು ಲೈಕ್ ಮಾಡಿ ಹಾಗು ಇದೆ ರೀತಿ ದಿನಾಲು ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆಯನ್ನು ತಿಳಿದುಕೊಳ್ಳಲು ನಮ್ಮ ಪೇಜನ್ನು ಲೈಕ್ ಮತ್ತು ಶೇರ್ ಮಾಡಿ. ಬೆಳ್ಳಿಯ ದರ :-ಮೊದಲನೆಯದಾಗಿ ಇವತ್ತಿನ  ಚಿನ್ನ … Read more

ಇಳಿಕೆಯ ಹಾದಿ ಮರೆತ ಚಿನ್ನ! Gold Price Today

ನಮಸ್ಕಾರ ಸ್ನೇಹಿತರೇ,  ಪ್ರತಿದಿನದಂತೆ ಈ ದಿನ ಇಂದಿನ ಚಿನ್ನ ಮತ್ತು  ಬೆಳ್ಳಿಯ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಕೊಡ್ತೀವಿ. ಹಾಗಾಗಿ ವೀಕ್ಷಕರೇ ನೀವು ಕೂಡ ಚಿನ್ನವನ್ನು ಇಷ್ಟಪಡೋದಾದ್ರೆ ಈಗಲೇ ಈ ಪೇಜ್ಗೆ ಒಂದು ಲೈಕ್ ಮಾಡಿ ಹಾಗು ಇದೆ ರೀತಿ ದಿನಾಲು ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆಯನ್ನು ತಿಳಿದುಕೊಳ್ಳಲು ನಮ್ಮ ಪೇಜನ್ನು ಲೈಕ್ ಮತ್ತು ಶೇರ್ ಮಾಡಿ. ಬೆಳ್ಳಿಯ ದರ :- ಮೊದಲನೆಯದಾಗಿ ಇವತ್ತಿನ … Read more

ರಾಜ್ ಗೆ ಶಾಕ್ ಕೊಟ್ಟ ರಮ್ಯಾ.? ಪದ್ಮಾವತಿ ಸ್ವಾತಿ ಮುತ್ತಿನಿಂದ ಔಟ್!

ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾವನ್ನು ಮೋಹಕ ತಾರೆ ರಮ್ಯಾ ನಿರ್ಮಿಸುತ್ತಿದ್ದಾರೆ. ಆದರೆ ಅವರು ಈ ಸಿನಿಮಾದಲ್ಲಿ ನಟಿಸುತ್ತಿಲ್ಲ ಎಂಬ ಸುದ್ದಿ ಅಧಿಕೃತವಾಗಿದೆ. ಮೋಹಕ ತಾರೆ ರಮ್ಯಾ ಅವರು ಅಭಿನಯದಿಂದ ದೂರವಾಗಿ ಹಲವು ವರ್ಷಗಳೇ ಕಳೆದಿದ್ದರೂ ಕೂಡ ಅವರ ಅಭಿಮಾನಿ ಬಳಗ ಕಿರಿದಾಗಿಲ್ಲ. ಆದಷ್ಟು ಬೇಗ ರಮ್ಯಾ ಅವರನ್ನು ದೊಡ್ಡ ಸ್ಕ್ರೀನ್ ಮೇಲೆ ನೋಡಬೇಕು ಎನ್ನೋದು ಫ್ಯಾನ್ಸ್ ಬಯಕೆ. ಅಂಥವರಿಗೆಲ್ಲ ಕೆಲವೇ ಕೆಲವು ದಿನಗಳ ಹಿಂದೆಯಷ್ಟೇ ಒಂದು ಸಿಹಿಸುದ್ಧಿ​ ಕೇಳಿಬಂದಿತ್ತು. ರಾಜ್ ಬಿ ಶೆಟ್ಟಿ ನಟಿಸಿ, ನಿರ್ದೇಶಿಸಲಿರುವ … Read more

Gold price Today : ಶುಕ್ರವಾರ ಏರಿಕೆ ಕಂಡ ಚಿನ್ನದ ಬೆಲೆ, ಬೆಳ್ಳಿ ಬೆಲೆಯಲ್ಲೂ ಹೆಚ್ಚಳ

ನಮಸ್ಕಾರ ಸ್ನೇಹಿತರೇ,  ಪ್ರತಿದಿನದಂತೆ ಈ ದಿನ ಇಂದಿನ ಚಿನ್ನ ಮತ್ತು  ಬೆಳ್ಳಿಯ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಕೊಡ್ತೀವಿ. ಹಾಗಾಗಿ ವೀಕ್ಷಕರೇ ನೀವು ಕೂಡ ಚಿನ್ನವನ್ನು ಇಷ್ಟಪಡೋದಾದ್ರೆ ಈಗಲೇ ಈ ಪೇಜ್ಗೆ ಒಂದು ಲೈಕ್ ಮಾಡಿ ಹಾಗು ಇದೆ ರೀತಿ ದಿನಾಲು ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆಯನ್ನು ತಿಳಿದುಕೊಳ್ಳಲು ನಮ್ಮ ಪೇಜನ್ನು ಲೈಕ್ ಮತ್ತು ಶೇರ್ ಮಾಡಿ. ಬೆಳ್ಳಿಯ ದರ :-ಮೊದಲನೆಯದಾಗಿ ಇವತ್ತಿನ  ಚಿನ್ನ … Read more

ಚೇತನ್ ಹೇಳಿಕೆಗೆಲ್ಲಾ ಯಾಕೆ ಮಹತ್ವ ಕೊಡ್ತೀರಾ.? ದೈವಾರಾಧನೆ ನಮ್ಮ ಸಂಪ್ರದಾಯ ಎಂದ ರಿಯಲ್ ಸ್ಟಾರ್ ಉಪೇಂದ್ರ

ಭೂತಕೋಲ ಹಿಂದೂ ಸಂಸ್ಕೃತಿಗೆ ಸೇರಿದ್ದಲ್ಲ ಎನ್ನುವ ಹೇಳಿಕೆ ಕೊಟ್ಟ ನಟ ಚೇತನ್ ಬಗ್ಗೆ ರಿಯಲ್ ಸ್ಟಾರ್ ಉಪ್ಪಿ ಪ್ರತಿಕ್ರಿಯಿಸಿದ್ದಾರೆ. ಚೇತನ್ ನಂತಹವರ ಹೇಳಿಕೆಗೆಲ್ಲಾ ಹೆಚ್ಚು ಮಹತ್ವ ಕೊಡಬಾರದು. ದೈವಾರಾಧನೆ ಎನ್ನೋದೆಲ್ಲಾ ನಮ್ಮ ಸಂಪ್ರದಾಯ. ಸುಮ್ ಸುಮ್ನೇ ಅದರ ಮೂಲ ಅದು, ಇದು ಅಂತೆಲ್ಲಾ ವಿವಾದ ಸೃಷ್ಟಿಸಲು ಹೋಗಬಾರದು. ರಿಷಬ್ ಶೆಟ್ಟಿ ಸಾಕಷ್ಟು ರಿಸರ್ಚ್ ಮಾಡಿ ಒಳ್ಳೆಯ ಸಿನಿಮಾ ಮಾಡಿದ್ದಾರೆ. ನಾವೆಲ್ಲಾ ಎಂಜಾಯ್ ಮಾಡೋಣ ಅಂದಿದ್ದಾರೆ ಉಪೇಂದ್ರ. ಅಷ್ಟೇ ಅಲ್ಲದೇ ದೈವಾರಾಧನೆ, ನಾಗಾರಾಧನೆ ಎಲ್ಲಾ ನಮ್ಮದೇ ಸಂಪ್ರದಾಯ. ನಮ್ಮ … Read more

7 ಕೋಟಿಯ ಬಜೆಟ್ ‘ಕಾಂತಾರ’ ಚಿತ್ರಕ್ಕೆ ದುಪ್ಪಟ್ಟು ಖರ್ಚಾಗಿದ್ದು ಯಾಕೆ ಗೊತ್ತಾ.? : ಲೆಕ್ಕ ಕೊಟ್ಟ ರಿಷಬ್ ಶೆಟ್ಟಿ ತಂದೆ

ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ ಬ್ಲಾಕ್ ಬಸ್ಟರ್ ಚಿತ್ರ ‘ಕಾಂತಾರ’ ಇಡೀ ದೇಶದ ಗಮನವನ್ನು ತನ್ನತ್ತ ಸೆಳೆದುಕೊಂಡಿದೆ. ಕನ್ನಡದಲ್ಲಿ ಬಿಡುಗಡೆಗೊಂಡು ಅಬ್ಬರಿಸಿದ್ದ ‘ಕಾಂತಾರ’ ಸಿನಿಮಾ ರಿಲೀಸ್ ಆದ ಕೆಲವೇ ದಿನಗಳಲ್ಲಿ ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಡಬ್ ಆಗಿ ರಿಲೀಸ್ ಆಯ್ತು. ಇದೀಗ ಸದ್ಯ ‘ಕಾಂತಾರ’ ಸಿನಿಮಾ ನಾಲ್ಕುನೂರು ಕೋಟಿ ಕ್ಲಬ್ ಸೇರಿ ಐದುನೂರು ಕೋಟಿಯತ್ತ ಹೆಜ್ಜೆ ಹಾಕಿದೆ. ‘ಕಾಂತಾರ ಸಿನಿಮಾಗೆ ಇನ್ನೂ ಸಹ ಯಾವ ರೀತಿಯ ಪ್ರತಿಕ್ರಿಯೆ ಇದೆ ಅಂದ್ರೆ, ಹಲವಾರು ಕಡೆ … Read more

Gold Price Today : ಇಂದಿನ ಚಿನ್ನದ ದರ 20/10/2022 ಅಕ್ಟೋಬರ್

ನಮಸ್ಕಾರ ಸ್ನೇಹಿತರೇ,  ಪ್ರತಿದಿನದಂತೆ ಈ ದಿನ ಇಂದಿನ ಚಿನ್ನ ಮತ್ತು  ಬೆಳ್ಳಿಯ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಕೊಡ್ತೀವಿ. ಹಾಗಾಗಿ ವೀಕ್ಷಕರೇ ನೀವು ಕೂಡ ಚಿನ್ನವನ್ನು ಇಷ್ಟಪಡೋದಾದ್ರೆ ಈಗಲೇ ಈ ಪೇಜ್ಗೆ ಒಂದು ಲೈಕ್ ಮಾಡಿ ಹಾಗು ಇದೆ ರೀತಿ ದಿನಾಲು ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆಯನ್ನು ತಿಳಿದುಕೊಳ್ಳಲು ನಮ್ಮ ಪೇಜನ್ನು ಲೈಕ್ ಮತ್ತು ಶೇರ್ ಮಾಡಿ. ಇಂದಿನ ಬೆಳ್ಳಿಯ ದರ :- ಮೊದಲನೆಯದಾಗಿ … Read more

‘ದೇವರೇ ರಿಷಬ್ ಶೆಟ್ಟಿ ಕೈಯಲ್ಲಿ ಇಂತಹ ಅದ್ಭುತ ಸಿನಿಮಾ ಮಾಡಿಸಿದ್ದಾರೆ. ‘ಕಾಂತಾರ’ ಚಿತ್ರ ವೀಕ್ಷಿಸಿ ಜಗ್ಗೇಶ್ ರಿಂದ ಹೊಗಳಿಕೆಯ ಸುರಿಮಳೆ

ಕಿರಿಕ್ ಪಾರ್ಟಿ ನಿರ್ದೇಶಕ ರಿಷಬ್ ಶೆಟ್ಟಿ ಯವರು ‘ಕಾಂತಾರ’ ಮೂಲಕ ಹೊಸ ಹೊಸ ದಾಖಲೆಗಳನ್ನ ಬರೆಯುತ್ತಿದ್ದಾರೆ. ಈ ಸಿನಿಮಾದ ಕಲೆಕ್ಷನ್ ದಿನದಿಂದ ದಿನಕ್ಕೆ ಏರಿಕೆಯತ್ತ ಮುಖ ಮಾಡಿದೆ. ಇದೆಲ್ಲದರ ಮಧ್ಯೆ ಸಿನಿಮಾದ ಬಗ್ಗೆ ಎಲ್ಲರೂ ಮೆಚ್ಚುಗೆಯ ಮಾತನಾಡುತ್ತಿದ್ದಾರೆ. ನವರಸ ನಾಯಕ ಜಗ್ಗೇಶ್ ಅವರು ಕೂಡ ‘ಕಾಂತಾರ’ ಸಿನಿಮಾದ ಬಗ್ಗೆ ‘ದೇವರೇ ಆತನ ಕೈಯಲ್ಲಿ ಇಂತಹ ಅದ್ಭುತ ಸಿನಿಮಾ ಮಾಡಿಸಿದ್ದಾರೆ’ ಎಂದು ಮೆಚ್ಚುಗೆಯ ಮಾತನ್ನಾಡಿದ್ದಾರೆ. ‘ಜಗ್ಗೇಶ್ ಅವರು ಕಾಂತಾರ ಬಗ್ಗೆ ಮಾಡಿರುವ ಪೋಸ್ಟ್’ ಕನ್ನಡ ಚಿತ್ರರಂಗದ ಒಳಿತು ಬಯಸಿ … Read more

‘ಭೂತಕೋಲ’ ಹಿಂದೂ ಸಂಸ್ಕೃತಿಗೆ ಸೇರಿದ್ದಲ್ಲ – ಮತ್ತೆ ನಾಲಿಗೆ ಹರಿಬಿಟ್ಟ ನಟ ಚೇತನ್

ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ ಬ್ಲಾಕ್ ಬಸ್ಟರ್ ಸಿನಿಮಾ ‘ಕಾಂತಾರ’ ಚಿತ್ರ ಇಡೀ ಭಾರತೀಯ ಚಿತ್ರರಂಗದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸುತ್ತಿರುವ ನಡುವೆಯೇ ಸಿನಿಮಾದಲ್ಲಿನ ದೈವಾರಾಧನೆ, ಭೂತಕೋಲ ವಿಚಾರವು ಸಾಕಷ್ಟು ಜನಪ್ರಿಯತೆ ಪಡೆಯುತ್ತಿವೆ. ಇದೀಗ ಇದೇ ವಿಚಾರವಾಗಿ ಭೂತಕೋಲದ ಬಗ್ಗೆ ನಟ ಅಹಿಂಸಾ ಚೇತನ್ ನೀಡಿರುವ ಹೇಳಿಕೆ ಹೊಸದೊಂದು ವಿವಾದಕ್ಕೆ ಕಾರಣವಾಗಿದೆ. ‘ಭೂತಕೋಲ’ ಇದು  ಹಿಂದೂ ಸಂಸ್ಕೃತಿಗೆ ಸೇರಿದ್ದಲ್ಲ. ಅದು ಹಿಂದೂ ಧರ್ಮಕ್ಕಿಂತ ಹಿಂದಿನದ್ದು ಎಂದು ನಟ ಚೇತನ್ ತಿಳಿಸಿದ್ದಾರೆ. ರಿಷಬ್ ಶೆಟ್ಟಿಯ ‘ಕಾಂತಾರ’ ಸಿನಿಮಾದಲ್ಲಿ … Read more

Gold Price Today – ಇಂದಿನ ಚಿನ್ನದ ದರ 19/10/2022 ಅಕ್ಟೋಬರ್

ನಮಸ್ಕಾರ ಸ್ನೇಹಿತರೇ,  ಪ್ರತಿದಿನದಂತೆ ಈ ದಿನ ಇಂದಿನ ಚಿನ್ನ ಮತ್ತು  ಬೆಳ್ಳಿಯ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಕೊಡ್ತೀವಿ. ಹಾಗಾಗಿ ವೀಕ್ಷಕರೇ ನೀವು ಕೂಡ ಚಿನ್ನವನ್ನು ಇಷ್ಟಪಡೋದಾದ್ರೆ ಈಗಲೇ ಈ ಪೇಜ್ಗೆ ಒಂದು ಲೈಕ್ ಮಾಡಿ ಹಾಗು ಇದೆ ರೀತಿ ದಿನಾಲು ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆಯನ್ನು ತಿಳಿದುಕೊಳ್ಳಲು ನಮ್ಮ ಪೇಜನ್ನು ಲೈಕ್ ಮತ್ತು ಶೇರ್ ಮಾಡಿ ಮೊದಲನೆಯದಾಗಿ ಇವತ್ತಿನ  ಚಿನ್ನ ಹಾಗು ಬೆಳ್ಳಿಯ … Read more