Aadhar Card Updates : ಆಧಾರ್ ಕಾರ್ಡ್ ಇದ್ದವರಿಗೆ ಬಿಗ್ ಶಾಕ್ – ಮಾರ್ಚ್ 14ರ ಒಳಗಾಗಿ ಈ ಕೆಲಸ ಕಡ್ಡಾಯ – ಇಲ್ಲಾಂದ್ರೆ ಆಧಾರ್ ಕಾರ್ಡ್ ಬಂದ್!

Aadhar Card Updates

Aadhar Card Updates : ಆಧಾರ್ ಕಾರ್ಡ್ ಇರುವ ದೇಶದ ಎಲ್ಲ ನಾಗರಿಕರಿಗೆ ಕೇಂದ್ರದ ವಿಶಿಷ್ಟ ಗುರುತಿನ ಪ್ರಾಧಿಕಾರದಿಂದ ಬಿಗ್ ಶಾಕ್ ಇದೆ. ಮಾರ್ಚ್ 14 ಒಳಗಾಗಿ ಈ ಕೆಲಸ ಮಾಡುವುದು ಕಡ್ಡಾಯ. ಇಲ್ಲ ಅಂದ್ರೆ ನಿಮ್ಮ ಆಧಾರ್ ಕಾರ್ಡ್ ಬಂದ್ ಆಗುತ್ತೆ. ಜೊತೆಗೆ ಆಧಾರ್ ಕಾರ್ಡ್ ಸಹಾಯದಿಂದ ನಿಮ್ಮ ಖಾತೆಗೆ ಬರುವ ಗೃಹಲಕ್ಷ್ಮೀ ಹಣ, ವೃದ್ಧರ ಪಿಂಚಣಿ ಹಣ, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಹಣ, ಬ್ಯಾಂಕ್ ಖಾತೆ ಸೇರಿದಂತೆ ಆಧಾರ್ ನೊಂದಿಗೆ ಯಾವ ಯಾವ … Read more

Ambulance Driver : ಆಂಬುಲೆನ್ಸ್ ಡ್ರೈವರ್ ಅಳುತ್ತಲೇ ಗಾಡಿ ಓಡಿಸುತ್ತಿದ್ದ.! ಕಾರಣ ಕೇಳಿದ್ರೆ ನೀವೂ ಕೂಡ ಶಾಕ್ ಆಗ್ತೀರಾ.!

Ambulance Driver : ನಮಸ್ಕಾರ ಸ್ನೇಹಿತರೇ, ಯಾರಾದರೂ ತೊಂದರೆಯಲ್ಲಿದ್ದಾಗ, ಅಪಘಾತಗಳಾದಾಗ ಅವರನ್ನು ಸರಿಯಾದ ಸಮಯಕ್ಕೆ ಬಂದು ಕಾಪಾಡುವುದು ಅಂದ್ರೆ, ಅದು ಆಂಬುಲೆನ್ಸ್ ಡ್ರೈವರ್ ಗಳು. ಆದರೆ ಇಲ್ಲೋರ್ವ ಆಂಬುಲೆನ್ಸ್ ಡ್ರೈವರ್ ತನ್ನ ಡ್ಯೂಟಿ ಮಾಡುವಾಗ ಕಣ್ಣೇರು ಹಾಕುತ್ತಾ ಗಾಡಿ ಓಡಿಸುತ್ತಿದ್ದ. ಅದರ ಹಿಂದಿನ ಕಥೆ ಕೇಳಿದಾಗ ಇಡೀ ರಾಜ್ಯವೇ ಒಂದು ಕ್ಷಣಕ್ಕೆ ಬೆರಗಾಗಿದೆ. ಈ ಘಟನೆ ನಡೆದಿರುವುದು ನಮ್ಮ ಕರ್ನಾಟಕದಲ್ಲಿ. ಅಸಲಿಗೆ ಏನಿದು ಸುದ್ಧಿ ಅಂತ ತಿಳಿದರೆ ನಿಮ್ಮ ಕಣ್ಣು ಕೂಡ ಒದ್ದೆಯಾಗುತ್ತದೆ. ಇದನ್ನೂ ಕೂಡ ಓದಿ … Read more

Loan Waiver : ರೈತರಿಗೆ ಸಿಎಂ ಗುಡ್ ನ್ಯೂಸ್ – 2 ಲಕ್ಷ ಸಾಲ ಮನ್ನಾ ಮಾಡಿ ಘೋಷಣೆ – ಸಾಲ ಮನ್ನಾ ಯೋಜನೆ ಜಾರಿಗೆ

Loan Waiver

Loan Waiver : ರಾಜ್ಯದ 21 ಜಿಲ್ಲೆಗಳ ರೈತರಿಗೆ ಭಾರಿ ದೊಡ್ಡ ಗುಡ್ ನ್ಯೂಸ್.! ಕೊನೆಗೂ ರೈತರ 2 ಲಕ್ಷ ರೂಪಾಯಿಗಳ ಸಾಲ ಮನ್ನ ಮಾಡಿ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಪ್ರಕಟ. ರೈತರು ಪಡೆದಿರುವ ಸಾಲಗಳನ್ನ ಮನ್ನಾ ಮಾಡಲು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಕ್ರಮವನ್ನ ತೆಗೆದುಕೊಳ್ಳಲಾಗಿದ್ದು, ಕರ್ನಾಟಕ ರಾಜ್ಯದ 21 ಜಿಲ್ಲೆಗಳ ರೈತರಿಗೆ ಮಾತ್ರ ಈ ಸೌಲಭ್ಯ ಸದ್ಯಕ್ಕೆ ನೀಡಲಾಗ್ತಾಯಿದ್ದು, ಮುಂದಿನ ದಿನಗಳಲ್ಲಿ ಇನ್ನುಳಿದ ಜಿಲ್ಲೆಗಳಿಗೂ ಕೂಡ ವಿಸ್ತರಿಸಲು ಈಗಾಗಲೇ ಕ್ರಮ ತೆಗೆದುಕೊಳ್ಳಲಾಗಿದೆ. … Read more

60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ – ಇನ್ನು ಮುಂದೆ ಪ್ರತಿ ತಿಂಗಳಿಗೆ ₹5000 ಹಣ – ವೃದ್ಧರ ಪಿಂಚಣಿ ಗುಡ್ ನ್ಯೂಸ್.!

Pension scheme for senior citizens above 60 years

ಕರ್ನಾಟಕ ರಾಜ್ಯದ 60 ವರ್ಷ ಮೇಲ್ಪಟ್ಟ ವಯಸ್ಸಾದ ಹಿರಿಯ ನಾಗರಿಕರಿಗೆ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದಿಂದ ಬಾರಿ ದೊಡ್ಡ ಬಂಪರ್ ಗಿಫ್ಟ್ ನೀಡಿದೆ. ಇನ್ನು ಮುಂದೆ ಪ್ರತಿ ತಿಂಗಳಿಗೆ ಸಿಗುತ್ತಂತೆ ₹5000 ಹಣ. ಕೇಂದ್ರ ಸರ್ಕಾರವು ಇತ್ತೀಚೆಗೆ ಮಂಡಿಸಿರುವಂತಹ 2024 ರ ಹೊಸ ಬಜೆಟ್ ಅನುಸಾರ ಹೊಸ ಯೋಜನೆಯ ಅಡಿಯಲ್ಲಿ ದೇಶದ ಹಿರಿಯ ನಾಗರಿಕರಿಗೆ ಪ್ರತಿ ತಿಂಗಳಿಗೆ ಕೇವಲ ಇಲ್ಲಿಯವರೆಗೂ ರಾಜ್ಯ ಸರ್ಕಾರದಿಂದ ₹1200 ಮಾತ್ರ ದೊರೆತಿವೆ. ಆದರೆ ಈ ಹಣ ವೃದ್ಧರ ಪಿಂಚಣಿ ಯೋಜನೆಯಡಿಯ … Read more

Gold Price Today : ಚಿನ್ನದ ಖರೀದಿಗೆ ಇದೇ ಒಳ್ಳೆಯ ಟೈಮಾ.? ಬಂಗಾರದ ಬೆಲೆಯಲ್ಲಿ ಹಾವು-ಏಣಿಯಾಟ.!

Gold Price Today

Gold Price Today : ನಮಸ್ಕಾರ ವೀಕ್ಷಕರೇ, ಪ್ರತಿದಿನದಂತೆ ಇಂದಿನ ಚಿನ್ನ ಹಾಗು ಬೆಳ್ಳಿಯ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆಯಾಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗಿದೆ. ಇಂದಿನ ಬೆಳ್ಳಿಯ ಬೆಲೆ, ಚಿನ್ನದ ಬೆಲೆ ಹಾಗು ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ. ಇಂದಿನ ಬೆಳ್ಳಿಯ ಬೆಲೆ (Silver Price Today) ಇದನ್ನೂ ಕೂಡ ಓದಿ : ಗೃಹಲಕ್ಷ್ಮಿ … Read more

ಕಿವಿಕೊಟ್ಟು ಕೇಳಿ ಫೆಬ್ರವರಿ 29 ರ ಒಳಗಾಗಿ ರಾಜ್ಯದ ಎಲ್ಲಾ BPL AAY ರೇಷನ್ ಕಾರ್ಡ್ ರದ್ದು – ಶಾಕಿಂಗ್ ಹೊಸ ರೂಲ್ಸ್.!

BPL AAY

BPL AAY : ನಮಸ್ಕಾರ ಸ್ನೇಹಿತರೇ, ರಾಜ್ಯ ಸರ್ಕಾರದಿಂದ ಎಲ್ಲ ಬಿಪಿಎಲ್, ಎಪಿಎಲ್ ಹಾಗೂ ಅಂತ್ಯೋದಯ ಪಡಿತರ ಚೀಟಿದಾರರಿಗೆ ಇದೀಗ ಬಿಗ್ ಶಾಕಿಂಗ್ ಸುದ್ದಿ ನೀಡಲಾಗಿದ್ದು, ಒಂದು ವೇಳೆ ರೇಷನ್ ಕಾರ್ಡ್ ಹೊಂದಿರುವ ಎಲ್ಲಾ ಗ್ರಾಹಕರು ಈ ಕೆಲಸವನ್ನ ಮಾಡದಿದ್ದರೆ ನಿಮ್ಮ ರೇಷನ್ ಕಾರಣ ಬಂದ್ ಆಗುತ್ತೆ ಹಾಗು ನಿಮಗೆ ರೇಷನ್ ಪಡಿತರ ಅಕ್ಕಿ, ಆಹಾರ ಧಾನ್ಯ ಸಿಗಲ್ಲ. ಇದನ್ನೂ ಕೂಡ ಓದಿ : ಗೃಹಲಕ್ಷ್ಮಿ ಗೆ ಹೊಸ ರೂಲ್ಸ್ ಜಾರಿ – 6ನೇ & 7ನೇ … Read more

Govt Updates : ರಾಜ್ಯದ ಎಲ್ಲ ರೈತರಿಗೆ ಗುಡ್ ನ್ಯೂಸ್ – ಪ್ರತಿ ಎಕರೆಗೆ ₹10,000 ಘೋಷಣೆ – ರೈತರು ಈಗಲೇ ಅರ್ಜಿ ಸಲ್ಲಿಸಿ ಹಣ ಪಡೆಯಿರಿ

Govt Updates : ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ದೊಡ್ಡ ಗುಡ್ ನ್ಯೂಸ್..! ಪ್ರತಿ ಎಕರೆಗೆ ₹10,000 ನೇರ ನಗದು ವರ್ಗಾವಣೆ ಮೂಲಕ ರೈತರ ಖಾತೆಗೆ ಜಮಾ.! ದೇಶದ ರೈತರನ್ನ ಆರ್ಥಿಕವಾಗಿ ಸದೃಢರನ್ನಾಗಿಸಲು ಕೇಂದ್ರ ಸರ್ಕಾರ ಮೇಲಿಂದ ಮೇಲೆ ಹೊಸ ಹೊಸ ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಅದರಲ್ಲೂ ನಮ್ಮ ಕರ್ನಾಟಕದ ರೈತರಿಗಾಗಿ ಮತ್ತೊಂದು ಯೋಜನೆ ಜಾರಿಗೊಳಿಸಲಾಗಿತ್ತು. ಪ್ರತಿ ಎಕರೆಗೆ ₹10,000 ರೂಪಾಯಿಗಳನ್ನು ಪಡೆದುಕೊಳ್ಳಲು ರೈತರಿಂದ ಹೊಸ ಅರ್ಜಿಗಳನ್ನು ಕರೆಯಲಾಗಿದೆ. ಈಗಾಗಲೇ ರೈತರು ಅರ್ಜಿಯನ್ನು ಸಲ್ಲಿಸಬಹುದು. ಇದನ್ನೂ ಕೂಡ … Read more

ಇಂದಿನ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡಿದ್ಯಾ.? ಎಲ್ಲೆಲ್ಲಿ ಎಷ್ಟಿದೆ ನೋಡಿ ಇವತ್ತಿನ ಚಿನ್ನದ ರೇಟ್.?

gold rate

ನಮಸ್ಕಾರ ಸ್ನೇಹಿತರೇ, ಇಂದಿನ ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನಿಮಗೆ ನೀಡಲಾಗಿದೆ. ಮೊದಲನೆಯದಾಗಿ ಇವತ್ತಿನ ಚಿನ್ನ ಹಾಗು ಬೆಳ್ಳಿಯ ದರವು, ಮೊದಲಿಗೆ ಬೆಳ್ಳಿಯ ದರ ಪ್ರತೀ 10 ಗ್ರಾಂ ಗೆ 740/- ರೂಪಾಯಿಯಾಗಿದೆ. 100 ಗ್ರಾಂ ಗೆ 7,400/- ರೂಪಾಯಿಯಾಗಿದೆ. 1 ಕೆಜಿ ಬೆಳ್ಳಿಗೆ 74,000/- ರೂಪಾಯಿಯಾಗಿದೆ. ನಿನ್ನೆ ಒಂದು ಕೆಜಿ ಬೆಳ್ಳಿಗೆ 73,500/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ … Read more

ಎಚ್ಎಸ್ಆರ್ಪಿ(HSRP) : ಎಲ್ಲಾ ವಾಹನ ಮಾಲೀಕರಿಗೆ ಗುಡ್ ನ್ಯೂಸ್ – HSRP ನಂಬರ್ ಪ್ಲೇಟ್ ಇಲ್ವಾ.!

HSRP Number Plate

ಎಚ್ಎಸ್ಆರ್ಪಿ(HSRP) : ರಾಜ್ಯದ ಎಲ್ಲ ವಾಹನ ಸವಾರರಿಗೆ ಗುಡ್ ನ್ಯೂಸ್ ಕೊಟ್ಟ ಸಿಎಂ ಸಿದ್ದರಾಮಯ್ಯ. ಎಚ್ಎಸ್ಆರ್ಪಿ(HSRP) ನಂಬರ್ ಪ್ಲೇಟ್ ಅಳವಡಿಕೆಗೆ ಫೆಬ್ರವರಿ ಹದಿನೇಳು ಕೊನೆಯ ದಿನಾಂಕ ನಿಗದಿಪಡಿಸಿ ಕೇಂದ್ರ ಸರ್ಕಾರ ವಾಹನ ಸವಾರರಿಗೆ ಬಿಗ್ ಶಾಕ್ ಕೊಟ್ಟಿತ್ತು. ಆದರೆ ರಾಜ್ಯದ ಸಿಎಂ ಸಿದ್ದರಾಮಯ್ಯ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಈಗ ವಾಹನ ಸವಾರರಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಇದನ್ನೂ ಕೂಡ ಓದಿ : Drought Relief : ಎಲ್ಲಾ ರೈತರಿಗೆ ಗುಡ್ ನ್ಯೂಸ್ – ಮಧ್ಯಾಹ್ನ 3:00 ಗಂಟೆಗೆ … Read more

Gruhalakshmi Payment : ಗೃಹಲಕ್ಷ್ಮಿ 6ನೇ ಮತ್ತು 7ನೇ ಕಂತಿನ ಹಣ ಜಮಾ ಆಗಿಲ್ಲ ಅಂದ್ರೆ – ಈ ಕೆಲಸ ಎಲ್ಲರಿಗೂ ಕಡ್ಡಾಯ

Gruhalakshmi Payment

Gruhalakshmi Payment : ಗೃಹಲಕ್ಷ್ಮಿ ಆರನೇ ಮತ್ತು ಏಳನೇ ಕಂತಿನ ಹಣ ಇನ್ನು ಕೂಡ ನಿಮ್ಮ ಖಾತೆಗೆ ಜಮಾ ಆಗಿಲ್ಲ ಅಂದ್ರೆ ಈ ಕೆಲಸ ಮಾಡುವುದು ಕಡ್ಡಾಯವಾಗಿದೆ. ಅಧಿಕೃತವಾಗಿ ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಆದೇಶವನ್ನು ಹೊರಡಿಸಲಾಗಿತ್ತು. ಪ್ರತಿಯೊಬ್ಬ ಗೃಹಲಕ್ಷ್ಮಿಯರು ಕಡ್ಡಾಯವಾಗಿ ತಿಳಿದು ಕೊಳ್ಳಲೇಬೇಕಾದ ಮಾಹಿತಿ ಆಗಿದೆ. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಇನ್ನು ಕೂಡ ಮೊದಲನೇ ಕಂತಿನ ಹಣವೇ ಬಂದಿಲ್ಲ ಹಾಗು ಬಹಳಷ್ಟು ಜನರಿಗೆ ಎರಡನೇ ಮತ್ತು … Read more