Darshan : ದರ್ಶನ್ ಹಾಗು ಧ್ರುವ ಸರ್ಜಾ ಮಧ್ಯೆ ಜಗಳ ತಂದಿಟ್ಟವರು ಇವರೇ ನೋಡಿ.! ಧನ್ವೀರ್ ಶಾಕಿಂಗ್ ಹೇಳಿಕೆ.!

He is the one who brought a fight between Darshan and Dhruva Sarja.

Darshan : ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಡುವಿನ ಶೀತಲ ಸಮರಕ್ಕೆ ಕಾರಣ ಯಾರು ಎಂದು ನಟ ಧನ್ವೀರ್ ಗೌಡ ಬಹಿರಂಗಪಡಿಸಿದ್ದಾರೆ. ಹಾಗಾದ್ರೆ ದರ್ಶನ್ ಹಾಗು ಧ್ರುವ ಸರ್ಜಾ ನಡುವೆ ಜಗಳ ಹುಟ್ಟಿಸಿದ್ದು ಯಾರು.? ನೋಡೋಣ ನಟ ಡಿಬಾಸ್ ಹಾಗು ಧ್ರುವಸರ್ಜಾ ಅವರ ನಡುವಿನ ಸಂಬಂಧ ಸರಿಯಿಲ್ಲವೆನ್ನುವ ಮಾತುಗಳು ಕೇಳಿಬಂದಿತ್ತು. ಈ ಬಗ್ಗೆ ಮಾತನಾಡಿದ ಧ್ರುವ ಸರ್ಜಾ ಅವರು ಮನಸ್ಸಿನ ಒಳಗೊಂದು, ಹೊರಗೊಂದು ಇರುವುದಕ್ಕೆ ನನಗೆ ಆಗಲ್ಲ ಕಡ್ಡಿ ಮುರಿದಂತೆ ಹೇಳಿದ್ದರು. … Read more

Bigg Boss Kannada : 3 ವರ್ಷದ ನಂತರ ಡ್ರೋನ್ ಪ್ರತಾಪ್ ಗೆ ತಂದೆಯಿಂದ ಪತ್ರ / ಪತ್ರ ನೋಡಿ ಬಿಕ್ಕಿ ಬಿಕ್ಕಿ ಅತ್ತ ಪ್ರತಾಪ್.!

Bigg Boss Kannada

Bigg Boss Kannada : ನಮಸ್ಕಾರ ಸ್ನೇಹಿತರೇ, ಬಿಗ್ ಬಾಸ್ ಕನ್ನಡ ಸೀಸನ್ 10ರಲ್ಲಿ ಬಿಗ್ ಬಾಸ್ ಅವರು ಹೊಸ ಒಂದು ಟಾಸ್ಕ್ ಕೊಟ್ಟಿದ್ದಾರೆ. ಮನೆಯಿಂದ ಬಂದ ಪತ್ರ ಪಡೆಯಲು ಮೂವರು ಸದಸ್ಯರಿಗೆ ಬಿಗ್ ಬಾಸ್ ಅವರು ಒಂದು ಅವಕಾಶವನ್ನ ನೀಡಿದ್ದಾರೆ. ಈ ಪತ್ರ ಯಾರಿಗೆ ಸಿಕ್ಕಿದೆ.? ಯಾರಿಗೆ ಯಾವ ಪತ್ರ ಸಿಕ್ಕಿದೆ.? ಅನ್ನುವುದನ್ನ ನೋಡೋಣ. ಈ ಪತ್ರದಲ್ಲಿ ಡ್ರೋನ್ ಪ್ರತಾಪ್ ಅವರಿಗೆ ಕಳೆದ ಮೂರು ವರ್ಷಗಳಿಂದ ಕೂಡ ಕುಟುಂಬದವರ ಜೊತೆ ಮಾತನಾಡಿಯೇ ಇಲ್ಲ.ಹೀಗಾಗಿ ಮನೆಯವರ ರಿಯಾಕ್ಷನ್ … Read more

Bigg Boss Kannada : 6ನೇ ವಾರಕ್ಕೆ ಹೊಸ ಟೀಮ್.! ಈ ಬಾರಿ ಕಾರ್ತಿಕ್ ಹಾಗು ಸಂಗೀತಾ ಒಂದೇ ಟೀಮ್ ನಲ್ಲಿ ಇರಲ್ವಾ.?

Bigg Boss Kannada

Bigg Boss Kannada : ಬಿಗ್ ಬಾಸ್ ಮನೆಯಲ್ಲಿ ಆರನೇ ವಾರವು ಕೂಡ ಟೀಮ್ ಟಾಸ್ಕ್ ಗಳೇ ಇರುವಂತಹದ್ದು, ಆದರೆ ಈ ಬಾರಿ ಟೀಮ್ ಗಳು ತುಂಬಾನೇ ಡಿಫರೆಂಟ್ ಆಗಿದೆ. ಹೌದು, ಈ ವಾರ ಆಡುವಂತಹ ಟಾಸ್ಕ್ ಗಳಿಗಾಗಿ ರೆಡಿಯಾಗಿರುವ ಎರಡು ತಂಡಗಳಲ್ಲಿ ಯಾವ ತಂಡದಲ್ಲಿ, ಯಾವ ಸದಸ್ಯರು ಇದ್ದಾರೆ.? ಅನ್ನುವುದನ್ನ ನೋಡೋಣ. ಈ ಬಾರಿ ಕಾರ್ತಿಕ್ ಹಾಗು ಸಂಗೀತಾ ಒಂದೇ ಟೀಮ್ ನಲ್ಲಿ ಇಲ್ಲ. ನಮೃತಾ ಹಾಗು ಸ್ನೇಹಿತ್ ಕೂಡ ಒಂದೇ ಟೀಮ್ ನಲ್ಲಿ ಇಲ್ಲ. … Read more

ವಿವಾಹ ತಡವಾಗಲು ಈ ಎಲ್ಲಾ ದೋಷಗಳು ಕಾರಣ! ಪರಿಹಾರ ಇಲ್ಲಿದೆ

ವಿವಾಹ ತಡವಾಗಲು ಈ ಎಲ್ಲಾ ದೋಷಗಳು ಕಾರಣ! ಪರಿಹಾರ ಇಲ್ಲಿದೆ

ವಿವಾಹ ತಡವಾಗಲು ಜನ್ಮಜಾತಕದಲ್ಲಿ ಜನ್ಮ ಲಗ್ನ ಅಥವಾ ಜನ್ಮ ರಾಶಿಯಿಂದ ಎಳನೇ ಮನೆಯಲ್ಲಿ ಶನಿ ಇರುವುದು ಅಥವಾ ಏಳನೇ ಮನೆಯ ಅಧಿಪತಿ ಶನಿ ಆಗಿರುವುದು. ಇದಕ್ಕೆ ಪರಿಹಾರ ಶನಿವಾರದಂದು ಶನಿ ಶಾಂತಿ ಹವನ ಮಾಡಿಸುವುದು.  ವಿವಾಹಕ್ಕೆ ವಿಘ್ನ ಮಾಡುವ ಇನ್ನೊಂದು ಪ್ರಮುಖ ಕಾರಣ ಜಾತಕದಲ್ಲಿ ಬರುವ ಸರ್ಪದೋಷ ಸರ್ಪದೋಷಗಳಲ್ಲಿ ಹತ್ತು ಹಲವು ವಿಧಿಗಳಿವೆ. ಅವುಗಳಲ್ಲಿ ವಿವಾಹಕ್ಕೆ ವಿಘ್ನ ಮಾಡುವ ಸರ್ಪದೋಷವೇ ಕಾಳ ಸರ್ಪದೋಷ.  ಕಾಳ ಸರ್ಪ ದೋಷ ಪರಿಹಾರವಾಗಿ ವಿವಾಹ ಸಿದ್ಧಿಯಾಗಲು ವೇದೋಕ್ತ ಮಂತ್ರಗಳಿಂದ ಕಾಳಸರ್ಪದೋಷ ಪರಿಹಾರ ಶಾಂತಿ … Read more

Health Tips : ಪುರುಷರ ಬೀಜಗಳು ದಿನಕ್ಕೆ ಎಷ್ಟು ಲಕ್ಷ ವೀರ್ಯಾಣು ಉತ್ಪಾದನೆ ಮಾಡುತ್ತದೆ ಗೊತ್ತಾ.?

Health Tips

Health Tips : ನಮಸ್ಕಾರ ಸ್ನೇಹಿತರೇ, ವೃಷಣಗಳು ಅಂದರೆ, ಆಡುಭಾಷೆಯಲ್ಲಿ ಬೀಜಗಳು ಎಂದು ಕರೆಯುತ್ತೇವೆ. ಪ್ರತೀ ಪುರುಷನಲ್ಲಿ ಎರಡು ಬೀಜಗಳು ಇರುತ್ತವೆ. ಇವು ವೃಷಣ ಚೀಲದ ಒಳಗಡೆ ಬಲ ಭಾಗದಲ್ಲಿರುವುದಕ್ಕಿಂತ ಎಡಭಾಗದಲ್ಲಿರುವುದು ಸ್ವಲ್ಪ ಕೆಳಗಿರುತ್ತದೆ. ಹಾಗು ಮೊಟ್ಟೆಯಾಕಾರದಲ್ಲಿದ್ದು, ಹೆಣ್ಣಿನ ಅಂಡಾಶಯಕ್ಕೆ ಸಮನಾಗಿರುವ ಗ್ರಥಿಗಳಾಗಿವೆ. ಇದರ ಗಾತ್ರ 2 ರಿಂದ 4 ಸೆಂ.ಮೀ ಹಾಗು ತೂಕ 30 ರಿಂದ 50 ಗ್ರಾಂ ನಷ್ಟಿರುತ್ತದೆ. ವೀರ್ಯವನ್ನು ಉತ್ಪಾದನೆ ಮಾಡುವುದೇ ವೃಷಣಗಳ ಕಾರ್ಯವಾಗಿದ್ದು, ದಿನಕ್ಕೆ 50 ದಶಲಕ್ಷ ವೀರ್ಯಾಣು ಉತ್ಪಾದನೆ ಮಾಡುವಂತಹ … Read more

Marriage v/s Heart Attack: ಮದುವೆಗೂ ಹೃದಯಾಘಾತಕ್ಕೂ ಸಂಬಂಧವಿದೆಯಂತೆ.! ಹೊಸ ಸಂಶೋಧನೆಯ ರೋಚಕ ವಿಷಯ

Marriage v/s Heart Attack : ಹುಡುಗರ ಹೃದಯ ಚೆನ್ನಾಗಿರಬೇಕೆಂದರೆ ಬೇಗ ಮದುವೆಯಾಗಬೇಕಂತೆ! ಹೇಗೆ ಅಂತಿರಾ ಇಲ್ಲಿದೆ ನೋಡಿ ಸಂಶೋಧನೆಯ ಹೇಳಿಕೆ. ಸಂಶೋಧಕರು 94 ಅಮೆರಿಕನ್ನರ ಬದುಕುಳಿಯುವಿಕೆಯ ಪ್ರಮಾಣವನ್ನು ಪರಿಶೀಲಿಸಿದರು. ಕಳೆದ 10 ವರ್ಷಗಳಲ್ಲಿ ಈ ಜನರಲ್ಲಿ ಹೃದಯ ಸಂಬಂಧಿ ಕಾಯಿಲೆ ಪತ್ತೆಯಾಗಿದೆ. ಇದನ್ನೂ ಕೂಡ ಓದಿ : ವಿವಾಹ ತಡವಾಗಲು ಈ ಎಲ್ಲಾ ದೋಷಗಳು ಕಾರಣ! ಪರಿಹಾರ ಇಲ್ಲಿದೆ ಒಬ್ಬ ಪುರುಷನು ವಿವಾಹಿತನಿಗಿಂತ ಬ್ರಹ್ಮಚಾರಿಯಾಗಿ ಉಳಿದರೆ ಐದು ವರ್ಷಗಳಲ್ಲಿ ಹೃದಯ ವೈಫಲ್ಯದಿಂದ ಸಾಯುವ ಸಾಧ್ಯತೆ 2.2 ಪಟ್ಟು ಹೆಚ್ಚು … Read more

Savji Dholakia | ಭಾರತದ ದೊಡ್ಡ ಶ್ರೀಮಂತನ ಮಗ ಬೇಕರಿಯಲ್ಲಿ ಕೆಲಸ ಮಾಡಲು ಕಾರಣ

Savji Dholakia | druvya Dholakia

Savji Dholakia | ಭಾರತದ ದೊಡ್ಡ ಶ್ರೀಮಂತನ ಮಗ ಬೇಕರಿಯಲ್ಲಿ ಕೆಲಸ ಮಾಡಲು ಕಾರಣ ಈತ ಸುಮಾರು 7 ಸಾವಿರ ಕೋಟಿಗೆ ಅಧಿಪತಿಯಾಗಿರುವ (Savji Dholakia) ಉದ್ಯಮಿಯ ಮಗ. ಇತನ ತಂದೆ ವಜ್ರಗಳ ವ್ಯಾಪಾರಿ. ಆದರೆ ಈ ಹುಡುಗ ಮಾತ್ರ ಕೇರಳದ ಕೊಚ್ಚಿಯ ಒಂದು ಬೇಕರಿಯಲ್ಲಿ ಕೆಲಸಮಾಡುತ್ತಿದ್ದ. ಕಾರಣ ಮಾತ್ರ ತುಂಬಾ ಇಂಟೆರೆಸ್ಟಿಂಗ್. ನಾನು ಯಾವುದೋ ಸಿನಿಮಾದ ಸ್ಟೋರಿ ಹೇಳುತ್ತಿದ್ದೇನೆ ಎಂದು ಭಾವಿಸಬೇಡಿ. ಯಾಕೆಂದರೆ, ಇದು ನಿಜವಾಗ್ಲೂ ನಡೆದಿರುವುದು. ಈ ಹುಡುಗನ ಹೆಸರು ದೃವ್ಯ ದೊಲಾಕಿಯಾ, ವಯಸ್ಸು … Read more

ರಾಷ್ಟ್ರಧ್ವಜ ವಿನ್ಯಾಸ ಮಾಡಿದವರು ಯಾರು? । Who designed the national flag?

ರಾಷ್ಟ್ರಧ್ವಜ ವಿನ್ಯಾಸ ಮಾಡಿದವರು ಯಾರು?

ದೇಶಾದ್ಯಂತ ಇಂದು ರಾರಾಜಿಸುತ್ತಿರುವ ದೇಶದ ರಾಷ್ಟ್ರದ ಧ್ವಜದ ವಿನ್ಯಾಸ ಮಾಡಿದವರು ಸ್ವಾತಂತ್ರ್ಯ ಹೋರಾಟಗಾರ “ಪಿಂಗಾಳಿ ವೆಂಕಯ್ಯ”. 1876ರ ಆಗಸ್ಟ್ 2ರಂದು ಆಂಧ್ರಪ್ರದೇಶದ(ಈಗಿನ) ಮಚಿಲಿಪಟ್ಟಣಂ ಸಮೀಪದ ಭಟ್ಲಾಪೆನುಮರ್ರು ಎಂಬಲ್ಲಿ ಪಿಂಗಾಳಿ ಜನಿಸಿದ್ದರು. ಹಿಂದೂ ಪತ್ರಿಕೆಯಲ್ಲಿ ಅಂದು ಪ್ರಕಟವಾದ ವರದಿ ಪ್ರಕಾರ, ಪಿಂಗಾಳಿ ವೆಂಕಯ್ಯ ಅವರೊಬ್ಬ ಭೂ ತಜ್ಞರಾಗಿದ್ದರು, ಕೃಷಿಕ ಹಾಗೂ ಶಿಕ್ಷಣ ಪ್ರೇಮಿಯಾಗಿದ್ದರು. ಆದರೆ 1963ರಲ್ಲಿ ಪಿಂಗಾಳಿ ಬಡತನದಲ್ಲಿಯೇ ಇಹಲೋಕ ತ್ಯಜಿಸಿದ್ದರು. 2009ರಲ್ಲಿ ಕೇಂದ್ರ ಸರ್ಕಾರ ಗೌರವಾರ್ಥವಾಗಿ ಅಂಚೆಚೀಟಿ ಬಿಡುಗಡೆಗೊಳಿಸಿತ್ತು! ಇದನ್ನೂ ಕೂಡ ಓದಿ : Ramya | ರಮ್ಯಾ … Read more

Darshan Thoogudeepa : ಪವಿತ್ರ ಗೌಡ ಮಗಳ ಜೊತೆ ದರ್ಶನ್ ಸಖತ್ ಡಾನ್ಸ್.! ಪತ್ನಿ ವಿಜಯಲಕ್ಷ್ಮಿ ರಿಯಾಕ್ಷನ್ ಏನು.?

Darshan Dance with Pavitra Gowda daughter

Darshan Thoogudeepa : ಸ್ಯಾಂಡಲ್ ವುಡ್ ನಟ ಡಿಬಾಸ್ ದರ್ಶನ್ ಅವರು ಸದಾ ಒಂದಲ್ಲ ಒಂದು ಸುದ್ದಿಯಲ್ಲಿರುತ್ತಾರೆ. ಈಗ ದರ್ಶನ್ ಹಾಗು ನಟಿ ಪವಿತ್ರ ಗೌಡ ಅವರ ಮಗಳ ಜೊತೆಗಿನ ವಿಡಿಯೋ ಒಂದು ವೈರಲ್ ಆಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ಈ ಬಗ್ಗೆ ಪವಿತ್ರ ಗೌಡ ಹೇಳಿದ್ದೇನು.? ಅದರ ಬಗ್ಗೆ ಸಂಪೂರ್ಣವಾಗಿ ನೋಡೋಣ. ಇದನ್ನೂ ಕೂಡ ಓದಿ : Marriage Life : ಮದುವೆಯಲ್ಲಿ ಹೆಂಡತಿಗಿಂತ ಗಂಡನ ವಯಸ್ಸು ಯಾಕೆ ಹೆಚ್ಚಿರಬೇಕು? ಕನ್ನಡ ಚಿತ್ರರಂಗದ … Read more

Marriage Life : ಮದುವೆಯಲ್ಲಿ ಹೆಂಡತಿಗಿಂತ ಗಂಡನ ವಯಸ್ಸು ಯಾಕೆ ಹೆಚ್ಚಿರಬೇಕು?

Marriage Life : ಗಂಡ ಹೆಂಡರಲ್ಲಿ ಗಂಡನ ವಯಸ್ಸು ಹೆಚ್ಚಾಗಿ ಹೆಂಡತಿಯ ವಯಸ್ಸು ಕಡಿಮೆ ಇರಬೇಕು ಎನ್ನುವುದು ಪುರಾತನ ಕಾಲದಿಂದಲೂ ನಡೆದುಕೊಂಡು ಬಂದ ಪದ್ಧತ್ತಿ. ಹುಡುಗಿಯರ ವಯಸ್ಸು ಹುಡುಗನ ವಯಸ್ಸಿಗಿಂತ ಎರಡರಿಂದ ಏಳು ವರ್ಷ ಅಂತರ ಇದ್ದು ಚಿಕ್ಕವಳಾಗಿರಬೇಕು ಅದೇ ಒಳ್ಳೆಯದು ಎನ್ನುತ್ತಾರೆ ಹಿರಿಯರು  ಇದು ಏಕೆ ಗೊತ್ತೆ.? ಇದನ್ನೂ ಕೂಡ ಓದಿ : ಹೆಣ್ಣುಮಕ್ಕಳು ರಾತ್ರಿ ನೈಟಿ ಧರಿಸಿದರೆ ಇಷ್ಟೆಲ್ಲ ಪ್ರಯೋಜನವಿದೆ.! ಮೊದಲನೆಯದು ತಿಳುವಳಿಕೆ ಅಥವಾ ಬುದ್ದಿವಂತಿಕೆ ಸಹಜವಾಗಿ ಮಹಿಳೆಯರಿಗೆ ಬುದ್ದಿ ಜಾಸ್ತಿಯಾಗಿರುತ್ತೆ . ಇವರು … Read more