Benefits Of Garlic : ಖಾಲಿ ಹೊಟ್ಟೆಯಲ್ಲಿ ಹುರಿದ ಬೆಳ್ಳುಳ್ಳಿ ತಿಂದ್ರೆ, ಏನಾಗುತ್ತೆ ಗೊತ್ತಾ.?

Benefits Of Garlic : ಖಾಲಿ ಹೊಟ್ಟೆಯಲ್ಲಿ ಹುರಿದ ಒಂದೆರಡು ಎಸಳು ಬೆಳ್ಳುಳ್ಳಿ ತಿಂದರೆ ಎಷ್ಟೊಂದು ಲಾಭಗಳು 1.ಜ್ವರ ,ಕೆಮ್ಮು ,ನೆಗಡಿಯಂತಹ ಕಾಯಿಲೆಗಳು ಹತ್ತಿರಾನೂ ಸುಳಿಯಲ್ಲ 2.ಶ್ವಾಸಕೋಶ ಕಾಯಿಲೆ,ಕೆಮ್ಮು, ಕಫ ಕಡಿಮೆ ಮಾಡುತ್ತದೆ ,ಅಸ್ತಮಾ ಮತ್ತು ನ್ಯುಮೋನಿಯ ರೋಗಿಗಳಿಗೂ ಬೆಳ್ಳುಳ್ಳಿ ಔಷಧಿಯಾಗಿ ಕೆಲಸ ಮಾಡುತ್ತದೆ. 3.ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ , ರಕ್ತ ಶುದ್ಧಿಗೊಳಿಸುತ್ತದೆ. 4.ನರ ಸಂಬಂಧಿ ರೋಗಗಳನ್ನು ತಡೆಯುತ್ತದೆ. 5.ಹಲ್ಲುನೋವಿಗೆ ಬೆಳ್ಳುಳ್ಳಿ ಒಳ್ಳೆಯ ಪರಿಹಾರ. 6.ಹೃದಯ ಸಂಬಂಧಿ ಕಾಯಿಲೆಗಳಿಗೆ ರಾಮಬಾಣ. 7.ಮೂಲವ್ಯಾಧಿ, ಮಲಬದ್ಧತೆ ನಿವಾರಿಸುತ್ತದೆ ,ವಾಯುಬಾಧೆ ತಡೆಯುತ್ತದೆ. 8.ದೇಹದ … Read more

Bad Breath : ಉಸಿರಿನ ದುರ್ವಾಸನೆ ದೂರ ಮಾಡಲು ಕೆಲವೊಂದು ಟಿಪ್ಸ್

Bad Breath : ಕೆಲವರು ಬಾಯಿ ಬಿಟ್ಟರೆ ಸಾಕು, ಜನ ಮಾರು ದೂರ ಓಡ್ತಾರೆ. ಕೆಲವರ ಬಾಯಿಯಿಂದ ಬರುವ ದುರ್ವಾಸನೆಯೇ ಇದಕ್ಕೆ ಕಾರಣ. ಇದನ್ನು ಹೋಗಲಾಡಿಸಲು ಮನೆ ಮದ್ದು ಇಲ್ಲಿದೆ ನೋಡಿ. ದಾಲ್ಚಿನಿ :- ದಾಲ್ಚಿನಿಯಲ್ಲಿ ಬ್ಯಾಕ್ಟೀರಿಯ ನಿರೋಧಕ ಗುಣ ಇದೆ. ಇದು ಉಸಿರಿನ ದುರ್ವಾಸನೆಯನ್ನು ಹೋಗಲಾಡಿಸುತ್ತದೆ. ಇದನ್ನು ಹಾಗೆಯೇ ತಿನ್ನಬಹುದು, ಇಲ್ಲವೇ ಚಹಾದಲ್ಲಿ ಹಾಕಿ ಕುಡಿಯಬಹುದು. ಬಿಸಿ ನೀರಿಗೆ ಹಾಕಿಯೂ ಸೇವಿಸಬಹುದು. ಸೋಂಪು :- ಸೋಂಪು ಆರೋಗ್ಯಕ್ಕೆ ಒಳ್ಳೆಯದು ಎನ್ನುತ್ತಾರೆ. ಊಟದ ನಂತರ ಇದನ್ನು ಸೇವಿಸುವುದರಿಂದ … Read more

Meghana Raj : ಚಿರು ಸರ್ಜಾ ಸಮಾಧಿ ಬಳಿ ಪುತ್ರ ರಾಯನ್ ಮಾಡಿದ ಕೆಲಸಕ್ಕೆ ಕಣ್ಣೀರಿಟ್ಟ ಚಿರು ತಾಯಿ ಅಮ್ಮಾಜಿ.! ಚಿರು ಪುತ್ರ ತಂದೆಗೆ ಹೇಳಿದ್ದೇನು ಗೊತ್ತಾ.?

Chiranjeevi Sarja

Meghana Raj : ಕನ್ನಡದ ಚಿತ್ರರಂಗದ ಯುವನಟ ಚಿರಂಜೀವಿ ಸರ್ಜಾ(Chiranjeevi Sarja) ಆಗಲಿ ಮೂರು ವರ್ಷ. ಪ್ರತೀ ವರ್ಷವೂ ಕುಟುಂಬಸ್ಥರು, ಸ್ಬೇಹಿತರು ಹಾಗು ಅಭಿಮಾನಿಗಳು ಸಮಾಧಿಗೆ ಪೂಜೆ ಮಾಡುತ್ತಾರೆ. ಚಿರು ಅಗಲಿದ ದಿನ ಹಾಗು ಹುಟ್ಟುಹಬ್ಬದ ದಿನ ಸಮಾಧಿಯನ್ನು ವಿಶೇಷವಾಗಿ ಅಲಂಕಾರ ಮಾಡಲಾಗುತ್ತದೆ. ಹೂಗಳಿಂದ ತುಂಬಿಸಿರುತ್ತಾರೆ. ವರ್ಷ ವರ್ಷವೂ ರಾಯನ್ ರಾಜ್ ಸರ್ಜಾ ವಿಶೇಷವಾಗಿ ಕಾಣಿಸಿಕೊಂಡು ತಂದೆಯ ಸಮಾಧಿ ಬಳಿ ಏನಾದರೂ ಒಂದು ಮಾಡುತ್ತಿರುವ ವಿಡಿಯೋ ಹಾಗು ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ನೀವೆಲ್ಲಾ ನೋಡಿರಬಹುದು. Free Current … Read more

ತಂದೆಯಾಗಲು ಯಾವುದು ಬೆಸ್ಟ್ ಟೈಂ ಗೊತ್ತಾ.? – ಹೆಲ್ತ್ ಟಿಪ್ಸ್.

ಮಹಿಳೆಯರಿಗೆ ತಾಯಿಯಾಗಲು ಯಾವುದು ಸರಿಯಾದ ಸಮಯ ಎಂಬುದರ ಬಗ್ಗೆ ಆಗಾಗ ವರದಿಗಳು ಬರ್ತಿರುತ್ತವೆ. ವೈದ್ಯರು ಕೂಡ ಯಾವ ವಯಸ್ಸಿನಲ್ಲಿ ತಾಯಿಯಾದ್ರೆ ಬೆಸ್ಟ್ ಎಂಬುದರ ಬಗ್ಗೆ ಸಲಹೆ ನೀಡ್ತಾರೆ. ಆದ್ರೆ ಪುರುಷರು ಯಾವ ವಯಸ್ಸಿನಲ್ಲಿ ತಂದೆಯಾಗಬೇಕೆನ್ನುವ ಬಗ್ಗೆ ಸ್ಪಷ್ಟನೆಯಿಲ್ಲ. ಸದ್ಯ ನಡೆದ ಸಂಶೋಧನೆಯೊಂದು ಯಾವ ವಯಸ್ಸಿನಲ್ಲಿ ಪುರುಷರು ತಂದೆಯಾದ್ರೆ ಒಳ್ಳೆಯದು ಎಂಬುದನ್ನು ಹೇಳಿದೆ. 22-25 ವರ್ಷದೊಳಗೆ ತಂದೆಯಾಗುವುದು ಉತ್ತಮ. ಆದ್ರೆ ಈ ವಯಸ್ಸಿನಲ್ಲಿ ಜವಾಬ್ದಾರಿ ಹೆಚ್ಚಿರುತ್ತದೆ. ಹಾಗಾಗಿ 28ರಿಂದ 30 ವರ್ಷ ತಂದೆಯಾಗಲು ಬೆಸ್ಟ್ ಎಂದು ಸಂಶೋಧನೆ ಹೇಳಿದೆ. … Read more

Bigg Boss Kannada : ಸಂಗೀತಾ ಹಾಗು ಕಾರ್ತಿಕ್ ಮಧ್ಯೆ ಹುಳಿ ಹಿಂಡಿದ ವಿನಯ್.! ದೊಡ್ಮನೆಯಲ್ಲಿ ನಡೆದೇ ಹೋಯ್ತು ದೊಡ್ಡ ಬಿರುಕು.!

Bigg Boss Kannada

Bigg Boss Kannada : ಕಿಚ್ಚ ಸುದೀಪ್(Kiccha Sudeep) ನಡೆಸಿಕೊಡುವ ಬಿಗ್ ಬಾಸ್ ಕನ್ನಡ ಸೀಸನ್ 10 ಎರಡನೇ ವಾರಕ್ಕೆ ಕಾಲಿಟ್ಟಿದೆ. ದಿನದಿನಕ್ಕೂ ಮನೆ ಕಾವೇರುತ್ತಿದೆ. ಇಷ್ಟು ದಿನಗಳ ಕಾಲ ನಗುನಗುತ್ತಾ ಸ್ನೇಹದಿಂದ ಇದ್ದ ಸ್ಪರ್ಧಿಗಳ ನಡುವೆ ಮನಸ್ತಾಪ ಶುರುವಾಗಿದೆ. ಮಾತಿನ ಚಕಾಮಕಿ, ಜಗಳ ಮುನಿಸು ಹೆಚ್ಚುತ್ತಲೇ ಇದೆ. ಇಷ್ಟು ದಿನಗಳ ಕಾಲ ಆತ್ಮೀಯರಾಗಿದ್ದ ಕಾರ್ತಿಕ್(Kartik), ಸಂಗೀತಾ(Sangeeta) ನಡುವೆ ಕೂಡ ಈಗ ಬಿರುಕು ಉಂಟಾಗಿದೆ ಎನ್ನುವ ಅನುಮಾನ ಶುರುವಾಗಿದೆ. ಬಿಗ್ ಬಾಸ್ ಮನೆಯೊಳಗೇ ಹೋದಾಗಿನಿಂದ ಚಾರ್ಲಿ ಬೆಡಗಿ … Read more

Dhruva Sarja : ಚಿರು ಬರ್ತ್ ಡೇ ದಿನವೇ ಧ್ರುವ ಸರ್ಜಾ ಮಾಡಿದ ಈ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ನೆಟ್ಟಿಗರು.! ಚಿರು ಸಮಾಧಿ ಬಳಿ ನಡೆದಿದ್ದೇನು.?

Dhruva Sarja

Dhruva Sarja : ಚಿರಂಜೀವಿ ಸರ್ಜಾ ಅವರು ಎಲ್ಲರನ್ನು ಅಗಲಿ ಮೂರು ವರ್ಷಗಳೇ ಕಳೆದಿದೆ. 2020 ರ ಜೂನ್ 7 ರಂದು ಹೃದಯಾಘಾತದಿಂದ ಅಗಲಿದಾಗ ಇಡೀ ಚಿತ್ರರಂಗ ಹಾಗು ಕರುನಾಡು ಶಾಕ್ ಆಗಿತ್ತು. ಚಿರಂಜೀವಿ ಬದುಕಿರುತ್ತಿದ್ದರೆ, ಅಂದರೆ ಅಕ್ಟೋಬರ್ 17 ರಂದು 39 ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದರು. ಆದರೆ ವಿಧಿಯಾಟವೇ ಬೇರೆಯಾಗಿತ್ತು. ನಿನ್ನೆ ಅವರ ಹುಟ್ಟುಹಬ್ಬದ ನಿಮಿತ್ತ ಅವರ ಅಭಿಮಾನಿಗಳು ಚಿರು ಅವರನ್ನು ನೆನೆಪಿಸಿಕೊಂಡು ಭಾವುಕರಾಗುತ್ತಿದ್ದಾರೆ. ಪತ್ನಿ ಮೇಘನಾ ರಾಜ್ ಕೂಡ ಭಾವುಕ ಪೋಸ್ಟ್ ಮಾಡಿದ್ದಾರೆ. … Read more

Bigg Boss Kannada : ತುಕಾಲಿ ಸಂತುವಿಗೆ ಕ್ಯಾಕರಿಸಿ ಉಗಿದ ಐಶಾನಿ.! ಕೋಪದಿಂದ ತುಕಾಲಿ ಸಂತು ಐಶಾನಿಗೆ ಮಾಡಿದ್ದೇನು ಗೊತ್ತಾ.?

ತುಕಾಲಿ ಸಂತುವಿಗೆ ಕ್ಯಾಕರಿಸಿ ಉಗಿದ ಐಶಾನಿ

Bigg Boss Kannada : ಬಿಗ್ ಬಾಸ್ ಕನ್ನಡ ಸೀಸನ್ ನ ಎರಡನೇ ವಾರದ ಮೊದಲ ಬೆಳಕು ಶುರುವಾಗಿದೆ. ಚಂದದ ಹಾಡಿಗೆ ಅಷ್ಟೇ ಉತ್ಸಾಹದಿಂದ ಕುಣಿಯುತ್ತಾ ಸ್ಪರ್ಧಿಗಳು ಬೆಳಕನ್ನು ಬರಮಾಡಿಕೊಂಡಿದ್ದಾರೆ. ಆದರೆ ಬೆಳ್ಳಂಬೆಳಿಗ್ಗೆ ಬಿಗ್ ಬಾಸ್ ಎಲ್ಲರಿಗೂ ಎಲಿಮಿನೇಷನ್ ಶಾಕ್ ಕೊಟ್ಟಿದೆ. ಬಿಗ್ ಬಾಸ್ ಕನ್ನಡ ಸೀಸನ್ ೧೦ ರ ಮೊದಲ ವಾರ ಮುಕ್ತಾಯವಾಗಿದೆ. ಸ್ನೇಕ್ ಶಾಮ್ ಎಲಿಮಿನೇಟ್ ಆದ ಮೊದಲ ಸ್ಪರ್ಧಿಯಾಗಿದ್ದಾರೆ. ಇತ್ತ ಸ್ಫರ್ಧಿಗಳು ಕಳೆದ ವಾರಕ್ಕಿಂತಲೂ ಜಾಸ್ತಿ ಪಳಗಿದ್ದಾರೆ. ಎಲ್ಲರ ಜೊತೆಗೆ ಬಾಂಡಿಂಗ್ ಚೆನ್ನಾಗಿಯಾದರೆ, … Read more

Kartik – Sangeeta :ಬಿಗ್ ಬಾಸ್ ಮನೆಯಲ್ಲಿ ಬಟ್ಟೆ ಬಿಚ್ಚಿದ ಕಾರ್ತಿಕ್.! ಸಂಗೀತ ಜೊತೆ ಕಾರ್ತಿಕ್ ಗೌಡ ಪ್ರೀತಿಯಲ್ಲಿ ಸಿಕ್ಕಿಹಾಕಿಕೊಂಡರಾ.?

Karthik undressed in Bigg Boss house

Kartik – Sangeeta : ಬಿಗ್ ಬಾಸ್ ಮನೆಯಲ್ಲಿ ಪ್ರೀತಿ ಪ್ರೇಮ ಕಾಮನ್ ಇದೀಗ ಆಗಿದೆ. ಪ್ರತೀ ಬಾರಿ ಕೂಡ ಬಿಗ್ ಬಾಸ್ ಕನ್ನಡ ಸೀಸನ್ ಆರಂಭವಾಗುವಾಗ ಈ ಬಾರಿ ಯಾರಿಗೆ ಯಾರ ಮೇಲೆ ಲವ್ವಾಗುತ್ತೆ ಎಂದು ವೀಕ್ಷಕರು ಕೂಡ ಕಾಯುತ್ತಿರುತ್ತಾರೆ. ಬಿಗ್ ಬಾಸ್ ಕನ್ನಡ ಸೀಸನ್ 10 ಆರಂಭವಾಗಿ ಇದೀಗ ಒಂದು ವಾರ ಕಳೆದಿದ್ದು, ಬಿಗ್ ಬಾಸ್ ಮನೆಯಲ್ಲಿ ಎರಡೇ ವಾರದಲ್ಲಿ ಪ್ರೀತಿ ಪ್ರೇಮದ ಸುಳಿವು ಈಗಾಗಲೇ ಸಿಕ್ಕಿದೆ. ರಕ್ಷಿತ್ ಶೆಟ್ಟಿ ಅಭಿನಯದ ಚಾರ್ಲಿ 777 … Read more

Bigg Boss Kannada : ಬಿಗ್ ಬಸ್ ಮನೆಯಲ್ಲಿ ರೊಚ್ಚಿಗೆದ್ದ ರಕ್ಷಕ್ ಬುಲೆಟ್.! ಕಿರುಚಾಡಿದ ಕಾರ್ತಿಕ್.! ಸೈಲೆಂಟ್ ಆದ್ರ ವಿನಯ್, ಪ್ರತಾಪ್.!

Rakshak's bullet got infected in the house of Big Bus

Bigg Boss Kannada : ಬಿಗ್ ಬಾಸ್ ಮನೆಯಲ್ಲಿ ನಿಧಾನವಾಗಿ ಗ್ರೂಪಿಸಂ ಶುರುವಾಗುತ್ತಿದೆ. ಕೆಲವರನ್ನು ಮೂಲೆಗುಂಪು ಮಾಡುವ ಪ್ರಯತ್ನಗಳು ನಡೆಯುತ್ತಿವೆ. ಕೆಲವರು ಸುಖಾಸುಮ್ಮನೆ ಕಿರುಚಾಡಲು ಆರಂಭಿಸಿದ್ದಾರೆ. ಮಾತಿನ ಚಕಾಮಕಿ ತಾರಕಕ್ಕೇರಿದೆ. ಮನೆಯೊಂದು ಮೂರು ಭಾಗವಾಗಿದೆ. ಬಿಗ್ ಬಾಸ್ ಕನ್ನಡ ಸೀಸನ್ 10, ಮೊದಲ ವಾರ ಯಶಸ್ವಿಯಾಗಿ ಪೂರೈಸಿದ ಬಳಿಕ ಎರಡನೇ ವಾರದ ಆಟ ಕುತೂಹಲದ ಘಟ್ಟ ತಲುಪಿದೆ. ಬಹಳ ಕಷ್ಟದ ಟಾಸ್ಕ್ ಗಳು ಸ್ಪರ್ಧಿಗಳಿಗೆ ಎದುರಾಗುತ್ತಿದೆ. ಈ ಹಾದಿಯಲ್ಲಿ ಕಿರುಚಾಟ, ಕಿತ್ತಾಟ ಹೆಚ್ಚಾಗುತ್ತಿದೆ. ಮನೆಯಲ್ಲಿನ ಸದಸ್ಯರನ್ನು ಎರಡು … Read more

Vijaya Raghavendra : ಪತ್ನಿ ಸ್ಪಂದನ ನಿಧಾನವಾಗಿ ಎರಡು ತಿಂಗಳ ಬಳಿಕ ಮಗನಿಗಾಗಿ ಉರುಳಿ ಸೇವೆ ಮಾಡಿದ್ರಾ ವಿಜಯ ರಾಘವೇಂದ್ರ.!

Vijaya Raghavendra

Vijaya Raghavendra : ಸ್ಯಾಂಡಲ್ ವುಡ್ ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನ ನಿಧನರಾಗಿ ಸರಿಸುಮಾರು ಎರಡು ತಿಂಗಳುಗಳೇ ಕಳೆದುಹೋದರೂ ಕೂಡ ನಟ ವಿಜಯ ರಾಘವೇಂದ್ರ ದುಃಖದಿಂದ ಹೊರ ಬಂದಿಲ್ಲ.ಸ್ಪಂದನ ನೆನಪುಗಳು ರಾಘುವನ್ನು ಬಿಟ್ಟುಬಿಡದೇ ಕಾಡುತ್ತಿದೆ.ಸ್ಪಂದನ ಅಕಾಲಿಕ ನಿಧಾನ ಇಡೀ ಕುಟುಂಬವನ್ನು ದುಃಖಕ್ಕೆ ದೂಡಿದೆ. ಎರಡು ದೇಹ ಒಂದೇ ಜೀವದಂತೆ ಬದುಕುತ್ತಿದ್ದ ವಿಜಯ್ ರಾಘವೇಂದ್ರ-ಸ್ಪಂದನ ಬಾಳಲ್ಲಿ ವಿಧಿ ಆಟವಾಡಿದ್ದು, ಸ್ಪಂದನ ಬಾರದ ಲೋಕಕ್ಕೆ ತೆರಳಿದ್ದಾರೆ. ಇದನ್ನೂ ಕೂಡ ಓದಿ : Neethu Vanajakshi : ನೀತು ವನಜಾಕ್ಷಿ … Read more