Meghana Raj : ಚಿರು ಬರ್ತ್ ಡೇ ದಿನ ಸಮಾಧಿ ಬಳಿ ಬಂದು ಮೇಘನಾ ರಾಜ್ ಹೇಳಿದ್ದೇನು.? ಕಣ್ಣೀರಿಟ್ಟ ಧ್ರುವ ಸರ್ಜಾ.!

Meghana Raj

Meghana Raj : ನಿನ್ನೆ ಅಕ್ಟೋಬರ್ 17 ಸ್ಯಾಂಡಲ್ ವುಡ್ ನ ಯುವ ಸಾಮ್ರಾಟ ಚಿರಂಜೀವಿ ಸರ್ಜಾ ಹುಟ್ಟುಹಬ್ಬ. ಚಿರು ಇದ್ದಿದ್ದರೆ ಮನೆ ಮುಂದೆ ಅಭಿಮಾನಿಗಳೊಂದಿಗೆ ಬರ್ತ್ ಡೇಯನ್ನ ಜೋರಾಗಿ ಆಚರಿಸಿಕೊಳ್ಳುತ್ತಿದ್ದರು. ಹೊಸ ಹೊಸ ಸಿನಿಮಾಗಳು ಅನೌನ್ಸ್ ಆಗುತ್ತಿದ್ದವು. ಇಡೀ ಫ್ಯಾಮಿಲಿ ಜೊತೆ ಸೇರಿ ಸಂಭ್ರಮಿಸುತ್ತಿದ್ದರು. ಚಿರಂಜೀವಿ ಸರ್ಜಾ ಅಭಿಮಾನಿಗಳು ಇಂದು ಇದೆಲ್ಲವನ್ನೂ ತುಂಬಾ ಮಿಸ್ ಮಾಡಿಕೊಳ್ಳುತ್ತಾರೆ. ಅವರ ಸಿನಿಮಾಗಳನ್ನು ಮಿಸ್ ಮಾಡಿಕೊಳ್ಳುತ್ತಾರೆ. ಇದನ್ನೂ ಕೂಡ ಓದಿ : Neethu Vanajakshi : ನೀತು ವನಜಾಕ್ಷಿ ಬಗ್ಗೆ … Read more

ಗಂಡಸರಲ್ಲಿ ವೀರ್ಯಾಣುಗಳ ಸಂಖ್ಯೆ ಜಾಸ್ತಿಯಾಗಲು ಈ ಹಣ್ಣು ಸೇವಿಸಿ – ಆರೋಗ್ಯ ಮಾಹಿತಿ

ಗಂಡಸರೂ ಬಂಜೆತನದ ಸಮಸ್ಯೆ ಎದುರಿಸುತ್ತಾರೆ. ವೀರ್ಯಾಣುಗಳ ಸಂಖ್ಯೆ ಕಡಿಮೆಯಾಗಿ ಸಂಗಾತಿಯನ್ನು ತೃಪ್ತಿಪಡಿಸಲಾಗುತ್ತಿಲ್ಲವಲ್ಲ ಎಂದು ಕೊರುಗುತ್ತಿರುವವರು ಈ ಹ‍ಣ್ಣುಗಳನ್ನ ಸೇವಿಸಬಹುದು. ಗಂಡಸರಲ್ಲಿ ವೀರ್ಯಾಣುಗಳನ್ನು ಜಾಸ್ತಿ ಮಾಡಲು ಮುಖ್ಯವಾಗಿ ವಿಟಮಿನ್ ಸಿ, ಪೊಟಾಷಿಯಂ ಅಂಶ ಹೇರಳವಾಗಿರುವ ಆಹಾರಗಳನ್ನ ಸೇವಿಸಬೇಕು. ಹೀಗಾಗಿ ಅವಕಾಡೊ, ಬ್ಲೂ ಬೆರಿ, ಬೆಳ್ಳುಳ್ಳಿ, ಬಾಳೆಹಣ್ಣು ಇತ್ಯಾದಿಗಳನ್ನು ಜಾಸ್ತಿ ಸೇವಿಸುವುದರಿಂದ ವೀರ್ಯಾಣುಗಳು ಹೆಚ್ಚು ಪ್ರಮಾಣದಲ್ಲಿ ಉತ್ಪತ್ತಿಯಾಗುತ್ತವೆ. ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ’ (JustKannada) ಲೈಕ್ ಮತ್ತು ಶೇರ್ ಮಾಡೋದನ್ನ ಮರೆಯಬೇಡಿ.

ಕೇವಲ ಒಂದು ವಾರ ದಾಳಿಂಬೆ ಹಣ್ಣು ತಿಂದರೆ ಏನಾಗುತ್ತೆ ಅಂತ ಗೊತ್ತಾದ್ರೆ…

ನಮ್ಮ ಪ್ರಕೃತಿ ಅದೆಷ್ಟೋ ಖಾಯಿಲೆಗಳನ್ನು ನಿವಾರಣೆ ಮಾಡಿಕೊಳ್ಳಲು ಔಷಧಿಯ ಖಜಾನೆಯನ್ನು ಕೊಟ್ಟಿದೆ ಎಂದರೆ ತಪ್ಪಾಗುವುದಿಲ್ಲ. ಅದರಲ್ಲೂ ಮುತ್ತುಗಳಂತಹ ಬೀಜಗಳನ್ನು ಹೊಂದಿರುವ ದಾಳಿಂಬೆ ಪ್ರಕೃತಿ ನೀಡಿರುವ ಅದ್ಭುತ ಕೊಡುಗೆ ಎನ್ನಬಹುದು.ಹೌದು, ಇದು ಹಣ್ಣಿನ ರೂಪದಲ್ಲಿ ಇರುವಂತಹ ದೊಡ್ಡ ಔಷಧಿಯ ಖಜಾನೆಯನ್ನು ಹೊಂದಿದೆ ಎಂದರೆ ತಪ್ಪಾಗುವುದಿಲ್ಲ. ಯಾಕಂದರೆ, ಇದರಲ್ಲೂ ಹಲವಾರು ರೀತಿಯ ಪೌಷ್ಟಿಕಾಂಶಗಳು ಮತ್ತು ವಿಟಮಿನ್ ಗಳು ಹೊಂದಿದೆ. ಇದು ನಮ್ಮ ದೇಹದ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದನ್ನು ಸೇವನೆ ಮಾಡುವುದರಿಂದ ಹಲವಾರು ರೀತಿಯ ರೋಗಗಳು ಬರುವುದನ್ನು ತಡೆಗಟ್ಟುತ್ತದೆ. ದಾಳಿಂಬೆ … Read more

ಬೇಕಾದಷ್ಟು ಪ್ರೀತಿ ಮಾಡಿ, ಆದರೆ ಸಲಿಂಗಿ ಮದುವೆ ಬೇಡ ಎಂದ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್

ಸಲಿಂಗ ವಿವಾಹಗಳನ್ನು ಕಾನೂನುಬದ್ಧವಾಗಿ ಗುರುತಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಇಂದು ತೀರ್ಪು ನೀಡಿದೆ. ಸಲಿಂಗಿ ವಿವಾಹಕ್ಕೆ ಕಾನೂನು ಅನುಮತಿ ಕೋರಿ ಸಲ್ಲಿಸಿದ ಅರ್ಜಿಯ ವಿಚಾರಣೆಯ ನಂತರ ಸುಪ್ರೀಂ ಕೋರ್ಟ್ ಅಗತ್ಯ ಕಾನೂನುಗಳನ್ನು ರೂಪಿಸುವ ಜವಾಬ್ದಾರಿಯನ್ನು ಸಂಸತ್ತಿನ ಮೇಲೆ ಹಾಕಿತು. ಹಾಗೂ ಸಲಿಂಗಿ ವಿವಾಹಕ್ಕೆ ಕಾನೂನು ಮಾನ್ಯತೆ ನೀಡದಿರುವುದನ್ನು ವಿಶ್ವ ಹಿಂದೂ ಪರಿಷತ್ (ವಿಹೆಚ್ ಪಿ) ಸ್ವಾಗತಿಸಿದೆ. ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಫಲಾನುಭವಿ ರೈತರ ಗಮನಕ್ಕೆ / ಕೇಂದ್ರ ಸರ್ಕಾರದಿಂದ ಹೊಸ ಬದಲಾವಣೆ ಜಾರಿಗೆ.! … Read more

Adike Rate Today : ಇವತ್ತಿನ ಅಡಿಕೆ ಬೆಲೆ / ಎಲ್ಲೆಲ್ಲಿ ಎಷ್ಟಿದೆ ಗೊತ್ತಾ ಇಂದಿನ ಅಡಿಕೆಯ ನಿಖರ ಬೆಲೆ.?

Adike Rate Today

Adike Rate Today : ನಮಸ್ಕಾರ ಸ್ನೇಹಿತರೇ, ರಾಜ್ಯದ ಮಾರುಕಟ್ಟೆಗಳಲ್ಲಿ ಪ್ರತೀ ದಿನದ ಅಡಿಕೆ(Arecanut) ಬೆಲೆಯೂ ವಿಭಿನ್ನವಾಗಿರುತ್ತದೆ. ರಾಜ್ಯದ ರೈತರ ಪ್ರಮುಖ ವಾಣಿಜ್ಯ ಬೆಳೆಯಾಗಿರುವ ಅಡಿಕೆಯು(Adike) ಇಂದು ಉತ್ತಮ ಸ್ಥಿತಿಯಲ್ಲಿದೆ. ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಮಂಗಳವಾರದ ಅಡಿಕೆ ದರ (arecanut) ಎಷ್ಟಿದೆ ಅನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿ ನಿಮಗೆ ನೀಡಲಾಗಿದೆ. ಸಾಗರ, ಸೊರಬ, ಹೊಸನಗರ, ಬೆಳ್ತಂಗಡಿ, ಚನ್ನಗಿರಿ, ಹೊನ್ನಾಳಿ, ಸಿದ್ದಾಪುರ, ತೀರ್ಥಹಳ್ಳಿ, ಶಿವಮೊಗ್ಗ, ಕುಮಟಾ, ದಾವಣಗೆರೆ, ಕುಂದಾಪುರ, ಬಂಟ್ವಾಳ, ಪುತ್ತೂರು, ಮಂಗಳೂರು, ಯಲ್ಲಾಪುರ, ತರೀಕೆರೆ, ಕಾರ್ಕಳ, ಕೊಪ್ಪ, ತುಮಕೂರು, ಶಿರಸಿ, ಭದ್ರಾವತಿ, ಗೋಣಿಕೊಪ್ಪಲು, ಚಿತ್ರದುರ್ಗ, … Read more

Gold Rate Today : ಚಿನ್ನ ಖರೀದಿ ಮಾಡುವವರಿಗೆ ಇಂದು ಖುಷಿಯೋ ಖುಷಿ.! ಇಳಿಕೆಯತ್ತ ಸಾಗಿದೆ ಬಂಗಾರ.!

Gold Rate Today Bangalore

Gold Rate Today : ಪ್ರತಿದಿನದಂತೆ ಈ ದಿನ ಇಂದಿನ ಚಿನ್ನ ಹಾಗು ಬೆಳ್ಳಿಯ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನಿಮಗೆ ನೀಡಲಾಗಿದೆ. ಹಾಗಾಗಿ ಸ್ನೇಹಿತರೇ, ನೀವು ಕೂಡ ಚಿನ್ನವನ್ನು ಇಷ್ಟಪಡುವುದಾದರೆ ಈಗಲೇ ಈ ಪೇಜ್ ಗೆ ಒಂದು ಲೈಕ್ ಮಾಡಿ ಹಾಗು ಇದೆ ರೀತಿ ಪ್ರತೀದಿನ ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆಯನ್ನು ತಿಳಿದುಕೊಳ್ಳಲು ನಮ್ಮ ಪೇಜನ್ನು ಶೇರ್ ಮಾಡಿ. ಇಂದಿನ ಬೆಳ್ಳಿಯ … Read more

“ಎದೆ ಹಾಲು ಉಣಿಸುವ ಬಗ್ಗೆ 5 ಸತ್ಯಗಳು” ( ಮೊದಲ ಬಾರಿಗೆ ಬರುವುದು ಹಾಲಲ್ಲ )

ಎದೆಹಾಲು ಉಣಿಸುವುದು ತುಂಬಾನೇ ಸಹಜ ಹಾಗು ನೈಸರ್ಗಿಕ ಎನಿಸಬಹುದು. ಇದನ್ನ ಮಾನವ ಜಾತಿ ಇರುವಾಗಿನಿಂದಲೂ ಮಾಡಿಕೊಂಡು ಬಂದಿರುವುದರಿಂದ, ಇದರ ಬಗ್ಗೆ ನಿಮಗೆ ಸಲಹೆ ನೀಡಲು ಜನರ ಕೊರತೆ ಏನು ಇಲ್ಲ. ಹಾಗಿದ್ದರೂ, ನಿಮಗೆ ಈ ಪಟ್ಟಿಯಲ್ಲಿರುವ ಕೆಲವು ವಿಷಯಗಳು ಓದಿದಮೇಲೆ, ಇದನ್ನ ಏಕೆ ನಿಮ್ಮ ತಾಯಿ ಅಥವಾ ಸಂಬಂಧಿಕರು ಹೇಳೇ ಇರಲಿಲ್ಲ ಎಂದುಕೊಳ್ಳುವಿರಿ. ೧. ಮೊದಲ ಬಾರಿಗೆ ಬರುವುದು ಹಾಲಲ್ಲ :- ಹೆರಿಗೆಯ ನಂತರ ಕೆಲವು ದಿನಗಳವರೆಗೆ ನೀವು ನಿಮ್ಮ ಮಗುವನ್ನ ಸಲಹುವಾಗ, ನೀವು ಹೊರಸೂಸುವುದು ಹಾಲಲ್ಲ. … Read more

Drone Pratap : ಸುದೀಪ್ ಮಾತಿಗೆ ಹೆದರಿ ಪ್ರತಾಪ್ ಬಳಿ ಕ್ಷಮೆ ಕೇಳಿದ ಭಾಗ್ಯಶ್ರೀ, ತುಕಾಲಿ ಸಂತು / ಸಹಸ್ಪರ್ಧಿಗಳು ಶಾಕ್.!

Bigg Boss Kannada

Drone Pratap : ಬಿಗ್ ಬಾಸ್ ಕನ್ನಡ ಸೀಸನ್(Bigg Boss Kannada) 10ರ ಮೊದಲನೇ ವಾರದಲ್ಲಿ ತಮಾಷೆ ಮಾಡುತ್ತಾ ಎಲ್ಲರ ಕಾಲೆಳೆಯುತ್ತಿದ್ದ ತುಕಾಲಿ ಸಂತು ಅವರಿಗೆ ನೇರವಾಗಿಯೇ ಚಾಟಿ ಬೀಸಿ ಕಿಚ್ಚ ಸುದೀಪ್(Kiccha Sudeep) ಮಾತಿನಲ್ಲಿ ತಿವಿದಿದ್ದಾರೆ. ಭಾನುವಾರದ ಸಂಚಿಕೆಯಲ್ಲಿ ಡ್ರೋನ್ ಪ್ರತಾಪ್(Drone Pratap) ಗಾಗಿ ಸುದೀಪ್ ಹಾಡೊಂದನ್ನು ಪ್ಲೇ ಮಾಡಿಸಿ ರಾಂಪ್ ವಾಕ್ ಮಾಡುವಂತೆ ಹೇಳಿದ್ದು, ತನಿಷಾ ಮತ್ತು ಸಂಗೀತಾ ಜೊತೆ ಸಖತ್ತಾಗಿ, ಹೊಸ ಜೋಶ್ ನಲ್ಲಿ ಪ್ರತಾಪ್ ರಾಂಪ್ ವಾಕ್ ಮಾಡಿದ್ದಾರೆ. ಇದನ್ನೂ ಕೂಡ … Read more

Bigg Boss Kannada : ಕಿಚ್ಚನ ಬೆಂಬಲ ಸಿಗುತ್ತಿದ್ದಂತೆ ಹೊಸ ಹುಮ್ಮಸ್ಸಿನಲ್ಲಿ ಡ್ರೋನ್ ಪ್ರತಾಪ್ / ಸಹಸ್ಪರ್ಧಿಗಳು ಶಾಕ್.!

Bigg Boss Kannada

Bigg Boss Kannada : ಕಿಚ್ಚ ಸುದೀಪ್(Kiccha Sudeep) ನಡೆಸಿಕೊಡುವ ಬಿಗ್ ಬಾಸ್ ಕನ್ನಡ ಸೀಸನ್ ೧೦ ರ ವಾರದ ಕಥೆ ಕಿಚ್ಚನ ಜೊತೆ ವೀಕೆಂಡ್ ಪಂಚಾಯಿತಿಯಲ್ಲಿ ಸುದೀಪ್ ಅವರು ಬಿಗ್ ಬಾಸ್ ಸ್ಪರ್ಧಿಗಳಿಗೆ ಚಳಿ ಬಿಡಿಸಿದ್ದಾರೆ. ಡ್ರೋನ್ ಪ್ರತಾಪ್(Drone Pratap) ಅವರನ್ನು ಹೀಯಾಳಿಸಿದವರಿಗೆ ಸುದೀಪ್ ಸಿಕ್ಕಾಪಟ್ಟೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಕಿಚ್ಚನ ಸಪೋರ್ಟ್ ಸಿಗುತ್ತಿದ್ದಂತೆ ಪ್ರತಾಪ್ ಭಾರೀ ಖುಷಿಯಲ್ಲಿದ್ದಾರೆ. ಪ್ರತಾಪ್ ನನ್ನ ಹೀಯಾಳಿಸಿದ್ದ ಸಹ ಸ್ಪರ್ಧಿ ತುಕಾಲಿ ಸಂತುವಿಗೆ ಕಿಚ್ಚ ಸುದೀಪ್ ಖಡಕ್ ಕ್ಲಾಸ್ ಮಾಡಿದ್ದಾರೆ. ಡ್ರೋನ್ … Read more

Neethu Vanajakshi : ನೀತು ವನಜಾಕ್ಷಿ ಬಗ್ಗೆ ನಿಮಗೆ ಗೊತ್ತಿರದ ಕೆಲವೊಂದು ರಹಸ್ಯಗಳು / ನೀತು ಹಿಂದೆ ಹೇಗಿದ್ದರು ಗೊತ್ತಾ.?

Some Secrets You Don't Know About Bigg Boss Kannada Contestant Neetu Vanajakshi

Neethu Vanajakshi : ನಮಸ್ಕಾರ ಸ್ನೇಹಿತರೇ, ಬಿಗ್ ಬಾಸ್ ಕನ್ನಡ ಸೀಸನ್ 10 ರಿಯಾಲಿಟಿ ಶೋಗೆ ಮಂಗಳಮುಖಿ ನೀತು ವನಜಾಕ್ಷಿ ಕಾಲಿಟ್ಟಿದ್ದಾರೆ. ಆರಂಭದಿಂದಲೂ ಚೆನ್ನಾಗಿಯೇ ಆಡಿಕೊಡು ಬಂದಿದ್ದಾರೆ. ಆದರೆ ಇದೀಗ ತಮ್ಮ ಜೀವನದಲ್ಲಿ ಎದುರಿಸಿದ ಕಷ್ಟಗಳ ಬಗ್ಗೆ ಸಿರಿ ಹಾಗು ಭಾಗ್ಯಶ್ರೀ ಮುಂದೆ ಹಹೇಳಿಕೊಂಡು ಅತ್ತರು. ಮಿಸ್ ಟ್ರಾನ್ಸ್ ಕ್ವೀನ್ ಇಂಡಿಯಾ 2019 ಪಟ್ಟ ಗೆದ್ದ ನೀತು, ಹುಟ್ಟಿದ್ದು ಗದಗದ ಮಧ್ಯಮ ವರ್ಗದ ಕುಟುಂಬವೊಂದರಲ್ಲಿ. ಇವರ ಬಾಲ್ಯದ ಹೆಸರು ಮಂಜುನಾಥ್. ಸಂಚಾರಿ ವಿಜಯ್ ಅವರ ನಾನು ಅವನಲ್ಲ, … Read more