ಚಿತ್ರರಂಗಕ್ಕೆ ಗುಡ್ ಬೈ ಹೇಳಿದ ‘ದಂಗಲ್ ‘ಖ್ಯಾತಿಯ ಝೈರಾ ವಾಸಿಮ್

ರಾಷ್ಟ್ರ ಪ್ರಶಸ್ತಿ ವಿಜೇತ ನಟಿ, “ದಂಗಲ್” ಖ್ಯಾತಿಯ ಝೈರಾ ವಾಸಿಮ್ ಬಾಲಿವುಡ್ ಹಾಗೂ ಚಿತ್ರಜಗತ್ತಿನಿಂದ ನಿವೃತ್ತಿ ಘೋಷಿಸಿದ್ದಾರೆ. ಇದು ತನ್ನ ನಂಬಿಕೆ ಮತ್ತು ಧರ್ಮಕ್ಕೆ ಅಡ್ಡಿಯಾಗಿದ್ದು ಕೆಲಸದಲ್ಲಿ ಣಾನು ಖುಷಿಯಾಗಿಲ್ಲ ಎಂದಿರುವ ಝೈರಾ ಈ ಕಾರಣಕ್ಕೆ ತಾನು ನಟನಾ ಕ್ಷೇತ್ರದೊಡನೆ ಸಂಬಂಧ ಕಡಿದುಕೊಂಡಿರುವುದಾಗಿ ಹೇಳಿದ್ದಾರೆ. ನಟಿ ಈ ಬಗೆಗೆ ತನ್ನ ಫೇಸ್‌ಬುಕ್ ಪುಟದಲ್ಲಿ ವಿವರವಾದ ಪೋಸ್ಟ್‌ ಬರೆದುಕೊಂಡಿದ್ದು ಅದನ್ನು ತಮ್ಮೆಲ್ಲಾ ಸಾಮಾಜಿಕ ತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಕಾಶ್ಮೀರಿ ಮೂಲದ ದಂಗಲ್ ಖ್ಯಾತಿಯ ತಾರೆ “ನಾನು ಇಲ್ಲಿಗೆ ಹೊಂದಿಕೊಳ್ಳಬಹುದಾದರೂ ನಾನು … Read more

ಅಗ್ನಿಸಾಕ್ಷಿ ನಟ ರಾಜೇಶ್ ಬಣ್ಣಬಯಲು: 49 ಪುಟಗಳ ಪೊಲೀಸ್ ವರದಿಯಲ್ಲೇನಿದೆ ಗೊತ್ತಾ?

ಕನ್ನಡದ ಜನಪ್ರಿಯ ಧಾರವಾಹಿ ಅಗ್ನಿಸಾಕ್ಷಿಯ ನಟ ರಾಜೇಶ್ ಅವರ ಅಸಲಿ ಮುಖ ತನಿಖೆ ವೇಳೆ ಬಯಲಿಗೆ ಬಂದಿದ್ದು, ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ 49 ಪುಟಗಳ ದೋಷಾರೋಪಣಾ ಪಟ್ಟಿಯಲ್ಲಿ ವಿವರಗಳನ್ನು ನೀಡಲಾಗಿದೆ. ಪತ್ನಿ ನೀಡಿದ್ದ ವರದಕ್ಷಿಣೆ ಕಿರುಕುಳ ಹಾಗೂ ದಾಂಪತ್ಯ ಕಲಹದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದ ಬಸವನಗುಡಿ ಮಹಿಳಾ ಠಾಣೆ ಪೊಲೀಸರು ರಾಜೇಶ್ ವಿರುದ್ಧ 49 ಪುಟಗಳ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ರಾಜೇಶ್ ವರದಕ್ಷಿಣೆ ಕಿರುಕುಳ ನೀಡುತ್ತಿರುವುದೂ ಅಲ್ಲದೇ ಬೇರೊಬ್ಬ ಹೆಣ್ಣು ಮಕ್ಕಳ ಜೊತೆ ಆಫೇರ್ ಗಳನ್ನು ಹೊಂದಿದ್ದಾರೆ. … Read more

ಸಂಪ್ರದಾಯದಡಿ ಹೆಣ್ಣಿನ ಜನನಾಂಗಕ್ಕೆ ಕತ್ತರಿ – ಜೀವನಶೈಲಿ

ವಿಶ್ವದಾದ್ಯಂತ ಚಿತ್ರ-ವಿಚಿತ್ರ ಪದ್ಧತಿ, ಸಂಪ್ರದಾಯಗಳು ಜಾರಿಯಲ್ಲಿವೆ. ಕೆಲ ಪದ್ಧತಿಗಳು ಆಶ್ಚರ್ಯ ಹುಟ್ಟಿಸಿದ್ರೆ ಮತ್ತೆ ಕೆಲ ಪದ್ಧತಿಗಳು ದಂಗಾಗಿಸುತ್ತವೆ. ಭಯ ಹುಟ್ಟಿಸುವಂತಹ ಪದ್ಧತಿಯೊಂದು ವಿಶ್ವದ ಅನೇಕ ಕಡೆಗಳಲ್ಲಿದೆ. ಆಶ್ಚರ್ಯವೆಂದ್ರೆ ಭಾರತದ ಅನೇಕ ಕಡೆಯೂ ಮಹಿಳೆಯರ ಜನನಾಂಗ ಕತ್ತರಿಸುವ ಪದ್ಧತಿಯಿದೆ. ಮಹಿಳೆಯರು ಮದುವೆ ನಂತ್ರ ಗಂಡನಿಗೆ ನಿಷ್ಠೆಯಿಂದ ಇರ್ತಾಳೆ. ಮನೆಯಿಂದ ಹೊರಗೆ ಹೋಗಲ್ಲ ಎಂದು ನಂಬಲಾಗಿದೆ. ರೇಸರ್ ಬ್ಲೇಡ್ ನಿಂದ ಮಹಿಳೆ ಜನನಾಂಗ ಕತ್ತರಿಸುವ ಪದ್ಧತಿ ಈಗ್ಲೂ ಚಾಲ್ತಿಯಲ್ಲಿದೆ. ವಿಶ್ವ ಆರೋಗ್ಯ ಸಂಸ್ಥೆ ಪ್ರಕಾರ ಇದ್ರಿಂದ ನಾಲ್ಕು ರೀತಿಯ ಅಪಾಯ … Read more

ಮದುವೆಯಾಗಲು ಬಯಸಿದ್ದವನಿಗೆ ಮನೆಹಾಳ ಐಡಿಯಾ ಕೊಟ್ಟ ಮಾಂತ್ರಿಕ – ಕನ್ನಡ ನ್ಯೂಸ್

ಉತ್ತರ ಪ್ರದೇಶದಲ್ಲೊಂದು ವಿಚಿತ್ರ ಘಟನೆ ನಡೆದಿದೆ. ನಡು ವಯಸ್ಸು ಮೀರಿದರೂ ವಿವಾಹವಾಗುತ್ತಿಲ್ಲವೆಂಬ ಚಿಂತೆಯಲ್ಲಿದ್ದವನೊಬ್ಬ ಪರಿಹಾರಕ್ಕಾಗಿ ಮಾಂತ್ರಿಕನ ಮೊರೆ ಹೋದ ವೇಳೆ ಆತ ಮನೆಹಾಳು ಐಡಿಯಾ ಕೊಟ್ಟಿದ್ದು, ಇದರಿಂದ ವ್ಯಕ್ತಿಯ ಜೀವಕ್ಕೇ ಅಪಾಯವಾಗಿದೆ. ಉತ್ತರ ಪ್ರದೇಶದ ಹಾರ್ದೊಯಿಯಲ್ಲಿ ಈ ಘಟನೆ ನಡೆದಿದ್ದು, ಬಿಲ್ಗ್ರಾಮದ ಅಜಯ್ ದ್ವಿವೇದಿ ಎಂಬಾತನಿಗೆ 42 ವರ್ಷಗಳಾಗಿದ್ದರೂ ಕಂಕಣ ಭಾಗ್ಯ ಕೂಡಿ ಬಂದಿರಲಿಲ್ಲ. ತನಗೆ ಯಾರೋ ಮಾಟ ಮಾಡಿಸಿದ್ದಾರೆಂಬ ಭ್ರಮೆಯಲ್ಲಿ ಅಜಯ್ ದ್ವಿವೇದಿ ಈ ಸಮಸ್ಯೆಗೆ ಪರಿಹಾರ ಕೋರಿ ಮಾಂತ್ರಿಕನೊಬ್ಬನ ಮೊರೆ ಹೋಗಿದ್ದಾನೆ. ಸಮಸ್ಯೆ ಪರಿಹಾರವಾಗಬೇಕೆಂದರೆ … Read more

ನಿಮ್ಮ ರಾಶಿಗಳಿಗನುಗುಣವಾಗಿ ನಿತ್ಯ ಭವಿಷ್ಯ | 11-04-2018 – ದಿನ ಭವಿಷ್

ಮೇಷ ರಾಶಿ :- ನೀವು ಅನೇಕ ದಿನಗಳಿಂದ ಕೆಲಸದಲ್ಲಿ ಹೆಣಗಾಡುತ್ತಿದ್ದಲ್ಲಿ, ಇಂದು ನಿಜವಾಗಿಯೂ ಒಳ್ಳೆಯ ದಿನವಾಗಲಿದೆ. ನಿಮ್ಮ ಯೋಜನೆಗಳಿಗೆ ಕೊನೆಯ ಕ್ಷಣದಲ್ಲಿ ಬದಲಾವಣೆಗಳನ್ನು ಮಾಡಬೇಕಾದ ದಿನ. ನಿಮ್ಮ ಸಂಗಾತಿಯ ಆರೋಗ್ಯ ನಿಮ್ಮ ಕೆಲಸಕ್ಕೆ ಅಡ್ಡಿಯಾಗಬಹುದು, ಆದರೆ ನೀವು ಹೇಗಾದರೂ ಮಾಡಿ ಎಲ್ಲವನ್ನೂ ನಿರ್ವಹಿಸುತ್ತೀರಿ. ವೃಷಭ ರಾಶಿ :- ನೀವು ಯಾವುದೇ ಹೊಸ ಯೋಜನೆಯನ್ನು ತೆಗೆದುಕೊಳ್ಳುವ ಮೊದಲು ಎರಡು ಬಾರಿ ಆಲೋಚಿಸಿ. ತೆರಿಗೆ ಮತ್ತು ವಿಮೆ ವಿಷಯಗಳ ಬಗ್ಗೆ ಗಮನ ನೀಡುವ ಅಗತ್ಯವಿದೆ. ವಿದ್ಯುತ್ ಇಲ್ಲದಿರುವುದರಿಂದ ಅಥವಾ ಬೇರೆ … Read more

ಬಿ.ಜೆ.ಪಿ.ಗೆ ಬಿಗ್ ಶಾಕ್ ಕೊಡಲು ಮುಂದಾದ ಕಾಂಗ್ರೆಸ್…? – ಕರ್ನಾಟಕ ನ್ಯೂಸ್

ಅಸಮಾಧಾನದಿಂದ ಪಕ್ಷ ತೊರೆದ ಹಿರಿಯ ನಾಯಕರನ್ನು ವಾಪಸ್ ಕರೆತರಲು ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಬಿ.ಜೆ.ಪಿ. ಸೇರಿದ್ದರೂ, ಅವರಿಗೆ ಸೂಕ್ತವಾದ ಸ್ಥಾನಮಾನ ನೀಡಿಲ್ಲ. ಪಕ್ಷದ ಚಟುವಟಿಕೆಗಳಿಂದ ಕೃಷ್ಣ ಅವರು ದೂರ ಉಳಿದಿದ್ದಾರೆ. ಸಭೆ, ಸಮಾರಂಭ, ಚುನಾವಣೆ ಕಾರ್ಯಗಳಿಂದ ಕೃಷ್ಣ ಅವರು ದೂರವಿದ್ದು, ಬಿ.ಜೆ.ಪಿ. ಬಗ್ಗೆ ಅಸಮಾಧಾನಗೊಂಡಿದ್ದಾರೆ. ಕೃಷ್ಣ ಅವರ ಬೆಂಬಲಿಗರು ಕೂಡ ಇದೇ ಅಭಿಪ್ರಾಯವನ್ನು ವ್ಯಕ್ತಪಡಿಸಿ, ಕಾಂಗ್ರೆಸ್ ಸೇರುವಂತೆ ಒತ್ತಡ ಹೇರಿದ್ದಾರೆ. ಇನ್ನು ತಮ್ಮ ಪುತ್ರಿ ಶಾಂಭವಿ ಅವರಿಗೆ ಮಂಡ್ಯ ಜಿಲ್ಲೆಯ ಮದ್ದೂರು, … Read more

ನಿಮ್ಮ ರಾಶಿಗಳಿಗನುಗುಣವಾಗಿ ನಿತ್ಯ ಭವಿಷ್ಯ | 10-04-2018

ಮೇಷ ರಾಶಿ :- ಶಾರೀರಿಕ ಮತ್ತು ಮಾನಸಿಕ ಆರೋಗ್ಯ ಉತ್ತಮವಾಗಿರಲಿದೆ. ಇವತ್ತು ಎಲ್ಲಾ ಕೆಲಸ ಕಾರ್ಯಗಳಲ್ಲೂ ಯಶಸ್ಸು ಸಿಗಲಿದೆ. ಕುಟುಂಬದಲ್ಲಿ ನೆಮ್ಮದಿಯ ವಾತಾವರಣವಿರುತ್ತದೆ. ವೃಷಭ ರಾಶಿ :- ಇವತ್ತು ನಿಮಗೆ ಶುಭದಿನ. ಧನವೃದ್ಧಿ ಹಾಗೂ ಪದೋನ್ನತಿಯ ಯೋಗವಿದೆ. ಉದ್ಯಮದಲ್ಲಿ ಮಾಡಿಕೊಂಡ ಒಪ್ಪಂದಗಳಿಂದ ಲಾಭವಾಗಲಿದೆ. ಮನಸ್ಸು ಕೂಡ ಚಿಂತೆರಹಿತವಾಗಿರಲಿದೆ. ಆಕಸ್ಮಿಕ ಧನಲಾಭವಾಗುವ ಸಾಧ್ಯತೆ ಇದೆ. ಮಿಥುನ ರಾಶಿ :- ಮಹತ್ವಪೂರ್ಣ ಕಾರ್ಯವನ್ನು ಇವತ್ತು ಪೂರ್ಣಗೊಳಿಸಿ. ಧನಲಾಭದ ಸಂಭವ ಇದೆ. ಮನಸ್ಸಿನ ಉದಾಸೀನತೆ ನಿಮ್ಮಲ್ಲಿ ನಕಾರಾತ್ಮಕ ಭಾವನೆಯನ್ನು ಉಂಟು ಮಾಡಬಹುದು ಎಚ್ಚರ … Read more

ನಿಮ್ಮ ರಾಶಿಗಳಿಗನುಗುಣವಾಗಿ ನಿತ್ಯ ಭವಿಷ್ಯ | 10-04-2018

ಮೇಷ ರಾಶಿ :- ಆನಂದ, ಉಲ್ಲಾಸದಿಂದ ದಿನ ಕಳೆಯಲಿದ್ದೀರಿ. ವ್ಯಾಪಾರದಲ್ಲಿ ಲಾಭವಾಗಲಿದೆ. ಸ್ನೇಹಿತರನ್ನು ಭೇಟಿಯಾಗಲಿದ್ದೀರಿ. ವಿವಾಹ ಉತ್ಸುಕರಿಗೆ ಮದುವೆ ಯೋಗ ಕೂಡಿ ಬರಲಿದೆ.

ಬಿ.ಜೆ.ಪಿ. ಟಿಕೆಟ್: ಘಟಾನುಘಟಿ ನಾಯಕರು, ಬೆಂಬಲಿಗರಿಗೆ ಶಾಕ್…! – ಕರ್ನಾಟಕ ನ್ಯೂಸ್

ವಿಧಾನಸಭೆ ಚುನಾವಣೆಗೆ ಬಿ.ಜೆ.ಪಿ. ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದ್ದು, 18 ಮಾಜಿ ಸಚಿವರು, ಇಬ್ಬರು ಸಂಸದರು, ಮೂವರು ವಿಧಾನಪರಿಷತ್ ಸದಸ್ಯರು ಸೇರಿ 72 ಮಂದಿಗೆ ಅವಕಾಶ ನೀಡಲಾಗಿದೆ. ರಾಜ್ಯದ ನಾಯಕರ ಅಭಿಪ್ರಾಯ ಪಡೆದುಕೊಂಡ ಕೇಂದ್ರ ಬಿ.ಜೆ.ಪಿ. ನಾಯಕರು ತಮ್ಮದೇ ಮೂಲಗಳಿಂದ, ಸರ್ವೇ ಮಾಹಿತಿ ಆಧರಿಸಿ ಪಟ್ಟಿಯನ್ನು ಸಿದ್ಧಪಡಿಸಿದ್ದಾರೆ. ಘಟಾನುಘಟಿ ನಾಯಕರಿಗೆ ಟಿಕೆಟ್ ಖಚಿತವಾಗಿದ್ದರೂ, ಅವರು ಹೇಳಿದವರಿಗೆ ಕೆಲವು ಕ್ಷೇತ್ರಗಳಲ್ಲಿ ಟಿಕೆಟ್ ಕೈ ತಪ್ಪಿದೆ. ಬಿ.ಎಸ್. ಯಡಿಯೂರಪ್ಪ, ಕೆ.ಎಸ್. ಈಶ್ವರಪ್ಪ ಮತ್ತು ಜಗದೀಶ್ ಶೆಟ್ಟರ್ ಅವರ ಬೆಂಬಲಿಗರಿಗೆ ಮೊದಲ … Read more